ಡಿಜಿಟಲ್ ಕ್ಷೇತ್ರದಲ್ಲಿ ಗ್ರಾಹಕ ಸೇವೆಯಲ್ಲಿ ನಿರತವಾಗಿರುವ ಎಲ್ಕೋಡ್ ಟೆಕ್ನಾಲಾಜೀಸ್ ಸಾಫ್ಟ್ವೇರ್ ಸಂಸ್ಥೆಯ ನೂತನ ಕಚೇರಿಯನ್ನು ಬಿಜೈ ಕಾಪಿಕಾಡ್ನ ಅಜಂತಾ ಬಿಸ್ನೆಸ್ ಸೆಂಟರ್ನಲ್ಲಿ ಶುಭಾರಂಭಗೊಂಡಿತ್ತು. ನೂತನ ಎಲ್ಕೋಡ್ ಟೆಕ್ನಾಲಜೀಸ್ ಸಾಫ್ಟ್ವೇರ್ ಸಂಸ್ಥೆಯ ನೂತನ ಕಚೇರಿಯನ್ನು ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಮಹಾಬಲೇಶ್ವರ
ವಿಟ್ಲ: ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಂಭ್ರಮ ಶನಿವಾರ ನಡೆಯಿತು. ಎಸ್ ಎಲ್ ವಿ ಬುಕ್ ಕಂಪೆನಿಯ ದಿವಾಕರದಾಸ್ ನೇರ್ಲಾಜೆ ಮಾತನಾಡಿ ಹಿರಿಯ ಶಿಕ್ಷಕರು ಭದ್ರ ಅಡಿಪಾಯ ಇಟ್ಟುಕೊಟ್ಟ ಕಾರಣದಿಂದ ಶಾಲೆಯೂ ಇಂದು ಉತ್ತಮವಾಗಿ ಅಭಿವೃದ್ಧಿ ಹೊಂದಿದೆ. ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಶಿಕ್ಷಕರ, ಹಳೆ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯ ಎಂದರು. ವಜ್ರಮಹೋತ್ಸವ ಸಮಿತಿ ಅಧ್ಯಕ್ಷ ದೇಜಪ್ಪ ಪೂಜಾರಿ ನಿಡ್ಯ ಅವರನ್ನು
ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ ನಡೆಯುವ 22ನೇ ವರ್ಷದ ಸಂಭ್ರಮ “ಅಕ್ಷರ ಉತ್ಸವ” ವು ಶನಿವಾರ ಬೆಳಿಗ್ಗೆ ಉದ್ಘಾಟನೆಗೊಂಡಿತು. ಶಾಲಾ ಪೆÇೀಷಕರ ಸಂಘದ ಅಧ್ಯಕ್ಷ ಅರುಣ್ ಐತಾಳ್ ಅಕ್ಷರ ಉತ್ಸವವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರಾ ಮಕ್ಕಳಿಗೆ ಬಹುಮಾನ ವಿತರಿಸಿದರು. ಶಾಲಾ ಸಂಚಾಲಕ ಮೋಹನ್ ರೈ.ಕೆ. ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಬಿಜೆಪಿ ಯುವ
ಮೂಡುಬಿದರೆ ಆಳ್ವಾಸ್ ಕ್ಯಾಂಪಸ್ನಲ್ಲಿ ಡಿಸೆಂಬರ್ 21ರಿಂದ 27ರ ವರೆಗೆ ನಡೆಯಲಿರುವ ಸ್ಕೌಟ್ಸ್ & ಗೈಡ್ಸ್ನ ಅಂತರಾಷ್ಟ್ರೀಯ ಸಾಂಸ್ಕøತಿಕ ಜಾಂಬೂರಿಗೆ ನಡೆಯುತ್ತಿರುವ ಸಿದ್ಧತೆಗಳ ಬಗ್ಗೆ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ. ಮೋಹನ್ ಆಳ್ವಾ ಅವರು ವಿವರ ನೀಡಿದರು. ಇದೇ ಮೊದಲ ಬಾರಿಗೆ ಭಾರತದಲ್ಲಿ ಆಯೋಜನೆ ಮಾಡಲಾಗಿರುವ ಸ್ಕೌಟ್ಸ್ & ಗೈಡ್ಸ್ನ ಅಂತರಾಷ್ಟ್ರೀಯ ಸಾಂಸ್ಕøತಿಕ ಜಾಂಬೂರಿಗೆ ಮೂಡುಬಿದರೆಯ ಅಳ್ವಾಸ್
ಉಳ್ಳಾಲ: ನಟಿ ರಕ್ಷಿತಾ ಪ್ರೇಮ್ ಸಲಹೆ ಮೇರೆಗೆ ಕರಾವಳಿಯ ಕಾರಣೀಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರಿಗೆ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದರು. ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್ ಗೆ ಮಂಗಳೂರಿಗೆ ಆಗಮಿಸಿರೋ ಶಿವರಾಜ್ ಕುಮಾರ್ ಇಂದು ಮೊದಲ ಬಾರಿಗೆ ಪತ್ನಿ ಗೀತ ಹಾಗೂ ಕುಟುಂಬಸ್ಥರೊಂದಿಗೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇಂದು ಸಂಜೆ ಪಣಂಬೂರು ಬೀಚ್ ನಲ್ಲಿ ನಡೆಯಲಿರುವ ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್
ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಈ ವರ್ಷದ ಸೂಪರ ಹಿಟ್ ಕಾಂತಾರ ಚಲನಚಿತ್ರ ಸಿನಿಮಾ ನಿರ್ಮಾಪಕ ವಿಜಯ್ ಕಿರಂದೂರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಳದ ಅರ್ಚಕ ಹರಿನಾರಾಯಣ ದಾಸ ಅಸ್ರಣ್ಣ ವಿಜಯ್ ಅವರಿಗೆ ದೇವರ ಶೇಷ ವಸ್ತ್ರ ನೀಡಿ ದೇವಳದ ವತಿಯಿಂದ ಕಿರಂದೂರು ಅವರನ್ನು ಗೌರವಿಸಲಾಯಿತು.
ಮೂಡುಬಿದಿರೆ: ಬಸ್ಸಿಗೆ ಢಿಕ್ಕಿ ಹೊಡೆದ ತಾಲೂಕಿನ ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಎಂಬಲ್ಲಿ ಇಂದು ಬೆಳಿಗ್ಗೆ ಕಾರೊಂದು ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಒಂದೂವರೆ ವರ್ಷದ ಮಗು ಸಹಿತ ಮೂರು ಮಂದಿ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರು ಮೂಲದ ದಂಪತಿ ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಬೆಳ್ತಂಗಡಿ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದಾಗ ಕಾರ್ಕಳದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ವಿಶಾಲ್ ಬಸ್ಸಿಗೆ ಢಿಕ್ಕಿ ಹೊಡೆದು ಬಸ್ಸಿನ ಅಡಿಭಾಗದಲ್ಲಿ
ರಾಷ್ಟ್ರೀಯ ಹೆದ್ದಾರಿ ಬಳಿಯ ಆರು ಅಂಗಡಿಗಳಿಗೆ ನುಗ್ಗಿದ ಕಳ್ಳರು ಸರಣಿ ಕಳವು ನಡೆಸಿ ಸಾವಿರಾರು ರೂ. ಬೆಲೆಬಾಳುವ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಗಡಿಭಾಗ ತಲಪಾಡಿಯಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಶ್ರಫ್, ಕುಲದೀಪ್, ಶ್ರೀಧರ್ ಹಾಗೂ ಮಹಮ್ಮದ್ , ಶಂಕರ್ ಎಂಬವರಿಗೆ ಸೇರಿದ ಅಂಗಡಿಗಳಿಂದ ಸಾವಿರಾರು ರೂ. ಬೆಲೆಬಾಳುವ ವಸ್ತುಗಳು ಹಾಗೂ ಕ್ಯಾಷ್ ಡ್ರಾವರಿನಲ್ಲಿದ್ದ ನಗದು ಹಾಗೂ ಇನ್ನೋರ್ವ ಅಶ್ರಫ್ ಎಂಬವರಿಗೆ ಸೇರಿದ ಝೆರಾಕ್ಸ್ ಅಂಗಡಿಯಿಂದ ನಗದು,
ಬೆಂಗಳೂರು, ಡಿ, 8; ಕ್ಯಾಬ್ ಸಾಗಾಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರ ಹೆಜ್ಜೆ ಇಟ್ಟಿರುವ “ಡ್ರೈಫ್ ಡ್ರೈಫ್ ಆಟೋ “ ಸೇವೆ ಚಾಲಕರಿಗೆ ವರದಾನವಾಗಿ ಪರಿಣಮಿಸಿದ್ದು, ಅವರಿಂದ ಯಾವುದೇ ರೀತಿಯ ಕಮಿಷನ್ ಪಡೆಯುವುದಿಲ್ಲ ಎಂದು ಪ್ರಕಟಿಸಿದೆ. ಬೇರೆ ಕ್ಯಾಬ್ ಸೇವೆಗಳಿಂದ ಬಸವಳಿದಿರುವ ಚಾಲಕರು ಈ ತೀರ್ಮಾನದಿಂದ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಬ್ಲಾಕ್ ಚೈನ್ ತಂತ್ರಜ್ಞಾನ ಆಧಾರಿತ ಆಫ್ ಅನ್ನು ಇದು ಒಳಗೊಂಡಿದ್ದು, ಚಾಲಕರಿಂದ ಚಂದಾ ಹಣವನ್ನು ಮಾತ್ರ ಪಡೆಯುತ್ತೇವೆ.
ಬೆಳ್ತಂಗಡಿ : ಧರ್ಮಸ್ಥಳದ ಶ್ರೀ ಮಂಜುನಾಥನ ಸನ್ನಿಧಾನಕ್ಕೆ ಕನ್ನಡ ಚಿತ್ರ ನಟ ಶಿವರಾಜ್ ಕುಮಾರ್ ಅವರು ಕುಟುಂಬ ಸಹಿತವಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ನಟ ಶಿವರಾಜ್ ಕುಮಾರ್ ಮತ್ತು ಕುಟುಂಬ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದು ಡಿ.9 ರಂದು ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶಿವರಾಜ್ ಕುಮಾರ್ ಕುಟುಂಬ ಅಗಮಿಸಿದ್ದು ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿಯರಾದ ನಿರುಪಮ




























