Home Blog Left SidebarPage 665

ಸಂಘಪರಿವಾರ ಪ್ರೇರಿತ ಗೂಂಡಾಗಿರಿ ವಿರುದ್ಧ ಡಿವೈಎಫ್‍ಐ ಪ್ರತಿಭಟನೆ

ಉಳ್ಳಾಲ: ತುಳುನಾಡಿನ ಯುವಕರ ತಲೆಗೆ ಕೋಮು ವಿಷ ಬೀಜ ಬಿತ್ತಿಸಿ ಹೆಣವಾಗಿಸಲಾಗುತ್ತಿದೆ. ಧಾರ್ಮಿಕ ಪೆÇಲೀಸ್ ಗಿರಿ ನಿರಂತರವಾಗಿ ನಡೆದರೂ ಪೊಲೀಸ್ರು ಆರ್ ಎಸ್ ಎಸ್ ಏಜೆಂಟರುಗಳಾಗಿ ವರ್ತಿಸುತ್ತಿದ್ದಾರೆ ಎಂದು ಡಿವೈಎಫ್‍ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಹೇಳಿದರು. ಅವರು ಡಿವೈಎಫ್ ಐ ಉಳ್ಳಾಲ ವಲಯ ಸಮಿತಿ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ಶುಕ್ರವಾರ

ಪದವು ದೇವಸ್ಥಾನದಲ್ಲಿ ರಕ್ತದಾನ, ಉಚಿತ ನೇತ್ರ ಮತ್ತು ದಂತ ತಪಾಸಣಾ ಶಿಬಿರ

ಬಂಟ್ವಾಳ: ಇರ್ವತ್ತೂರು ಕಲ್ಲಡ್ಕ ಶ್ರೀ ದುರ್ಗಾ ಫ್ರೆಂಡ್ಸ್ ಯುವಕರ ಟ್ರಸ್ಟ್ ಮತ್ತು ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ರಕ್ತದಾನ, ಉಚಿತ ನೇತ್ರ ಮತ್ತು ದಂತ ತಪಾಸಣಾ ಶಿಬಿರವು ಶುಕ್ರವಾರ ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ.ಕೃಷ್ಣ ಕುಮಾರ್ ಪೂಂಜ ಶಿಬಿರ ಉದ್ಘಾಟಿಸಿ ಮಾತನಾಡಿ ಆರೋಗ್ಯ ಮನುಷ್ಯನ ಪ್ರಮುಖ ಸಂಪತ್ತು. ಆರೋಗ್ಯವನ್ನು ಕಾಪಾಡುವ

ಗ್ರಾಮ ಪಂಚಾಯತ್ ಪ್ರತಿನಿಧಿಗಳ ಗೌರವಧನ ಹೆಚ್ಚಳ, ರಾಜ್ಯ ಬಿಜೆಪಿ ಸರಕಾರಕ್ಕೆ ಪ್ರಭಾಕರ ಪ್ರಭು ಅಭಿನಂದನೆ

ಬಂಟ್ವಾಳ: ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರ ತಳಮಟ್ಟದ ಎಲ್ಲಾ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳಿಗೆ ನೇರವಾಗಿ ಸ್ಪಂದಿಸುವ ಮೂಲಕ ಜನರ ಮನೆ -ಮನದಲ್ಲಿ ಇರುವ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಸಂಕಷ್ಟವನ್ನು ಅರಿತು ಅವರ ಬೇಡಿಕೆಗೆ ಶೀಘ್ರದಲ್ಲಿ ಸ್ಪಂದಿಸಿ ಗೌರವ ಧನವನ್ನು ಇಮ್ಮಡಿಗೆ ಏರಿಸಿ ಸರಕಾರದ ಮಟ್ಟದಲ್ಲಿ ಆಧ್ಯಾದೇಶ ಹೊರಡಿಸಿರುವ ಕರ್ನಾಟಕ ರಾಜ್ಯ ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿಗಳಿಗೆ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಅಭಿನಂದನೆ

ಸಿದ್ಧಕಟ್ಟೆಯಲ್ಲಿ ಆರ್ಥಿಕ ಅರಿವು ಜಾಗೃತಿ

ಬಂಟ್ವಾಳ: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ವತಿಯಿಂದ ನಬಾರ್ಡ್ ಸಹಯೋಗದೊಂದಿಗೆ “ಆರ್ಥಿಕ ಅರಿವು ಜಾಗೃತಿ” ಕಾರ್ಯಕ್ರಮ ಸಿದ್ಧಕಟ್ಟೆ ಶಾಖೆಯಲ್ಲಿ ನಡೆಯಿತು. ಸಿದ್ಧಕಟ್ಟೆ ಸಿ.ಎ.ಬ್ಯಾಂಕು ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಮತ್ತು ನಿರ್ದೇಶಕಿ ಅರುಣಾ ಶೆಟ್ಟಿ ಕಾರ್ಯಾಗಾರ ಉದ್ಘಾಟಿಸಿ ಶುಭ ಹಾರೈಸಿದರು. ಸಿದ್ಧಕಟ್ಟೆ ಶಾಖಾ ವ್ಯವಸ್ಥಾಪಕಿ ಜ್ಯೋತಿ ಶರ್ಮಾ ಅಧ್ಯಕ್ಷತೆ ವಹಿಸಿದ್ದರು. ಡಿಸಿಸಿ ಬ್ಯಾಂಕು ಸಿಬ್ಬಂದಿ ರಾಜೀವ್ ಕಕ್ಯಪದವು ಬ್ಯಾಂಕ್

ಮುಲ್ಕಿ: ಪಾವಂಜೆಯಲ್ಲಿ ಸರಣಿ ಅಪಘಾತ: ಆಟೋದಲ್ಲಿದ್ದ ಮಹಿಳೆಗೆ ಗಾಯ

ಮೂಲ್ಕಿ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯಂಗಡಿ ಸಮೀಪದ ಪಾವಂಜೆ ಸೇತುವೆಯಲ್ಲಿ ಆಟೋ ಮತ್ತು ಬಸ್ ಹಾಗೂ ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಆಟೋದಲ್ಲಿದ್ದ ಮಹಿಳೆ ಗಂಭೀರ ಗಾಯಗೊಂಡಿದ್ದ, ಮಹಿಳೆಯನ್ನು ಸ್ಧಳೀಯ ಆಸ್ಪತ್ರಗೆ ದಾಖಲಿಸಿದ್ದಾರೆ. ಗಾಯಗೊಂಡ ಮಹಿಳೆಯನ್ನು ಮಂಗಳೂರು ನಿವಾಸಿ ಸರಸ್ವತಿ ಎಂದು ಗುರುತಿಸಲಾಗಿದೆ. ಆಟೋ ಮಂಗಳೂರಿನಿಂದ ಮೂಲ್ಕಿ ಕಡೆಗೆ ಹೋಗುತ್ತಿದ್ದು ಆಟೋಗೆ ಪಾವಂಜೆ ಸೇತುವೆ ಬಳಿ ಮುಂಬೈ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ

ಮಾನವೀಯತೆ ಮಾನವನ ಮೊದಲ ಧರ್ಮವಾಗಬೇಕು – ಯಡಪಡಿತ್ತಾಯ

ಉಜಿರೆ: ಏನನ್ನಾದರು ಸಾಧಿಸುವ ಮೊದಲು ನಾವು ಮಾನವರಾಗಬೇಕು, ಮಾನವೀಯತೆಯೇ ಮನುಷ್ಯನ ಮೊದಲ ಧರ್ಮವಾಗಬೇಕು. ಸೋತವರ ಜೊತೆಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವ ಗುಣವನ್ನು ಹೊಂದಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ | ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಪದವಿ ದಿನಗಳ ನೆನಪುಗಳನ್ನು ಮೆಲುಕು ಹಾಕಿದರು. ಶ್ರೀ. ಧ. ಮಂ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಎಸ್.ಡಿ.ಎಂ. ನೆನಪಿನಂಗಳ ಎಂಬ

ನೈಸರ್ಗಿಕ ಕ್ರಿಸ್ಮಸ್ ನಕ್ಷತ್ರ ತಯಾರಿಕೆಗೆ ದಶಮಾನೋತ್ಸವ ಸಂಭ್ರಮ

ಮೂಡುಬಿದಿರೆ: ಸಾಸಿವೆ, ಕೊತ್ತಂಬರಿ, ಹುರುಳಿ, ರಾಗಿ ಸೇರಿದಂತೆ ಹಸಿ ಮತ್ತು ಒಣ ಅಡಿಕೆಯಿಂದ ವಿಶಿಷ್ಟ ತಿರುಗುವ ಕ್ರಿಸ್ಮಸ್ ನಕ್ಷತ್ರವನ್ನು ಶಿರ್ತಾಡಿಯ ಲೈಫ್ ಸೇವಾ ಸಂಸ್ಥೆಯವರು ನಿರ್ಮಿಸಿದ್ದಾರೆ. ನಕ್ಷತ್ರವನ್ನು ಶಿರ್ತಾಡಿಯ ಮೌಂಟ್ ಕಾರ್ಮೆಲ್ ಚರ್ಚ್ ನ ಆವರಣದಲ್ಲಿ ಕ್ರಿಸ್ಮಸ್ ಪ್ರಯುಕ್ತ ಡಿ.23 ರಿಂದ ಜ.5 ರವರೆಗೆ ಪ್ರದರ್ಶನಕ್ಕೆ ಇರಿಸಲಾಗುತ್ತದೆ. ನಕ್ಷತ್ರವು 120 ಕೆಜಿ ತೂಕ, 12 ಅಡಿ ಎತ್ತರ, 11 ಅಡಿ ಅಗಲವಿದ್ದು, ನಕ್ಷತ್ರದ ಮಧ್ಯಭಾಗದಲ್ಲಿ

ಕದ್ರಿ ಪಾರ್ಕ್ ಸಮೀಪದಲ್ಲಿ ಡ್ರೈನೇಜ್ ಸಮಸ್ಯೆ :ಮೂಗು ಮುಚ್ಚಿಕೊಂಡು ಸಂಚರಿಸುತ್ತಿರುವ ಸವಾರರು

ಮಂಗಳೂರಿನ ಕದ್ರಿ ಪಾರ್ಕ್ ಸಮೀಪದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು, ಡ್ರೈನೇಜ್ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಕಳೆದ ಕೆಲವು ದಿನಗಳಿಂದ ಹರಿಯುತ್ತಿದ್ದು, ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳು ಸೇರಿದಂತೆ ವಾಹನ ಸವಾರರು ಮೂಗು ಮುಚ್ಚಿಕೊಂಡು ನಡೆದಾಡಬೇಕಾದ ಪರಿಸ್ಥಿತಿ ಬಂದೋದಗಿದೆ. ಕೂಡಲೇ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಎಚ್ಚೆತ್ತುಕೊಂಡು ಡ್ರೈನೇಜ್ ಸಮಸ್ಯೆಯನ್ನು ಸರಿಪಡಿಸಬೇಕಾಗಿದೆ.

ಮೂಡುಬಿದರೆಯಲ್ಲಿ ಎಳ್ಳಮವಾಸ್ಯೆ ಪ್ರಯುಕ್ತ ತೀರ್ಥಸ್ನಾನ

ಮೂಡುಬಿದಿರೆ: ಎಳ್ಳಮವಾಸ್ಯೆಯ ಪ್ರಯುಕ್ತ ಹನ್ನೆರಡು ಕವಲಿನಲ್ಲಿ ಸಾವಿರಾರು ಭಕ್ತರು ತೀರ್ಥಸ್ಥಾನ ಮಾಡಿದರು. ಮೂಡುಬಿದಿರೆಯಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ತಾಕೊಡೆಯ ಬಳಿಯ ಹನ್ನೆರಡು ಕವಲಿನಲ್ಲಿ ಭಕ್ತರು ತೀರ್ಥಸ್ನಾನ ಮಾಡಿ ನಂತರ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಹಣ್ಣುಕಾಯಿ ಮಾಡಿ, ಪೂಜೆ ಸಲ್ಲಿಸಿ ತದ ನಂತರ ನದಿಯ ನಡುವಿನಲ್ಲಿರುವ ಪಂಚ ಮಹಾಲಿಂಗೇಶ್ವರ ದೇವಾಲಯಕ್ಕೆ ಪೂಜೆಗೈದು ನದಿಯಲ್ಲಿ ದಾನ ಬಿಟ್ಟು ದೇವರ ಕೃಪೆಗೆ ಪಾತ್ರರಾಗುತ್ತಾರೆ. ಈ

ಕೆಎಂಎಂಸಿಆರ್ ನಿಯಮಗಳಲ್ಲಿ ಕಾನೂನಾತ್ಮಕ ತಿದ್ದುಪಡಿಗೆ ಆಗ್ರಹ : ಸುದ್ದಿಗೋಷ್ಟಿಯಲ್ಲಿ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಒತ್ತಾಯ

ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಪಟ್ಟ ಕೆಎಂಎಂಸಿಆರ್-1994 ನಿಯಮಗಳಲ್ಲಿ ಕಾನೂನಾತ್ಮಕ ತಿದ್ದುಪಡಿಗೆ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಆಗ್ರಹಿಸಿದ್ದಾರೆ. ಅವರು ಕಾರ್ಕಳದ ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸರ್ಕಾರ ಕಳೆದ 40 ವರ್ಷಗಳಿಂದ ತ್ವರಿತವಾಗಿ ಕಾಮಗಾರಿ ನಿರ್ವಹಿಸುವ ದೃಷ್ಠಿಯಿಂದ ಕಾಮಗಾರಿ ನಿರ್ವಹಣಾ ಇಲಾಖೆಗಳಲ್ಲಿ