ಪುತ್ತೂರು : ನವ ವಿವಾಹಿತೆಯೊಬ್ಬರು ಪತಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲ್ಲೂಕಿನ ಮಾಡನ್ನೂರು ಗ್ರಾಮದ ಸಾಂತ್ಯ ಎಂಬಲ್ಲಿ ನಡೆದಿದೆ. ಸಾಂತ್ಯ ನಿವಾಸಿ ಜಯಪ್ರಕಾಶ್ ಅವರ ಪತ್ನಿ ವೈಶಾಲಿ (26) ಆತ್ಮಹತ್ಯೆ ಮಾಡಿಕೊಂಡವರು. ಜಯ ಪ್ರಕಾಶ್ ಹಾಗೂ ವೈಶಾಲಿ ಮದುವೆ 7 ತಿಂಗಳ ಹಿಂದೆ ನಡೆದಿತ್ತು, ಶನಿವಾರ ಸಂಜೆ ಪತಿಯ
ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್೧೮ ಕಾವೂರು ವ್ಯಾಪ್ತಿಯ ಆಕಾಶಭವನ ಮುಖ್ಯ ರಸ್ತೆಯನ್ನು ಮಹಾತ್ಮಗಾಂಧಿ ಯೋಜನೆಯಡಿ ೧ ಕೋಟಿ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಪೂರ್ಣವಾಗಿದ್ದು ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಉದ್ಘಾಟಿಸಿದರು. ಮೇಯರ್ ಜಯಾನಂದ ಅಂಚನ್, ಸ್ಥಳೀಯ ಮ.ನ.ಪಾ ಸದಸ್ಯೆ ಗಾಯತ್ರಿ ಎ ರಾವ್,ಕಾವೂರು ೨ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಪ್ರಜ್ವಲ್ ಶೆಟ್ಟಿ, ಬೂತ್ ಅಧ್ಯಕ್ಷರಾದ ಸಚಿನ್ ಶೆಟ್ಟಿ, ಪ್ರಮುಖರಾದ ಮಂಜುನಾಥ್
ಉಳ್ಳಾಲ: ರಾ.ಹೆ. 66 ರಲ್ಲಿ ಸಂಚರಿಸುತ್ತಿದ್ದ ಸ್ಕೂಟರಿಗೆ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಿಂದ ಹೊರಬರುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಜೆಪ್ಪು ತಂದೊಳಿಗೆ ನಿವಾಸಿ ಗಂಗಾಧರ್ (45 ಹಾಗೂ ಕೊಣಾಜೆ ಪಜೀರು ನಿವಾಸಿ ನೇತ್ರಾವತಿ(48) ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಕಲ್ಲಾಪು ಬಳಿ ಸಂಭವಿಸಿದೆ. ಸ್ಕೂಟರಿನಲ್ಲಿದ್ದ ಮೃತ ನೇತ್ರಾವತಿ ಅವರ ಮಗಳು ಮೋಕ್ಷಾ(4), ಹಾಗೂ ಅಕ್ಕನ ಮಗ ಜ್ಞಾನೇಶ್ ಗಂಭೀರ ಗಾಯಗೊಂಡಿದ್ದಾರೆ. ಗಂಗಾಧರ್ ಅವರು ಪರಿಚಯದ
ಮೂಡುಬಿದಿರೆ: ದ.ಕ ಜಿಲ್ಲೆಯ ರೈತರಿಗೆ ಕುಮ್ಕಿ ಹಕ್ಕಿಗೆ ಆತನೇ ಹಕ್ಕುದಾರನೆಂದು ಘೋಷಿಸಿ ಹಕ್ಕುಪತ್ರವನ್ನು ನೀಡಬೇಕು ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಸರಕಾರವು ಈಡೇರಿಸಬೇಕೆಂದು ಒತ್ತಾಯಿಸಿ ನ.10 ರಂದು ಮೂಡುಬಿದಿರೆ ತಾಲೂಕಿನಾದ್ಯಾಂತ ರೈತರ ಬೃಹತ್ ಹಕ್ಕೊತ್ತಾಯ ಜಾಥವನ್ನು ಹಮ್ಮಿಕೊಳ್ಳಲಾಗಿದೆ ಎಂದು ದ.ಕ ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಜಾಥದಲ್ಲಿ ಮೂಡುಬಿದಿರೆಯ 25
ಕಾಪುವಿನಲ್ಲಿ ನಡೆಯಲಿರುವ ಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿಗಳು ಬರುವವರಿದ್ದು, ಕಾರ್ಯಕ್ರಮ ಕಾಪುವಿನಲ್ಲಿ ನಡೆಯುತ್ತಿದ್ದರೂ ವ್ಯಾಪಾರಿಗಳಿಗೆ ಯಾವುದೇ ಸಮಸ್ಯೆಯಾಗದು ಎಂಬುದಾಗಿ ಉಸ್ತುವಾರಿ ಸಚಿವ ಅಂಗಾರ ಹೇಳಿದರು.ಅವರು ಕಾಪುವಿನ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಇದು ಪಕ್ಷದ ಕಾರ್ಯಕ್ರಮ ಆಗಿದ್ದು ಪೇಟೆ ಒಳಭಾಗದಲ್ಲಿ ನಡೆಯುತ್ತಿದ್ದರೂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವೆಡೆ ಪಿಎಫ್ಐ, ಎಸ್ಡಿಪಿಐ ಮುಖಂಡರ ಮನೆಗಳ ಮೇಲೆ ಎನ್ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು, ಮೂವರನ್ನು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಡೆ ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಎನ್ಐಎ ಅಧಿಕಾರಿಗಳು ಇಂದು ಮುಂಜಾನೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಐಶಾರಾಮಿ ಹಾಗೂ ಕೈಗೆಟಕುವ ದರದಲ್ಲಿ ಮನೆಗಳನ್ನು ನಿರ್ಮಿಸಿ ಗ್ರಾಹಕರಿಗೆ ಹಸ್ತಾಂತರಿಸುತ್ತಿರುವ ಮುಕುಂದ್ ಎಂಜಿಎಂ ರಿಯಾಲ್ಟಿ' ಸಂಸ್ಥೆಯು ಇದೀಗ ನಗರದ ಜನತೆಗೆ ಎಲ್ಲಾ ಸೌಕರ್ಯಗಳನ್ನು ಒಳಗೊಂಡ ಅಪಾರ್ಟ್ಮೆಂಟ್ಕೇದಾರ್-ಹೈ ಲಿವಿಂಗ್ ಲಕ್ಶುರಿ ಹೋಮ್ಸ್’ ಎಂಬ ವಸತಿ ಸಮುಚ್ಚಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು. ಮಂಗಳೂರಿನ ಜನತೆಯ ಆವಶ್ಯಕತೆಯನ್ನು ಮನಗಂಡಿರುವ `ಮುಕುಂದ್ ಎಂಜಿಎಂ ರಿಯಾಲ್ಟಿ’ ಸಂಸ್ಥೆಯು ಆಧುನಿಕ ಸೌಲಭ್ಯಗಳನ್ನು
ಸುಳ್ಯ ತಾಲೂಕಿನ ವಿದ್ಯಾರ್ಥಿನಿ ಅಪೂರ್ವ ಗೋಕುಲ್ದಾಸ್ ರಚಿಸಿರುವ ಪಂಜುರ್ಲಿ ದೈವದ ಚಿತ್ರ ಎಲ್ಲರ ಗಮನ ಸೆಳೆದಿದೆ. ರಿಷಬ್ ಶೆಟ್ಟಿ ನಿರ್ದೇಶನದ ಕನ್ನಡ ಚಲನ ಚಿತ್ರ ಕಾಂತಾರದಲ್ಲಿ ಮೂಡಿ ಬಂದ ಪಂಜುರ್ಲಿ ದೈವದ ಚಿತ್ರವನ್ನು ಅಪೂರ್ವ ಗೋಕುಲ್ದಾಸ್ ಮನಮೋಹಕವಾಗಿ ರಚಿಸಿ ಮೆಚ್ಚಿಗೆ ಗಳಿಸಿದ್ದಾಳೆ. ಅಪೂರ್ವ ಸುಳ್ಯ ನಗರ ಪಂಚಾಯತ್ ಮಾಜಿ ಸದಸ್ಯ ಕೆ.ಗೋಕುಲ್ದಾಸ್ ಅವರ ಪುತ್ರಿ. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಎಂಟನೇ ತರಗತಿಯ
ಮಂಜೇಶ್ವರ: ಜಗತ್ತಿನ ಮಲಯಾಳಿಗಳಿಗೆ ಕೇರಳದ ಬಗ್ಗೆ ವಿಭಿನ್ನ ಅಭಿವ್ಯಕ್ತಿ ನೀಡುವ ಹಾಗೂ ಕೇರಳವನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳುವ ನಿಟ್ಟಿನಲ್ಲಿ ಮಲಪ್ಪುರಂ ಜಿಲ್ಲೆಯ ಇಬ್ಬರು ಯುವಕರು ಕೇರಳದ ಅನನ್ಯತೆ ಅರಸಿ ಗ್ರಾಮಗಳ ಪ್ರವಾಸದ ಹೆಸರಿನಲ್ಲಿ ಕೇರಳದ ಉತ್ತರ ಭಾಗವಾದ ಗಡಿನಾಡ ಪ್ರದೇಶಕ್ಕೆ ತಲುಪಿದ್ದಾರೆ. ಕೇರಳ ಎಂದರೇನು ಎಂಬುದನ್ನು ತಿಳಿದುಕೊಳ್ಳಲು ಹಾಗೂ ಅಲ್ಲಿನ ಭಾಷೆ, ಸಂಸ್ಕೃತಿ, ಅಭಿರುಚಿ, ವಿವಿಧ ವ್ಯಾಪಾರ, ಕೃಷಿ, ಪ್ರವಾಸೋದ್ಯಮ ಮತ್ತಿತರ ಅಪರೂಪದ
ಉತ್ತಮ ಗುಣಮಟ್ಟದ ಹಾಗೂ ಶುಚಿ ರುಚಿಯಾದ ವಿವಿಧ ರೀತಿಯ ತಿಂಡಿ ತಿನಿಸುಗಳ ಮಾರಾಟ ಮಳಿಗೆ “ಎಂ, ಟಿ, ಆರ್. ಐಯ್ಯಂಗಾರ್ ಬೇಕರಿ & ಸ್ವೀಟ್ಸ್ ಬೆಳ್ಳಾರೆಯಲ್ಲಿ ಶುಭರಂಭಗೊಂಡಿದೆ. ಶುಭ ಸಮಾರಂಭಗಳಿಗೆ ಬೇಕಾದ ಬೇಕರಿ ಉತ್ಪನ್ನ ಮತ್ತು ಸ್ವೀಟ್ಸ್ ಹೋಲ್ ಸೇಲ್ ದರದಲ್ಲಿ ಲಭ್ಯ. ಇಂದೇ ಸಂಪರ್ಕಿಸಿ. ಎಂ, ಟಿ, ಆರ್. ಐಯ್ಯಂಗಾರ್ ಬೇಕರಿ & ಸ್ವೀಟ್ಸ್ ಬಸ್ ನಿಲ್ದಾಣದ ಎದುರುಗಡೆ ಬೆಳ್ಳಾರೆ ಮೊಬೈಲ್: 9844829959, 7795381568. ಸಂಪರ್ಕಿಸಬಹುದು.




























