ಕಾರ್ಕಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರವಿರುವ ಬೆಂಬಲಿಗರು ಸಾರ್ವಜನಿಕ ಸಭೆ, ವೇದಿಕೆಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ವಯಕ್ತಿಕ ಟೀಕೆಗಳನ್ನು ಮಾಡುವುದು, ಕೀಳು ಮಟ್ಟದ ಪದ ಪ್ರಯೋಗಿಸುತ್ತಿರುವುದನ್ನು ಮಾಡುತ್ತಿದ್ದಾರೆ. ಈ ಎಲ್ಲ ನಡವಳಿಕೆಗಳು ಅನಾಗರಿಕ ಸಂಸ್ಕೃತಿಯಾಗಿದೆ. ಇಂತಹ ಸಭ್ಯತೆ ಮೀರಿದ ವರ್ತನೆ ಕಾರ್ಕಳದ ಗೌರವ ಕೆಡಿಸುವ ಯತ್ನವಾಗಿದೆ ಎಂದು
ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿಯವರ ಚುನಾವಣಾ ಮತಯಾಚನಯು ಮಜೂರು ಪಂಚಾಯತ್ ವ್ಯಾಪ್ತಿಯ ಪ್ರದೇಶದಲ್ಲಿ ನೆರವೇರಿತು.ಮತದಾರರನ್ನು ಉದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿಯವರು, ಪಕ್ಷದ ಕಾರ್ಯ ಚಟುವಟಿಕೆಗಳ ಬಗ್ಗೆ ಮಾತನಾಡಿ ಈ ಬಾರಿಯೂ ಬಿಜೆಪಿ ಸರ್ಕಾರದ ಆಡಳಿತಕ್ಕಾಗಿ ಗುರ್ಮೆ ಸುರೇಶ್ ಶೆಟ್ಟಿಯವರಿಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ನಂತರ ಶಾಸಕರಾದ ಲಾಲಾಜಿ
ಮೂಲ್ಕಿಯ ಕೋಳ್ನಾಡುವಿನಲ್ಲಿ ನವಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರ ನಡೆಸಿ ಕಾಂಗ್ರೆಸ್ ವಿರುದ್ದ ಕಿಡಿಕಾರಿದರು. ಮೂಲ್ಕಿಯ ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪರಶುರಾಮ ಸೃಷ್ಟಿ ಎಂದು ತುಳುವಿನಲ್ಲಿ ಮಾತನಾಡಿದರು. ಹಿಂದಿನ ಕಾಂಗ್ರೆಸ್ ಸರ್ಕಾರಕ್ಕೆ ಮೀನುಗಾರರ ಸಂಕಷ್ಟಗಳು ಕಣ್ಣಿಗೆ ಕಾಣಲಿಲ್ಲ. ಉಡುಪಿಯಲ್ಲಿ ನನ್ನ ಸಹೋದರರ
ಬಿಜೆಪಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ದಲಿತರ ನಿರ್ಲಕ್ಷ್ಯ ನಡೆಸುವ ಮೂಲಕ ನಮ್ಮನ್ನು ಮತ್ತೆ ಗತ ಕಾಲ ದತ್ತ ತಳ್ಳುವ ಪ್ರಕ್ರಿಯೆ, ಜನಿವಾರ ಶಾಹಿ ಬಿಜೆಪಿ ಪಕ್ಷದಿಂದ ನಡೆಯುತ್ತಿದ್ದು, ಆ ನಿಟ್ಟಿನಲ್ಲಿ ರಾಜ್ಯ ಸಂಘಟನೆಗಳ ಅನತಿಯಂತೆ ಕಾಪು ಕ್ಷೇತ್ರದಲ್ಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ದಲಿತ ಮುಖಂಡ ಶೇಖರ್ ಹೆಜಮಾಡಿ ತಮ್ಮ ಸಮಾಜಕ್ಕೆ ಕರೆ ನೀಡಿದ್ದಾರೆ. ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿ
ಪುತ್ತೂರು: ಪಡಿತರ ವಿತರಣೆಯಲ್ಲಿ ಇದುವರೆಗೆ ಬೆಳ್ತಿಗೆ ಮತ್ತು ಬಿಳಿ ಅಕ್ಕಿಯನ್ನು ನೀಡಲಾಗುತ್ತಿದೆ. ಕರಾವಳಿ ಭಾಗದ ಜನ ಕುಚ್ಚಲಕ್ಕಿ ಅನ್ನ ಊಟ ಮಾಡುವ ಕಾರಣ ಈ ಭಾಗಕ್ಕೆ ರೇಶನ್ ಮೂಲಕ ಕುಚ್ಚಲಕ್ಕಿ ನೀಡಬೇಕು ಎಂಬ ಬೇಡಿಕೆ ಇದ್ದು ಈ ಬೇಡಿಕೆಯನ್ನು ಈಬಾರಿ ಕಾಂಗ್ರೆಸ್ ಈಡೇರಿಸಲಿದೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭರವಸೆ ನೀಡಿದ್ದಾರೆ. ವಿಟ್ಲ ಕಂಬಳಬೆಟ್ಟುವಿನಲ್ಲಿ ರಾತ್ರಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಕರಾವಳಿ ಗೆ ಕುಚ್ಚಲಕ್ಕಿ
ಮಹಿಳಾ ಸಮಾವೇಶದಲ್ಲಿ ಪಾಲ್ಗೊಂಡ ಅಪಾರ ಸಂಖ್ಯೆಯ ತಾಯಂದಿರು, ಅಕ್ಕ ತಂಗಿಯರನ್ನು ಕಂಡಾಗ, ಬಿಜೆಪಿ ಬಗ್ಗೆ ಬೈಂದೂರಿನ ಮಹಿಳೆಯರಿಗೆ ನಂಬಿಕೆಯಿರುವುದು ಖಾತ್ರಿ. ಅಪಾರ ಹಾಗಾಗಿ ಮುಂಬರುವ ಚುನಾವಣೆಯಲ್ಲಿ ಬೈಂದೂರಲ್ಲಿ ಗುರುರಾಜ್ ಗಂಟೆಹೊಳೆ ಅವರ ಗೆಲುವು ನಿಶ್ಚಿತ ಎಂದು ಬಿಜೆಪಿಯ ಸ್ಟಾರ್ ಪ್ರಚಾರಕಿ, ನಟಿ ತಾರಾ ವಿಶ್ವಾಸ ವ್ಯಕ್ತಪಡಿಸಿದರು. ಅವರು ಹೆಮ್ಮಾಡಿಯ ಜಯಶ್ರೀ ಸಭಾಂಗಣದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಬೈಂದೂರು ಮಂಡಲದ ವತಿಯಿಂದ ನಡೆದ ಮಹಿಳಾ
ಬೈಂದೂರು: ಜಿಲ್ಲೆಯಲ್ಲಿ ನಾಲ್ಕು ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಬಿಜೆಪಿ ಪಕ್ಷ ತನ್ನ ಹೊಸ ಪ್ರಯೋಗದಲ್ಲಿ ಖಂಡಿತ ಯಶಸ್ಸು ಸಾಧಿಸಲಿದೆ. ಮಾತ್ರವಲ್ಲ ರಾಜ್ಯದಲ್ಲಿಯೂ ಬಿಜೆಪಿ ಪ್ರಚಂಡ ಗೆಲುವು ದೊರೆಯಲಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮದ್ವರಾಜ್ ಹೇಳಿದರು. ಅವರು ಮಂಗಳವಾರ ಬೈಂದೂರು ಬಿಜೆಪಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬೈಂದೂರು ಬಿಜೆಪಿ ಅಭ್ಯರ್ಥಿಯ ಬಗ್ಗೆ ಕಾರ್ಯಕರ್ತರು ಹಾಗೂ ಜನರಲ್ಲಿ ಉತ್ತಮ
ಸುರತ್ಕಲ್: “ಕರ್ನಾಟಕ ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರಕಾರ ಅಧಿಕಾರದ ಚುಕ್ಕಾಣಿ ಪಡೆಯಲಿದೆ. ಇನಾಯತ್ ಅಲಿ ಅವರಂತಹ ಸಮರ್ಥ ಅಭ್ಯರ್ಥಿಯನ್ನು ಪಕ್ಷವು ಕಣಕ್ಕಿಳಿಸಿದೆ. ಮತದಾರ ಬಾಂಧವರು ಜಾತಿ ಮತ ಬೇಧ ಮರೆತು ಎಲ್ಲರನ್ನೂ ಸಮಾನವಾಗಿ ಕಾಣುವ ಇನಾಯತ್ ಅಲಿ ಅವರನ್ನು ಬೆಂಬಲಿಸಿ” ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹೇಳಿದರು. ಅವರು ಸುರತ್ಕಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿಯವರ ಬಹಿರಂಗ ಸಭೆಯನ್ನುದ್ದೇಶಿಸಿ ಮಾತಾಡಿದರು.
ಮಂಜೇಶ್ವರ : ಉದ್ಯಾವರ ಎಎಚ್ಎಸ್ ತಂಡದ ಪ್ರಾಯೋಜಕತ್ವದಲ್ಲಿ ಸಪ್ತ ಭಾಷಾ ಸಂಗಮ ಭೂಮಿಯಾದ ಮಂಜೇಶ್ವರದ ಕುಂಡು ಕೊಳಕೆ ಬೀಚ್ನಲ್ಲಿ ಆರಂಭಗೊಂಡ ಸೀಸನ್ 3 ಸಮ್ಮರ್ ಬೀಚ್ ಉತ್ಸವದಲ್ಲಿ ಹಿಂದೆಂಂದೂ ಕಾಣದ ವೈವಿಧ್ಯತೆ ಕಂಡು ಬರುತ್ತಿದೆ. ಇನ್ನು ಕೇವಲ 6 ದಿನಗಳು ಮಾತ್ರ ಬಾಕಿ ಉಳಿದಿದ್ದು ಇದೇ ತಿಂಗಳು ಅಂದ್ರೆ ಇದೇ ತಿಂಗಳು ಮೇ 8 ಕ್ಕೆ ಸಮ್ಮರ್ ಫೈಸ್ಟ್ ಸಮಾಪ್ತಿಗೊಳ್ಳಲಿದೆ. ಎ ಎಚ್ ಎಸ್ ತಂಡ ಈ ಸಲದ ಸಮ್ಮರ್ ಫೆಸ್ಟ್ ಗೆ ಉಚಿತ ಪ್ರವೇಶವನ್ನೇ ಊರವರ
ಬೆಳ್ತಂಗಡಿಯ ಬಿಜೆಪಿ ಪಕ್ಷದಿಂದ ಬೇಸತ್ತು, ಬಹಿರಂಗವಾಗಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕುಲಾಲ್ ಸಮುದಾಯದ ಮುಖಂಡರಾದ ಚಂದಪ್ಪ ಕುಲಾಲ್ ಅವರು ಮಾಜಿ ಶಾಸಕರಾದ ವಸಂತ ಬಂಗೇರರ ನೇತೃತ್ವದಲ್ಲಿ ಸೇರ್ಪಡೆಗೊಂಡಿದ್ದಾರೆ. ಮಡಂತ್ಯಾರನಲ್ಲಿ ನಡೆದ ಪಕ್ಷ ಸೇರ್ಪಡೆಯಲ್ಲಿ ಕಾಂಗ್ರೆಸ್ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಮಾತ್ನಾಡಿ, ಚಂದಪ್ಪ ಕುಲಾಲ್ ಅವರಂತಹ ಪ್ರಮುಖರು




























