ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ, ರಾಜ್ಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ
ಕಡಬ: ಐತ್ತೂರು ಗ್ರಾಮದ ಕಲ್ಲಾಜೆ ಎಂಬಲ್ಲಿರುವ ತಬ್ಬಲಿ ಸಹೋದರರು ಇರುವ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಅವರ ಮನೆ ಬೆಳಕು ನೀಡುವ ಮೂಲಕ ಕಡಬ ವಿಶ್ವ ಹಿಂದೂ ಪರಿಷತ್ ಸಂಘಟನೆ ಮಾನವೀಯತೆ ಮೆರೆದಿದೆ. ಐತ್ತೂರು ಗ್ರಾಮದ ಕಲ್ಲಾಜೆ ನಿವಾಸಿ ದಿ.ಗೋಪಾಲ ಗೌಡ, ದಿ. ಹೇಮಾವತಿ ದಂಪತಿಯ ಪುತ್ರರಾದ ಹಿತೇಶ್ ಹಾಗೂ ತೀರ್ಥಪ್ರಸಾದ್ ಅವರು ಕಳೆದ16 ವರ್ಷಗಳ ಹಿಂದೆ ತಂದೆಯನ್ನು ಕಳೆದುಕೊಂಡಿದ್ದರೆ. ಕಳೆದ 2 ವರ್ಷದ ಹಿಂದೆ ತಾಯಿಯನ್ನು ಕಳೆದುಕೊಂಡು ತಬ್ಬಲಿಯಾಗಿದ್ದರು.
ಲಾಕ್ಡೌನ್ ಸಮಯದಲ್ಲಿ ಕೊಲ್ಕತ್ತಾದಿಂದ ಬಂದು ನಗರದಲ್ಲಿ ಸಿಲುಕಿ ಸಂಕಷ್ಟ ಅನುಭವಿಸುತ್ತಿದ್ದ ಮಿಶ್ರಾ ಮತ್ತು ಅವರ ಪತ್ನಿಗೆ ಇದೀಗ ಟೀಂ – ಬಿ ಹ್ಯೂಮನ್ ತಂಡವು ನೆರವಾಗಿದೆ. ಕೆಲಸ ನೀಮಿತ್ತ ಬಂದು, ಇಲ್ಲಿ ಯಾವುದೇ ಕೆಲಸ ಸಿಗದೇ, ಆಹಾರಕ್ಕೂ ಪರದಾಟ ನಡೆಸುತ್ತಿದ್ದ ಮಿಶ್ರಾರವರಿಗೆ ಕೊಲ್ಕತ್ತಾ ತೆರಳಲು ರೈಲು ಟಿಕೇಟ್ ಮತ್ತು ಪ್ರಯಾಣಕ್ಕೆ ಬೇಕಾದ ವೆಚ್ಚವನ್ನು ನೀಡಿ ಟೀಂ ಬಿ ಹ್ಯೂಮನ್ ನೀಡಿ ಸಹಕಕರಿಸಿದೆ. ಮಿಶ್ರಾ ಕೊಲ್ಕತ್ತಾಕ್ಕೆ ಹೋಗಲು ಪ್ರಯಾಣ ಹಣವೂ
ಪ್ರಖ್ಯಾತ ಕಣ್ಣಿನ ಆಸ್ಪತ್ರೆ ಪ್ರಸಾದ್ ನೇತ್ರಾಲಯದ ವೈದ್ಯರು ವೃದ್ಧೆಯೊಬ್ಬರ ಕಣ್ಣಿನಿಂದ ಜೀವಂತ ಹುಳವನ್ನು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ. ತೀವ್ರವಾದ ಕಣ್ಣು ನೋವಿನಿಂದ ಬಳಲುತ್ತಿದ್ದ 74 ವರ್ಷದ ವೃದ್ಧೆಯ ಕಣ್ಣಿನಿಂದ ವೈದ್ಯರಾದ ಡಾ. ಕೃಷ್ಣ ಪ್ರಸಾದ್ ಅವರ ತಂಡ ತುರ್ತು ಚಿಕಿತ್ಸೆ ನಡೆಸಿ ಈ ಹುಳ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ತೀವ್ರ ಕಣ್ಣು ನೋವಿನಿಂದ ಬಳಲುತ್ತಿದ್ದ ವೃದ್ಧೆ, ಜೂ 1 ರಂದು ಉಡುಪಿಯ ಪ್ರಸಾದ್ ನೇತ್ರಾಲಯಕ್ಕೆ ಭೇಟಿ ನೀಡಿದ್ದರು.
Mangaluru, June 9th: Placements for the 2020 batch of Master of Computer Applications at Srinivas University, Pandeshwar, Mangalore, a booming success with over 30 companies’ opportunities given to students for recruitment and internship. Prof.Subramanya Bhat, Dean of CCIS said that despite the challenges faced due to Covid-19, we could able to conduct several placements
Mangaluru: Department of BBA Honors/Logistics and Supply Chain /Hospital Administration/Public Administration /CMA of College of Management and Commerce, Srinivas University had organized Online Quiz Competition on Environment topic for their students on Monday 7th June 2021. II year BBA Logistics & Supply Chain student Mr. Joel James, II year BBA Honors students Mr.
ಉಪ್ಪಿನಂಗಡಿ : ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಗಳನ್ನು ದಸ್ತಗಿರಿ ಮಾಡಲು ಸಹಕರಿಸಿದ ಗೃಹರಕ್ಷಕ ಸಿಬ್ಬಂದಿ ಕುಸುಮಾ ಭಟ್ ಅವರಿಗೆ ಡಿವೈಎಸ್ಪಿ ಡಾ.ಗಾನಾ ಪಿ ಕುಮಾರ್ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು. ಬಾಟಲಿಯಿಂದ ಲಾರಿ ಚಾಲಕನಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಗಳನ್ನು ದಸ್ತಗಿರಿ ಮಾಡಲು ಸಹಕರಿಸಿದ ಮಹಿಳಾ ಗೃಹರಕ್ಷಕ ಸಿಬ್ಬಂದಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು. ಜೂನ್ ೬ ರಂದು ಬಂಟ್ವಾಳ ತಾಲೂಕಿನ
ಕುಳಾಯಿಯ ಹೊನ್ನಕಟ್ಟೆಯ ಕಟ್ಟಡವೊಂದರ ಮೊದಲ ಅಂತಸ್ತಿನಲ್ಲಿದ್ದ ಟ್ರಾನ್ಸ್ಪೋರ್ಟ್ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕದ್ರಿ ಅಗ್ನಿ ಶಾಮಕ ದಳದವರು ಬೆಂಕಿ ನಂದಿಸಿದರು. ವಿದ್ಯುತ್ ಶಾರ್ಟ್ ಸಕ್ರ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಿಂದ ಸಾಕಷ್ಟು ನಷ್ಟ ಸಂಭವಿಸಿದೆ ಎನ್ನಲಾಗಿದೆ.
ಕೊರೋನಾದಿಂದ ದೇಶದಲ್ಲಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಇಲ್ಲಿ ಸರ್ಕಾರ ಇದೆಯೋ ಇಲ್ಲವೊ ಅಥವಾ ಸರ್ಕಾರ ಇಲ್ಲದೇ ಜನರು ಜೀವನ ನಡೆಸುತ್ತಾ ಇದ್ದಾರಾ..? ಎಂದು ಎನ್ಎಸ್ಯುಐ ಜನರಲ್ ಸೆಕ್ರೆಟರಿ ಮನೀಷ್ ಜಿ ರಾಜ್ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಶಿಕ್ಷಣ ಸಚಿವರು ಇತ್ತೀಚಿಗೆ ಪಿಯು ವಿದ್ಯಾರ್ಥಿಗಳ ಪರೀಕ್ಷೆ ರದ್ದು ಮಾಡಿದ್ದಾರೆ. ಸರ್ಕಾರಕ್ಕೆ ಇದರ ಬಗ್ಗೆ ಯಾವುದೇ ಒಂದು ಪ್ಲಾನಿಂಗ್ಸ್ ಇಲ್ಲ. ಪರೀಕ್ಷೆ ರದ್ದು
ಕೊರೋನಾ ಸಂಕಷ್ಟದ ಮಧ್ಯೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ರಾಜ್ಯದಲ್ಲಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಅನುದಾನ ಬಿಡುಗಡೆ ಮಾಡಬೇಕೆಂದು ಅಲ್ಪಸಂಖ್ಯಾತ ವಿಭಾಗದ ಜಿಲ್ಲಾ ಅಧ್ಯಕ್ಷ ಶಾಹುಲ್ ಹಮೀದ್ ಒತ್ತಾಯಿಸಿದ್ದಾರೆ. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,2020-21 ಸಾಲಿನಲ್ಲಿ ಕಡಿತ ಗೊಳಿಸಿ 152 ಕೋಟಿ ಮೀಸಲಿಡಲಾಗಿದೆ. ಇದರಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಪರಿತಾಪಿಸುವಂತಾಗಿದೆ.