ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಮಮ’ ಪರಿವಾರದ ಸಭೆಯು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರ ಅಧ್ಯಕ್ಷತೆಯಲ್ಲಿ ದೇವಳದ ಸಭಾಭವನದಲ್ಲಿ ನಡೆಯಿತು.ಮುಳಿಯ ಕೇಶವಪ್ರಸಾದ್ ಅವರು ಮಾತನಾಡಿ ದೇವಳದಿಂದ 5 ಅಂಶಗಳ ಕಾರ್ಯಕ್ರಮಗಳ ಯೋಜನೆ ಹಾಕಿಕೊಳ್ಳಲಾಗಿದೆ. ಇದನ್ನೂ ಓದಿ: ಮುರ ರೈಲ್ವೇ ಹಳಿ
ಪುತ್ತೂರು: ಮುರ ರೈಲ್ವೇ ಸೇತುವೆ ಬಳಿಯ ಹಳಿ ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಪತ್ತೆ ಡಿ.23 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಸುಮಾರು 50 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು ಚರಂಡಿಯಲ್ಲಿ ಕೆಳಮುಖವಾಗಿ ಬಿದ್ದ ಕಾರಣ ಗುರುತು ಪತ್ತೆಯಾಗಿಲ್ಲ.. ರೈಲ್ವೇ ಪೆÇೀಲಿಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಷ್ಟೇ ಎಂದು ಹೇಳಲಾಗಿದೆ. ಇದನ್ನೂ ಓದಿ: ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದ ನಿಧನ – Guruvappa Bayar
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಗುರುವಪ್ಪ ಬಾಯಾರು ಯಕ್ಷಗಾನ(Yakshagana) ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಈ ಸಂದರ್ಭ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುವಪ್ಪ ಬಾಯರು(Guruvappa Bayaru) ರಂಗಸ್ಥಳದಲ್ಲೇ ಇದ್ದರು. ಇನ್ನೊಂದು ಪಾತ್ರಧಾರಿ
ಮಂಗಳೂರು: ಪೆÇಲದವರ ಯಾನೆ ಗಟ್ಟಿಯವರ ಸಮಾಜ ಸೇವಾ ಸಂಘ (ರಿ.) ಇದರ ಅಮೃತ ಮಹೋತ್ಸವ ಸಮಾರಂಭ ಡಿಸೆಂಬರ್ 24 ಮತ್ತು 25ರಂದು ನಡೆಯಲಿದ್ದು, ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲದ ತೊಕ್ಕೊಟ್ಟು ಅಂಬಿಕಾರೋಡ್ ಜಂಕ್ಷನ್ನಲ್ಲಿರುವ ಗಟ್ಟಿ ಸಮಾಜ ಭವನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳು ಮಾತೃಸಂಘ, ಅಮೃತ ಮಹೋತ್ಸವ ಸಮಿತಿ, ಒಂಭತ್ತು ಮಾಗಣೆ ಸೀಮೆ ಗುರಿಕಾರರುಗಳ ಸೋಮನಾಥ ಸೇವಾ ಸಮಿತಿ, ಗಟ್ಟಿ ಸಮಾಜದ ಗುರು ಸಮಾನರಾದ ನಾಯ್ಗರ, ಮತ್ತು
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಗಾಂಧಿನಗರ ಮಾಳಮೂಲೆ ಸಂಪರ್ಕ ರಸ್ತೆಯಲ್ಲಿರುವ ತೋಡಿಗೆ ಸೇತುವೆಗೆ ಅನುದಾನ ಬಿಡುಗಡೆಯಾದರೂ ಇದುವರೆಗೂ ಕಾಮಗಾರಿ ನಡೆಸಿಲ್ಲ ಎಂದು ಗ್ರಾಮಸ್ಥರು ಪಂಚಾಯತ್ಗೆ ಭೇಟಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.ಇಲ್ಲಿಗೆ ಸೇತುವೆ ಮಂಜೂರಾಗಿದ್ದು, ಇದರಲ್ಲಿ ರಾಜಕೀಯ ಮಾಡಲಾಗುತ್ತಿದೆ. ಮಳೆಗಾಲದ ಮೊದಲು ಅದನ್ನು ಪೂರ್ಣ ಮಾಡಬೇಕೆಂದು ಬಂಟ್ವಾಳ ತಹಸೀಲ್ದಾರ ಡಾ. ಸ್ಮಿತಾ ರಾಮ್ ಅವರಿಗೆ ಸ್ಥಳೀಯ ಫಲಾನುಭವಿಗಳು ಮನವಿ
ರಾಜ್ಯ ಸರಕಾರ ಕಸ್ತೂರಿ ರಂಗನ್ ವರದಿಗೆ ವಿರೋಧ ಇದೆ ಎಂದು ಹೇಳಿಕೆ ನೀಡಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ಮಾಡುವುದು ಬೇಡ. ಅದನ್ನು ರದ್ದುಪಡಿಸುವ ಬಗ್ಗೆ ಕ್ರಮ ವಹಿಸಲಿ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಒತ್ತಾಯಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಇನ್ನೂ ರದ್ದಾಗಿಲ್ಲ. ಆ ಸಮಸ್ಯೆ ಇನ್ನೂ ಜೀವಂತ ಇದೆ. ಕಸ್ತೂರಿ ರಂಗನ್ ವರದಿ ಜಾರಿ ಬೇಡ ಎಂದು ಆಕ್ಷೇಪವನ್ನು
ಬೆಂಗಳೂರು; ಪ್ರಸಕ್ತ ಶೈಕ್ಷಣಿಕ ಸಾಲಿನಿಂದ 5 ಮತ್ತು 8 ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದು ರಾಷ್ಟ್ರೀಯ ಶಿಕ್ಷಣ ನೀತಿ – ಎನ್.ಇ.ಪಿಗೆ ವಿರುದ್ಧವಾಗಿದ್ದು, ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಇದು ಭಾರೀ ಅಸಮಾನತೆ ಸೃಷ್ಟಿಸಲಿದೆ ಎಂದು ಕರ್ನಾಟಕ ಪ್ರದೇಶ ಸಾಮಾನ್ಯ ನಾಗರಿಕರ ಧ್ವನಿ ವೇದಿಕೆ ಕಳವಳ ವ್ಯಕ್ತಪಡಿಸಿದೆ. ಶೈಕ್ಷಣಿಕ ವರ್ಷದ ಕೊನೆಯಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ವಿವೇಚನೆ ಇಲ್ಲದೇ ಏಕಾಏಕಿ
ಮಂಗಳೂರು ವಿಶ್ವವಿದ್ಯಾನಿಲಯದ ಫಲಿತಾಂಶ ವಿಳಂಬದ ಬಗ್ಗೆ ಸದನದಲ್ಲಿ ಸರಕಾರವನ್ನು ಪ್ರಶ್ನಿಸಿದ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಫಲಿತಾಂಶ ವಿಳಂಬದಿಂದಾಗಿ ವಿದ್ಯಾರ್ಥಿಗಳಿಗೆ ತನ್ನ ಹಿಂದಿನ ವರ್ಷದ ಫಲಿತಾಂಶ ತಿಳಿಯದೆ ಮುಂದಿನ ವರ್ಷಕ್ಕಾಗಿ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಗೊಂದಲ,ಅದೇ ರೀತಿ ಹಾಸ್ಟೆಲ್ ಗಳಲ್ಲಿ ಗೊಂದಲ ಮುಂತಾದ ವಿಚಾರಗಳ ಬಗ್ಗೆ ಸದನದಲ್ಲಿ ವಿವರಿಸಿ ಆದಷ್ಟು ಬೇಗನೇ ಫಲಿತಾಂಶ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಒತ್ತಾಯಿಸಿದರು.”ಎ”
ಉಡುಪಿ ಜಿಲ್ಲೆಯ ಕಾರ್ಕಳದ ಹಿರ್ಗಾನದಲ್ಲಿರುವ ‘ಕ್ರಿಯೇಟಿವ್’ ಪದವಿಪೂರ್ವ ಕಾಲೇಜಿನಲ್ಲಿ ಡಿಸೆಂಬರ್ 24, 2022 ರ ಶನಿವಾರದಂದು ‘ಕ್ರಿಯೇಟಿವ್ ಆವಿರ್ಭವ್ 2022’ ಕಾಲೇಜು ವಾರ್ಷಿಕೋತ್ಸವ ‘ಸಪ್ತಗಿರಿ ಕ್ಯಾಂಪಸ್’ನಲ್ಲಿ ನಡೆಯಲಿದೆ. ಈ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಲು ಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ. ಸುನಿಲ್ ಕುಮಾರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದು, ಇವರೊಂದಿಗೆ ಇನ್ನಿತರೆ ಗಣ್ಯಾತಿ ಗಣ್ಯರು ಕೂಡ
ಮಂಜೇಶ್ವರ: ಜೋಡುಕಲ್ಲಿನ ಅಕ್ರಮ ಮರಳು ದಂಧೆ ನಡೆಯುತ್ತಿದ್ದು, ಮಂಜೇಶ್ವರ ಪೊಲೀಸರು ನಡೆಸಿದ ದಾಳಿಯಲ್ಲಿ 3 ಟಿಪ್ಪರ್ ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅನಧಿಕೃತ ಮರಳಿನ ದಿಬ್ಬವನ್ನು ಕೆಡವಲಾಯಿತು. ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಜೇಶ್ವರ ಎಸ್ಸೈ ಅನ್ಸಾರ್ ರವರ ನೇತೃತ್ವದಲ್ಲಿ ದಾಳಿ ನಡೆದಿದೆ. ಮರಳು ಸಾಗಾಟಕ್ಕೆ ಬಂದಿದ್ದ ಮೂರು ಟಿಪ್ಪರ್ ಲಾರಿಗಳನ್ನು ವಶಕ್ಕೆ ತೆಗೆಯಲಾಗಿದೆ. ಮೂವರು ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅನಧಿಕೃತ




























