Home Blog Left SidebarPage 709

ಬೆಂಗಳೂರು : ಅರಮನೆಯಂತೆ ಕಂಗೋಳಿಸುತ್ತಿದೆ ಕೆಂಪೇಗೌಡ ವಿಮಾನ ನಿಲ್ದಾಣ

ದೇಶಿ ಹಾಗೂ ವಿದೇಶಿ ಪ್ರಯಾಣಿಕರಿಗೆ ಐಶಾರಾಮಿ ಸೇವೆಯನ್ನು ಇಲ್ಲಿ ಒದಗಿಸಲಾಗುತ್ತದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನವ ವಿನ್ಯಾಸದ ಹೈಟೆಕ್ ನಿಲ್ದಾಣ ಅನಾವರಣಗೊಂಡಿದೆ ಟರ್ಮಿನಲ್ 2 ಅನ್ನು ಉದ್ಯಾನ ನಗರಿ ಬೆಂಗಳೂರಿನ ಗೌರವಾರ್ಥವಾಗಿ ವಿನ್ಯಾಸಗೊಳಿಸಲಾಗಿದೆ. ಉದ್ಯಾನವನದಲ್ಲಿ ನಡೆದಂತ ಅನುಭವವನ್ನು ಇದು ಪ್ರಯಾಣಿಕರಿಗೆ ನೀಡುತ್ತದೆ. ಬೆಂಗಳೂರಿನ ಕೆಂಪೇಗೌಡ

ಮಳಲಿಪೇಟೆ ಮಸೀದಿ ವಿವಾದ ಪ್ರಕರಣ : ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಮೇಲ್ಮನವಿ ಸಲ್ಲಿಕೆಗೆ ನಿರ್ಧಾರ

ಮಳಲಿಪೇಟೆ ಮಸೀದಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು 3ನೆ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯವು ಬುಧವಾರ ನೀಡಿದ ತೀರ್ಪಿನ ವಿರುದ್ಧ ರಾಜ್ಯ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ತಿಳಿಸಿದ್ದಾರೆ. ದ.ಕ.ಜಿಲ್ಲಾ ವಕ್ಫ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ಕಾಯ್ದೆಯ ಪ್ರಕಾರ ವಕ್ಫ್‍ಗೆ ಸಂಬಂಧಿಸಿದ

ಸತೀಶ್ ಜಾರಕಿಹೊಳಿ ಹೇಳಿಕೆ ವಿರುದ್ಧ ಕಾರ್ಕಳದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ

ಕಾರ್ಕಳ: ಕಾಂಗ್ರೆಸ್‍ನ ಕುಟಿಲ ರಾಜಕೀಯದ ಪರಮಾವಧಿಯೆ ಕಾಂಗ್ರೆಸ್ ಮುಖಂಡ ಸತೀಶ್ ಜಾರಕಿಹೊಳೆ ಹಿಂದೂ ಶಬ್ದದ ಅವಹೇಳನಕಾರಿ ಹೇಳಿಕೆ. ಕಾಂಗ್ರೆಸ್‍ನ ಹೀನ ರಾಜಕಾರಣದ ಬಗ್ಗೆ ಪ್ರತಿ ಹಿಂದೂವಿನಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದ್ದು ಹಿಂದುತ್ವ ಪ್ರತಿ ಹಿಂದೂ ಜೀವ ತ್ಯಾಗಕ್ಕೂ ಸಿದ್ಧರಿರಬೇಕಿದೆ ಎಂದು ಗೆರುಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಮನಿರಾಜ ಶೆಟ್ಟಿ ಹೇಳಿದರು. ಬಿಜೆಪಿ ಕಾರ್ಕಳ ಇದರ ವತಿಯಿಂದ ಕಾಂಗ್ರೆಸ್ ಸತೀಶ್ ಜಾರಕಿಹೊಳಿ ವಿರುದ್ಧ ಬಸ್

ಪ್ರತಿ ದಿನ ಸೂರ್ಯ ನಮಸ್ಕಾರ ಏಕೆ ಮಾಡಬೇಕು?

ಪ್ರತಿ ದಿನ ಸೂರ್ಯ ನಮಸ್ಕಾರವನ್ನು ನಿಧಾನವಾಗಿ 5-10 ನಿಮಿಷಗಳ ಕಾಲ ಮಾಡುವುದ್ದರಿಂದ ಸುಮಾರು 20 ರಿಂದ 30 ಕ್ಯಾಲೊರಿಗಳನ್ನು ಕಡಿಮೆ ಮಾಡಲು ಸಾಧ್ಯವಿದೆ ಎಂದು ಸಲಹೆ ನೀಡುತ್ತಾರೆ. ಸೂರ್ಯ ನಮಸ್ಕಾರಗಳು ಅನೇಕ ಜನರ ಫಿಟ್‌ನೆಸ್ ದಿನಚರಿಗಳ ಅತ್ಯಗತ್ಯ ಪ್ರಮುಖವಾದುದಾಗಿದೆ. ಇದು ನಿಮ್ಮ ದೇಹದ ಹೆಚ್ಚುವರಿ ತೂಕವನ್ನು ಇಳಿಸಲು ಸಹಾಯಮಾಡುತ್ತದೆ. ಇದು ಒಂದು ಉತ್ತಮ ಅಭ್ಯಾಸದ ವ್ಯಾಯಾಮವಾಗಿದ್ದು, ನಿಮಗೆ ಉತ್ತಮ ಫಲಿತಾಂಶವನ್ನು ನೀಡಲು ಪೂರಕವಾಗಿದೆ.  ಏಕೆ

ಮೂಡುಬಿದಿರೆ : ಎಮ್ಮೆ ಮಾಂಸ ಮಾರಾಟ ಮಳಿಗೆಗೆ ಪರವಾನಿಗೆ ನೀಡದಂತೆ ಹಿಂಜಾವೇಯಿಂದ ಮನವಿ

ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿ ಎಮ್ಮೆ ಮಾಂಸ ಮಾರಾಟ ಮಳಿಗೆಯನ್ನು ತೆರೆಯಲು ಪರವಾನಿಗೆ ನೀಡಬಾರದೆಂದು ಆಗ್ರಹಿಸಿ ಮೂಡುಬಿದಿರೆ ತಾಲೂಕು ಹಿಂದೂ ಜಾಗರಣ ವೇದಿಕೆಯು ಪುರಸಭಾ ಮುಖ್ಯಾಧಿಕಾರಿ ಇಂದು ಎಂ.ಅವರಿಗೆ ಮನವಿಯನ್ನು ಸಲ್ಲಿಸಿದರು.ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಸಹ ಸಂಯೋಜಕ್ ಸಮಿತ್ ರಾಜ್ ದರೆಗುಡ್ಡೆ ಮಾತನಾಡಿ ನಮ್ಮ ಸಂಘವು ನಿರಂತರವಾಗಿ ಗೋಹತ್ಯೆ, ಗೋ ಕಳ್ಳ ಸಾಗಾಟಣೆ ಮತ್ತು ಕಾನೂನು ಬಾಹಿರ ಕಸಾಯಿಖಾನೆ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿಕೊಂಡು

ಆಲೂರಿನಲ್ಲಿ ವ್ಯಕ್ತಿಯ ಮೇಲೆ ಕಾಡಾನೆ ದಾಳಿ

ಆಲೂರು ತಾಲೂಕಿನ ಪಾಳ್ಯ ಹೋಬಳಿ ನೀಡನೂರು ಗ್ರಾಮದ ದೇವರಾಜು ಎಂಬುವರನ್ನು 15 ದಿನದ ಹಿಂದೆ ಕಾಡಾನೆ ದಾಳಿ ಮಾಡಿ ಪ್ರಾಣಾಪಯದಿಂದ ಪಾರಾಗಿ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಅರಣ್ಯ ವಲಯ ಅಧಿಕಾರಿ ಮರಿಸ್ವಾಮಿ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅರಣ್ಯ ವಲಯ ಅಧಿಕಾರಿ ಮರಿಸ್ವಾಮಿಯವರು ಮೇಲಾಧಿಕಾರಿಯವರ ಸಮ್ಮುಖದಲ್ಲಿ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲು

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಅವರಿಂದ ಭಾಶಾ ಮಂಡಳ್ ಭೇಟಿ.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಮನೋಹರ್ ಕಾಮತ್ ಅವರು ಕೊಂಕಣಿ ಮಾತೃಭಾಷೆ ಹಾಗೂ ಕೊಂಕಣಿ ಸಂಸ್ಕೃತಿಯ ಕಾರಣಕ್ಕಾಗಿ 49ವರುಷಗಳ ಮೊದಲು ಆರಂಭವಾಗಿ ಕೊಂಕಣಿ ಲೋಕ ಮಹಾ ಮೇಳವನ್ನು ಮಂಗಳೂರು ನಗರದಲ್ಲಿ ಸಂಘಟನೆ ಮಾಡಿದ ಕೊಂಕಣಿ ಭಾಶಾ ಮಂಡಳ್ ಕರ್ನಾಟಕ ಇದರ ಬಿಇಎಮ್ ಸ್ಕೂಲ್ ಕಂಪಂವ್ಡ್ ಕಾರ್ ಸ್ಟ್ರೀಟ್ ಇಲ್ಲಿನ ನೂತನ ಕಛೇರಿಯ ಭೆಟಿ ಮಾಡಿ ಸಂವಾದ ನಡೆಸಿದರು.ಭಾಶಾ ಮಂಡಳ್ ಅಂತಹ ಸಂಸ್ಥೆಯ ಜೊತೆಯಲ್ಲಿ ಕೊಂಕಣಿ ಕಾರ್ಯಕ್ರಮ ಮಾಡುವ ಇಚ್ಚೆ ಇದ್ದು ನೂತನ

ಮಂಗಳೂರು : ಜಾಗೃತಿ ತಿಳುವಳಿಕೆ ಸಪ್ತಾಹದ ಸಮಾರೋಪ ಸಮಾರಂಭ

ರಾಜ್ಯದ ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಆಡಳಿತದಿಂದ ವಿದೇಶಿ ಹೂಡಿಕೆದಾರರು ಪ್ರಭಾವಿತರಾಗಿದ್ದು, ಅದರ ಫಲವಾಗಿ ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಕೋಟಿ ಹೂಡಿಕೆಯ ಒಪ್ಪಂದಗಳಾಗಿರುವುದು ಹೆಮ್ಮೆಯ ವಿಷಯ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಹರ್ಷ ಪಿ.ಎಸ್. ಅವರು ಹರ್ಷ ವ್ಯಕ್ತ ಪಡಿಸಿದರು. ನವ ಮಂಗಳೂರು ಬಂದರು ಪ್ರಾಧಿಕಾರದಿಂದ ಎನ್.ಎಂ.ಪಿ.ಎಯ ಬಿ.ಡಿ.ಸಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ

ಭೀಮಾ ಜ್ಯೂವೆಲರ್ ನಿಂದ ಬ್ಯಾರಿಕೇಡ್ ಕೊಡುಗೆ -ಉಡುಪಿ ಸಂಚಾರಿ ಪೊಲೀಸ್ ಠಾಣೆಗೆ ಹಸ್ತಾಂತರ

ಉಡುಪಿಯ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಭೀಮಾ ಜ್ಯೂವೆಲರ್ ವತಿಯಿಂದ ಉಡುಪಿ ಸಂಚಾರಿ ಪೊಲೀಸ್ ಠಾಣೆಗೆ ಬ್ಯಾರಿಕೇಡ್‌ಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.ಉಡುಪಿ ಜಿಲ್ಲೆಯಲ್ಲಿರುವ ಹೆಸರಾಂತ ಚಿನ್ನಾಭರಣ ಸಂಸ್ಥೆಯಾದ ಭೀಮ ಜ್ಯೂವೆಲರ್ ಸಮಾಜಿಕ ಸೇವೆಯಲ್ಲೂ ಮುಂಚೂಣಿಯಲ್ಲಿದೆ. ಇದೀಗ ಉಡುಪಿ ಜಿಲ್ಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಬ್ಯಾರಿಕೇಡ್‌ನ್ನು ಕೊಡುಗೆಯಾಗಿ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಭೀಮ ಜ್ಯುವೆಲ್ರ‍್ಸ್ನ ಸೀನಿಯರ್ ಮೇನೆಜರ್

ಕಾನೂನಿನ ಅರಿವಿನ ಬಗ್ಗೆ ತರಬೇತಿ ಶಿಬಿರ – ಕಾಸರಗೋಡು ಕಾನೂನು ಸೇವಾ ಪ್ರಾಧಿಕಾರದಿಂದ ಕಾರ್ಯಕ್ರಮ

ಮಂಜೇಶ್ವರ: ಕಾಸರಗೋಡು ಕಾನೂನು ಸೇವಾ ಪ್ರಾಧಿಕಾರದ ನೇತೃತ್ವದಲ್ಲಿ ಕಾನೂನಿನ ಅರಿವಿನ ಬಗ್ಗೆ ತರಬೇತಿ ಶಿಬಿರ ಹಮ್ಮಿಕೊಳ್ಳಲಾಯಿತು.ಮಂಜೇಶ್ವರ ಗೋವಿಂದ ಪೈ ಗಿಳಿವಿಂಡು ಸಭಾಂಗಣದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಸದಸ್ಯ ಕೆ ಆರ್ ಜಯಾನಂದ ರವರ ಅಧ್ಯಕ್ಷತೆಯಲ್ಲಿ ನಡೆದ ತರಭೇತಿ ಶಿಬಿರವನ್ನು ಜಿಲ್ಲಾ ನ್ಯಾಯಾಧೀಶ ಸಿ ಕೃಷ್ಣ ಕುಮಾರ್ ಉದ್ಘಾಟಿಸಿದರು. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಕ್ಕಳ ದೌರ್ಜನ್ಯ ಹಾಗೂ ಹಿರಿಯ ನಾಗರಿಕರಿಗೆ ಸಿಗುವ