Home Blog Left SidebarPage 732

ಹಾಸನ : ಎ.ಐ.ಸಿ.ಸಿ ರಾಷ್ಟಿಯ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಹಾಸನ ಜಿಲ್ಲೆ ಆಲೂರು ತಾಲೂಕಿನಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯದಿಂದ ಎ.ಐ.ಸಿ.ಸಿ ರಾಷ್ಟಿçÃಯ ಅಧ್ಯಕ್ಷರಾಗಿ ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಹುಮತದೊಂದಿಗೆ ಆಯ್ಕೆ ಮಾಡಿರುವುದಕ್ಕೆ ನಗರದ ಕೇಂದ್ರ ಭಾಗದಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಗನಾಥ್

ನನ್ನ ವಿರುದ್ದ ಮಾಡುತ್ತಿರುವ ಟ್ರೋಲ್ ನನ್ನಲ್ಲಿ ಸ್ಪೂರ್ತಿಯನ್ನು ತುಂಬುತ್ತದೆ : ಪ್ರತಿಭಾ ಕುಳಾಯಿ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಟ್ರೋಲ್ ಗಳಿಗೆ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ತಿರುಗೇಟು ನೀಡಿದ್ದು, ಟ್ರೋಲ್ ಮಾಡಿ ನನ್ನ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ,ಅದಕ್ಕೆ ಹೆದರುವ ಹೆಣ್ಣು ಮಗಳು ಅಲ್ಲ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಮಂಗಳೂರಿನ ಮಹಾಜನಗಳೇ ನೀವು ನನ್ನ ವಿರುದ್ದ ಮಾಡುತ್ತಿರುವ ಟ್ರೋಲ್ ನನ್ನಲ್ಲಿ ಇನ್ನಷ್ಟು ನಿಮ್ಮ ಪರವಾಗಿ ನಿಲ್ಲಲು ಮತ್ತು ಸಾಮಾಜಿಕ ಹೋರಾಟಗಳಲ್ಲಿ

ಪಡುಬಿದ್ರಿ :ಸರ್ಕಾರಿ ಶಾಲಾ ಮೈದಾನವಿಲ್ಲಿ ಜಲ್ಲಿಕಲ್ಲು ಶೇಖರಣಾ ಘಟಕ-ತೆರವಿಗೆ ಹಳೆವಿದ್ಯಾರ್ಥಿಗಳಿಂದ ವಾರದ ಗಡುವು

ಪಡುಬಿದ್ರಿ ಕರ್ಣಾಟಕ ಪಬ್ಲಿಕ್ ಸ್ಕೂಲ್ ಆಟದ ಮೈದಾನ ಜಲ್ಲಿಕಲ್ಲು, ಕ್ರಷರ್ ಹುಡಿ ಶೇಖರಣಾ ಘಟಕವಾಗಿ ಬದಲಾಗಿದ್ದು, ಈ ಬಗ್ಗೆ ಆಕ್ರೋಶಿತರಾದ ಶಾಲಾ ಹಳೆ ವಿದ್ಯಾರ್ಥಿಗಳು ಒಂದು ವಾರದೊಳಗೆ ತೆರವುಗೊಳಿಸದಿದ್ದಲ್ಲಿ ನಾವು ಅದನ್ನು ಬೇರೆಗೆ ವರ್ಗಾಹಿಸುವ ಕೆಲಸ ಮಾಡಬೇಕಾದೀತು ಎಂಬುದಾಗಿ ಎಚ್ಚರಿಸಿದ್ದಾರೆ. ರಸ್ತೆ ದುರಸ್ಥಿಗಾಗಿ ಕಾರ್ಕಳ ಮೂಲದ ಗುತ್ತಿಗೆದಾರನೊರ್ವ ಕಳೆದ ಒಂದು ತಿಂಗಳ ಹಿಂದೆ ರಾಶಿ ರಾಶಿ ಜಲ್ಲಿಕಲ್ಲು ಸಹಿತ ಕ್ರೆಷರ್ ಹುಡಿಯನ್ನು ತಂದು ಮೈದಾನಕ್ಕೆ

ಶ್ರೀಕ್ಷೇತ್ರ ಬಿಬಿಲಚ್ಚಿಲ್ : 108 ದಿನಗಳ ಸಂಧ್ಯಾ ಭಜನಾ ಕಾರ್ಯಕ್ರಮ

ಮಂಗಳೂರಿನ ಅದ್ಯಪಾಡಿ ಶ್ರೀಕ್ಷೇತ್ರ ಬಿಬಿಲಚ್ಚಿಲ್ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮ ಕಲಶೋತ್ಸವ ಅಷ್ಟಪವಿತ್ರ ನಾಗಬ್ರಹ್ಮಮಂಡಲೋತ್ಸವ ಪ್ರಯುಕ್ತ ನಡೆಯುತ್ತಿರುವ 108 ದಿನಗಳ ಸಂದ್ಯಾ ಭಜನೆಯು ನಡೆಯುತ್ತಿದ್ದೂ ನಿನ್ನೆ ಶ್ರೀ ಬಾಲ ವಿಠೋಭಾ ಭಜನಾ ಮಂಡಳಿ ಪಲ್ಲಿಪಾಡಿ ಕರಿಯಂಗಳ ಇವರಿಂದ ಭಜನಾ ಸಂಕೀರ್ತನೆ ನಡೆಯಿತು. ಈಗಾಗಲೇ ಹಲವಾರು ಭಜನಾ ತಂಡಗಳು ನೋಂದಣಿ ಮಾಡಿಸಿದ್ದು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಜನಾ ತಂಡ ಪಾಲ್ಗೊಳ್ಳುವಂತೆ ಶ್ರೀ

ಗಂಧದ ಮರ ಕದಿಯಲು ಬಂದಿದ್ದ ಇಬ್ಬರ ಬಂಧನ: ಓರ್ವ ಸಾವು

ಚಿಕ್ಕಮಗಳೂರು: ಅರಣ್ಯ ಇಲಾಖೆ ಅಧಿಕಾರಿಗಳ ವಶದಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲಾಖೆಯ ಕಲ್ಲುಹೊಳ ಕೋಟೆಯ ಆನೆ ಶಿಬಿರದ ಶೌಚಾಲಯದಲ್ಲಿ ವ್ಯಕ್ತಿ ಶವ ಪತ್ತೆಯಾಗಿದೆ. ರಾತ್ರಿ ಗಂಧದ ಮರ ಕದಿಯಲು ಬಂದಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಅರಣ್ಯ ಇಲಾಖೆ ಕ್ವಾರ್ಟರ್ಸ್​ನಲ್ಲಿ ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ನಂತರ ಆನೆ ಶಿಬಿರಕ್ಕೆ ವ್ಯಕ್ತಿಯ

ಮಂಗಳೂರು : ಯಶಸ್ವಿಯಾಗಿ ನಡೆದ ಮಿಲಾಗ್ರಿಸ್ ಪಿ.ಯು. ಕಾಲೇಜು ಎನ್.ಎಸ್.ಎಸ್. ಶಿಬಿರ

ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಶಿಬಿರವು ನಗರದ ಕಾಸ್ಸಿಯಾ ಸಂತ ರೀಟಾ ವಿದ್ಯಾ ಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆಯಿತು. ಶಿಬಿರವನ್ನು ಮಹಾನಗರ ಪಾಲಿಕೆ ಸದಸ್ಯೆ ಭಾನುಮತಿ ಅವರು ಉದ್ಘಾಟಿಸಿ ಮಾತನಾಡಿ, ಎನ್.ಎಸ್.ಎಸ್. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ , ಶಿಸ್ತು, ಸಮಯ ಪ್ರಜ್ನೆ , ಸಾಮರಸ್ಯದ ಗುಣಗಳನ್ನು ಬೆಳೆಸಿ ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುತ್ತದೆ ಎಂದು ಹೇಳಿದರು.ಸಂತ ರೀಟಾ ವಿದ್ಯಾಸಂಸ್ಥೆಯ

ದೈವನರ್ತಕರಿಗೆ ಸರ್ಕಾರದಿಂದ ಮಾಸಾಶನ

‘ಕರ್ನಾಟಕ ಸಂಸ್ಕೃತಿ,ಆಚರಣೆಗಳ ನೆಲೆಬೀಡು. ಅದರಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಭೂತಾರಾಧನೆಯು ಸಹ ಒಂದು.ಭೂತಾರಾಧನೆಯಲ್ಲಿ ದೈವ ನರ್ತನ ಮಾಡುವ ಕಲಾವಿದರ ಹಿತದೃಷ್ಟಿಯನ್ನು ಗಮನಿಸಿ,60 ವರ್ಷ ತುಂಬಿದ ದೈವನರ್ತಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಹೆಯಾನ 2 ಸಾವಿರ ಮಾಸಾಶನ ನೀಡಲು ನಿರ್ಧರಿಸಲಾಗಿದೆ” ಎಂದು ಕನ್ನಡ & ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಘೋಷಣೆ ಮಾಡಿದ್ದಾರೆ.

ಯೋಗ ಜೀವನ ಸಾಧನೆಗೆ ಪ್ರೇರಣೆಯಾಗಲಿ…ಶ್ರೀ ಮಹೇಶ್.ಜೆ.

ಆವಿಷ್ಕಾರ ಯೋಗ ಮಂಗಳೂರು ಹಾಗೂ ದಕ್ಷಿಣ ಕನ್ನಡ ಯೋಗಾಸನ ಸ್ಪೋರ್ಟ್ ಅಸೋಸಿಯೇಶನ್ ಸಹಯೋಗದಲ್ಲಿ ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಯೋಗಾಸನ ಸ್ಪರ್ಧೆಯನ್ನು ಪಂಪವೆಲ್ ಗಣೇಶೋತ್ಸವದ ಸಮುಖ ಸಭಾಭವನದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಮಹೇಶ್ ಜೆ. ಉಪಪ್ರಧಾನ ವ್ಯವಸ್ಥಾಪಕರು ಮತ್ತು ಪ್ರಾದೇಶಿಕ ಮುಖ್ಯಸ್ಥರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇವರು ಮಾತನಾಡುತ್ತಾ ಯೋಗ ಒಂದು ಉತ್ತಮ ಜೀವನ ಸಾಧನೆ. ಯೋಗದ ಕ್ಷೇತ್ರ ತುಂಬಾ ಉನ್ನತವಾಗಿ ಬೆಳೆದಿದೆ

ಕನ್ನಡದ ನಟ ಚೇತನ್ ವಿರುದ್ಧ ಹಿಂದು ಜಾಗರಣ ವೇದಿಕೆ‌ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು

ಕಾರ್ಕಳ : ಕನ್ನಡದ ನಟ ಚೇತನ್ ವಿರುದ್ಧ ಹಿಂದು ಜಾಗರಣ ವೇದಿಕೆ‌ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದೆ .ಭೂತ ಕೋಲದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಹಿಂದೂ ಧರ್ಮೀಯರ ಭಾವನೆಗಳಿಗೆ ಧಕ್ಕೆ ತಂದಿರುವುದಾಗಿ ಆರೋಪಿಸಿ ದೂರು ನೀಡಲಾಗಿದೆ. ಬೋಳ ಸದಾಶಿವ ಶೆಟ್ಟಿ, ಕೆಎಂಎಫ್‌ ನಿರ್ದೇಶಕ ನರಸಿಂಹ ಕಾಮತ್‌, ಹಿಂದು ಜಾಗರಣ ವೇದಿಕೆ ಕಾರ್ಕಳ ನಗರ ಸಂಯೋಜಕ್ ಸಂದೀಪ್ ಕಾರ್ಲ, ದೀಪಕ್ ಬೈಲೂರು, ಸುಭಾಶ್ಚಂದ್ರ ಹೆಗ್ಡೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಟ ಚೇತನ್ ಹೇಳಿಕೆ : ಸಮಸ್ಯೆ ಮಾಡುವವರು ಸಮಸ್ಯೆ ಮಾಡೇ ಮಾಡುತ್ತಾರೆ : ತುಳುರಂಗಭೂಮಿ ಕಲಾವಿದ ದೇವದಾಸ್ ಕಾಪಿಕಾಡ್

ಮಾಧ್ಯಮಗಳೊಂದಿಗೆ ಮಾತನಾಡಿದ ತುಳುರಂಗಭೂಮಿ ಕಲಾವಿದ ದೇವದಾಸ್ ಕಾಪಿಕಾಡ್ ಸಮಸ್ಯೆ ಮಾಡುವವರು ಸಮಸ್ಯೆ ಮಾಡೇ ಮಾಡುತ್ತಾರೆ.ನಮ್ಮ ಹಿರಿಯರು ನಡೆಸಿಕೊಂಡು ಬಂದಿದ್ದ ಆಚರಣೆಗೆ ಯಾವುದೇ ಧಕ್ಕೆ ಬಾರದಂತೆ, ಯಾವುದೇ ಜಾತಿಗೆ ಸಮಸ್ಯೆ ಬಾರದಂತೆ ಅಚ್ಚುಕಟ್ಟಾಗಿ ಸಿನೆಮಾ ನಿರ್ಮಿಸಿದ್ದಾರೆ. ಅದು ಯಾಕೆ ಕಾಣುತ್ತಿಲ್ಲ ಅನ್ನೊದು ಗೊತ್ತಾಗುತ್ತಿಲ್ಲ ಎಂದರು. ಕಾಂತಾರ ಸಿನೆಮಾ ಸದ್ಯದಲ್ಲೇ ತುಳುವಿನಲ್ಲಿ ಬರಲಿದ್ದು, ಜನ ಕನ್ನಡ ನೋಡಿದ್ದರೂ ಕೂಡ ತುಳುವಿನಲ್ಲಿ ಹೇಗೆ ಬರುತ್ತದೆ