ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ಸಮಾಜ ಕಲ್ಯಾಣ ಯೋಜನೆಯ ಕಾರ್ಯಕ್ರಮ ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸನ್ಮಾನ ಕಾರ್ಯಕ್ರಮವು ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಹಯೋಗದೊಂದಿಗೆ ಡಿಸೆಂಬರ್ 4 ರಂದು ಭಾನುವಾರ ಸಂಜೆ 4 ಗಂಟೆಗೆ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿಯ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ
ಮಂಗಳೂರು ಎಸಿಬಿಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಶ್ಯಾಮ್ಸುಂದರ್ ಅವರನ್ನು ಸಿಸಿಬಿ ಇನ್ಸ್ಪೆಕ್ಟರ್ ಆಗಿ ವರ್ಗಾವಣೆಗೊಳಿಸಲಾಗಿದೆ. ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸಿ ಎಂದು ಸರ್ಕಾರವೇ ಆದೇಶ ಹೊರಡಿಸಿದ್ದು ಈ ಹಿನ್ನೆಲೆ ಅವರನ್ನು ಟ್ರಾನ್ಸ್ಫರ್ ಮಾಡಲಾಗಿದ ಸಿಸಿಬಿ ಇನಸ್ಪೆಕ್ಟರ್ ಆಗಿದ್ದ ಮಹೇಶ್ಪ್ರಸಾದ್ ಅವರನ್ನು ಸಿಐಡಿಗೆ ವರ್ಗಾಯಿಸಲಾಗಿದೆ.
ಕನ್ನಡೇತರರಿಗೆ ಕನ್ನಡ ಕಲಿಸಲು ವಾರಕ್ಕೆ ಒಂದು ದಿನ ಮೀಸಲಿರಿಸುವಂತೆ ಹಿರಿಯ ಚಿತ್ರ ರಮೇಶ್ ಭಟ್ ಸಲಹೆ ಮಾಡಿದ್ದಾರೆ. ಕರ್ನಾಟಕ ಯೂಥ್ ವೆಲ್ ಫೇರ್ ಅಸೋಸಿಯೇಷನ್ ನಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಆಯೋಜಿಸಿದ್ದ 67 ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಗಣ್ಯರಿಗೆ ಜೀವಮಾನ ಶ್ರೇಷ್ಠ ಸಾಧನೆ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಕನ್ನಡ ಭಾಷೆಗೆ ಭವ್ಯ ಇತಿಹಾಸವಿದೆ.
ಮಂಗಳೂರು : ವಿವಾದದ ಕೇಂದ್ರ ಬಿಂದು ಸುರತ್ಕಲ್ ಟೋಲ್ ರದ್ದುಗೊಳಿಸಿ ಈಗಾಗಲೇ ಹೆದ್ದಾರಿ ಸಚಿವಾಲಯ ಆದೇಶಿಸಿದ ಬೆನ್ನಲೇ ಡಿಸೆಂಬರ್ 1 ರಿಂದ ಸುರತ್ಕಲ್ನಲ್ಲಿ ವಾಹನಗಳಿಂದ ಟೋಲ್ ಸಂಗ್ರಹಿಸಲಾಗುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ಸುರತ್ಕಲ್ ಟೋಲನ್ನು ಹೆಜಮಾಡಿಯಲ್ಲಿ ಹೆಚ್ಚುವರಿ ಶುಲ್ಕದೊಂದಿಗೆ ವಿಲೀನಗೊಳಿಸಿರುವುದನ್ನು ಮುಂದಿಟ್ಟು ಜಿಲ್ಲಾಧಿಕಾರಿಯವರು ಈ ಆದೇಶ ಮಾಡಿದ್ದಾರೆ. ಈ ಆದೇಶದನ್ವಯ ಡಿಸೆಂಬರ್
ಕೋವಿಡ್ ಸಮಯದಲ್ಲಿ ವೈದ್ಯರ ಅಗಾಧ ಸೇವೆಯನ್ನುಪರಿಗಣಿಸಿ ರಾಜಸ್ಥಾನ್ ಹರ್ಬಲ್ ಕಂಪೆನಿಯವರು ಕೊಪ್ಪಳ ಜಿಲ್ಲೆಯಲ್ಲಿ ಆಯುರ್ವೇದ ವೈದ್ಯರಾದ ಡಾಕ್ಟರ್ ಸೌರಭಾ ಜಯರಾಮ್ಇ ವರನ್ನು ಗುರುತಿಸಿ ಸನ್ಮಾನಿಸಿದರು…ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಡಾಕ್ಟರ್ ಕೆ.ಬಿ ಹಿರೇಮಠ್, ಡಾಕ್ಟರ್ ಮಂಜುನಾಥ ಅಕ್ಕಿ, ಡಾಕ್ಟರ್ ವೀರೇಂದ್ರ ಹಟ್ಟಿ, ಡಾಕ್ಟರ್ ಕಿಶೋರ್ ರಜಪೂತ್ ಮುಂತಾದವರು ಉಪಸ್ಥಿತರಿದ್ದರು. ಇವರು ಸುಳ್ಯದ ಕೆ.ವಿ.ಜಿ ಯಲ್ಲಿ 5 ವರುಷಗಳ ಶಿಕ್ಷಣವನ್ನು ಪೂರೈಸಿ ಬಿ.ಎ.ಎಮ್.ಎಸ್
ಮಂಗಳೂರು, ನ. 28: ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿತು ಅವರಿಗೆ ನೆರವು, ಸಹಕಾರ ನೀಡುವ ನಿಟ್ಟಿನಲ್ಲಿ ಎನ್ಎಸ್ಯುಐ ವತಿಯಿಂದ ಡಿ.1ರಿಂದ ಕ್ಯಾಂಪಸ್ ಗೇಟ್ ಮೀಟ್ ಆಯೋಜಿಸಲಾಗಿದೆ ಎಂದು ಎನ್ಎಸ್ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ತಿಳಿಸಿದ್ದಾರೆ. ಕಾಲೇಜು ಕ್ಯಾಂಪಸ್ಗೆ ಭೇಟಿ ನೀಡುವ ಎನ್ಎಸ್ಯುಐ ಪ್ರತಿನಿಧಿಗಳು ವಿದ್ಯಾರ್ಥಿಗಳಿಗೆ ಫಾರಂ ನೀಡಿ ಅದರಲ್ಲಿ ಸಮಸ್ಯೆಗಳನ್ನು ಬರೆದು ತಿಳಿಸುವಂತೆ ಸೂಚಿಸಲಿದ್ದಾರೆ. ಬಳಿಕ
ಸುರತ್ಕಲ್, ನ.28: ಸುರತ್ಕಲ್ ಟೋಲ್ಗೇಟ್ ನ.30ರಿಂದ ಹೆಜಮಾಡಿ ಟೋಲ್ಗೇಟ್ನೊಂದಿಗೆ ವಿಲೀನವಾಗು ತ್ತಿದ್ದು, ಈ ಹಿನ್ನೆಲೆಯಲ್ಲಿ ಸಂಸದರು ಹಾಗೂ ಶಾಸಕರಿಗೆ ಅಭಿನಂದನೆ ತಿಳಿಸುವ ಬೃಹತ್ ಬ್ಯಾನರ್ಗಳು ಸುರತ್ಕಲ್ ನ ಸ್ಮಶಾನ ಸೇರಿವೆ. ಸುರತ್ಕಲ್ ಹೃದಯಭಾಗದಲ್ಲಿರುವ ಸ್ಮಶಾನದ ಒಳಭಾಗದಲ್ಲಿ ಹಲವು ಬ್ಯಾನರ್ಗಳು ಪತ್ತೆಯಾಗಿದ್ದು, “ಸುರತ್ಕಲ್ ಟೋಲ್ಗೇಟ್ ರದ್ದು ಮಾಡುವ ಭರವಸೆಯನ್ನು ಈಡೇರಿಸಿದ ಮಾನ್ಯ ಮಂಗಳೂರು ಲೋಕಸಭಾ ಸದಸ್ಯರಾದ ಶ್ರೀ ನಳಿನ್
ರಾಮನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ದೇಶದಲ್ಲಿ ಪ್ರಧಾನಿನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರ ಹಿಂದುತ್ವದ ರಕ್ಷಣೆ ಮಾಡುತ್ತಿದ್ದಾರೆ. ಬೇರೆ ಯಾರಿಗೂ ಹಿಂದುತ್ವದ ಕಾಳಜಿ ಇಲ್ಲ ಎಂದರು ಹಸುಗಳನ್ನು ರಕ್ಷಿಸಿದವರ ಮೇಲೆ, ಹಿಂದೂ ಯುವತಿಯರನ್ನು ರಕ್ಷಣೆ ಮಾಡಿದವರ ಮೇಲೆ ರೌಡಿ ಶೀಟರ್ ಓಪನ್ ಮಾಡಿದ್ದಾರೆ. ಬಿಜೆಪಿ ಸರ್ಕಾರ ಆ ಕೇಸ್ಗಳನ್ನು ವಾಪಸ್ ಪಡೆದುಕೊಂಡಿಲ್ಲ ಎಂದರು. ಮಂಗಳೂರು ಬಾಂಬ್ ಸ್ಫೋಟದ
ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಮಂಗಳೂರಿನ ಹೆಲ್ಪ್ ಲೈನ್ ಸೇವಾ ತಂಡವು ಮುಲ್ಕಿ ತಾಲೂಕಿನ ಐಕಲ ಗ್ರಾ.ಪಂ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ವಾಸಿಸುತ್ತಿದ್ದ ಬಡಕುಟುಂಬದ ಶಾಂತಿಯವರ ಅವ್ಯವಸ್ಥೆಯಲ್ಲಿದ ಮನೆಯನ್ನು ಸೇವಾ ಯೋಜನೆಯಲ್ಲಿ ವಿಶೇಷ ಮುತುವರ್ಜಿಯಲ್ಲಿ ನಿರ್ಮಿಸಿ ಕೊಟ್ಟಿದ್ದು, ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು. ನೂತನ ಗೃಹ “ಅನುಗ್ರಹ” ವಿಶೇಷ ಹೋಮ ಪೂಜೆಯೊಂದಿಗೆ ಗೃಹಪ್ರವೇಶ ಗೃಹಹಸ್ತಾಂತರ ನಡೆಯಿತು. ಹೆಲ್ಪ್ ಲೈನ್
ದಯಾ ಕ್ರಿಯೇಷನ್ ಆರ್ಪಿಸುವ ಮೈಸೂರು ಚಾಮುಂಡೇಶ್ವರಿ ಅಮ್ಮನ ಬೆಟ್ಟದ ತಾಯಿ ಚಾಮುಂಡಿ ಕನ್ನಡ ಭಕ್ತಿ ಗೀತೆ ಪೋಸ್ಟರ್ ಬಿಡುಗಡೆಗೊಂಡಿದೆ. ಶೀಘ್ರದಲ್ಲಿ ಕನ್ನಡ ಭಕ್ತಿ ಗೀತೆ ನಿಮ್ಮ ಮುಂದೆ ಬರಲಿದೆ. ಈ ಹಾಡಿಗೆ ಸಾಹಿತ್ಯ ಗಡಿನಾಡ ಸಾಹಿತ್ಯ ಕುವರ ಬಿರುದಾಂಕಿತ ಬಿ. ಉದನೇಶ್ವರ ಪ್ರಸಾದ್ ಮೂಲಡ್ಕ ಸಾಹಿತ್ಯ ಬರೆದಿದ್ದಾರೆ. ತನುಷ ಎಸ್ ಕುಂದರ್ ಬ್ರಹ್ಮಾವರ ಗಾಯನ ಮತ್ತು ಬಾಲ ನಟಿ ಲಿಖಿತ ಶೇರ್ವಾನಿ ಅಭಿನಯದಲ್ಲಿ ಮೂಡಿಬರಲಿದೆ. ಈ ಹಾಡಿಗೆ ರವಿರಾಜ್ ಶೆಟ್ಟಿ. ಸಂಗೀತ


























