ಸುರತ್ಕಲ್ ಟೋಲ್ ಗೇಟ್ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳು ಹಮ್ಮಿಕೊಂಡಿರುವ ಆಹೋರಾತ್ರಿ ಧರಣಿಯ ಪ್ರಥಮ ದಿನದ ರಾತ್ರಿಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಹೋರಾಟಗಾರರಿಗೆ ಸಾಥ್ ನೀಡಿದರು. ಧರಣಿಯ ಸ್ಥಳಕ್ಕೆ ರಾತ್ರಿ 9 ಗಂಡೆಗೆ ಬಂದ ಜೈನ್ ಅವರು, ಒಂದು ಚಾಪೆ ಹಾಗೂ ಸೊಳ್ಳೆಗಳಿಂದ ರಕ್ಷಣೆಗೆ ಒಂದು ಹೊದಿಕೆಯೊಂದಿಗೆ ಬಂದಿರುವುದು ವಿಶೇಷವಾಗಿತ್ತು. ಈ ವೇಳೆ
ಬೈಂದೂರು: ಉಡುಪಿ ಜಿಲ್ಲೆ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ.7ರಂದು ಬೈಂದೂರಿಗೆ ಆಗಮಿಸಲಿದ್ದು, ಅದರ ಪೂರ್ವಭಾವಿ ತಯಾರಿ, ಇಂದಿನಿಂದಲೇ ಕಾರ್ಯಾಚರಣೆ ಪ್ರಾರಂಭಗೊಂಡಿದ್ದು, ಸಭೆ ನಡೆಯುವ ಸ್ಥಳ ಜಿಲ್ಲಾಧಿಕಾರಿ ಕೂರ್ಮಾ ರಾವ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು, ಸಿಎಂ ಭೇಟಿ ನೀಡುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಎಲ್ಲಾ ಅಧಿಕಾರಿಗಳನ್ನು ಕರೆಸಿ ಸಮಾಲೋಚನೆ ನಡೆಸಿದರು. ಸಾವಿರ ಕೋಟಿ ರೂಪಾಯಿಗೂ ಮಿಕ್ಕಿದ ಕ್ಷೇತ್ರದ
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು ಕರಾವಳಿಯ ವಿವಿಧ ಭಾಗಗಳಲ್ಲಿ ಅತ್ಯುತ್ತಮವಾಗಿ ನಡೆದಿದೆ. ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೋಟಿ ಕಂಠ ಗಾಯನ ‘ನನ್ನ ನಾಡು ನನ್ನ ಹಾಡು’ ಕಾರ್ಯಕ್ರಮ ಜರುಗಿತ್ತು. ಉಡುಪಿ ಅಪರ ಜಿಲ್ಲಾಧಿಕಾರಿಯಾದ ವೀಣಾ ಬಿ ಎಸ್,
ಮೂಡುಬಿದಿರೆ: ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಪ್ರಗತಿ ಪ್ರತಿಮೆ ಎಂದು ನಾಮಕರಣ ಮಾಡಲು ರಾಜ್ಯದೆಲ್ಲೆಡೆಯಲ್ಲಿ ಪವಿತ್ರ ಮಣ್ಣು ಮತ್ತು ಜಲ ಸಂಗ್ರಹಣೆ ವಿಶಿಷ್ಟ ಅಭಿಯಾನವನ್ನು “ಬನ್ನಿ ನಾಡ ಕಟ್ಟೋಣ” ಎಂಬ ಘೋಷ ವಾಕ್ಯದೊಂದಿಗೆ 15 ದಿನಗಳ ವರೆಗೆ ಹಮ್ಮಿಕೊಂಡ ರಥಯಾತ್ರೆಯು ಜೈನಕಾಶಿ ಮೂಡುಬಿದಿರೆಗೆ ಆಗಮಿಸಿತು. ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ, ತಾಲೂಕು
ಮೂಡುಬಿದಿರೆ: ದ.ಕ ಜಿಲ್ಲಾಡಳಿತ ವತಿಯಿಂದ ತಾಲೂಕು ಶಿಕ್ಷಣ ಇಲಾಖೆ ಮೂಡುಬಿದಿರೆ,ಮೂಡುಬಿದಿರೆ ಪುರಸಭೆ ಹಾಗೂ ತಾಲೂಕು ತಹಶೀಲ್ದಾರ್ ಇವುಗಳ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿಕಂಠ ಗಾಯನವು ಜೈನ್ ಪೇಟೆಯ ಸಾವಿರ ಕಂಬದ ಬಸದಿಯಲ್ಲಿ ನಡೆಯಿತು. ನಂತರ ಆರ್ಶೀವಾಚಿಸಿ ಮಾತನಾಡಿದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಕನ್ನಡವನ್ನು ಭಾಷವಾರು ಕ್ರಾಂತಿಗಳ ವಿಭಜನೆಯಾಗುವ ಮೊದಲೇ ಉತ್ತಮ ಸಂಕಲ್ಪವನ್ನು ಮಾಡಿ, ಪ್ರಥಮವಾಗಿ ಕನ್ನಡ ಬಾಷೆಗೆ ಆದ್ಯತೆಯನ್ನು
ಬೆಂಗಳೂರು: ಕಾಂತಾರ ಸಿನಿಮಾ ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್ ಆಫೀಸ್ನಲ್ಲಿ ಸೌಂಡ್ ಮಾಡುತ್ತಿದೆ. ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡು ವಿವಾದ ಆಗಿತ್ತು. ಇದೀಗ ಈ ಹಾಡು ಬಳಸದಂತೆ ಕೋಯಿಕ್ಕೋಡ್ ಕೋರ್ಟ್ ಸೂಚನೆ ನೀಡಿರೋದು ಚಿತ್ರತಂಡಕ್ಕೆ ಬಿಗ್ ಶಾಕ್ ಕೊಟ್ಟಿದೆ. ಕಾಂತಾರ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಮಲಯಾಳಂ ಭಾಷೆಯ ‘ನವರಸಂ..’ ಹಾಡಿನಿಂದ ಇದನ್ನು ಕಾಪಿ ಮಾಡಿದ್ದಾರೆ ಎಂಬ ಆರೋಪವನ್ನು
ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಣಿಪಾಲ ಮತ್ತು ಮಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್ ಸಂಚಾರ ಅ. 31ರಂದು ಆರಂಭಗೊಳ್ಳಲಿದ್ದು, ತಾತ್ಕಾಲಿಕ ವೇಳಾಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ. ಈ ಹಿಂದೆ ನಿಗದಿ ಪಡಿಸಿದಂತೆ ಅಕ್ಟೋಬರ್ 27ರಂದು ಬಸ್ ಸಂಚಾರ ಆರಂಭಗೊಳ್ಳಬೇಕಿತ್ತು. ಕೆಲವು ತಾಂತ್ರಿಕ ಕಾರಣದಿಂದ ವಿಳಂಬವಾಗಿದೆ ಎಂದು ಕೆಎಸ್ಸಾರ್ಟಿಸಿ ಮೂಲಗಳು ತಿಳಿಸಿವೆ. ಮಂಗಳೂರು ರೈಲು ನಿಲ್ದಾಣ ದಿಂದ ವಿಮಾನ ನಿಲ್ದಾಣಕ್ಕೆ ಬಸ್ಸು ಬೆಳಗ್ಗೆ 6.30, 8.45,
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು ಕರಾವಳಿಯ ವಿವಿಧ ಭಾಗಗಳಲ್ಲಿ ಅತ್ಯುತ್ತಮವಾಗಿ ನಡೆಯಿತು. ಉಡುಪಿಯ ಪ್ರಖ್ಯಾತ ಆರೋಗ್ಯ ಸಂಸ್ಥೆ ಆದರ್ಶ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮವು ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ
ಸ್ಮಾರ್ಟ್ ಸಿಟಿಯಾಗಿ ಹೊರಹೊಮ್ಮುತ್ತಿರುವ ಮಂಗಳೂರು ನಗರದ ಕೆಲವು ಪ್ರದೇಶಗಳಲ್ಲಿ ಸ್ವಚ್ಚತೆಗೆ ಗಮನಹರಿಸದಿರುವುದು ವಿಷಾದನೀಯ ಸಂಗತಿ, ನಗರದ ಕದ್ರಿ ಮಲ್ಲಿಕಟ್ಟೆ ಸಮೀಪದ ವಾರ್ಡ್ ನಂಬರ್ 33ರ ಜುಗುಲ್ ಹಾಲ್ ಹಿಂಬದಿಯ ರಸ್ತೆಯಲ್ಲಿ ಮನೆಗಳ ಮುಂದೆ ಕಳೆದ ಮೂರು ದಿನಗಳಿಂದ ಚರಂಡಿ ತುಂಬಿ ಹರಿಯುತ್ತಿದೆ, ಸಮಸ್ಯೆ ಬಗೆಹರಿಸುವುದಾಗಿ ನಗರಪಾಲಿಕೆ ಅಧಿಕಾರಿಗಳು ಭರವಸೆ ನೀಡಿದ್ದಾರೆ ಆದರೆ ಇನ್ನು ಕೂಡ ಭರವಸೆ ಈಡೆರಿಲ್ಲ, ಸ್ಥಳಿಯ ನಿವಾಸಿಗಳು ಪ್ರತಿದಿನವೂ ದುರ್ವಾಸನೆಯಿಂದ
ಬಂಟ್ವಾಳ: ಸರಕಾರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ದಡ್ಡಲಕಾಡು ಇಲ್ಲಿ ಕೋಟಿಕಂಠ ಗಾಯನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಅಂಚನ್, ಪ್ರೌಢ ವಿಭಾಗದ ಅಧ್ಯಕ್ಷ ಪುರುಷೋತ್ತಮ್ ಅಂಚನ್ ಪ್ರಾಥಮಿಕ ವಿಭಾಗದ ಎಸ್ ಡಿ ಎಂ ಸಿ ಉಪಾಧ್ಯಕ್ಷ ಬಾಲಕೃಷ್ಣ, ಎಸ್ ಡಿ ಎಂ ಸಿ ಸದಸ್ಯರಾದ ರಾಮಚಂದ್ರ, ರಾಜೇಶ್ ನೆಕ್ಕರೆ,ಮನ್ಮಥರಾಜ್ ಜೈನ್, ಪ್ರವೀಣ್ ಗೌಡ,ಸರಸ್ವತಿ, ಹರ್ಷಿತ, ಹರಿಣಾಕ್ಷಿ, ಮೌರಿಸ್ ಡಿಸೋಜ, ಮುಖ್ಯ




























