ಉಳ್ಳಾಲ: ಸಮಾಜವನ್ನು ಒಗ್ಗಟ್ಟು ಮಾಡುವ ಮೂಲಕ ಬಿಕ್ಕಟ್ಟು ಮಾಡಲು ಬಿಡದೆ ಮುಂದಿನ ಸರಕಾರ ಕಾರ್ಯಾಚರಿಸಲಿದ್ದು, ಸರ್ವ ಧರ್ಮದವರನ್ನು ಪ್ರೀತಿಸಿಕೊಂಡು ಸರ್ವರಿಗೂ ನ್ಯಾಯ ಕೊಟ್ಟು ಗ್ಯಾರಂಟಿ ಕಾರ್ಡ್ ಅತಿಶೀಘ್ರದಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ. ತೊಕ್ಕೊಟ್ಟುವಿನಿಂದ ಉಳ್ಳಾಲಕ್ಕೆ ಬೈಕ್ ರ್ಯಾಲಿ ಮತ್ತು ರೋಡ್
ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಅವರು ಶನಿವಾರ ಸಂಜೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರಿಗೆ ಆಗಮಿಸಿದ ಅಶೋಕ್ ಕುಮಾರ್ ರೈ ಅವರಿಗೆ ಕಬಕದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಅಲ್ಲಿಂದ ನೇರವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿದರು. ಅಲ್ಲಿಯೂ ಅಶೋಕ್ ಕುಮಾರ್ ರೈ ಅವರ ದೊಡ್ಡ ಸಂಖ್ಯೆಯ ಅಭಿಮಾನಿಗಳು
ಬಂಟ್ವಾಳ: ನನ್ನ ಪಕ್ಷದ ಕಾರ್ಯಕರ್ತರು ಅತ್ಯಂತ ಶ್ರದ್ಧೆ ಹಾಗೂ ನಿಷ್ಠೆಯಿಂದ ದುಡಿದಿರುವುದೇ ನನ್ನ ಗೆಲುವಿಗೆ ಪೂರಕವಾದ ಅಂಶವಾಗಿದೆ. ಕಳೆದ ಐದು ವರ್ಷದ ಅಧಕಾರವಧಿಯಲ್ಲಿ ಮಾಡಿದ ಅಭಿವೃದ್ದಿ ಕಾರ್ಯ ಹಾಗೂ ಈ ಭಾಗದಲ್ಲಿ ಶಾಂತಿ ಸೌಹಾರ್ದತೆ ನೆಲೆ ನಿಂತಿರುವುದರಿಂದ ಜನರು ಒಲವು ತೋರಿಸಿ ಗೆಲುವು ತಂದು ಕೊಟ್ಟಿದ್ದಾರೆ ಎಂದು ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಹೇಳಿದರು. ಅವರು ಬಿ.ಸಿ.ರೋಡಿನಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ
ಕಾರ್ಕಳ : ಕಾಂಗ್ರೇಸ್ ಪಕ್ಷ ಕಾರ್ಕಳ ಕ್ಷೇತ್ರದಲ್ಲಿ ಸೋತಿರಬಹುದು. ಮತ್ತೆ ಪಕ್ಷ ಬಲಪಡಿಸಿ ಕಾರ್ಯ ಮುಂದುವರೆಯಲಿದೆ. ಕಾರ್ಯಕರ್ತರ ದನಿಗೆ ಜೊತೆಯಾಗುವೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಹೇಳಿದರು. ಅವರು ಕಾರ್ಕಳ ಚುನಾವಣಾ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಬಿಜೆಪಿ ಪಕ್ಷದ ಹಣಹಂಚಿ ವಾಮಮಾರ್ಗದ ಮೂಲಕ ಗೆದ್ದಿದೆ .ನಕಲಿ ಮತದಾನವನ್ನು ಮಾಡಿಸುವ ಮೂಲಕ ಜನರನ್ನು ಮೋಸಗೊಳಿಸಿದೆ ಎಂದರು, ಮತದಾನಕ್ಕಾಗಿ ಹಗಲಿರುಳು
ಮೂಡುಬಿದಿರೆ: ಸಿಬಿಎಸ್ಸಿ 10ನೇ ತರಗತಿಯ ಪರೀಕ್ಷೆಯಲ್ಲಿ ಆಳ್ವಾಸ್ ಕೇಂದ್ರೀಯ ಶಾಲೆಯು ಸತತ ಮೂರನೇ ವರ್ಷವೂ ಶೇ.100 ಫಲಿತಾಂಶ ದಾಖಲಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಹೇಳಿದರು. 173 ಬಾಲಕರು ಮತ್ತು 71 ಬಾಲಕಿಯರು ಸೇರಿದಂತೆ ಒಟ್ಟು 244 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ತೇರ್ಗಡೆಯಾಗಿದ್ದಾರೆ. 8 ವಿದ್ಯಾರ್ಥಿಗಳು ಶೇ 95ಕ್ಕಿಂತಲೂ ಅಧಿಕ ಅಂಕ ಪಡೆದಿದ್ದಾರೆ. ನಿರೀಕ್ಷಾ 480 (ಶೇ.96),
ಮೂಡುಬಿದಿರೆ- 22468 ಮತಗಳ ಅಂತರದಿಂದ ಕಾಂಗ್ರೆಸ್ ನ ಅಭ್ಯರ್ಥಿ ಮಿಥುನ್ ರೈ ಅವರನ್ನು ಪರಾಭವಗೊಳಿಸಿರುವ ಬಿಜೆಪಿಯ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಅವರು ಬಿಜೆಪಿ ಏರ್ಪಡಿಸಿದ ವಿಜಯೋತ್ಸವದಲ್ಲಿ ಭಾಗವಹಿಸಿದರು.ಮೂಡುಬಿದಿರೆಗೆ ಆಗಮಿಸಿ ಮೊದಲಿಗೆ ವಿದ್ಯಾಗಿರಿಯಲ್ಲಿರುವ ಬಿಜೆಪಿ ಕಛೇರಿಗೆ ಆಗಮಿಸಿ ಅಲ್ಲಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಕೃತಜ್ಞತೆಯನ್ನು ಸಲ್ಲಿಸಿದರು. ನಂತರ ಮೂಡುಬಿದಿರೆ ವರೆಗೆ ನಡೆದ ರ್ಯಾಲಿಯಲ್ಲಿ ತೆರೆದ
ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಗೆದ್ದಿರುವ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟೆ ಹೊಳೆಯವರು ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿದರು ತೆರೆದ ವಾಹನದಲ್ಲಿ ಸಂಚರಿಸಿದ ಅವರು ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಧನ್ಯವಾದ ಸಮರ್ಪಿಸಿದರು ಅಲ್ಲದೆ ಕಾರ್ಯಕರ್ತರು ಅತ್ಯಂತ ಸಂಭ್ರಮದಿಂದ ಅವರ ಗೆಲುವನ್ನು ಸ್ವಾಗತಿಸಿ ಪಟಾಕಿ ಸಿಡಿಸಿದರು. ಈ ವೇಳೆ ಮಾತನಾಡಿದ ಗುರುರಾಜ ಗಂಟೆ ಹೊಳೆಯವರು ಇದು ಯಾರೋ ಒಬ್ಬರ ಗೆಲುವಲ್ಲ ಸಂಪೂರ್ಣ ಕಾರ್ಯಕರ್ತರ ಗೆಲುವು ನಾವು ಕಾಣದೆ ಇರುವ
ಮೆಸೊಕಾನ್ 2023 – ಮಣಿಪಾಲ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ ಅನ್ನು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ವಿಭಾಗವು 2023 ರ ಮೇ 12 ಮತ್ತು 13 ರಂದು ಕೆಎಂಸಿ ಮಣಿಪಾಲದ ಡಾ ಟಿಎಂಎ ಪೈ ಆಡಿಟೋರಿಯಂನಲ್ಲಿ ಆಯೋಜಿಸಿದೆ. ಈ ಸಮ್ಮೇಳನದಲ್ಲಿ 150 ಕ್ಕೂ ಹೆಚ್ಚು ಪ್ರತಿನಿಧಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು, ಅವರು ಮುಖ್ಯವಾಗಿ ಭಾರತದಾದ್ಯಂತ ವಿವಿಧ ಆಂಕೊಲಾಜಿ ಮತ್ತು ಶಸ್ತ್ರಚಿಕಿತ್ಸಾ
How a Masters of Public Health(MPH) Degree can transform your life? A Master of Public Health (MPH) degree is a postgraduate program at the Department of Public Health at Yenepoya (Deemed to be University) in association with Edward & Cynthia Institute of Public Health which is an Advanced Technical Cooperation Center that provides students with […]
ಕಾರ್ಕಳ: ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ಕಾರ್ಕಳ ಅಗ್ನಿಶಾಮಕ ದಳದ ತಂಡ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಕಾರ್ಕಳ ತಾಲೂಕು ಕಚೇರಿ ಸಮೀಪದ ಬಂಗ್ಲೆಗುಡ್ಡೆ ಕೆಎಂಇಎಸ್ ಶಾಲೆ ಎದುರಿನ ನಿವಾಸಿ ನಸೀಬಾ ಬಾನು(33) ಎಂಬವರು ಗುರುವಾರ ಸಂಜೆ 5 ಗಂಟೆ ಸುಮಾರಿಗೆ ತಮ್ಮ ಮನೆಯ ಬಾವಿಗೆ ಬಿದ್ದಾಗ ಆಕೆಯ ಗಂಡ ಹುಸೇನ್ ಎಂಬವರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ತಿಳಿಸಿದ್ದರು.ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ




























