ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಪ್ರಕ್ರಿಯೆಗಳ ಸಂಬಂಧವಾಗಿ ಪಡುಬಿದ್ರಿಯ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರದಂದು ಅವಲೋಕನ ಸಭೆಯು ನಡೆಯಿತು. ಮುಂದಿನ ಮಳೆಗಾಲದೊಳಗೆ ಪಡುಬಿದ್ರಿಯ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಆಗಬೇಕಿದ್ದು, ಈ ಮಹತ್ಕಾರ್ಯಕ್ಕೆ ಗ್ರಾಮಸ್ಥರ ಸಹಭಾಗಿತ್ವ ಮತ್ತು
ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ದಿನಾಂಕ 30-08-2025 ಶನಿವಾರದಂದು ನಡೆದ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ “64 ಜನ್ಮನಕ್ಷತೋತ್ಸವ ಸಂಭ್ರಮ”ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಸಮಾರಂಭ ನೆರವೇರಿತು. ಅದಮಾರು ಮಠದ ಶ್ರೀ ಶ್ರೀ
ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 22-01-2010 ರಂದು ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಾರು 14 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಸಿಕೊಂಡಿದ್ದ ವಾರಂಟು ಆಸಾಮಿ ಮೈಸೂರಿನ ನಿವಾಸಿ ಇಕ್ಬಾಲ್ ಅಹಮದ್ ಅನ್ಸಾರಿ ಎಂಬಾತನನ್ನು ಪಡುಬಿದ್ರಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲವು ಆರೋಪಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.ದಿನಾಂಕ
ಪದವಿ ಪೂರೈಸುವುದು ಅಥವಾ ಕಂಠಪಾಠ ಮಾಡಿ ರ್ಯಾಂಕ್, ಪದಕ ಪಡೆಯುವುದು ಶಿಕ್ಷಣ ಅಲ್ಲ. ಬದುಕಿನಲ್ಲಿ ಎದುರಾಗುವ ಸವಾಲು ಹಾಗೂ ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳುವುದೇ ನಿಜವಾದ ಶಿಕ್ಷಣ ಎಂದು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಜೀರ್ ಹೇಳಿದರು.ಮಂಗಳೂರು ವಿವಿ ಘಟಕ ಕಾಲೇಜು ಬನ್ನಡ್ಕ ಇಲ್ಲಿ ಶನಿವಾರ ಪ್ರೇರಣಾ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕೇವಲ ಭವಿಷ್ಯದ ನೌಕಕರಾಗಬಾರದು.
ರಾಸ್ತಿಗಳ ಮೇಲಿನ ವ್ಯವಹಾರಗಳ ದಸ್ತಾವೇಜುಗಳ ನೋಂದಣಿ ಶುಲ್ಕವನ್ನು ಶೇ 1ರಿಂದ ಶೇ 2ಕ್ಕೆ ಏರಿಸಿ ರಾಜ್ಯ ಸರ್ಕಾರವು ಆದೇಶಿಸಿದೆ. ಭಾನುವಾರದಿಂದಲೇ (ಆಗಸ್ಟ್ 31) ಇದು ಜಾರಿಯಾಗಲಿದ್ದು, ಸಾರ್ವಜನಿಕರು ಆಸ್ತಿ ನೋಂದಣಿಗೆ ಹೆಚ್ಚು ಶುಲ್ಕ ತೆರಬೇಕಾಗುತ್ತದೆ. ಈ ಮೊದಲು ಸ್ಥಿರಾಸ್ತಿ ನೋಂದಣಿ ವೇಳೆ ಆಸ್ತಿಯ ಮಾರ್ಗಸೂಚಿ ಮೌಲ್ಯದ ಶೇ 5ರಷ್ಟು ಮುದ್ರಾಂಕ ಶುಲ್ಕ, ಶೇ 0.5ರಷ್ಟು ಸೆಸ್, ಶೇ 0.1ರಷ್ಟು ಸರ್ಚಾರ್ಜ್ ಮತ್ತು ಶೇ1ರಷ್ಟು ನೋಂದಣಿ ಶುಲ್ಕ ವಿಧಿಸಲಾಗುತ್ತಿತ್ತು.
ಪುತ್ತೂರು ಆಗಸ್ಟ್ 29 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ “ಬದಲಾವಣೆಗಾಗಿ ಕೊಡುಗೆ “ಎಂಬ ಘೋಷ ವಾಕ್ಯದೊಂದಿಗೆ ನಾಯಕರ ಸಭೆಯು ಪುತ್ತೂರು ಎಮ್.ಡಿ.ಎಸ್ ಸಭಾಂಗಣದಲ್ಲಿ ನಡೆಯಿತುಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು ರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರು ಮಾತನಾಡಿ ಪಕ್ಷವನ್ನು ಬೂತ್
ಪುತ್ತೂರು ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ .2024-25ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ ಪ್ರಶಸ್ತಿಯನ್ನು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು.ಸತತ ಏಳನೇ ಬಾರಿಗೆ ಪ್ರಶಸ್ತಿಗೆ ಭಾಜನರಾಗಿರುವ ಆರ್ಯಾಪು ಸಹಕಾರಿ ಸಂಘಕ್ಕ ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಹಾಗೂ ಮುಖ್ಯ ಕಾರ್ಯ ನಿರ್ವಾಣಾಧಿಕಾರಿಗಳಾದ ಶ್ರೀಮತಿ ಜಯಂತಿ ಭಾಸ್ಕರ್ ರವರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ
ಧರ್ಮ, ಪೂಜೆ, ಭಕ್ತಿ ಪ್ರದರ್ಶನದ ವಸ್ತುವಲ್ಲ. ಆಚಾರ, ವಿಚಾರವನ್ನು ಎಲ್ಲರೂ ಒಟ್ಟಾಗಿ ಕೊಂಡೊಯ್ಯಬೇಕು.ಮರಕ್ಕೆ ಬೇರು ಎಷ್ಟು ಮುಖ್ಯವೋ ಹಾಗೆಯೇ ಮನುಷ್ಯನಿಗೆ ನಂಬಿಕೆ ಮುಖ್ಯ. ಹೀಗಾಗಿ ಧರ್ಮವನ್ನು ಉಳಿಸಿಕೊಂಡು ನಾವೆಲ್ಲರೂ ಮುಂದೆ ಸಾಗೋಣ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠದ ವತಿಯಿಂದ ಪರ್ಯಾಯ ಪುತ್ತಿಗೆ ಮಠಾ ಧೀಶ ರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ 64ನೇ ಜನ್ಮ ನಕ್ಷತ್ರೋತ್ಸವ ಸಂಭ್ರಮ
ಸುಳ್ಯ ನೆಹರು ಮೆಮೊರಿಯಲ್ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ನಂದನ ದಿನ” ಅಗಸ್ಟ್ 30ನೇ ಶನಿವಾರದಂದು ನಡೆಯಿತು. ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಶೈಕ್ಷಣಿಕ ಸಾಧನೆ ಜೊತೆಗೆ ಸಾಂಸ್ಕೃತಿಕ, ಸಾಮಾಜಿಕ ಚಟುವಟಿಕೆಗಳಲ್ಲಿಯೂ ತೊಡಗಿಕೊಳ್ಳಬೇಕೆಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ
ಮಂಜೇಶ್ವರ ಸಮೀಪ ವರ್ಕಾಡಿ ಕೆಳಗಿನ ಪಾಡ ರಾಮಯ್ಯ ನಾಯ್ಕ್ (80)ರವರು ಅಲ್ಪ ಕಾಲೀನ ಅನಾರೋಗ್ಯ ದಿಂದ ಮೃತ ಪಟ್ಟಿರುತ್ತಾರೆ. ಅವರು ಜನಸಂಘ ಕಾಲದಿಂದ ಬಿಜೆಪಿ ಸದಸ್ಯರು ಹಾಗೂ ಆರ್ ಎಸ್ ಎಸ್ ಕಾರ್ಯಕರ್ತರು ಮತ್ತು ವರ್ಕಾಡಿ ದುರ್ಗಾಪರಮೇಶ್ವರಿ ಭಜನಾ ಮಂದಿರ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಹಾಗೂ ಗುಡ್ಡೋಡಿ ದೈವಸ್ಥಾನ ದ ಗೌರವಾಧ್ಯಕ್ಷರಾಗಿದ್ದು ಅವರು ಉತ್ತಮ ಸಮಾಜಸೇವಕರಾಗಿದ್ದರು. ಅವರು ಹೆಂಡತಿ, ಮಗಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿರುತ್ತಾರೆ.




























