ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದಲ್ಲಿ ಈ ವರ್ಷದ ಶರನ್ನವರಾತ್ರಿಯು ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ. ವಿಜಯದಶಮಿಯ ಇಂದು ಪ್ರಾತ:ಕಾಲ 5.00ಕ್ಕೆ ಶ್ರೀ ಗಾಯತ್ರೀ ಮಾತೆಗೆ “ಸೀಯಾಳಾಭಿಷೇಕ”ನಡೆಯಿತು. ಬೆಳಗ್ಗಿನ ಪೂಜೆಯ ನಂತರ “ವಿದ್ಯಾರಂಭ”ವನ್ನು ಗಾಯತ್ರೀ ಮಾತೆಯ
ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ ನಯನಾಡು ಗೊಳಿಯಂಗಡಿ ಸಂಪರ್ಕ ರಸ್ತೆಯಲ್ಲಿ “ಚಡ್ಡಿಗಳೆ ಎಚ್ಚರಿಕೆ ಪಿಎಫ್ಐ ನಾವು ಮರಳಿ ಬರುತ್ತೇವೆ “ಎಂದು ಬಿಳಿ ಬಣ್ಣದ ಸ್ಪ್ರೆ ಪೈಂಟಿನಿಂದ ಬೆದರಿಕೆ ಬರಹ ಬರೆದಿದ್ದಾರೆ. ಈ ಬಗ್ಗೆ ಬಿಜೆಪಿ ಯುವ ಮೋರ್ಚಾದವರು ದೂರು ನೀಡಿದ್ದಾರೆ. ಸಮಾಜದ ಸಾಮಾಜಿಕ ಅಶಾಂತಿಗೆ ಕೋಮು ದ್ವೇಷಕ್ಕೆ ಕಾರಣವಾದ ಈ ಬರಹದ ಹಿಂದಿರುವ ಸಮಾಜಘಾತುಕ ಶಕ್ತಿಗಳನ್ನು ತಕ್ಷಣವೆ ಪತ್ತೆ ಹಚ್ಚಿ ಸೂಕ್ತ
ಮಂಗಳೂರಿನ ಬೆಂಗ್ರೆ ಮೊಗವೀರ ಫ್ರೆಂಡ್ಸ್ ಕುಡ್ಲ ವತಿಯಿಂದ ಹುಲಿವೇಷಧಾರಿಗಳು ಬೆಂಗರೆಯ ತ್ರಿವೇಣಿ ಸಂಗಮದ ನದಿ ಕಿನಾರೆಯಲ್ಲಿ ಬೋಟ್ನಲ್ಲಿ ಬರುತ್ತಿರುವ ದೃಶ್ಯ ಮನಮೋಹಕವಾಗಿತ್ತು. ನದಿ ಕಿನಾರೆಯಲ್ಲಿ ಹುಲಿ ವೇಷ ಧಾರಿಗಳು ಆರ್ಭಟಿಸುತ್ತಾ ಘರ್ಜಿಸುತ್ತಾ ದೃಶ್ಯ ಗಮನಸೆಳೆಯಿತು.
ಸುಳ್ಯ: ಸ್ಕೂಟಿ ಮತ್ತು ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟಿ ಯಲ್ಲಿದ್ದ ಅಣ್ಣ ಮತ್ತು ತಂಗಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಸುಬ್ರಹ್ಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯ ಸುಳ್ಯ ತಾಲೂಕಿನ ಎಲಿಮಲೆ ಸಮೀಪ ಸಂಭವಿಸಿದೆ. ಎಲಿಮಲೆ ಮತ್ತು ಜಬಳೆ ಮಧ್ಯೆ ಇಂದು ಮಧ್ಯಾಹ್ನ ಘಟನೆ ಸಂಭವಿಸಿದೆ. ಕಡಪಾಲ ಬಾಜಿನಡ್ಕ ದೇವಿದಾಸ್ ಎಂಬವರ ಪುತ್ರ ನಿಶಾಂತ್ ಚಲಾಯಿಸುತ್ತಿದ್ದ ಸ್ಕೂಟಿ ಮತ್ತು ಮಾರುತಿ ಕಾರು ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ
ಶಿಡ್ಲಘಟ್ಟ : ಶಿಡ್ಲಘಟ್ಟ ಗ್ರಾಮಾಂತರ ಪೋಲಿಸ್ ಠಾಣೆಯ ವ್ಯಾಪ್ತಿಯ ಹಂಡಿಗನಾಳ ಗ್ರಾಮದಲ್ಲಿ ಮಗಳು ಅನ್ಯಜಾತಿ ಯುವಕನೊಂದಿಗೆ ಪರಾರಿಯಾದ ಕಾರಣ ಮನನೊಂದು ಒಂದೇ ಕುಟುಂಬದ ಮೂವರು ವಿಷಪೂರಿತ ಗುಳಿಗೆ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡವರು ಶ್ರೀರಾಮಪ್ಪ,ಸರೋಜ ಹಾಗೂ ಮನೋಜ್ ಎಂದು ತಿಳಿದುಬಂದಿದೆ.ಅರ್ಚನಾ ಎಂಬಾಕೆ ಹಂಡಿಗನಾಳ ಗ್ರಾಮದ ಚಾಲಕ ನಾರಾಯಣಸ್ವಾಮಿ ಎಂಬಾತನೊಂದಿಗೆ ಪರಾರಿಯಾಗಿದ್ದಳು. ಇದರಿಂದ ಮನನೊಂದ ಆಕೆಯ ತಂದೆ, ತಾಯಿ
ಅನುಮಾನಾಸ್ಪದ ತಿರುಗಾಟ ನಡೆಸುತ್ತಿದ್ದ ಇಬ್ಬರನ್ನು ಉತ್ತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಪೊಲೀಸರು ರೌಂಡ್ಸ್ ನಲ್ಲಿದ್ದಾಗ ಕುದ್ರೋಳಿ ಅಳಕೆ ಮಾರುಕಟ್ಟೆ ಪ್ರದೇಶದ ಬಳಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದ ರೀತಿಯಲ್ಲಿ ತಿರುಗಾಟ ನಡೆಸುತ್ತಿದ್ದರು. ವಿಚಾರಣೆ ನಡೆಸಿದಾಗ ಒಬ್ಬರು ಕೋಡಿಕಲ್ ನಿವಾಸಿ ಪ್ರಮೋದರಾಜ್ ಹಾಗೂ ಚಿಕ್ಕಮಗಳೂರಿನ ಓಂಕಾರ ಮೂರ್ತಿ ಎಂಬುದು ಬೆಳಕಿಗೆ ಬಂದಿದೆ ಇವರಿಬ್ಬರು ಕಳ್ಳತನ ಅಥವಾ ಇನ್ನಾವುದೋ
ಬಂಟ್ವಾಳ: 2025ಕ್ಕೆ ಭಾರತವನ್ನು ಕ್ಷಯ ರೋಗ ಮುಕ್ತಗೊಳಿಸಬೇಕು ಎನ್ನುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಮಹತ್ವದ ಹೆಜ್ಜೆಯಿಟ್ಟಿದ್ದು ಸೇವಾ ಸಂಸ್ಥೆಗಳು ಕ್ಷಯರೋಗಿಗಳನ್ನು ದತ್ತು ಪಡೆದು ಆರೈಕೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರು ನೀಡಿರುವ ಕರೆಯನ್ವಯ ಕ್ಷಯರೋಗಿಗಳಿಗೆ ವರದಾನವಾಗಿರುವ ನಿಕ್ಷಯ ಮಿತ್ರ ಯೋಜನೆಯಂಗವಾಗಿ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನವು ಮಂಗಳೂರು ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ ಕೆಲವು ಕ್ಷಯ ರೋಗಿಗಳನ್ನು ದತ್ತು ಪಡೆದಿದ್ದು ಸೋಮವಾರ
ಬೈಂದೂರು: ತಾಲೂಕು ರಿಕ್ಷಾ, ಟೆಂಪೋ, ಟ್ಯಾಕ್ಸಿ, ಚಾಲಕ ಹಾಗೂ ಮಾಲಕರ ಸಂಘ (ರಿ) ಉದ್ಘಾಟನಾ ಸಮಾರಂಭ ದೇವಕಿ ನಂದವನ ಪರಿಚಯ ಉಪ್ಪುಂದ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.. ಉದ್ಘಾಟನಾ ಸಮಾರಂಭ ಶ್ರೀ ಶ್ರೀ ಸತ್ಯ ಸ್ವರೂಪಾನಂದ ಸ್ವಾಮೀಜಿ ಏಳಜಿತ್ ಬೈಂದೂರು ಇವರ ದಿವ್ಯ ಹಸ್ತದಿಂದ ಉದ್ಘಾಟಿಸಲ್ಪಟ್ಟಿತು. ಆಶೀರ್ವಚನದಲ್ಲಿ ಸ್ವಾಮೀಜಿಗಳು ಕರ್ತವ್ಯವೇ ಪೂಜೆ ,ಸಾರ್ವಜನಿಕ ಸೇವೆಯೇ ಯಜ್ಞ ಯಾಗಾದಿಗಳು ಸಂಸ್ಥೆ ನೂರಾರು ವರ್ಷ ಉಳಿದು ಬೆಳೆದು ತನ್ನೆಲ್ಲ
ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ನಿನ್ನೆ ರಾತ್ರಿ ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೆ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ವ್ಯಕ್ತಿ ಕೊಡಿಯಾಲದ ಗುತ್ತಿನಮನೆ ನಾರಾಯಣ ಎಂಬುದಾಗಿ ತಿಳಿದು ಬಂದಿದೆ.ಘಟನೆಯಿಂದ ಮತ್ತೋರ್ವರಾದ ಸುಜಿತ್ ಗುತ್ತಿನಮನೆ ಎಂಬುವವರು ಗಾಯಾಳಾಗಿ ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಖರ ಹಿಂದುತ್ವವಾದಿ, ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸೋಮವಾರ ಸಾವಿರ ಸೀಮೆಯ ಒಡೆಯನ ಶ್ರೀ ಜನಾರ್ದನ ದೇಗುಲ ಹಾಗೂ ಕಾಪು ಶ್ರೀ ಹೊಸಮಾರಿ ಗುಡಿ ದೇಗುಲಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಶ್ರೀ ಜನಾರ್ದನ ದೇಗುಲದಲ್ಲಿ ವೇದಮೂರ್ತಿ ಜನಾರ್ಧನ ತಂತ್ರಿಯವರು ಶಾಲು ಹೊದಿಸಿ ಸನ್ಮಾನಿಸಿ ಪ್ರಸಾದ ವಿತರಿಸಿದರು. ಕಾಪು ಶ್ರೀ ಹೊಸ ಮಾರಿಯಮ್ಮ ದೇವಸ್ಥಾನದಲ್ಲಿ ವೇದಮೂರ್ತಿ ಶ್ರೀನಿವಾಸ್ ತಂತ್ರಿ ಶಾಲು ಹೊದಿಸಿ ಸನ್ಮಾನಿಸಿ ಶ್ರೀದೇವಿಯ ಪ್ರಸಾದ




























