ಕಾಂಚನ ಸಮೂಹ ಸಂಸ್ಥೆಯ ಉಡುಪಿಯ ಕಡಿಯಾಳಿ ಶೋರೂಮ್ನಲ್ಲಿ ಏಥರ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆಗೊಂಡಿತು. ಉಡುಪಿಯ ಕಡಿಯಾಳಿ ಕಾಂಚನ ಸಮೂಹ ಸಂಸ್ಥೆಯ ಶೋರೂಂನಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಬಿಗ್ಬಾಸ್ ಸೀಸನ್ 9ರ ವಿಜೇತ, ನಟ ರಾಕ್ಸ್ಟಾರ್ ರೂಪೇಶ್ ಶೆಟ್ಟಿ ಅವರು ನೂತನ
ಮಂಜೇಶ್ವರ: ಕುಂಜತ್ತೂರು ಮಹಾಲಿಂಗೇಶ್ವರ ವಿದ್ಯಾನಿಕೇತನ ವಿದ್ಯಾರ್ಥಿಗಳು ಮಂಜೇಶ್ವರ ಪೆÇಲೀಸ್ ಠಾಣೆಗೆ ಬೇಟಿ ನೀಡಿ ಎಸ್ಐ ಸುಮೇಶ್ ಹಾಗೂ ಸಜಿಮನ್ ರವರೊಂದಿಗೆ ಸ್ವಯಂ ರಕ್ಷಣೆ ಕುರಿತಂತೆ ಪಾಠ ಕಲಿತರು. ವಿದ್ಯಾರ್ಥಿಗಳ ಪ್ರತಿಯೊಂದು ಪ್ರಶ್ನೆಗಳಿಗೆ ತಮ್ಮ ಅನುಭವದ ಮೂಲಕ ಉತ್ತರವನ್ನು ನೀಡಿದ ಠಾಣೆ ಎಸ್.ಐ ಸುಮೇಶ್ ಹಾಗೂ ಸಜಿಮನ್ , ವಿದ್ಯಾರ್ಥಿನೀಯರ ಮೇಲೆ ಅತ್ಯಾಚಾರ,ಬಲತ್ಕಾರಗಳು ಸಮಾಜದಲ್ಲಿ ನಡೆಯುತ್ತಿರುವ ಅನೇಕ ಉದಾಹರಣೆಗಳಿದ್ದು ಇವುಗಳನ್ನು ತಡೆಯಲು
ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರವು ಕೊಡಮಾಡುವ ಅಖಿಲ ಭಾರತ ಮಟ್ಟದ ಸಮಾಜ ಸೇವಾ ಪ್ರಶಸ್ತಿ ಬಸ್ತಿ ವಾಮನ ಶೆಣೈ ವಿಶ್ವ ಕೊಂಕಣಿ ಸೇವಾ ಪುರಸ್ಕಾರ 2022 ಪುರುಷ ಮತ್ತು ಮಹಿಳಾ ಈ ಎರಡು ವಿಭಾಗಗಳಲ್ಲಿ ಪ್ರಕಟವಾಗಿವೆ.ಸಾರ್ವಜನಿಕ ಕ್ಷೇತ್ರದಲ್ಲಿ ವಿಶೇಷ ಸೇವೆಗೈಯುವ ಕೊಂಕಣಿ ಭಾಷಿಕರನ್ನು ಗುರುತಿಸಿ ಗೌರವಿಸುವ ಈ ಪುರಸ್ಕಾರವನ್ನು 2014ರಲ್ಲಿ ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕ ಬಸ್ತಿ ವಾಮನ ಶೆಣೈಯವರ 80ನೇ ಜನ್ಮದಿನದಂದು ದಾನಿ ಟಿ.ವಿ. ಮೋಹನದಾಸ ಪೈ
ಪುತ್ತೂರು: ಕಳೆದ ನವೆಂಬರ್ 2ರಂದು ಶಂಕುಸ್ಥಾಪನೆಗೊಂಡ ಬಳಿಕ ಎರಡೂವರೆ ತಿಂಗಳು ಸ್ತಬ್ದಗೊಂಡಿದ್ದ ಹಾರಾಡಿ ಕ್ರಾಸ್- ರೈಲು ನಿಲ್ದಾಣ ರಸ್ತೆಯ ಅಭಿವೃದ್ಧಿ ಕಾಮಗಾರಿ ಇದೀಗ ಚಾಲನೆ ಪಡೆದುಕೊಳ್ಳುತ್ತಿದೆ. ಶುಕ್ರವಾರ ನಗರಸಭೆ ಅಧ್ಯಕ್ಷ ಜೀವಂಧರ ಜೈನ್, ಅಧಿಕಾರಿಗಳ ತಂಡ ಸ್ಥಳ ಭೇಟಿ ನಡೆಸಿ ಪರಿಶೀಲನೆ ನಡೆಸಿತು. ಕೆಲಸ ಆರಂಭಗೊಳ್ಳುತ್ತಿದೆ ಎಂದು ನಗರಸಭಾ ಅಧ್ಯಕ್ಷ ಜೀವಂಧರ ಜೈನ್ ಹೇಳಿದರು. ನ.2ರಂದು ಶಂಕುಸ್ಥಾಪನೆಯಾದ ಬೆನ್ನಲ್ಲೇ ಕೆಲಸ ಆರಂಭಗೊಳ್ಳಬೇಕಿತ್ತು.
ಮಂಗಳೂರಿನ ಅದ್ಯಪಾಡಿ ಬೀಬಿಲಚ್ಚಿಲ್ನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿಯಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಆ ಪ್ರಯುಕ್ತ ಫೆಬ್ರವರಿ 2ರಂದು ಮಧ್ಯಾಹ್ನ 12 ಗಂಟೆಗೆ ಮಂಗಳೂರಿನ ನಗರದ ಶರವು ದೇವಸ್ಥಾನದಿಂದ ಹೊಣೆಕಾಣಿಕೆ ಹೊರಡಲಿದೆ. ಮಂಜೇಶ್ವರ, ತಲಪಾಡಿ, ತೊಕ್ಕೊಟ್ಟು, ಕುತಾರ್, ಕೊಣಾಜೆ ಮುಡಿಪು ಜಪ್ಪಿನಮೊಗರು ಪಂಪವೆಲ್ ಬಿಕರ್ನಕಟ್ಟೆ, ಕುಲಶೇಖರ, ವಾಮಂಜೂರು, ಗುರುಪುರ ಕೈಕಂಬ ಬೀಬಿಲಚ್ಚಿಲ್ ಬೆಳಿಗ್ಗೆ 10ಗಂಟೆಗೆ ಮಂಜೇಶ್ವರ
ಮಂಗಳೂರು: ಒಳ್ಳೆಯ ವಿಚಾರಗಳೊಂದಿಗೆ ನಮ್ಮನ್ನು ನಾವು ಜೋಡಿಸಿಕೊಳ್ಳುವುದು ಮತ್ತು ವ್ಯಕ್ತಿತ್ವನಿರ್ಮಾಣದಿಂದ ಮಾತ್ರ ದೇಶ ನಿರ್ಮಾಣ ಸಾಧ್ಯ, ಎಂದು ವಿಧಾನ ಪರಿಷತ್ನ ಮಾಜಿ ಸದಸ್ಯ ಕ್ಯಾಪ್ಟನ್ಗಣೇಶ್ ಕಾರ್ಣಿಕ್ ಅಭಿಪ್ರಾಯಪಟ್ಟರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶುಕ್ರವಾರ 2022 -23ನೇ ಸಾಲಿನ ಕಾಲೇಜಿನವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಜ್ಞಾವಂತ ಜನರೇ ಪ್ರಜಾಪ್ರಭುತ್ವದ ಬೇರುಗಳು.ಆದರೆ ಸ್ವಾತಂತ್ರ್ಯ
ಉಜಿರೆ: ಮಾನವ ಕಳ್ಳ ಸಾಗಾಣಿಕೆ ಮತ್ತು ವೇಶ್ಯಾವಾಟಿಕೆಯ ವಿವರಗಳು ಗೊತ್ತಾದ ತಕ್ಷಣವೇ ಸಂಬಂಧಿಸಿದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಸಮಾಜಕ್ಕೆ ಮಾರಕವಾಗುವ ಇಂತಹ ಚಟುವಟಿಕೆಗಳ ನಿರ್ಮೂಲನೆಯಲ್ಲಿ ಈ ಬಗೆಯ ಜನಸಹಭಾಗಿತ್ವ ಮಹತ್ವದ ಪಾತ್ರವಹಿಸುತ್ತದೆ ಎಂದು ಎಂದು ಬೆಳ್ತಂಗಡಿ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ ಶಿವಕುಮಾರ್ ಹೇಳಿದರು. ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್ನಲ್ಲಿ ಮನಃಶಾಸ್ತ್ರ ವಿಭಾಗವು ‘ಅನೈತಿಕ ಮಾನವ ಸಾಗಣೆ
ಪುತ್ತೂರು: ಮಂಗಳೂರಿನಲ್ಲಿ ಜ.22ರಂದು ಸಾಯಂಕಾಲ 4 ಗಂಟೆಗೆ ನಡೆಯುವ ಜನಧ್ವನಿ ಕಾರ್ಯಕ್ರಮದಲ್ಲಿ ಒಟ್ಟು 50ಸಾವಿರ ಮಂದಿ ಸೇರುವ ನಿರೀಕ್ಷೆಯನ್ನು ಇಟ್ಟಿಕೊಳ್ಳಲಾಗಿದೆ. ಪ್ರತಿ ಬೂತ್ ಮಟ್ಟದಿಂದ 20 ಜನರು ಭಾಗವಹಿಸುವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ 5ಸಾವಿರ ಜನರು ಭಾಗವಹಿಸಲಿದ್ದಾರೆ. ಪಕ್ಷಕ್ಕೆ ಬದ್ದವಾಗಿ ಬರುವವರನ್ನು ಸ್ವಾಗತ ಮಾಡುತ್ತೇವೆ ಮತ್ತು ನಾವು ಪಕ್ಷದ ಚಿಹ್ನೆಯ ಕೆಳಗೆ ಕೆಲಸಮಾಡುತ್ತೇವೆ ಎಂದು ಪುತ್ತೂರು
ಸುರತ್ಕಲ್: ಇತ್ತೀಚೆಗೆ ಹಂತಕರಿಂದ ಅಮಾನುಷವಾಗಿ ಹತ್ಯೆಗೀಡಾದ ಜಲೀಲ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿ ಸಾಂತ್ವಾನ ನುಡಿದರು. ಜಲೀಲ್ ಹತ್ಯೆಯ ಬಗ್ಗೆ ಪ್ರಿಯಾಂಕ್ಗೆ ಕೂಲಂಕಷ ವಿವರಣೆ ನೀಡಿದ ಮೊಯ್ದೀನ್ ಬಾವಾ ಹತ್ಯೆ ಆರೋಪಿಗಳು ಮೂರೇ ತಿಂಗಳಲ್ಲಿ ಜಾಮೀನು ಪಡೆದು ಹೊರಬಂದಿದ್ದಾರೆ. ಇದಕ್ಕೆ ಬಿಜೆಪಿ ಸರ್ಕಾರವೇ
ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯು ನೀಡುವ 2022-23ನೇ ಸಾಲಿನ ವೀರರಾಣಿ ಅಬ್ಬಕ್ಕ ಪ್ರಶಸ್ತಿಗೆ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಡಾ. ಪಾರ್ವತಿ ಜಿ. ಐತಾಳ್ ಮತ್ತು ವೀರರಾಣಿ ಅಬ್ಬಕ್ಕ ಪುರಸ್ಕಾರಕ್ಕೆ ತುಳು ಪಾಡ್ದನದ ಮೇರು ಪ್ರತಿಭೆ ಶ್ರೀಮತಿ ಭವಾನಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷರಾದ ಮಾಜಿ ಶಾಸಕ ಜಯರಾಂ ಶೆಟ್ಟಿ ಹೇಳಿದರು.ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ



























