Home Blog Left SidebarPage 700

ನ.21ರಿಂದ ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹೋತ್ಸವ

ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿ ಇಲಾಖೆ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಟಿ ಮಹೋತ್ಸವ-2022 ಇಂದಿನಿಂದ ಆರಂಭಗೊಂಡು ಡಿಸೆಂಬರ್ 5ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ ತಿಳಿಸಿದರು.

ಬೀಬಿಲಚ್ಚಿಲ್‍ನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಫೆ.2ರಿಂದ 6ರ ವರೆಗೆ ಬ್ರಹ್ಮಕಲಶೋತ್ಸವ, ನಾಗಮಂಡಲೋತ್ಸವ ಆಮಂತ್ರಣ ಪತ್ರಿಕೆ ಅನಾವರಣ, ನಿಧಿ ಸಂಗ್ರಹ, ಸಮಾಲೋಚನಾ ಸಭೆ

ಮಂಗಳೂರಿನ ಅದ್ಯಪಾಡಿ ಬೀಬಿಲಚ್ಚಿಲ್‍ನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದದ ಜೀರ್ಣೋದ್ಧಾರ ಕಾಮಗಾರಿ ಹಾಗೂ ಮುಂದಿನ ಫೆಬ್ರವರಿ 2ರಿಂದ 6ರ ವರೆಗೆ ಬ್ರಹ್ಮ ಕಲಶೋತ್ಸವ ಹಾಗೂ ನಾಗಬ್ರಹ್ಮಮಂಡಲೋತ್ಸವದ ಸಮಾಲೋಚನಾ ಸಭೆಯು ನಡೆಯಿತು. ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಪ್ರಾರ್ಥನೆ, ದೀಪಪ್ರಜ್ವಲನೆ, ಬ್ರಹ್ಮ ಕಲಶ ಬ್ರಹ್ಮ ನಾಗಮಂಡಲ ಆಮಂತ್ರಣ ಪತ್ರಿಕೆ ಅನಾವರಣ ನಿಧಿ ಸಂಗ್ರಹ ಮುಂದಿನ ಕಾರ್ಯಕ್ರಮದ ಬಗ್ಗೆ ಸಮಾಲೋಚನೆ ಸಭೆ ಶ್ರೀ ಮಂಜುನಾಥ ಭಂಡಾರಿ ಮೂಡುಶೆಡ್ಡೆಯವರ

ಬೈಂದೂರು : ಗಜ್ಞಾರ ಎನ್ ಕ್ಲೇವ್ ನೂತನ ಕಟ್ಟಡ ಉದ್ಘಾಟನೆ

ಬೈಂದೂರು: ಪ್ರಮೋದ್ ಶಿಪ್ಲಾ ಪೂಜಾರಿ ಅವರು ಗಜ್ಞಾರ ಮನೆತನದ ಹೆಸರಿನಲ್ಲಿ ಗಜ್ಞಾರ ಎನ್ ಕ್ಲೇವ್ ಎಂಬ ನೂತನ ಖಾಸಗಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಬೈಂದೂರಿನಲ್ಲಿ ನಡೆಯಿತು. ಕಟ್ಟಡದ ಉದ್ಘಾಟನೆ ಬೈಂದೂರು ಕ್ಷೇತ್ರದ ಶಾಸಕ ಬಿ ಎಂ ಸುಕುಮಾರ್ ಶೆಟ್ಟಿ ನೆರವೇರಿಸಿದರು. ಬಳಿಕ ಮಾತನಾಡಿ ಕಂಬದಕೋಣೆ ಹಾಗೂ ಕೆರ್ಗಾಲು ಗ್ರಾಮವನ್ನು ದೇಶ ವಿದೇಶಗಳಿಗೆ ಪರಿಚಯಿಸಿದ ದಿವಂಗತ ಆರ್.ಕೆ ಸಂಜುರಾಯರನ್ನು ನೆನಪಿಸಿ ಈ ಕಟ್ಟಡದಿಂದ ಬರುವಂತ ಆದಾಯವನ್ನು ಸ್ವಲ್ಪ ಮಟ್ಟಿಗೆ ನಮ್ಮ

ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ವತಿಯಿಂದ ಪ್ರತಿಭಟನೆ

ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ವತಿಯಿಂದ ಕಾರ್ಮಿಕ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ದ ಕದ್ರಿ ಕೆಪಿಟಿ ಬಳಿಯಲ್ಲಿರುವ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿದರು.

ಖಿನ್ನತೆ-ಕಾರಣ ಮತ್ತು ಪರಿಹಾರ ಕುರಿತಾಗಿ ವಿಚಾರ ಸಂಕಿರಣ

ಸಮಾಜದ ಹಿರಿಯ ನಾಗರಿಕರ ಸೇವೆಗಾಗಿ ಕೆಲಸ ಮಾಡುತ್ತಿರುವ ಸೇವಾಭಾರತಿ ಪ್ರಕಲ್ಪ್ಪವಾದ`ಅನಂತ ಸೌಖ್ಯ”ದ ವತಿಯಿಂದಖಿನ್ನತೆ-ಕಾರಣ ಮತ್ತು ಪರಿಹಾರ ಎಂಬ ವಿಷಯದ ಕುರಿತು ಸಂವಾದ ಕಾರ್ಯಕ್ರಮ ವಿ.ಟಿ.ರಸ್ತೆಯ ಚೇತನಾ ಶಾಲಾ ವಠಾರದಲ್ಲಿ ಜರಗಿತು. ಕಾರ್ಯಕ್ರಮವನ್ನು ಡಾ.ಸತೀಶ್‍ರಾವ್, ಪ್ರೊಫೆಸರ್, ಮನಃಶಾಸ್ತ್ರ ವಿಭಾಗ, ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿ, ದೇರಳಕಟ್ಟೆ, ಮಂಗಳೂರು ಇವರು, ಉದ್ಘಾಟಿಸಿದರು. ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮವನ್ನು ಡಾ.ಅರುಣ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತಿಪ್ಪಣ್ಣ ಹೆಳವರ ಇವರಿಗೆ ಅಭಿನಂದನಾ ಕಾರ್ಯಕ್ರಮ

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಖಾನಾಪುರ ಗ್ರಾಮದ ಶ್ರೀ ವೀರಗಂಟಿ ಮಡಿವಾಳೇಶ್ವರ ದೇವಸ್ಥಾನದಲ್ಲಿ 2022-,2023ನೇ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ತಿಪ್ಪಣ್ಣ ಹೆಳವರ ನಾಗನೂರ ಇವರಿಗೆ ಖಾನಾಪುರ ಗ್ರಾಮದ ಅಖಿಲ ಕರ್ನಾಟಕ ಹೆಳವ ಸಮಾಜದಿಂದ ಅಭಿನಂದನಾ ಗೌರವದಿಂದ ಸನ್ಮಾನಿಸಿದರು.ಈ ವೇಳೆ ಪೂಜ್ಯ ಶ್ರೀ ಕಲ್ಯಾಣದಯ್ಯ ಸ್ವಾಮೀಜಿಗಳು ಬಸನಗೌಡ ಪಾಟೀಲ. ಸೋಮಶೇಖರಗೌಡ ಚಿರದಿನ್ನಿ, ದೇವೇಂದ್ರ ಹೆಳವರ, ಪರಸು ಹೆಳವರ ಇಸ್ಮೈಲ್ ಹಳೆಮನಿ

ರಸ್ತೆ ಅಪಘಾತಕ್ಕೆ ಯುವಕ ಬಲಿ

ಮೂಡುಬಿದಿರೆ: ಮರಣ ಹೊಂದಿದ್ದ ಅಜ್ಜಿಯ ಕಾರ್ಯವನ್ನು ಮುಗಿಸಿ ಬರುತ್ತಿದ್ದ ಸಂದರ್ಭದಲ್ಲಿ ಮೊಮ್ಮಗ ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ಮೂಡುಬಿದಿರೆ ತಾಲೂಕಿನ ಕಾಂತವಾರ ಕ್ರಾಸ್ ಬಳಿ ನಿನ್ನೆ ತಡರಾತ್ರಿ ನಡೆದಿದೆ.ಮೂಲತ: ಚಿಕ್ಕಮಂಗಳೂರಿನವರಾಗಿದ್ದು ಇದೀಗ ಮಹಾವೀರ ಕಾಲೇಜು ಬಳಿಯ ರಾಣಿಕೇರಿ ನಿವಾಸಿಯಾಗಿರುವ ರಾಜೇಶ್ (28ವ) ರಸ್ತೆ ಅಪಘಾತಕ್ಕೆ ಬಲಿಯಾದ ವ್ಯಕ್ತಿ. ರಾಜೇಶ್ ಅವರ ಅಜ್ಜಿ ಬಾಳೆ ಹೊನ್ನೂರಿನಲ್ಲಿ ನಿನ್ನೆ (ಭಾನುವಾರ) ಬೆಳಿಗ್ಗೆ ಮರಣ ಹೊಂದಿದ್ದು ಅವರನ್ನು

ಚಲಿಸುತ್ತಿದ್ದ ಅಟೋರಿಕ್ಷಾದೊಳಗೆ ಸ್ವೋಟ : ಇದೊಂದು ಭಯೋತ್ಪಾದಕ ಕೃತ್ಯ ಎನ್ನುವುದು ಖಚಿತ! -ಡಿಜಿಪಿ

ಚಲಿಸುತ್ತಿದ್ದ ಅಟೋರಿಕ್ಷಾ ಸೊಳಗೆ ಸ್ವೋಟ ಉಂಟಾಗಿ ಪ್ರಯಾಣಿಕ ಮತ್ತು ಚಾಲಕ… ಗಾಯಗೊಂಡಿರುವ ಪುಟನೆ ನಗರದ ಕಂಕನಾಡಿ ಪೆÇಲೀಸ್ ಠಾಣೆ ಸಮೀಪದ ನಾಗುರಿಯಲ್ಲಿ ಶನಿವಾರ ಸಂಜೆ ಸಂಭವಿಸಿದೆರಿಕ್ಷಾದಲ್ಲಿ ಸ್ಫೋಟಗೊಂಡ ಸ್ಥಿತಿಯಲ್ಲಿ ಕುಕ್ಕರ್ ಪತ್ತೆ ಯಾಗಿದೆ. ಆಟೋರಿಕ್ಷಾದ ಒಳಗಿನ ಕೆಲವು ಭಾಗಗಳು ಸುಟ್ಟು ಹೋಗಿವೆ. ಪ್ರಯಾಣಿಕನ ಚೀಲದಲ್ಲಿದ್ದ ಪರಿಕರದಿಂದ ಬೆಂಕಿ ಹತ್ತಿಕೊಂಡಿದೆ’ ಎನ್ನಲಾಗಿದೆ. ರಿಕ್ಷಾಕ್ಕೆ ಆಟೋ ಎಲ್ ಪಿಜಿ ಕಿಟ್ ಅಳವಡಿಸಲಾಗಿತ್ತು ಬೆಂಕಿಗೆ

ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹ 2022

ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹ 2022ರ ಅಂಗವಾಗಿ ನವೆಂಬರ್ 20, 2022 ರ ಭಾನುವಾರದಂದು, ಸಮುದಾಯದಲ್ಲಿ ಜಾಗೃತಿ ಮೂಡಿಸಲು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಹೊರರೋಗಿ ವಿಭಾಗದ ಮುಂಭಾಗದಲ್ಲಿ ‘ಸೈಕಲ್ ಜಾಥಾ’ ನಡೆಯಿತು. ಮಾಹೆ ಮಣಿಪಾಲದ ಉಪಕುಲಪತಿ, ಲೆಫ್ಟಿನೆಂಟ್ ಜನರಲ್ (ಡಾ) ಎಂ. ಡಿ. ವೆಂಕಟೇಶ್ ಅವರು ಈ ಜಾಥಕ್ಕೆ ಚಾಲನೆ ನೀಡಿದರು. ಮಹಾರಾಷ್ಟ್ರ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ನಾಶಿಕ್ ಇಲ್ಲಿನ ಉಪಕುಲಪತಿ ಲೆಫ್ಟಿನೆಂಟ್ ಜನರಲ್

ತೋಕೂರು ಗುತ್ತು ವಾರಿಜಾಕ್ಷಿ ಶೆಟ್ಟಿ ನಿಧನ

ಸುರತ್ಕಲ್ : ತೋಕೂರು ಗುತ್ತು ಮನೆತನದ ಹಿರಿಯ ಚೇತನ ವಾರಿಜಾಕ್ಷಿ ಶೆಟ್ಟಿ. (ದಿ. ಬಂಬ್ರಾಣ ಕೆಳಗಿನಬೈಲು ಶಂಕರ ಶೆಟ್ರ ಧರ್ಮಪತ್ನಿ ) ಯವರು ತಮ್ಮ 90 ನೇ ವಯಸ್ಸಿನಲ್ಲಿ ನವಂಬರ್ 20 ರಂದು ಮುಂಜಾನೆ ಸ್ವಗೃಹದಲ್ಲಿ ಇಹಲೋಕವನ್ನು ತ್ಯಜಿಸಿದ್ದಾರೆ. ಮೃತರು ಪುತ್ರರಾದ ಉದ್ಯಮಿ ತೋಕೂರುಗುತ್ತು ಶರತ್ಚಂದ್ರ ಶೆಟ್ಟಿ ಮತ್ತು ರತ್ನಶೇಖರ ಶೆಟ್ಟಿ ಹಾಗೂ ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.