Home Blog Left SidebarPage 636

ಪುತ್ತೂರಿನ ಪರ್ಲಡ್ಕ ಶಾಲೆಯಲ್ಲಿ ಕಲಿಕಾ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ

ಪುತ್ತೂರು:ರಾಜ್ಯಾದ್ಯಂತ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ನಡೆಯುವ ಮಕ್ಕಳ ಕಲಿಕಾ ಹಬ್ಬ ಪುತ್ತೂರಿನ ಪರ್ಲಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಪರ್ಲಡ್ಕ ಹಿರಿಯ ಪ್ರಾಥಮಿಕ ಶಾಲಾ ಸಂಯುಕ್ತ

ಗೋಸಂತತಿ ಹೆಚ್ಚಿಸಲು ಯೋಜನೆ ಜಾರಿಗೊಳಿಸಬೇಕಿದೆ : ವಿಪಕ್ಷ ಉಪನಾಯಕ ಯು.ಟಿ ಖಾದರ್ ಹೇಳಿಕೆ

ಉಳ್ಳಾಲ: ಗೋಸಂತತಿ ಕಡಿಮೆಯಿದೆ. ಅದನ್ನು ಹೆಚ್ಚು ಮಾಡುವ ಕೆಲಸ ಆಗಬೇಕಿದೆ. ಗೋವುಗಳನ್ನು ಸಾಕುವವರಿಗೆ ಅದರ ಕಷ್ಟಗಳು ಗೊತ್ತಿದೆ ಹೊರತು ಭಾಷಣ ಮಾಡುವವರಿಗೆ ಕಷ್ಟದ ಬಗ್ಗೆ ಗೊತ್ತಿಲ್ಲ. ಗೋಸಾಕುವವರಿಗೆ ಶೇ.90 ಕ್ಕಿಂತ ಹೆಚ್ಚಿನ ಸಬ್ಸಿಡಿಯನ್ನು ಸರಕಾರ ನೀಡಿ ಗೋವುಗಳನ್ನು ಸಾಕಲು ಪ್ರೋತ್ಸಾಹಿಸಬೇಕು ಎಂದು ವಿಪಕ್ಷ ಉಪನಾಯಕ ಯು.ಟಿ ಖಾದರ್ ಹೇಳಿದರು. ದ.ಕ ಜಿಲ್ಲಾ ಪಂಚಾಯತ್ , ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಳ್ಳಾಲ ತಾಲೂಕು ಇದರ 2021-22 ನೇ ಸಾಲಿನ

ಕರ್ತವ್ಯದಲ್ಲಿದ್ದ ಸಂದರ್ಭ ಮೃತ ಪಟ್ಟಿದ್ದ ಪೊಲೀಸ್ ಕುಟುಂಬಕ್ಕೆ 1ಲಕ್ಷ ರೂ.ಪರಿಹಾರ ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ

ಸುರತ್ಕಲ್: ಚಿತ್ತಾಪುರ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು.ಪಣಂಬೂರು ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸವಿದ್ದ ಬಾಗಲಕೋಟ ಮೂಲದ ಹನುಮಂತ ಅವರು ಕಾವೂರು

ಇಂದು “ಶಕಲಕ ಬೂಂ ಬೂಂ” ತುಳು ಚಿತ್ರ ಕರಾವಳಿಯಾದ್ಯಂತ ಬಿಡುಗಡೆ

ಮಂಗಳೂರು: “ಶಕಲಕ ಬೂಂ ಬೂಂ” ತುಳು ಚಲನಚಿತ್ರ ಶುಕ್ರವಾರ ನಗರದ ಬಿಗ್ ಸಿನೆಮಾಸ್ ನಲ್ಲಿ ಬಿಡುಗಡೆಯಾಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಈಗ ತುಳು ಚಿತ್ರಕ್ಕೆ ಪರ್ವ ಕಾಲ. ಹೊಸ ಹೊಸ ತುಳು ಸಿನಿಮಾಗಳು ಬಿಡುಗಡೆಯಾಗುತ್ತಿರುವುದು ಸಂತಸದ ವಿಚಾರ. ತುಳುವರು ಚಿತ್ರ ನೋಡಿ ಪ್ರೋತ್ಸಾಹ ಕೊಡಬೇಕು” ಎಂದರು. ಬಳಿಕ ಮಾತಾಡಿದ ಪ್ರಕಾಶ್ ಪಾಂಡೇಶ್ವರ್

ವೇದವ್ಯಾಸ ಕಾಮತ್ ಅಭಿವೃದ್ಧಿ ಹೇಳಿಕೆಗೆ ಆಮ್ ಆದ್ಮಿ ಪಾರ್ಟಿ ಸವಾಲು

ಮಂಗಳೂರುಃ ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 4750 ಕೋಟಿ ರೂ ಅಭಿವೃದ್ಧಿ ಕೆಲಸಗಳು ನಡೆದಿದೆ ಎಂದಿರುವ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಾರ್ಟಿ, 4750 ಕೋಟಿಯಲ್ಲಿ ಶೇ.40 ಎಷ್ಟಾಗುತ್ತದೆ ಎಂದು ಪ್ರಶ್ನಿಸಿದೆ. ಆಮ್ ಆದ್ಮಿ ಪಾರ್ಟಿ ಮುಖಂಡರಾದ ಸಂತೋಷ್ ಕಾಮತ್ ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ನಲ್ವತ್ತು ಪರ್ಸೆಂಟ್ ಕಮೀಷನ್ ವಹಿವಾಟು ಕರ್ನಾಟಕದ ಮನೆ ಮನೆಯಲ್ಲಿ

ಜ. 22ರಂದು ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ

ಮಂಗಳೂರು: “ಬೆಳಗಾವಿಯಲ್ಲಿ ಪ್ರಾರಂಭವಾಗಿರುವ ಪ್ರಜಾಧ್ವನಿ ಯಾತ್ರೆಯು ಜ.22ರಂದು ಮಂಗಳೂರಿಗೆ ಆಗಮಿಸಲಿದ್ದು ನಗರದ ಕರಾವಳಿ ಮೈದಾನದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಸಮಾಕ್ಷಮದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ” ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮಾಹಿತಿ ನೀಡಿದರು. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. “ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ. ಕೋವಿಡ್ ನಿಂದಾಗಿ ಜನರ ಆರ್ಥಿಕ ಸ್ಥಿತಿ

ಉಳ್ಳಾಲ : ಮುಳುಗಿದ್ದ ಪ್ರಿನ್ಸೆಸ್ ಮಿರಾಲ್ ಹಡಗು : 6 ತಿಂಗಳ ಬಳಿಕ ತೈಲ ತೆರವು ಕಾರ್ಯ

ಉಳ್ಳಾಲ: ಸೋಮೇಶ್ವರ ಉಚ್ಚಿಲ ಕಡಲ ತೀರದಲ್ಲಿ ಚೀನಾದ ಹಡಗು ಮುಳುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಬರೋಬ್ಬರಿ ಆರು ತಿಂಗಳ ಬಳಿಕ ಹಡಗಿನ ತೈಲ ತೆರವು ಕಾರ್ಯ ಆರಂಭವಾಗಿದೆ. ಸರಕು ಹಡಗಿನಲ್ಲಿದ್ದ ಸುಮಾರು 220 ಟನ್ ತೈಲ ತೆರವು ಕಾರ್ಯ ನಡೀತಾ ಇದ್ದು, ಚೀನದಿಂದ ಲೆಬನಾನ್‍ಗೆ 8 ಸಾವಿರ ಟನ್ ತೂಕದ ಸ್ಟೀಲ್ ಕಾಯಿಲ್ ಸಾಗಿಸುತ್ತಿದ್ದ ಹಡಗು ಇದಾಗಿತ್ತು. 2022ರ ಜೂನ್ 21ರಂದು ಉಳ್ಳಾಲದ ಬಟ್ಟಪಾಡಿ ಬಳಿ ಮುಳುಗಿದ್ದ ಪ್ರಿನ್ಸೆಸ್ ಮಿರಾಲ್ ಹಡಗು ಮುಳುಗಡೆಯಾಗಿತ್ತು.

ಕಾರ್ಕಳ : ಪರಶುರಾಮ ದೌಡು ಮಹಾ ಮ್ಯಾರಥಾನ್‍ಗೆ ಚಾಲನೆ

ಪರಶುರಾಮ ಅಸಾಧ್ಯ ಎನಿಸಿದ್ದನ್ನು ಸಾಧಿಸಿದ ತ್ರಿಲೋತ್ತಮ. ಆತನ ಸಂದೇಶ ಸಮಾಜ ವಿರೋಧಿ ಕೃತ್ಯ ಮಾಡುವವರಿಗೆ ಪಾಠ. ಯುವ ಸಮೂಹ ಸಮಾಜದ ಕೆಡುಕುಗಳ ವಿರುದ್ಧ ದನಿಯತ್ತಲು ಪರುಶುರಾಮ ಧ್ಯೇಯ ಅನುಕರಣೆಯ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು. ದೇಶಭಕ್ತ ಯುವ ಸಂಘಟನೆ ಉಡುಪಿಯ ಟೀ ನ್ಯಾಷನಲ್ ಟ್ರಸ್ಟ್ ಇದರ ನೇತೃತ್ವದಲ್ಲಿ ಸ್ಥಳೀಯ ಶಿಕ್ಷಣ ಹಾಗೂ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಕಾರ್ಕಳದಲ್ಲಿ ನಡೆದ ಪರಶುರಾಮ ದೌಡು ಮಹಾ ಮ್ಯಾರಥಾನ್‍ಗೆ ಸಾರ್ವಜನಿಕ ಬಸ್

ಬೆಳ್ತಂಗಡಿ : ಜ.21ರಿಂದ 29 ವರೆಗೆ ಬಿಜೆಪಿಯಿಂದ ವಿಜಯ ಸಂಕಲ್ಪ ಅಭಿಯಾನ

ಭಾರತೀಯ ಜನತಾ ಪಾರ್ಟಿ ಇದೇ ಬರುವ 21ರಿಂದ 29ರವರೆಗೆ ವಿಜಯ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಬೆಳ್ತಂಗಡಿ ತಾಲೂಕಿನ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಹೇಳಿದರು. ಅವರು ಮಾಧ್ಯಮದ ಜೊತೆ ಮಾತನಾಡಿ ಸರಣಿ ಕಾರ್ಯಕ್ರಮಗಳ ಮೂಲಕ ಜನ ಸಾಮಾನ್ಯರನ್ನು ತಳುಪಲಿದ್ದೇವೆ ಈ ಕಾರ್ಯಕ್ರಮಕ್ಕೆ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ದರವರು ವಿಜಯಪುರದ ಸಿಂದಗಿಯಲ್ಲಿ ಅಭಿಯಾನಕ್ಕೆ ಚಾಲನೆ ಕೊಡಲಿದ್ದಾರೆ. ಬೆಳ್ತಂಗಡಿ ಮಂಡಲದಲ್ಲಿ 8 ಮಹಾಶಕ್ತಿ

ಮಾಣಿಯ ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಆರಾಧ್ಯ ದೈವ ಸಪರಿವಾರ ಶ್ರೀರಾಮದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಮಂಗಳೂರು: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮೀಜಿಯವರಿಂದ ಪ್ರತಿಷ್ಠಾಪಿಸಲ್ಪಟ್ಟು, ಮಂಗಳೂರು ಪ್ರಾಂತ್ಯದ ಹವ್ಯಕ ಸಮುದಾಯ ಮತ್ತು ಸಮಸ್ತ ಸಮಾಜದ ಶ್ರದ್ಧಾಕೇಂದ್ರವಾಗಿ ಐದು ದಶಕಗಳಿಂದ ಮನೆ ಮಾತಾಗಿರುವ ಮಾಣಿಯ ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಆರಾಧ್ಯ ದೈವ ಸಪರಿವಾರ ಶ್ರೀರಾಮದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿ