Home Blog Left SidebarPage 538

ಕುರಲ್ ಇಷ್ಟೆರ್ ಕುಡ್ಲದ ಸ್ಥಾಪಕ ಅಧ್ಯಕ್ಷ ಜೆ. ತಿಮ್ಮಪ್ಪ ಪೂಜಾರಿ ನಿಧನ

ಕುರಲ್ ಇಷ್ಟೆರ್ ಕುಡ್ಲದ ಸ್ಥಾಪಕ ಅಧ್ಯಕ್ಷ ಜೆ. ತಿಮ್ಮಪ್ಪ ಪೂಜಾರಿ ತಮ್ಮ ಸ್ವಗ್ರಹದಲ್ಲಿ ನಿಧನರಾದರು. ಅವರಿಗೆ 72 ವರ್ಷ ಪ್ರಾಯವಾಗಿತ್ತು.ಕವಿ, ಸಾಹಿತಿ, ಬರಹಗಾರರಾದ ಜೆ. ತಿಮ್ಮಪ್ಪ ಪೂಜಾರಿ ಅವರು, ‘ಬಡವೆರಾದ್ ಬದುಕೊಡಾ’ , ‘ಬದಿತ್ತ ಬಿದಿ’ , ‘ಕರಿಯಮಣಿಯೆ ಸಾಕ್ಷಿ’ , ‘ಬುದ್ಯಂತೆರ್’ ,

ಮೂಡುಬಿದಿರೆ: ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

ಮೂಡುಬಿದಿರೆ: ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿಯನ್ನು ಆಚರಿಸಲಾಯಿತು.ತಾಲೂಕು ಉಪತಹಾಶಿಲ್ದಾರ್ ಬಾಲಚಂದ್ರ, ಮೂಡಾ ಎಂಜಿನಿಯರ್ ಪ್ರವೀಣ್, ಸುವಿದಾ ನೋಡೆಲ್ ಗಳಾದ ಶಿವಾನಂದ ಕಾಯ್ಕಿಣಿ ಮತ್ತು ಡಾ.ಪ್ರತಿಮಾ ಹಾಗೂ ವಿವಿಧ ಇಲಾಖೆಯ ಸಿಬಂಧಿಗಳು ಈ ಸಂದರ್ಭದಲ್ಲಿದ್ದರು.

ಕಟೀಲು ಕ್ಷೇತ್ರದಲ್ಲಿ ಬಾಲಿವುಡ್ ಬೆಡಗಿ ಶಿಲ್ಪಾಶೆಟ್ಟಿ ಕುಟುಂಬ

ಬಾಲಿವುಡ್ ಬೆಡಗಿ ಕನ್ನಡತಿ ಶಿಲ್ಪಾ ಶೆಟ್ಟಿ ಕುಟುಂಬ ಸಮೇತರಾಗಿ ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ಧಾರೆ.ದೇವಳದ ವತಿಯಿಂದ ನಟಿಗೆ ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಆಶೀರ್ವದಿಸಲಾಯಿತು. ಯಕ್ಷಗಾನ ವೀಕ್ಷಣೆ ದೇವಿಯ ದರ್ಶನ ಪಡೆದ ನಂತರ ಶಿಲ್ಪಾ ಶೆಟ್ಟಿ ಯಕ್ಷಗಾನವನ್ನು ವೀಕ್ಷಿಸಿ ಕಲೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದರು.ಈ ವೇಳೆ ಪತಿ ರಾಜ್ ಕುಂದ್ರ, ತಂಗಿ ಶಮಿತಾ ಶೆಟ್ಟಿ, ಕುಟುಂಬ

ಉತ್ತಮ ಅಂಕಗಳೊoದಿಗೆ ಎಂಡೋ ಸಂತ್ರಸ್ತ ವಿದ್ಯಾರ್ಥಿಳಿಬ್ಬರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣ

ರಾಮಕುಂಜ ವಿದ್ಯಾಚೇತನ ವಿಶೇಷ ಶಾಲೆಯ ಎಂಡೋ ಸಂತ್ರಸ್ತ ವಿದ್ಯಾರ್ಥಿಳಿಬ್ಬರು ಉತ್ತಮ ಅಂಕಗಳೊoದಿಗೆ ಉತ್ತೀರ್ಣದ.ಕ: ಕಡಬ ತಾಲೂಕಿನ ರಾಮಕುಂಜದಲ್ಲಿ ಸೇವಾ ಭಾರತಿಯವರು ನಡೆಸುತ್ತಿರುವ ವಿದ್ಯಾಚೇತನ ವಿಶೇಷ ಶಾಲೆಯ ಎಂಡೋ ಸಲ್ಫಾನ್ ಸಂತ್ರಸ್ತರಿಬ್ಬರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಎಂಡೋಸಲ್ಫಾನ್ ಸಂತ್ರಸ್ತರಾದ ಮೋಹನ ಮತ್ತು ಪದ್ಮಶೇಖರ ಅವರು ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾಗಿ ಒಬ್ಬರು ಪ್ರಥಮ ಶ್ರೇಣಿ ಹಾಗೂ

ಕಾಪು ಪಡು ವ್ಯಾಪ್ತಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿಯೊಂದಿಗೆ ಗುರ್ಮೆ ಮತ ಯಾಚನೆ

ಕಾಪು ಪುರಸಭೆ ವ್ಯಾಪ್ತಿಯ ಕಾಪು ಪಡು ಗ್ರಾಮ ವ್ಯಾಪ್ತಿಯ ರಾಮನಗರ ಕಾರ್ಯಕರ್ತರ ಸಭೆಯಲ್ಲಿ ವಿಧಾನ ಸಭಾ ಚುನಾವಣೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾನ್ಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಕ್ಷೇತ್ರ ಚುನಾವಣೆ ಉಸ್ತುವಾರಿ ಸುಲೋಚನಾ ಭಟ್, ಹಿರಿಯರಾದ ಗಂಗಾಧರ್ ಸುವರ್ಣ, ಪುರಸಭೆ ಬಿಜೆಪಿ ಅಧ್ಯಕ್ಷರು ಸಂದೀಪ್ ಶೆಟ್ಟಿ, ಪುರಸಭೆ ಸದಸ್ಯರು ನಿತಿನ್ ಕುಮಾರ್,

ಮೂಡುಬಿದಿರೆ : ಏಳೂವರೆ ಶತಮಾನಕ್ಕೂ ಮಿಕ್ಕಿದ ಇತಿಹಾಸವಿರುವ ಕೆರೆಗೀಗ ಪುನರುತ್ಥಾನದ ಸಂಭ್ರಮ

ಮೂಡುಬಿದಿರೆ: ಹದಿನೆಂಟು ಕೆರೆ, ಬಸದಿ,ದೇವಸ್ಥಾನಗಳು, ಕೇರಿಗಳು ಹೀಗೆ ಐತಿಹಾಸಿಕ ಮಹತ್ವವಿರುವ ಜೈನಕಾಶಿ, ಜ್ಞಾನಕಾಶಿ ಮೂಡುಬಿದಿರೆಯಲ್ಲಿ ಪ್ರಾಚೀನ ಕೆರೆಗಳದ್ದೇ ವಿಶೇಷತೆ. ಇದೀಗ ಬಹುಕಾಲದ ಕಾಯುವಿಕೆಯ ಬಳಿಕ ಶತಮಾನಗಳಿಂದ ಗಿಡಗಂಟಿಪೆÇದೆಗಳಲ್ಲಿ ಮರೆಯಾಗಿ ಹೂಳು ತುಂಬಿಕೊಂಡಿದ್ದ ದೊಡ್ಮನೆ ಶ್ರೀ ಚಂದ್ರಶೇಖರ ದೇವಸ್ಥಾನದ ಸುಂದರ ಕೆರೆ ಜೀಣೋದ್ಧಾರಕ್ಕೆ ತೆರೆದುಕೊಂಡಿದೆ. ಇಲ್ಲಿನ ಪ್ರಾಂತ್ಯ ಗ್ರಾಮದ ದೊಡ್ಮನೆ ರಸ್ತೆ ಕೊನೆಯಲ್ಲಿರುವ ಶ್ರೀ ಚಂದ್ರಶೇಖರ

ಕಾಪುವಿನ ವಿವಿಧೆಡೆ ವಿನಯ ಕುಮಾರ್ ಸೊರಕೆ ಮತಯಾಚನೆ

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಅವರು ಹಿರಿಯಡ್ಕ ಬೊಮ್ಮಾರುಬೆಟ್ಟು ಪಾಪುಜೆ ದರ್ಖಾಸ್ತು ಕಾಲೋನಿಗೆ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಯನ್ನು ಆಲಿಸಿ ಮತಭೇಟೆ ನಡೆಸಿದರು. ಮತಯಾಚನೆಯ ವೇಳೆ ಪಂಚನಬೆಟ್ಟು, ಬಸ್ತಿ ವ್ಯಾಪ್ತಿಯಲ್ಲಿ ಮತದಾರರು ಕುಡಿಯುವ ನೀರಿನ ಸಮಸ್ಯೆ ಯನ್ನು ತಿಳಿಸಿದ್ದು ಸೊರಕೆಯವರು ಕೂಡಲೇ ಅಧಿಕಾರಿಗಳಿಗೆ ಸ್ಥಳದಲ್ಲೇ ಕಾಲ್ ಮಾಡಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ತಾಕೀತು ಮಾಡಿದ್ರು.ಗುಡ್ಡೆಯಂಗಡಿಯಲ್ಲಿ ಮತ ಪ್ರಚಾರದ

ಬಂಟ ಸಾಂಸ್ಕøತಿಕ ವೈಭವ-2023

ಇಂಟರ್‍ನ್ಯಾಷನಲ್ ಬಂಟ್ಸ್ ವೆಲ್‍ಫೇರ್ ಟ್ರಸ್ಟ್ ಇದರ 9ನೇ ವರ್ಷದ ಸಂಭ್ರಮದ ಪ್ರಯುಕ್ತ ಬಂಟ ಸಾಂಸ್ಕøತಿಕ ವೈಭವ 2023 ಬಂಟ ಸಮಾಜದ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಗರದ ಉರ್ವಾಸ್ಟೋರ್‍ನ ಅಂಬೇಡ್ಕರ್ ಭವನದಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಇಂಟರ್‍ನ್ಯಾಷನಲ್ ಬಂಟ್ಸ್ ವೆಲ್‍ಫೆರ್ ಟ್ರಸ್ಟ್‍ನ ಸ್ಥಾಪಕಾಧ್ಯಕ್ಷರಾದ ಎ.ಸದಾನಂದ ಶೆಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪ್ರತಿವರ್ಷದಂತೆ ಈ ವರ್ಷವು

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ; ಮ್ಯಾಪ್ಸ್ ಪಿಯು ಕಾಲೇಜು ಅನನ್ಯಾಗೆ ರಾಜ್ಯದಲ್ಲಿ 10ನೇ ರ್‍ಯಾಂಕ್

2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಮ್ಯಾಪ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲೊಂದಾದ ಮ್ಯಾಪ್ಸ್ ಪದವಿ ಪೂರ್ವ ಕಾಲೇಜು ವಾಣಿಜ್ಯ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ರ್‍ಯಾಂಕ್ ಗಳಿಸಿದ್ದು, ಕುಮಾರಿ ಅನನ್ಯಾ ಎ. 600ರಲ್ಲಿ 588 ಅಂಕಗಳನ್ನು ಪಡೆದು ರಾಜ್ಯದಲ್ಲಿ ಹತ್ತನೇ ರ್‍ಯಾಂಕ್ ಪಡೆದಿರುತ್ತಾರೆ. ಕಾಲೇಜಿಗೆ ಶೇ.99 ಫಲಿತಾಂಶ ಲಭಿಸಿದ್ದು, ಶೇ.50 ವಿಶಿಷ್ಟ ಶ್ರೇಣಿ ಹಾಗು ಶೇ.46 ಪ್ರಥಮ ಶ್ರೇಣಿಯಲ್ಲಿ

ಪುತ್ತೂರಿನ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ.

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಪುತ್ತೂರಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿದರು. ವೇದನಾಥ್ ಸುವರ್ಣ, ಸತೀಶ್ ಕೆಡೆಂಜಿ, ಡಾ. ರಾಜಾರಾಮ್, ಜಯಪ್ರಕಾಶ್ ಬದಿನಾರು ಮತ್ತಿತರ ನಾಯಕರೊಂದಿಗೆ ಆಗಮಿಸಿದ ಅಶೋಕ್ ರೈ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಿದರು.