Home Blog Left SidebarPage 648

ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘದಿಂದ ಪ್ರತಿಭಟನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದುಡಿಯುತ್ತಿರುವ ಆಂಟನಿ ವೇಸ್ಟ್ ಮ್ಯಾನೆಜ್‍ಮೆಂಟ್ ನ ಕಾರ್ಮಿಕರಿಗೆ ಸಿಗಬೇಕಾದ ಸವಲತ್ತುಗಳನ್ನು ಪೂರೈಸುವಂತೆ ಆಗ್ರಹಿಸಿ ಸಫಾಯಿ ಕರ್ಮಾಚಾರಿ ಕಾರ್ಮಿಕರು ಇಂದು ಕುಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಆಂಟನೀ ವೇಸ್ಟ್ ಮ್ಯಾನೇಜ್ಮೆಂಟ್ ಅಡಿಯಲ್ಲಿ ದುಡಿಯುತ್ತಿರುವ ಕೆಲಸಗಾರರಿಗೆ ಸಿಗಬೇಕಾದ ಬೋನಸ್ಸು, ಭತ್ಯೆ,

ಕುತ್ತಾರು , ಬೈಕ್ ಅಪಘಾತ : ಮಿದುಳು ನಿಷ್ಕ್ರಿಯ, ಕುಟುಂಬಸ್ಥರಿಂದ ಅಂಗಾಂಗ ದಾನ

ಉಳ್ಳಾಲ: ಕುತ್ತಾರು ದೇವಸ್ಥಾನ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಮಿದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಅಂಗಾಂಗ ದಾನ ನಡೆಸಲು ಮುಂದಾಗಿದ್ದಾರೆ. ಅಪಘಾತ ನಂತರ ಅವರನ್ನು ದೇರಳಕಟ್ಟೆ ಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ವೈದ್ಯರು ಗಾಯಾಳು ಮಿದುಳು

ಅತ್ಯಂತ ಮೌಲಿಕ ಚಿಂತನೆಗೆ ಸಾಹಿತ್ಯ ಸಂವಾದ ಸಾಕ್ಷಿ

ಗೋಕಾವಿ ಗೆಳೆಯರ ಬಳಗ ಇಂದು ಮಂಗಳೂರಿನ ಬಹುಭಾಷೆಯ ಹಿರಿಯ ಕವಿ ಹಾಗೂ ಚಿಂತಕರಾದ ಶ್ರೀ ಮಹಮದ್ ಬಡ್ಡೂರ ಅವರೊಂದಿಗೆ ಸಿದ್ಧಾರ್ಥ ಲಲಿತ ಕಲಾ ಮಹಾವಿದ್ಯಾಲಯ ಗೋಕಾಕ ದಲ್ಲಿ ಸಾಹಿತ್ಯ ಸಂವಾದ ನಡೆಸಿತು.ಹಿರಿಯ ಸಾಹಿತಿ ಡಾ.ಅರ್ಜುನ ಪಂಗಣ್ಣವರ ಅಧ್ಯಕ್ಷತೆವಹಿಸಿ ಮಾತನಾಡಿದರು.ಹಿರಿಯ ರಂಗಕರ್ಮಿ ಈಶ್ವರಚಂದ್ರ ಬೆಟಗೇರಿ.ಡಾ.ಲಕ್ಷ್ಮಣ ಚೌರಿ.ಗಜಲ್ ಕವಿ ಈಶ್ವರ ಮಮದಾಪುರ.ಶಿಕ್ಷಕ ಬಸವರಾಜ ಹನಮಂತಗೋಳ.ತಮ್ಮ ಸಾಹಿತ್ಯ ಅನುಭವ ಹಂಚಿಕೊಂಡರು.ಲಿಮ್ಕಾ ವಿಶ್ವ ದಾಖಲೆಯ ಕಲಾವಿದ

ರಾಷ್ಟ್ರೀಯ ಯುವ ಜನೋತ್ಸವಕ್ಕಾಗಿ ಅವಳಿ ನಗರಕ್ಕೆ ಯುವ ಪ್ರತಿನಿಧಿಗಳ ಆಗಮನ : ಜಮ್ಮು – ಕಾಶ್ಮೀರದ ಮೊದಲ ತಂಡಕ್ಕೆ ಅದ್ದೂರಿ ಸ್ವಾಗತ

ಧಾರವಾಡ, ಜ, 8; ಅವಳಿ ನಗರದಲ್ಲಿ ಜ.12 ರಿಂದ 16 ರ ವರೆಗೆ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರತಿನಿಧಿಗಳ ಆಗಮನ ಆರಂಭಗೊಂಡಿದ್ದು, ಇಂದು ಭಾರತದ ಮುಕುಟ ಪ್ರಾಯ ರಾಜ್ಯ ಜಮ್ಮು ಕಾಶ್ಮೀರದಿಂದ ಮೊದಲ ತಂಡ ಆಗಮಿಸಿತು. ಯುವ ಪ್ರತಿನಿಧಿಗಳು ಮತ್ತು ತಂಡದ ನಾಯಕರನ್ನೊಳಗೊಂಡ 80 ಸದಸ್ಯರ ತಂಡಕ್ಕೆ ಅದ್ದೂರಿ ಮತ್ತು ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಕೆ.ಸಿ.ಡಿ ಕಾಲೇಜಿನ ಆವರಣದಲ್ಲಿ ಯುವ ಜನೋತ್ಸವದ ವಸತಿ ಉಸ್ತುವಾರಿ ಅಧಿಕಾರಿ ಹಾಗೂ ಕರ್ನಾಟಕ ವಿಶ್ವ

ಕುತ್ತಾರು : ಡಿವೈಡರ್ ಗುದ್ದಿದ ಬೈಕ್,ಸವಾರ ಗಂಭೀರ ಗಾಯ

ಉಳ್ಳಾಲ: ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಘಟನೆ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಸಮೀಪ ಸಂಭವಿಸಿದೆ. ಚೆಂಬುಗುಡ್ಡೆ ಕೆರೆಬೈಲು ನಿವಾಸಿ ಭೂಷಣ್ ರೈ (20) ಗಾಯಾಳು. ಕಲ್ಲಾಪು ಬುರ್ದುಗೋಳಿ ಕೋಲದಲ್ಲಿ ಭಾಗವಹಿಸಿದ್ದ ಇವರು ಬೈಕಿನಲ್ಲಿ ಕುತ್ತಾರಿನತ್ತ ಬರುವ ಸಂದರ್ಭ ಬೈಕ್ ಡಿವೈಡರಿಗೆ ಬಡಿದಿದ್ದು, ಪರಿಣಾಮ ಭೂಷಣ್ ಇನ್ನೊಂದು ರಸ್ತೆಗೆ ಎಸೆಯಲ್ಪಟ್ಟಿದ್ದರು. ತಲೆಗೆ

ಬಿ.ಸಿ ರೋಡಿಗೆ ಆಗಮಿಸಿದ ಭಾವೈಕ್ಯತಾ ಜಾಥ

ಬಂಟ್ವಾಳ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜನವಿರೋಧಿ ಧೋರಣೆಯಿಂದ ರೈತರು ಹಾಗೂ ಬಡಜನರ ಬದುಕು ಸಂಕಷ್ಟದಲ್ಲಿದ್ದು, ಒಗ್ಗಟ್ಟಾಗಿ ಎದುರಿಸಲಿದ್ದು ಶಕ್ತಿ ಪ್ರದರ್ಶನ ಮಾಡಲಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಹೇಳಿದ್ದಾರೆ. ಜನಾಂದೋಲನಗಳ ಮಹಾಮೈತ್ರಿ ನೇತೃತ್ವದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಸಹಕಾರದೊಂದಿಗೆ ಮಂಗಳೂರಿನಿಂದ ಆರಂಭಗೊಂಡು ಬೆಂಗಳೂರಿಗೆ ಸಾಗುವ ಭಾವೈಕ್ಯತಾ ಜಾಥ ಶನಿವಾರ ಬೆಳಗ್ಗೆ ಬಿ.ಸಿ.ರೋಡ್ ಗೆ

ಕಡಲ ತಡಿಯಲ್ಲಿ ಕಾಣಿಸಿಕೊಂಡ ಎಮ್.ಎಸ್ ಧೋನಿ

ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಕ್ರಿಕೆಟ್ ಅಟಗಾರ ಎಮ್ ಎಸ್ ಧೋನಿ ಕಾಣಿಸಿಕೊಂಡಿದ್ರು.ಕಾಸರಗೋಡಿನ ಬೇಕಲ್ ಪೆÇರ್ಟ್ ನಲ್ಲಿ ಬುಕ್ ರೀಲಿಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಗಮಿಸಿದ್ದರು. ಧೋನಿ ಜೊತೆಗೆ ಸೆಲ್ಪಿಗಾಗಿ ಅಭಿಮಾನಿಗಳು ಮುಗಿಸಿದ್ದರು ಭದ್ರತೆಯ ದೃಷ್ಟಿಯಿಂದ ಸೆಲ್ಪಿ ಪ್ರಿಯರಿಗೆ ನಿರಾಸೆ ಉಂಟಾಯಿತು…

ಮಣಿಪಾಲದಲ್ಲಿ ಎರಡನೇ ಅಂತರರಾಷ್ಟ್ರೀಯ ಗ್ಲೋಬಲ್ ಕ್ಯಾನ್ಸರ್ ಕನ್ಸೋರ್ಟಿಯಂ ಸಮ್ಮೇಳನ

ಮಣಿಪಾಲ, 7ನೇ ಜನವರಿ 23:2023 ರ ಜನವರಿ 7 ಮತ್ತು 8 ರಂದು ಮಣಿಪಾಲದ ಫಾರ್ಚೂನ್ ಇನ್ ವ್ಯಾಲಿ ವ್ಯೂನಲ್ಲಿ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮಣಿಪಾಲ, ಜಾಗತಿಕ ಕ್ಯಾನ್ಸರ್ ಒಕ್ಕೂಟ ಮತ್ತು ಮಣಿಪಾಲ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರಗಳು ಜಂಟಿಯಾಗಿ ಎರಡನೇ ಅಂತರರಾಷ್ಟ್ರೀಯ ಗ್ಲೋಬಲ್ ಕ್ಯಾನ್ಸರ್ ಕನ್ಸೋರ್ಟಿಯಂ ಸಮ್ಮೇಳನವನ್ನು ಆಯೋಜಿಸಿದೆ. ಸಮ್ಮೇಳನದಲ್ಲಿ 200 ಕ್ಕೂ ಹೆಚ್ಚು ದೇಶ ವಿದೇಶಗಳ ಪ್ರತಿನಿಧಿಗಳು ಮತ್ತು ಸಂಪನ್ಮೂಲ ವ್ಯಕಿಗಳು ಭಾಗವಹಿಸಿದ್ದಾರೆ.

ಮೆಕ್ಕೆಜೋಳದ ರಾಶಿಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ, ಲಕ್ಷಾಂತರ ರೂಪಾಯಿ ನಷ್ಟ

ಆಲೂರು ತಾಲೂಕು ಹಂಜಿಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ಯೋಗೇಶ್ ಎಂಬುವವರ ಜೋಳದ ರಾಶಿಗೆ ಅಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಜೋಳ ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಆಲೂರು ಸಕಲೇಶಪುರ ಶಾಸಕರಾದ ಹೆಚ್.ಕೆ ಕುಮಾರಸ್ವಾಮಿ, ಚಂಚಲ ಕುಮಾರಸ್ವಾಮಿ, ಜೆ ಡಿಎಸ್ ಮುಖಂಡರಾದ ಎಪಿಎಂಸಿ ಮಾಜಿ ಅಧ್ಯಕ್ಷರಾದ ಕಣದಳ್ಳಿ ಮಂಜಣ್ಣ, ತಹಸೀಲ್ದಾರ್ ಕೆ.ಸಿ ಸೌಮ್ಯ. ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಎಚ್ ಕೆ ಕುಮಾರಸ್ವಾಮಿ

ಬಂಟ್ವಾಳ : ತೇಜಾ ಹ್ಯಾಂಡೀ ಪ್ಯಾಸೆಂಜರ್ ಮತ್ತು ತೇಜಾ ಹ್ಯಾಂಡೀ ಕಾರ್ಗೋ ಬಿಡುಗಡೆ

ಬಂಟ್ವಾಳ ತಾಲೂಕಿನ ಮೆಲ್ಕಾರಿನಲ್ಲಿ ಸುಮಾರು 7 ವರ್ಷಗಳಿಂದ ಗ್ರಾಹಕರ ಸ್ನೇಹಿಯಾಗಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸ್ವಸ್ತಿಲ್ ಆಟೋ ಮಾರ್ಟ್ ಸಂಸ್ಥೆಯಲ್ಲಿ ಇಂದು ತೇಜಾ ಹ್ಯಾಂಡೀ ಪ್ಯಾಸೆಂಜರ್ ಮತ್ತು ತೇಜಾ ಹ್ಯಾಂಡೀ ಕಾರ್ಗೋ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ಜಿ.ಎಸ್ ಬಾನುಪ್ರಸಾದ್ ಗಾರು ಅವರು ದೀಪಬೆಳಗಿಸಿ ಬಿಡುಗಡೆಗೊಳಿಸುದರು. ಈ ಸಮಯದಲ್ಲಿ ನಾಲ್ಕು ಗ್ರಾಹಕರಿಗೆ ವಾಹನಗಳನ್ನ ನೀಡಲಾಯಿತು.