Home Blog Left SidebarPage 749

ಗುಜರಾತ್ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ವಿಷ್ಣುಪಾಂಡ್ಯಾವರವರಿಗೆ ‘ಲಿಟೆರರಿ ಅವಾರ್ಡ್’

ಬೆಂಗಳೂರಿನ ಸೌಂದರ್ಯ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ ಸಭಾಂಗಣದಲ್ಲಿ ಗ್ಲೋಬಲ್ ಮೋಟಿವೇಷನಲ್ ಸ್ಟ್ರಿಪ್ಸ್ ಅಡ್ಮಿನಿಸ್ಟ್ರೇಷನ್ ಹಾಗೂ ಗುಜರಾತ್ ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ಆಯೋಜಿಸಿದ್ದ ‘ಲಿಟೆರರಿ ಅವಾರ್ಡ್’ ಕಾರ್ಯಕ್ರಮವನ್ನು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರು ಮತ್ತು ಎಲ್ಲಾ ಅತಿಥಿ ಗಣ್ಯರು ಸೇರಿ ಜ್ಯೋತಿ ಬೆಳಗಿಸುವುದರ ಮೂಲಕ

ಪಚ್ಚನಾಡಿಯ 12 ಮನೆಗಳಿಗೆ ಸೋಲಾರ್ ದೀಪ ಅಳವಡಿಕೆ

ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇರುವ ಪಚ್ಚನಾಡಿಯಲ್ಲಿ ಸುಮಾರು 12 ಕುಟುಂಬಗಳು ಕಾಗದ ಆಯುವ ಕಾಯಕ ಮಾಡುತ್ತಿದ್ದು ಪರೋಕ್ಷವಾಗಿ ನಮ್ಮ ಪರಿಸರವನ್ನು ಸಂರಕ್ಷಣೆ ಮಾಡುವಲ್ಲಿ ತನ್ನದೇ ಆದ ಕೊಡುಗೆ ಕೊಡುತ್ತಿದ್ದಾರೆ ಇವರೆಲ್ಲ ಮೂಲಭೂತ ಸೌಕರ್ಯದಿಂದ ವಂಚಿತರಗಿದ್ದು ಇಷ್ಟು ವರುಷ ಆಗಿದ್ದರು ಈ ಕುಟುಂಬಗಳು ಟೆಂಟ್ಗಳಲ್ಲಿ ವಾಸವಾಗಿದ್ದು ವಿದ್ಯುತ್ ಸಂಪರ್ಕ ಕಂಡವರಲ್ಲ ಇಲ್ಲಿ ಸುಮಾರು 20ಕ್ಕಿಂತ ಅಧಿಕ ಮಕ್ಕಳು ಶಾಲೆಗೆ ಹೋಗುತ್ತಿದ್ದು ಅವರಿಗೆ ಓದಲು

ಮಂಗಳೂರು ದಸರಾ ಸಂಪನ್ನ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಶೋಭಾ ಯಾತ್ರೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ಸಂಜೆ ಆರಂಭಗೊAಡು, ಗುರುವಾರ ಮುಂಜಾನೆ ವರೆಗೆ ವೈಭವದಿಂದ ನಡೆದು ಸಂಪನ್ನಗೊoಡಿತು. ಕುದ್ರೋಳಿ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಡೆದ ಶೋಭಾಯಾತ್ರೆಯನ್ನು ಸಹಸ್ರಾರು ಜನರು ಕಣ್ತುಂಬಿಕೊAಡರು. ಕ್ಷೇತ್ರದಲ್ಲಿ ಪೂಜಿಸಲ್ಪಟ್ಟ ಶ್ರೀ ಮಹಾ ಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ

ಉಚ್ಚಿಲ ವೈಭವದ ದಸರಾ ಮೆರವಣಿಗೆ : ಹೆಲಿಕಾಪ್ಟರ್ ಮೂಲಕ ಶಾರದ ಮಾತೆಗೆ ಪುಷ್ಪರ್ಚನೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮತ್ತು ಉಚ್ಚಿಲ ದಸರಾ ಉತ್ಸವದ ಪ್ರಯುಕ್ತ ವೈಭವದ ದಸರಾ ಶೋಭಾ ಯಾತ್ರೆ ನಡೆಯಿತು. ಕ್ಷೇತ್ರದ ಪ್ರಧಾನ ತಂತ್ರಿ ವೇ.ಮೂ. ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಮತ್ತು ಪ್ರಧಾನ ಅರ್ಚಕ ವೇ.ಮೂ. ರಾಘವೇಂದ್ರ ಉಪಾಧ್ಯಾಯ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ವೈಭವದ ದಸರಾ ಮೆರವಣಿಗೆಯಲ್ಲಿ ವಿವಿಧ ಬಗೆಯ ವೈವಿಧ್ಯಮಯ ಗಮನಸೆಳೆಯುತ್ತಿದ್ದು ಚಾಲನೆ ವೇಳೆ ಹೆಲಿಕಾಪ್ಟರ್ ಮೂಲಕ ನವ ದುರ್ಗೆಯರು

ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯರಿಗೆ ನುಡಿನಮನ

ಬಂಟ್ವಾಳ: ಡಾ. ಎಸ್.ಎಂ ಗೋಪಾಲಕೃಷ್ಣ ಆಚಾರ್ಯ ಅವರು ಎಲ್ಲಾ ಜಾತಿ, ಧರ್ಮ ಪಂಗಡದ ಜನರಿಗೆ ನೆರವಾಗುವ ಮೂಲಕ ಸಮಾಜದ ಆಸ್ತಿಯಾಗಿದ್ದರು ಎಂದು ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ ಹೇಳಿದರು. ಇತ್ತೀಚೆಗೆ ನಿಧನರಾದ ಮಾರ್ನಬೈಲು ಬಜಾರ್ ಸಮೂಹ ಸಂಸ್ಥೆಗಳ ಆಡಳಿತ ಪಾಲುದಾರ ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯ ಅವರ ಉತ್ತರಕ್ರಿಯೆಯ ಪೂರ್ವಭಾವಿಯಾಗಿ ನಂದಾವರ ಶ್ರೀ ವಿನಾಯಕ ಶಂಕರ ನಾರಾಯಣ ದುರ್ಗಾಂಬ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ

ಬ್ಯಾರೀಸ್ ಚೇಂಬರ್ ಯುವ ಉದ್ಯಮಿಗಳಿಗೆ ಯುಎಇಯಲ್ಲಿ ವೇದಿಕೆ ಕಲ್ಪಿಸುವ ಕೊಂಡಿಯಾಗಲಿ: ನಾಸಿರ್ ಲಕ್ಕಿ ಸ್ಟಾರ್

ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಮಂಡಳಿಯ ಅಧ್ಯಕ್ಷ ಬಿ.ಎ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ಇವರನ್ನು ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ ಯುಎಇ ಘಟಕದ ವತಿಯಿಂದ ದುಬೈನಲ್ಲಿ ಸನ್ಮಾನಿಸಲಾಯಿತು. ದುಬೈನ ಫಾರ್ಚ್ಯೂನ್ ಏಟ್ರಿಎಂ ಸಭಾಂಗಣದಲ್ಲಿ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರೊಂದಿಗೆ ನಡೆದ ಸಂವಾದ ಕಾರ್ಯಕ್ರಮಕ್ಕೆ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ನ ಅಶ್ರಫ್ ಷಾ ನಂತೂರ್ ಕಿರಾಅತ್ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಯುಎಇಯಲ್ಲಿ

ಪಡುಬಿದ್ರಿ ಬಾಲ ಗಣಪನ ಭವ್ಯ ಶೋಭಾಯಾತ್ರೆ: ಎಲ್ಲೆಲ್ಲೋ ಭಜನಾ ನೃತ್ಯಗಳದ್ದೇ ಕಲರವ

ಎಲ್ಲಾ ಕಡೆ ವಿಜಯದಶಮಿಯಂದು ತಾಯಿ ಶಾರದೆಯ ವಿಜ್ರಂಃಣೆಯ ಶೋಭಾಯಾತ್ರೆಗಳು ನಡೆಯುತ್ತಿದ್ದರೆ ಪಡುಬಿದ್ರಿಯಲ್ಲಿ ಮಾತ್ರ ಬಾಲಗಣಪನ ಶೋಭಾಯಾತ್ರೆ ವಿವಿಧ ಧಾರ್ಮಿಕ ಚಿಂತನೆಯ ತಂಡಗಳಿಂದ ಭಜನಾ ಕುಣಿತಗಳು ಭಕ್ತ ಸಮೂಹವನ್ನು ಮಂತ್ರ ಮುಗ್ದರನ್ನಾಗಿಸಿದೆ. ಗುಡ್ಡಕ್ಕೆ ದನ ಕಾಯಲು ಹೋದ ಮಕ್ಕಳು ಸಮಯ ಕಳೆಯಲು ಆಟಕ್ಕಾಗಿ ಪ್ರತಿಷ್ಠೆ ಮಾಡಿದ ಗಣಪನೇ ಇಂದು ಗುಡ್ಡ ಗಣಪನಾಗಿಯೂ…ಮಕ್ಕಳು ಪೂಜಿಸಿದ್ದರಿಂದ ಬಾಲ ಗಣಪನಾಗಿಯೂ ಲಕ್ಷಾಂತರ ಭಕ್ತಾಧಿಗಳ ಕಷ್ಟ ಕಾರ್ಪಣ್ಯಗಳನ್ನು ದೂರ

ಎಸ್.ಡಿ.ಎಂ. ಕಾಲೇಜಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಉಪ ಕುಲಪತಿ ಭೇಟಿ

ಉಜಿರೆ, ಅ.1: ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಉಪ ಕುಲಪತಿಯಾಗಿ ನೇಮಕಗೊಂಡ ಬಳಿಕ ಪ್ರಥಮ ಬಾರಿಗೆ ಅ.1ರಂದು ಉಜಿರೆಯ ಶ್ರೀ ಧ.ಮಂ. ಕಾಲೇಜಿಗೆ ಭೇಟಿ ನೀಡಿದ ಡಾ. ನಿರಂಜನ ವಾನಳ್ಳಿ ಅವರನ್ನು ಕಾಲೇಜಿನ ವತಿಯಿಂದ ಗೌರವಿಸಲಾಯಿತು. ಉಜಿರೆ ಎಸ್.ಡಿ.ಎಂ. ಕಾಲೇಜಿನ ಪತ್ರಿಕೋದ್ಯಮ ವಿಭಾಗಕ್ಕೆ ಭದ್ರ ಬುನಾದಿ ಹಾಕಿದ್ದ ವಾನಳ್ಳಿ ಅವರು, ಬಳಿಕ ಮೈಸೂರು ವಿಶ್ವವಿದ್ಯಾನಿಲಯದ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾಗಿದ್ದರು. 2021ರಲ್ಲಿ ಅವರು ಬೆಂಗಳೂರು

ಮಂಗಳೂರು ದಸರಾ ಮೆರವಣಿಗೆಗೆ ಕ್ಷಣಗಣನೆ

ಕರಾವಳಿಯೇ ಸಂಭ್ರಮ ಪಡುವ, ಜಗತ್ತಿನ ಕಣ್ಮನ ಸೆಳೆಯುವ ಅತ್ಯಾಕರ್ಷಕ ಹಾಗೂ ಲಕ್ಷಾಂತರ ಜನ ಸಮ್ಮಿಲನದ “ಮಂಗಳೂರು ದಸರಾ’ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ನೆಪದಿಂದ ಸಾಂಕೇತಿಕವಾಗಿ ಆಚರಣೆಯಾಗುತ್ತಿದ್ದ ದಸರಾವನ್ನು ಈ ಬಾರಿ ವಿಜೃಂಭಣೆಯಿಂದ ಮಂಗಳೂರು ದಸರಾ ನಡೆಯುತ್ತಿದೆ. ಕಳೆದ 9 ದಿನಗಳ ಕಾಲ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆಯರನ್ನು ಪ್ರತಿಷ್ಠಾಪಿಸಿ ಪ್ರತಿದಿನ ಪೂಜಾ ಕಾರ್ಯಕ್ರಮಗಳನ್ನು

ಲಯನ್ ಸೇವಾ ಸಂಸ್ಥೆಯ ಪ್ರಾಂತೀಯ ಸಮ್ಮೇಳನ ‘ಧನ್ಯ’ : ಕಂದೂರಿನಲ್ಲಿರುವ ಬಜಾರ್ ಅಡಿಟೋರಿಯಂನಲ್ಲಿ ಕಾರ್ಯಕ್ರಮ

ಬಂಟ್ವಾಳ: ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆ ಇದರ ಪ್ರಾಂತೀಯ ಸಮ್ಮೇಳನ “ಧನ್ಯ” ನ. 26ರಂದು ಸಜೀಪಮೂಡದ ಕಂದೂರಿನಲ್ಲಿರುವ ಬಜಾರ್ ಆಡಿಟೋರಿಯಂನಲ್ಲಿ ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಬಂಟ್ವಾಳದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ಬೆಳಿಗ್ಗೆ ನಡೆಯಿತು.ಲಯನ್ಸ್ ಮಲ್ಟಿಪಲ್ ಕೌನ್ಸಿಲ್‍ನ ಚೆಯರ್‍ಪರ್ಸನ್ ವಸಂತ್ ಕುಮಾರ್ ಶೆಟ್ಟಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ಲಯನ್ಸ್