ಕೊಣಾಜೆ: ಕಾಂಗ್ರೆಸ್ ನ ಹಿರಿಯ ಮುಖಂಡ, ಪಿಡಬ್ಲ್ಯುಡಿ ಕಂಟ್ರಾಕ್ಟರ್ ಕೈರಂಗಳ ಗ್ರಾಮದ ಧರ್ಮಕ್ಕಿ ನಿವಾಸಿ ಸಂಜೀವ ಗಟ್ಟಿ (82)ಅಲ್ಪಕಾಲದ ಅಸೌಖ್ಯದಿಂದಮಂಗಳವಾರ ಮಧ್ಯಾಹ್ನ ಕೈರಂಗಳ ಧರ್ಮಕ್ಕಿಯ ಸ್ವಗೃಹದಲ್ಲಿ ನಿಧನರಾದರು.ಕೈರಂಗಳ ಹಾಗೂ ನರಿಂಗಾನ ಗ್ರಾಮದಲ್ಲಿ ಶಾಲೆಗಳ ಮಂಜೂರಾತಿ ಹಾಗೂ ಅಭಿವೃದ್ಧಿಗೆ ಶ್ರಮಿಸಿದ್ದ ಮೃತರುಪಕ್ಷದಲ್ಲಿ ಸುಮಾರು ಐದು ದಶಕಗಳ ಕಾಲ
ನಗರದ ನಾಗೋರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ನ.23ರ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ,ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್, ಡಿಸಿಪಿ ಅನ್ಶು ಕುಮಾರ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.
ಸುಳ್ಯ.ಗೋಣಿ ಚೀಲದಲ್ಲಿ ಯುವತಿಯ ಮೃತ ದೇಹ – ಪತಿ ಇಮ್ರಾನ್ ಪರಾರಿ. ಯುವತಿಯ ಮೃತದೇಹವನ್ನು ಕತ್ತರಿಸಿ ಪ್ರಿಡ್ಜ್ ನಲ್ಲಿಟ್ಟ ಹೇಯ ಕೃತ್ಯ ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಂಡು ಬಂದಿತ್ತು. ಆ ಘಟನೆಯ ನೆನಪು ಮಾಸುವ ಮೊದಲೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅದೇ ಮಾದರಿಯ ಘಟನೆಯೊಂದು ಬೆಳಕಿಗೆ ಬಂದಿದೆ.ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಪರಾರಿಯಾದತ. ಈತ ಮೃತ ಮಹಿಳೆಯ ಪತಿ. ಇಮ್ರಾನ್ ಕಳೆದ ಆರು ತಿಂಗಳಿನಿಂದ
ಮಂಗಳೂರು: ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಜನತೆಗೊಂದು ಸಿಹಿ ಸುದ್ದಿ ಮಂಗಳೂರಿನಲ್ಲಿ ಮೊತ್ತ ಮೊದಲ ಬಾರಿಗೆ ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಬ್ರಾಂಡೆಡ್ ಲೈಟಿಂಗ್ ಔಟ್ ಲೆಟ್ ಶೋ ರೂಂ ಮಳಿಗೆ ಹೋಮ್ ಆರ್ಟ್ ಲೈಟ್ಸ್ ಇದೇ ಬರುವ 2022 ನವೆಂಬರ್ 27 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಶುಭಾರಂಭಗೊಳ್ಳಲಿರುವುದಾಗಿ ಸಂಬಂಧಪಟ್ಟವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನೂತನವಾಗಿ ಶುಭಾರಂಭಗೊಳ್ಳಲಿರುವ 2300 ಚದರ ಮೀಟರ್ ವಿಸ್ತೀರ್ಣ ನ ಹೋಮ್ ಆರ್ಟ್
ಕರ್ನಾಟಕ ಕೊಂಕಣಿ ಹಾಗೂ ಬ್ಯಾರಿ ಅಕಾಡಮಿ ಗಳು ಜಂಟಿಯಾಗಿ ನಾಳೆ ನವೆಂಬರ್ 23 ಬುಧವಾರ ಕೊಂಕಣಿ ಅಕಾಡೆಮಿಯ ಸಭಾಂಗಣ ಲಾಲ್ ಬಾಗ್ ಮಹಾನಗರ ಪಾಲಿಕೆಯ ಕಛೇರಿಯ ಹಿಂದಿನಲ್ಲಿ ಸಂಜೆ ನಾಲ್ಕು ಗಂಟೆಗೆ ವಿವಿಧ ಭಾಷೆಗಳ ಹಾಗೂ ಸಂಸ್ಕೃತಿಯ ಏಕತೆಯ ಬಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಿಜಿಸ್ಟ್ರಾರ್ ಮನೋಹರ್ ಕಾಮತ್ ತಿಳಿಸಿದ್ದಾರೆ.ಕೊಂಕಣಿ, ಬ್ಯಾರಿ, ತುಳು,ಕನ್ನಡ, ಹವ್ಯಕ ಭಾಷೆಗಳ ನಾಮಾಂಕಿತ ಕವಿಗಳು ತಮ್ಮ ಐಕ್ಯತಾ ಪ್ರೋತ್ಸಾಹ ಕವಿತೆಗಳು ಸಾಧರ ಪಡಿಸುವರು.ಕನ್ನಡ
ಮುಂಬರುವ ವಿಧಾನಸಭಾ ಚುನಾವಣೆಗೆ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡುವಂತೆ ಮನವಿ ಮಾಡಿ ಕಾಂಗ್ರೆಸ್ ಮುಖಂಡ ಹಾಗೂ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಅಧ್ಯಕ್ಷ ವಿಶ್ವಾಸ್ಕುಮಾರ್ ದಾಸ್ ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದರು. ಪಕ್ಷದ ಕಾರ್ಯಕರ್ತರ ಒತ್ತಾಸೆಯಂತೆ ನಾನು ಅರ್ಜಿ ಸಲ್ಲಿಸಿದ್ದೇನೆ. ಜಿಲ್ಲೆಯಲ್ಲಿ ಹಿಂದುಳಿದ ವರ್ಗದ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವಂತೆ ಪಕ್ಷದ ಕಾರ್ಯಕರ್ತರ ಆಶಯಕೂಡ
ಬಂಟ್ವಾಳ: ಎರಡು ದಿನಗಳ ಹಿಂದೆ ಮಂಗಳೂರಿನ ನಾಗುರಿಯಲ್ಲಿ ಆಟೋರಿಕ್ಷಾದಲ್ಲಿ ನಡೆದ ಕುಕ್ಕರ್ ಸ್ಪೋಟ ಪ್ರಕರಣವನ್ಬು ಸರಕಾರ ಗಂಭೀರವಾಗಿ ಪರಿಗಣಿಸಿ ಇದರ ಹಿಂದಿರುವ ವ್ಯವಸ್ಥಿತ ಜಾಲವನ್ನು ಪತ್ತೆ ಹಚ್ಚಿ ಭಯೋತ್ಪಾದಕ ಮೂಲವನ್ನು ಬೇಧಿಸಬೇಕು ಎಂದು ಆರ್ .ಎಸ್ .ಎಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರು ಒತ್ತಾಯಿಸಿದ್ದಾರೆ.ನಂದಾವರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದೊಗೆ ಮಾತನಾಡಿದ ಅವರು, ರಾಜ್ಯದ ದ.ಕ.ಜಿಲ್ಲೆ ಭಯೋತ್ಪಾದಕ ಸಂಘಟನೆಯ ತಾಣವಾಗುತ್ತಿರುವುದು ದುರ್ದೈವ
ಬೆಳ್ತಂಗಡಿ: ಪುದುವೆಟ್ಟು ಸಮೀಪದ ಪಲ್ಲದಪಲ್ಕೆ ಎಂಬಲ್ಲಿ ಒಂದೇ ಕುಟುಂಬದ ಇಬ್ಬರ ಮೃತದೇಹ ಮನೆ ಅಂಗಳದಲ್ಲಿ ಪತ್ತೆಯಾಗಿದ್ದು ಕಾಡಿನ ವಿಷ ಪೂರಿತ ಅಣಬೆಯ ಸೇವನೆಯೇ ಸಾವಿಗೆ ಕಾರಣ ಎಂದು ಸಂಶಯಿಸಲಾಗಿದೆ. ಮೃತರನ್ನು ಪಲ್ಲದಪಲ್ಕೆ ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(75) ಹಾಗು ಇವರ ಪುತ್ರ ಓಡಿ(45) ಮೃತಪಟ್ಟವರು. ಬಡ ಕುಟುಂಬದ ಮನೆಯಲ್ಲಿ ಮನೆ ಯಾಜಮಾನ ಗುರುವ ಸಹಿತ ಇಬ್ಬರು ಪುತ್ರರು ವಾಸವಾಗಿದ್ದರು. ಮಂಗಳವಾರ ಇವರ ಇಬ್ಬರ ಮೃತದೇಹ ಮನೆ ಮುಂಭಾಗ
ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು ಎಂಬುದು ಕೆಲವರ ಉದ್ದೇಶ. ಆರ್ಥಿಕ ಶಕ್ತಿಕೇಂದ್ರದಲ್ಲಿ ಕೋಮುಗಲಭೆ ಸೃಷ್ಟಿಸುವ ಷಡ್ಯಂತ್ರ ನಡೆದಿದೆ ಎಂದು ಅವರು ಆರೋಪಿಸಿದರು. ಕರ್ನಾಟಕದಲ್ಲಿ ಸರಣಿ ಕೊಲೆಗಳು ನಡೆದಿದ್ದವು. ರಾಜ್ಯವನ್ನು ಶಾಂತಿ ಸುವ್ಯವಸ್ಥೆ ಕೆಡಿಸುವ ಕೆಲಸ ನಡೆಯುತ್ತಿದೆ. ಪಿಎಫ್ ಐ ಬ್ಯಾನ್
ಮೂಡುಬಿದಿರೆ ಪ್ರಾಂತ್ಯ ಗ್ರಾಮದ ನಿವಾಸಿಯೊಬ್ಬರು ಉಪ್ಪಿನಂಗಡಿಯಲ್ಲಿರುವ ತಾಯಿಯ ಆರೋಗ್ಯ ವಿಚಾರಿಸಿ ತನ್ನ ಮನೆಗೆ ಮರಳಿದಾಗ ಅವರ ಸಂಬಂಧಿಕರು ಕೂಡಿ ಹಾಕಿ ದರೋಡೆ ಮಾಡಿರುವ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡುಬಿದಿರೆ ಪುರಸಭೆ ವ್ಯಾಪ್ತಿ ಪ್ರಾಂತ್ಯ ಗ್ರಾಮದ ಅತ್ತೂರು ನಸೀಬ್ ಎಂಬವರು ತಾಯಿ ಆರೋಗ್ಯ ವಿಚಾರಿಸಿ ತಮ್ಮ ಮನೆಗೆ ನ.11ರಂದು ಬಂದಾಗ, ಅವರ ಮಾವ ಇಸ್ಮಾಯಿಲ್, ತೋಡಾರು ಶರೀಫ್ ಹಾಗೂ ಇತರ ನಾಲ್ವರು ಮನೆಯಲ್ಲಿದ್ದ ಟಿ.ವಿ,




























