Home Blog Left SidebarPage 734

ಮಂಗಳೂರು : ಅ.27ರಂದು ರಿವೋಲ್ಟ್ ಶೋರೂಂ ಶುಭಾರಂಭ

ಭಾರತದ ಮೊದಲನೆಯ A-L enabled ಮೋಟರ್ ಸೈಕಲ್ ಆದ ರಿವೋಲ್ಟ್ ಕಂಪನಿಯು ಗ್ರಾಹಕರಿಗಾಗಿ ಹೊಸ ವಿನ್ಯಾಸದ ಆವಿಷ್ಕಾರದೊಂದಿಗೆ ಎಲೆಕ್ಟಿçಕಲ್ ಬೈಕ್‌ನ್ನು ವೆಸ್ಟ್ ಕೋಸ್ಟ್ ನಾ ಸಹಬಾಗಿತ್ವದಲ್ಲಿ ಮಾರುಕಟ್ಟೆಗೆ ಇದೆ ಅಕ್ಟೋಬರ್ ತಿಂಗಳ 27ರ ಗುರುವಾರದಂದು ಮಂಗಳೂರಿನ ಬೇಂದೂರಿವೆಲ್‌ನಲ್ಲಿ ಪರಿಚಯಾ ಮಾಡಲಿದ್ದಾರೆ .  ಈಗಾಗಲೇ ಗ್ರಾಹಕರಿಗೆ ಬೇಡಿಕೆಗಾಗಿ ಮೊದಲೇ ಬುಕಿಂಗ್

ಮಂಜೇಶ್ವರ :ಏಮ್ಸ್ ಪ್ರೊಪೋಸಲ್ ಪಟ್ಟಿಯಲ್ಲಿ ಕಾಸರಗೋಡು ಹೆಸರನ್ನು ಒಳಪಡಿಸಬೇಕು- ಉಪವಾಸ ಸತ್ಯಾಗ್ರಹ

ಮoಜೇಶ್ವರ: ಕೇರಳ ಸರಕಾರ ಕೇಂದ್ರ ಸರಕಾರಕ್ಕೆ ನೀಡಲಿರುವ ಏಮ್ಸ್ ಪ್ರೊಪೋಸಲ್ ಪಟ್ಟಿಯಲ್ಲಿ ಕಾಸರಗೋಡು ಜಿಲ್ಲೆಯ ಹೆಸರನ್ನು ಕೂಡಾ ಒಳಪಡಿಸಬೇಕೆಂದು ಆಗ್ರಹಿಸಿ ತಿರುವನಂತಪುರ ಸೆಕ್ರಟರಿಯೇಟ್ ಮುಂಭಾಗದಲ್ಲಿ ಸಾಮಾಜಿಕ ಹೋರಾಟಗಾರ್ತಿ ದಯಾ ಬಾಯ್ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಮುಸ್ಲಿಂ ಯೂತ್ ಲೀಗ್ ಮಂಜೇಶ್ವರ ಪಂಚಾಯತ್ ಸಮಿತಿಯ ವತಿಯಿಂದ ಆಹೋ ರಾತ್ರಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಯಿತು ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್

ಸುಳ್ಯ:ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆ

ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಭೆಯು ಇಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. ನಂದ ಕುಮಾರ್, ಸುಳ್ಯ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕರುಣಾಕರ, ಆರೋಗ್ಯ ಇಲಾಖೆಯ ಸಹಾಯಕ ಇಂಜಿನಿಯರ್ ರಾಜೇಶ್, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಸುನಿಲ್

ಮೂಡುಬಿದಿರೆ : ಜಲಜೀವನ್ ಮಿಷನ್ ಯೋಜನೆ-ನೀರಿನ ಟ್ಯಾಂಕ್ ನಿರ್ಮಾಣಕ್ಕೆ ಗುದ್ದಲಿಪೂಜೆ

ಮೂಡುಬಿದಿರೆ : ಜಲಜೀವನ್ ಮಿಷನ್ ಯೋಜನೆಯಡಿ ಪುತ್ತಿಗೆ ಗ್ರಾ.ಪಂ.ವ್ಯಾಪ್ತಿಯ ಮುಂಡೇಲು, ಮಂಜೊಲು ಗುಡ್ಡೆ ಹಾಗೂ ಪೆಲತ್ತಡ್ಕ ಬಳಿ 94 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೀರಿನ ಟ್ಯಾಂಕ್ ಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಗುದ್ದಲಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಕೋಟ್ಯಾನ್ ಈ ಭಾಗದ ಮೂಲಭೂತ ಸೌಕರ್ಯವಾಗಿರುವ ಕುಡಿಯುವ ನೀರನ್ನು ಜನರಿಗೆ ಒದಗಿಸಬೇಕೆಂಬುದು ಸರಕಾರದ ಕನಸಿನ ಯೋಜನೆಯಾಗಿದೆ. ಅಲ್ಲದೆ ಈ ಭಾಗದ ಜನರ ನೀರಿನ ಸಮಸ್ಯೆಯನ್ನು ಹೋಗಲಾಡಿಸಲು 3

ಹೆಜಮಾಡಿ ಗ್ರಾ.ಪಂ.ನಿಂದ ಟೋಲ್ ಹೋರಾಟ ಹತ್ತಿಕ್ಕುವ ತಂತ್ರ : ದಲಿತ ಮುಖಂಡ ಶೇಖರ್ ಹೆಜಮಾಡಿ ಆರೋಪ

ಟೋಲ್ ವಿರುದ್ಧ ಹೋರಾಟಕ್ಕೆ ದಿನ ನಿಗದಿಯಾಗಿದ್ದರೂ ಅದೇ ದಿನ ಹೆಜಮಾಡಿ ಗ್ರಾ.ಪಂ. ಆಢಳಿತ ಮಂಡಳಿ ಗ್ರಾಮಸಭೆಗೆ ದಿನ ನಿಗದಿ ಪಡಿಸುವ ಮೂಲಕ ಟೋಲ್ ವಿರುದ್ಧ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಿದೆ ಎಂಬುದಾಗಿ ದಲಿತ ಮುಖಂಡ ಶೇಖರ್ ಹೆಜಮಾಡಿ ಆರೋಪಿಸಿದ್ದಾರೆ.ಟೋಲ್‍ನಿಂದಾಗಿ ಹೆಜಮಾಡಿಯ ಜನತೆ ಕೂಡಾ ಸಮಸ್ಯೆ ಅನುಭವಿಸುತ್ತಿದ್ದು, ಗ್ರಾ.ಪಂ. ಜನಪರ ಹೋರಾಟಕ್ಕೆ ಬೆಂಬಲ ನೀಡಬೇಕಾಗಿದ್ದರೂ ಪರೋಕ್ಷವಾಗಿ ತಮ್ಮ ಬಿಜೆಪಿ ಪಕ್ಷದ ನಿಲುವನ್ನು ಬೆಂಬಲಿಸುವ ಮೂಲಕ ಜನರ

ಬಾಲಕಿ ನಾಪತ್ತೆ ಪ್ರಕರಣ : ಪತ್ತೆಗೆ ಮನವಿ

ಮಂಗಳೂರಿಗೆ ಬಂದಿದ್ದ ಬೆಂಗಳೂರು ಮಹಾಲಕ್ಷ್ಮೀ ಲೇಔಟ್ ಭಾರ್ಗವಿ (14) ನಾಪತ್ತೆಯಾಗಿದ್ದಾಳೆ. ಕಳೆದ ಸೋಮವಾರ ಈಕೆ ಬೆಂಗಳೂರಿನಿಂದ ನಾಪತ್ತೆಯಾಗಿದ್ದು ಬಸ್ ಮೂಲಕ ಮುಂಜಾವ 3 ಗಂಟೆಗೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದಳು.ಅಲ್ಲಿಂದ ರಿಕ್ಷಾದಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಚಿಕ್ಕಮ್ಮನ ಮನೆಗೆ ಹೋಗುವುದಾಗಿ ರಿಕ್ಷಾ ಚಾಲಕನಲ್ಲಿ ಹೇಳಿರುವ ಮಾಹಿತಿ ಇದೆ. ಆದರೆ ಇದುವರೆಗೆ ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಡೆತ್ ನೋಟ್ ಬರೆದಿಟ್ಟು ಬಾಲಕ ಆತ್ಮಹತ್ಯೆ

ಹತ್ತನೇ ತರಗತಿ ಬಾಲಕನೋರ್ವ “ನಾನು ಒತ್ತಡದಲ್ಲಿದ್ದೇನೆ ನನ್ನನ್ನು ಕ್ಷಮಿಸಿ ತಂದೆ ತಾಯಿ ಹಾಗೂ ಕೋಚ್ ಎಂಬುದಾಗಿ ಆಂಗ್ಲ ಬಾಷೆಯಲ್ಲಿ ಡೆತ್ ನೋಟ್ ಬರೆದಿಟ್ಟು ನಂದಿಕೂರು ಸಮೀಪ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೃತ ಬಾಲಕ ಬೆಳ್ಮಣ್ ಜಂತ್ರ ಸದಾಶಿವ ಆಚಾರ್ಯರ ಪುತ್ರ ಆದರ್ಶ್ ಆಚಾರ್ಯ(17), ನಾಲ್ವರು ಮಕ್ಕಳಲ್ಲಿ ಕೊನೆಯವನಾಗಿದ್ದ ಈತ ಸೂಡಾ ಸರ್ಕಾರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ಕಲಿಕೆಯಲ್ಲಿ ತರಗತಿಯಲ್ಲೇ ಪ್ರಥಮ

ಸಂಪೂರ್ಣವಾಗಿ ಹದಗೆಟ್ಟಿರುವ ಚಾಮರಾಜನಗರ ಹೆದ್ದಾರಿ : ರಸ್ತೆಯ ಗುಂಡಿ ಮುಚ್ಚುವಂತೆ ಒತ್ತಾಯಿಸಿ ಮನವಿ

ಚಾಮರಾಜನಗರ ಹೆದ್ದಾರಿಯು ಹದಗೆಟ್ಟುಹೋಗಿದ್ದ ಕುರಿತು ಸವಿವಿಸ್ತಾರವಾಗಿ ಸುದ್ದಿಯನ್ನ ಪ್ತಸಾರ ಮಾಡಲಾಗಿತ್ತು. ಸುದ್ದಿ ಬಿತ್ತರದ ಬೆನ್ನಲ್ಲೇ ಕರುನಾಡು ಯುವಶಕ್ತಿ ಸಂಘಟನಾ ಸದಸ್ಯರು ತಾಲೂಕು ಅಧ್ಯಕ್ಷ ಮುನೀರ್ ಪಾಷ ಅವರೊಂದಿಗೆ ಲೋಕೋಪಯೋಗಿ ಇಲಾಖೆಗೆ ತೆರಳಿ ರಸ್ತೆಯಲ್ಲಿನ ಗುಂಡಿಗಳನ್ನ ದುರಸ್ತಿಗೊಳಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು. ರಾಜ್ಯ ಯುವ ಘಟಕದ ಕಾರ್ಯಾಧ್ಯಕ್ಷರು ಈಶ್ವರ್ ಮಾತನಾಡಿದ ರಸ್ತೆಯ ಗುಂಡಿ ಮುಚ್ಚಲು ರಾಹುಲ್ ಗಾಂಧಿ, ಮೋದಿ, ಆಮಿತ್ ಶಾ ಅವರೇ

ಮೂಡುಬಿದಿರೆ : ಪ್ರಾಕೃತಿಕ ವಿಕೋಪದಡಿಯಲ್ಲಿ ಹಾನಿಯಾದ ಸಂತ್ರಸ್ಥರಿಗೆ ಪರಿಹಾರ

ಮೂಡುಬಿದಿರೆ: ಪ್ರಾಕೃತಿಕ ವಿಕೋಪದಡಿಯಲ್ಲಿ ಹಾನಿಗೊಳಗಾಗಿರುವ ಮೂಡುಬಿದಿರೆ ತಾಲೂಕಿನ ಒಟ್ಟು 16 ಜನ ಸಂತ್ರಸ್ತರಿಗೆ ರೂ 7,10,700ರೂ. ಮೊತ್ತದ ಪರಿಹಾರದ ಚೆಕ್‌ನ್ನು ಶಾಸಕ ಉಮಾನಾಥ್ ಕೋಟ್ಯಾನ್ ಆಡಳಿತ ಸೌಧದಲ್ಲಿ ವಿತರಿಸಿದರು. ತಾಲೂಕು ತಹಶಿಲ್ದಾರ್ ಸತ್ಯಪ್ಪ ಸಚ್ಚಿದಾನಂದ ಕುಚನೂರು, ಪುರಸಭಾ ಸದಸ್ಯೆ ಸೌಮ್ಯ ಶೆಟ್ಟಿ ಈ ಸಂದರ್ಭದಲ್ಲಿದ್ದರು.

ಟೋಲ್‍ಗೇಟ್ ಸ್ಥಗಿತವಾಗುವವರೆಗೆ ವಿರಮಿಸುವುದಿಲ್ಲ: ಮುನೀರ್ ಕಾಟಿಪಳ್ಳ

ಸುರತ್ಕಲ್ ಅಕ್ರಮ ಟೋಲ್‍ಗೇಟ್ ತೆರವಿಗೆ ಆಗ್ರಹಿಸಿ ಹೋರಾಟವನ್ನು ಮತ್ತಷ್ಟು ತೀವೃತೆಯಿಂದ ಮುಂದುವರೆಸುತ್ತೇವೆ. ನಾಳೆಯೇ ಹೋರಾಟ ಸಮಿತಿಯ ಸಭೆ ಸೇರಿ ಮುಂದಿನ ಹೋರಾಟವನ್ನು ನಿರ್ಧರಿಸುತ್ತೇವೆ. ಟೋಲ್ ಸ್ಥಗಿತವಾಗುವವರೆಗೆ ವಿರಮಿಸುವುದಿಲ್ಲ ಎಂದು ಟೋಲ್‍ಗೇಟ್ ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ಹೇಳಿದ್ದಾರೆ. ಅವರು ಈ ಪ್ರತಿಕ್ರಿಯೆ ನೀಡಿ ಟೋಲ್‍ಗೇಟ್‍ಗೆ ಮುತ್ತಿಗೆ ಹಾಕುತ್ತಿದ್ದಂತೆ ಪೊಲೀಸರು ಬಂಧಿಸಿದ್ದಾರೆ. ಬಳಿಕ