Home Blog Left SidebarPage 634

ಡಾ. ಪಿ ದಯಾನಂದ ಪೈ ವಿಶ್ವ ಕೊಂಕಣಿ ಪುರಸ್ಕಾರ 2022 ಪ್ರಕಟ

ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರವು ಈ ವರ್ಷದಿಂದ ಎರಡು ಹೊಸ ಪ್ರಶಸ್ತಿಗಳನ್ನು ದಾನಿ ಡಾ. ಪಿ. ದಯಾನಂದ ಪೈ ಇವರ ಹೆಸರಿನಲ್ಲಿ ಸ್ಥಾಪಿಸಿದೆ. ಜ್ಯೂರಿ ಸಮಿತಿಗಳ ಶಿಫಾರಸಿನ ಮೇರೆಗೆ ಇದೀಗ ವಿಶ್ವ ಕೊಂಕಣಿ ಕೇಂದ್ರವು ಈ ಪ್ರಶಸ್ತಿಗಳ ವಿಜೇತರ ಹೆಸರುಗಳನ್ನು ಪ್ರಕಟಿಸಿದೆ. ಸಾರ್ವಜನಿಕರಿಂದ ಆನ್ ಲೈನ್ ಮುಖಾಂತರ ಆಹ್ವಾನಿಸಲಾದ ನಾಮ ನಿರ್ದೇಶನಗಳ ಆಧಾರದಲ್ಲಿ ಜ್ಯೂರಿ

ಸಂವೇದನೆಗಳು ಮತ್ತು ಸಂಘರ್ಷಗಳ ನಡುವೆ ನಿರಾಳವಾಗಿ  ಬದುಕಿದವರು ಸಾರಾ ಅಬೂಬಕ್ಕರ್ : ಮುದ್ದು ಮೂಡುಬೆಳ್ಳೆ

‘ಲೇಖಕಿ ಸಾರಾ ಅಬೂಬಕ್ಕರ್ ಅವರು ತನ್ನ ಧರ್ಮಕ್ಕೆ ನಿಷ್ಠರಾಗಿದ್ದರು ಮತ್ತು ಬೇರೆ ಧರ್ಮಗಳ ಜೊತೆಗೂ ಒಳ್ಳೆಯ ಒಡನಾಟ ಇಟ್ಟು ಕೊಂಡಿದ್ದರು. ಮುಸ್ಲಿಂ ಸಮುದಾಯದ ಆಚಾರಗಳು ಮತ್ತು ಆಚರಣೆಯ ಸಂಧಿಗ್ಧತೆಗಳ ತುಂಬಾ ಅಧ್ಯಯನ ಮಾಡಿ ತಮ್ಮ ಕಾದಂಬರಿಗಳಲ್ಲಿ ಕಣ್ಣಿಗೆ ಕಟ್ಟುವಂತೆ ಬರೆಯುತ್ತಿದ್ದರು. ಸ್ತ್ರೀವಾದಿಯಾಗಿದ್ದ ಸಾರಾ ಅವರು ಮಾನವತಾವಾದಿಯೂ ಆಗಿದ್ದರು. ಸಂವೇದನೆಗಳು ಮತ್ತು ಸಂಘರ್ಷಗಳ ನಡುವೆ ನಿರಾಳವಾಗಿ  ಬದುಕಿದ ಗಟ್ಟಿ ಮನಸಿನ

ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಪ್ರಹ್ಲಾದ ಮೂರ್ತಿ ಆಯ್ಕೆ

ಮೂಡುಬಿದಿರೆ: ಗಣರಾಜ್ಯೋತ್ಸವ ಹಾಗೂ ಪ್ರಧಾನಿ ಜೊತೆಗಿನ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಭಾಗವಹಿಸಲು ಮೂಡುಬಿದಿರೆಯ ಹತ್ತನೇ ತರಗತಿ ವಿದ್ಯಾರ್ಥಿ ಪ್ರಹ್ಲಾದ ಮೂರ್ತಿ ಕಡಂದಲೆ ಆಯ್ಕೆಯಾಗಿದ್ದಾರೆ.ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಬಳಿಕ ಜನವರಿ 27ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಪರೀಕ್ಷಾ ಪೇ ಚರ್ಚಾ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.ಈತ ಕಡಂದಲೆಯ ಸ್ಕಂದ ಪ್ರಸಾದ್ ಭಟ್-

ಕಡಬ: ತೆಪ್ಪ ಮಗುಚಿ ಮಹಿಳೆ ನೀರು ಪಾಲು

ಕಡಬ ತಾಲೂಕಿನ ಕೊಯಿಲ ಗ್ರಾಮದ ಏಣಿತಡ್ಕ ಎಂಬಲ್ಲಿ ಕುಮಾರಾಧಾರ ನದಿಯಲ್ಲಿ ತೆಪ್ಪದಲ್ಲಿ  ಸಾಗುತ್ತಿದ್ದಾಗ ಆಕಸ್ಮಿಕವಾಗಿ ತೆಪ್ಪ ಮಗುಚಿ ಮಹಿಳೆಯೊಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಮೃತಪಟ್ಟ ಮಹಿಳೆಯನ್ನು  ಏಣಿತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬವರ ಪತ್ನಿ ಗೀತಾ (47) ಎಂದು ಗುರುತಿಸಲಾಗಿದೆ. ದನಗಳಿಗೆ ಮೇವಿನ ಹುಲ್ಲು ತರುವುದಕ್ಕಾಗಿ ಏಣಿತಡ್ಕ ಭಾಗದಿಂದ ನದಿಯ ಇನ್ನೊಂದು ಭಾಗ ಆರೆಲ್ತಡಿ ಎಂಬಲ್ಲಿಗೆ ತೆಪ್ಪದಲ್ಲಿ ತೆರಳಿ

ಉಳ್ಳಾಲ ಸೈಯದ್ ಮದನಿ ದರ್ಗಾಕ್ಕೆ ಡಾ. ಜಿ. ಪರಮೇಶ್ವರ್ ಭೇಟಿ

ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಇತಿಹಾಸ ಪ್ರಸಿದ್ಧ ಉಳ್ಳಾಲ ಸೈಯದ್ ಮದನಿ ದರ್ಗಾಕ್ಕೆ ಭೇಟಿ ನೀಡಿದರು. ಮಂಗಳೂರು ದಕ್ಷಿಣ  ಮಾಜಿ ಶಾಸಕ ಜೆ.ಆರ್ ಲೋಬೊ, ಕೆಪಿಸಿಸಿಯ ಪ್ರೊ. ರಾಧಾಕೃಷ್ಣ , ಕೆಪಿಸಿಸಿ ಸೆಕ್ರೆಟರಿಗಳಾದ ಹುಸೈನ್ , ಜಿ.ಎ.ಬಾವಾ, ಟಿ.ಕೆ ಸುಧೀರ್, ಡಾ.ಅಭಿಲಾಷ್ ಕೂಡ ಭೇಟಿ ನೀಡಿದ್ದು, ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಕಳವು ಪ್ರಕರಣದ ಆರೋಪಿಯ  ಬಂಧನ

ಮೂಡುಬಿದಿರೆ : ಇಲ್ಲಿನ ಸ್ವರಾಜ್ಯ ಮೈದಾನದ ಬಳಿ ಇರುವ ಮಾರಿಗುಡಿಗೆ ನುಗ್ಗಿ ಗದ್ದುಗೆ ಮಂಟಪದಲ್ಲಿದ್ದ ಮೂರು ಕಾಣಿಕೆ ಡಬ್ಬಗಳನ್ನು ಕಳವುಗೈದಿರುವ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿ ಶನಿವಾರ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.  ಹೆಜಮಾಡಿಯ ಕೊಕ್ರಾಣಿ ಗ್ರಾಮದ ಕಕ್ವಾ ನಿವಾಸಿ ವಿಜಯ ಯಾನೆ ಕೊಕ್ರಾಣಿ ವಿಜಯ್ ಬಂಧಿತ ಆರೋಪಿ. ಈತ ಜ.15ರಂದು ರಾತ್ರಿ ಮೂಡುಬಿದಿರೆಯ ಮಾರಿಗುಡಿಗೆ ಪ್ರವೇಶಿಸಿ ಕಾಣಿಕೆ ಡಬ್ಬಿಗಳನ್ನು ಕಳವುಗೈದಿದ್ದ ಈ ಬಗ್ಗೆ ಮೂಡುಬಿದಿರೆ

ಪೊಲೀಸರ ಕೊಲೆ ಯತ್ನ-ಐವರು ಅಪಹರಣಕಾರರು ಸಿನಿಮೀಯ ಮಾದರಿಯಲ್ಲಿ ಸೆರೆ

ಮಂಗಳೂರಿನಲ್ಲಿ ಸಿನಿಮಾ ರೀತಿಯಲ್ಲಿ ನಡೆದ ಕಿಡ್ನಾಪ್ ಪ್ರಕರಣವೊಂದನ್ನು ಪೊಲೀಸರೂ ಅದೇ ಸ್ಟೈಲ್ ನಲ್ಲಿ ಭೇದಿಸಿದ್ದಾರೆ.ಹಣಕ್ಕಾಗಿ ಇಬ್ಬರನ್ನು ಕಿಡ್ನಾಪ್ ಮಾಡಿ ಡೀಲ್ ಕುದುರಿಸಿದ್ದ ಅಪಹರಣಕಾರರು ದಾರಿ ಮಧ್ಯೆಯೇ ಪೊಲೀಸ್ ಬಲೆಗೆ ಬಿದ್ದಿದ್ದಾರೆ.ಗೋಲ್ಡ್ ಬಿಸ್ಕೇಟ್ ಹಾಗೂ ಹಣ ದೋಚಲು ಯತ್ನಿಸಿದ ಖದೀಮರು ಇದೀಗ ಜೈಲು ಕಂಬಿ ಎಣಿಸಿತ್ತಿದ್ದಾರೆ. ಹಣಕ್ಕಾಗಿ ಜನ ಏನು ಬೇಕಾದ್ರು ಮಾಡ್ತಾರೆ ಅನ್ನೋದು ಆಗ್ಗಾಗ್ಗೆ ಸಾಬೀತಾಗುತ್ತಿದೆ. ಮಂಗಳೂರಿನಲ್ಲಿ ಇದೇ ರೀತಿ ಹಣದ ಆಸೆಗೆ

ಗಣರಾಜ್ಯೋತ್ಸವ ಪರೇಡ್‌: ನೌಕಾಪಡೆ ತಂಡಕ್ಕೆ ಮಂಗಳೂರಿನ ದಿಶಾ ಅಮೃತ್‌ ನೇತೃತ್ವ

 ಭಾರತೀಯ ನೌಕಾಪಡೆಯ ಲೆಫ್ಟಿನೆಂಟ್‌ ಕಮಾಂಡರ್‌ ಮಂಗಳೂರಿನ ದಿಶಾ ಅಮೃತ್‌ ಅವರು ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಜ. 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ ನಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸುವರು. ಈ ತುಕಡಿಯಲ್ಲಿ ನೌಕಾಪಡೆಯ 144 ಯುವ ಯೋಧರು ಮತ್ತು “ನಾರಿಶಕ್ತಿ’ ಸ್ತಬ್ಧಚಿತ್ರ ಇರಲಿದೆ. ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ ಅಗ್ನಿವೀರರು ಭಾಗಿಯಾ ಗುವರು. ಅಮೃತಾ ಅವರ ಜತೆಗೆ ಸಬ್‌ ಲೆ| ವಲ್ಲಿ ಮೀನಾ ಎಸ್‌. ಸಹ ಇರುವರು.

ರಾಜ್ಯವನ್ನು ಚೋರ ಗುರು ಶಿಷ್ಯರು ಆಳುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಸುರತ್ಕಲ್: “ರಾಜ್ಯದಲ್ಲಿ ಬಿಜೆಪಿ ಸರಕಾರ ಮೈ ಭಿ ಖಾವೂಂಗಾ ತುಮ್ಕೋ ಭಿ ಖಿಲಾವೂಂಗಾ ಎಂಬ ಸ್ಲೋಗನ್ ಅಡಿಯಲ್ಲಿ ಕಾರ್ಯಾಚರಿಸುತ್ತಿದೆ. ಕಂಟ್ರಾಕ್ಟರ್ ಅಸೋಷಿಯೇಷನ್ ಶಾಸಕರು 40% ಕಮಿಷನ್ ತಗೊಳ್ಳೋದನ್ನು ಒಪ್ಪಿಕೊಂಡಿದೆ. ಇವರದ್ದು ಬರೀ ಸುಳ್ಳುಗಳ ಸರಕಾರ, ಚೋರ ಗುರು ಚಾಂಡಾಲ ಶಿಷ್ಯರು ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಆಳ್ತಾ ಇದ್ದಾರೆ. ನರೇಂದ್ರ ಮೋದಿ ಅವರಿಂದ ಹಿಡಿದು ತಳಮಟ್ಟದ ನಾಯಕರವರೆಗೆ ಎಲ್ಲರೂ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆ”

ಮಂಗಳೂರಿನಲ್ಲಿ ಹೊಚ್ಚ ಹೊಸ ಶೋರೂಂ ಆಗಿ ಕಂಗೊಳಿಸುತ್ತಿರುವ ಜೋಸ್ ಆಲುಕ್ಕಾಸ್

ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಹೆಸರಾಂತ ಜ್ಯುವೆಲ್ಲರಿ ಗ್ರೂಪ್ ಜೋಸ್ ಆಲುಕ್ಕಾಸ್ ಚಿನ್ನಾಭರಣ ಮಳಿಗೆ ನವೀಕೃತಗೊಂಡಿದ್ದು, ಹೊಚ್ಚ ಹೊಸ ಶೋರೂಂನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜೋಸ್ ಆಲುಕ್ಕಾಸ್ ಬ್ರ್ಯಾಂಡ್ ಕಳೆದ 58 ವರ್ಷಗಳಿಂದ ನಂಬಿಕೆ ಮತ್ತು ಪರಿಶುದ್ಧತೆಗೆ ಸಮನಾರ್ಥಕವಾಗಿದೆ. ವಿಶಿಷ್ಠವಾದ ಕಾರ್ಯಾಚರಣೆ ವ್ಯವಸ್ಥೆ ಮತ್ತು ದೂರದೃಷ್ಟಿಯೊಂದಿಗೆ ಈ ಬ್ರ್ಯಾಂಡ್ ಆಭರಣ ವ್ಯಾಪಾರ ಕ್ಷೇತ್ರದಲ್ಲಿ ಬಲವಾದ ಪರಂಪರೆಯನ್ನು ಸ್ಥಾಪಿಸಿದೆ. ಇದೀಗ ಮಂಗಳೂರು