Home Blog Left SidebarPage 796

24ನೇ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾಟ

ದಕ್ಷಿಣ ಕನ್ನಡ ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಆಶ್ರಯದಲ್ಲಿ ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ 27ನೇ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಯೆನೆಪೋಯ ತಂಡ ಮೂರು ವಿಭಾಗಗಳಲ್ಲಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ನೆಹರೂ ಮೈದಾನದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಂದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ

ವಿಕೆ ಫರ್ನಿಚರ್ & ಇಲೆಕ್ಟ್ರಾನಿಕ್ಸ್ : ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ರಾಧಾ-ಕೃಷ್ಣ ಫೋಟೋ ಸ್ಪರ್ಧೆ

ಮಂಗಳೂರಿನ ವಿ.ಕೆ ಫರ್ನೀಚರ್ ಆಂಡ್ ಎಲೆಕ್ಟ್ರಾನಿಕ್ಸ್ ವತಿಯಿಂದ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ರಾಧಾ ಕೃಷ್ಣ ಪೋಟೋ ಸ್ಪರ್ಧೆ-2022 ಅನ್ನು ಹಮ್ಮಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ 8 ವರ್ಷದ ಒಳಗಿನ ಮಕ್ಕಳ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.ಕೃಷ್ಣ ಅಥವಾ ರಾಧೆಯ ಕನಿಷ್ಠ ಎರಡು ರೀತಿಯಲ್ಲಿ ಪೋಟೋವನ್ನ ಕಳುಹಿಸಲು ಮಾತ್ರ ಅವಕಾಶವಿದೆ. ಪೋಟೋ ಅನ್ನು ಈ ಮೇಲ್ ಗೆ [email protected] ಅಥವಾ 8748800666 ನಂಬರ್ ಗೆ ವಾಟ್ಸ್ ಆಪ್ ಮೂಲಕ

ಸಮಾನ ಮನಸ್ಕ ಸಂಘಟನೆಗಳ ಜನಪರ ಸೇವೆಗಳು ಸಮಾಜದ ಸ್ವಾಸ್ಥ ಕಾಪಾಡುತ್ತದೆ : ವರ್ಗೀಸ್ ಪಿ

ಸಮಾನ ಮನಸ್ಕ ಸಂಘಟನೆಗಳ ಜನಪರ ಸೇವೆಗಳು ಸಮಾಜದ ಸ್ವಾಸ್ಥ ಕಾಪಾಡುತ್ತದೆ. ಇಂತಹ ಅರೋಗ್ಯ ಶಿಬಿರಗಳು ನಿರಂತರ ನಡೆಯುತ್ತಿದ್ದರೆ ಸಾರ್ವಜನಿಕರಿಗೆ ಬಹಳ ಉಪಯೋಗವಾಗುವುದು ಎಂದು ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವರ್ಗೀಸ್ ಪಿ. ಹೇಳಿದರುಅವರು ಸುಮನಸಾ ಕೊಡವೂರು, ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಉಡುಪಿ ವಲಯ, ಮುದ್ರಣಾಲಯಗಳ ಮಾಲಕರ ಸಂಘ ಉಡುಪಿ, ಹಳೆ ವಿದ್ಯಾರ್ಥಿ ಸಂಘ ಮಲ್ಪೆ, ಫಿಶರೀಶ್ ಶಾಲೆ ಮಲ್ಪೆ ಇದರ ಜಂಟಿ ಆಶ್ರಯದಲ್ಲಿ ಮಣಿಪಾಲ ದಂತ

ಮಂಗಳೂರು : ಜಲ್ಲಿಕಲ್ಲು ಗುಡಿಸುವ ಮೂಲಕ ವಿನೂತನ ಪ್ರತಿಭಟನೆ

ಮಂಗಳೂರು ಮಹಾನಗರ ಪಾಲಿಕೆಯ ಅವ್ಯವಸ್ಥೆ ವಿರುದ್ಧ ಸಾಮಾಜಿಕ ಹೋರಾಟಗಾರ ಜೆರಾರ್ಡ್ ಟವರ್ಸ್ ಹಾಗೂ ಸ್ಥಳೀಯರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ರಸ್ತೆಯಲ್ಲಿದ್ದ ಜಲ್ಲಿಕಲ್ಲುಗಳನ್ನ ಗುಡಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರಿನ ಕದ್ರಿಯ ಸರ್ಕಲ್ ನಲ್ಲಿ ಆಗೆದ ರಸ್ತೆ ದುರಸ್ತಿ ಮಾಡದೇ ಸ್ಥಳೀಯರಿಗೆಹಾಗೂ ಸಮೀಪ ರಿಕ್ಷಾ ಚಾಲಕರಿಗೆ ಸಮಸ್ಯೆ ಆಗುತ್ತಿದ್ದು, ಇದರಿಂದಾಗಿ ರಸ್ತೆಯಲ್ಲಿ ಹಾಕಿದ ಜಲ್ಲಿ ಕಲ್ಲುಗಳು ಹೆದ್ದು ಹೋಗಿದ್ದು,

ಎಸ್. ಡಿ. ಎಂ ಕಾಲೇಜಿನಲ್ಲಿ  ರಾಜ್ಯ ಮಟ್ಟದ  ಮಾಧ್ಯಮ  ಹಬ್ಬ

ಉಜಿರೆ:  ಜೀವನದಲ್ಲಿ   ಅವಕಾಶಗಳು  ಎಲ್ಲರನ್ನೂ ಕೈಬೀಸಿ ಕರೆಯುವುದಿಲ್ಲ. ಸಿಕ್ಕ  ಅವಕಾಶಗಳನ್ನು   ಕಳೆದುಕೊಳ್ಳದೆ ಉತ್ತಮ ರೀತಿಯಲ್ಲಿ ಸದುಪಯೋಗ  ಪಡೆದುಕೊಳ್ಳಬೇಕು ಎಂದು  ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ವಿವೇಕ್ ಆಳ್ವಾ ಹೇಳಿದರು.ಉಜಿರೆಯ ಬಿ.ಎನ್.ವೈ.ಎಸ್  ಮೆಡಿಕಲ್ ಕಾಲೇಜಿನ  ಸೆಮಿನಾರ್ ಹಾಲ್ ನಲ್ಲಿ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್   ವಿಭಾಗದ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ   ‘ಬಿ- ವೋಕ್ ಅಪೇಕ್ಸ್

ಎಸ್.ಡಿ.ಎಂ ಉಜಿರೆ : ಸ್ವಾತಂತ್ರ್ಯದ ಅಮೃತಮಹೋತ್ಸವ

ಉಜಿರೆ, ಆಗಸ್ಟ್ 15: ವಿಶ್ವಮಾನವತೆಯ ತತ್ವಕ್ಕನುಗುಣವಾಗಿ ಮುಂದಿನ 25 ವರ್ಷಗಳ ಅವಧಿಯಲ್ಲಿ ಭಾರತದ ರಚನಾತ್ಮಕ ಬೆಳವಣಿಗೆಗಾಗಿ ಯೋಜಿಸಿ ಶ್ರಮಿಸುವುದರ ಕಡೆಗೆ ಯುವಸಮೂಹ ಆಲೋಚಿಸಬೇಕು ಎಂದು ರಾಜ್ಯಸಭೆ ಸದಸ್ಯ, ಆಜಾದಿ ಕಾ ಅಮೃತ ಮಹೋತ್ಸವ ರಾಷ್ಟ್ರೀಯ ಸಮಿತಿ ಸದಸ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಅಭಿಪ್ರಾಯಪಟ್ಟರು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದ ಮಧ್ಯೆ ಉಜಿರೆಯ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ

ಸಹಯೋಗದ ಸ್ವಾತಂತ್ರ್ಯವಾಗಿ ಶತಕದತ್ತ ಸಾಗೋಣ : ಡಾ ನೆಗಳಗುಳಿ

ಮಂಗಳೂರು ನಂತೂರಿನಲ್ಲಿರುವ ಸಂದೇಶ ಪ್ರತಿಷ್ಠಾನ ದಲ್ಲಿ ಸ್ವಾತಂತ್ರ್ಯ ದ ಅಮೃತ ಮಹೋತ್ಸವದ ಆಚರಣೆಯ ಶುಭಾವಸರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂದೇಶ ಪ್ರತಿಷ್ಠಾನದ ಟ್ರಸ್ಟಿ ರೋಯ್ ಕಾಸ್ತೆಲಿನೊ ಧ್ವಜವನ್ನು ಅರಳಿಸಿದರು.ಪತ್ರಕರ್ತರಾದ ರೇಮಂಡ್ ಡಿಕೂನಾ ತಾಕೊಡೆ ಧ್ವಜ ವಂದನೆ ನೆರವೇರಿಸಿದರು ಸಂದೇಶ ಪ್ರತಿಷ್ಠಾನ ನಿರ್ದೇಶಕರಾದ ಫಾ ಸುದೀಪ್ ಪೌಲ್ ಎಲ್ಲರನ್ನೂ ಸ್ವಾಗತಿಸಿದರು.ರಾಷ್ಟ್ರ ಗೀತೆಯ ನಂತರಮುಖ್ಯ ಅತಿಥಿ ಮಂಗಳೂರಿನ ಮಂಗಳಾ ಆಸ್ಪತ್ರೆಯ

ಕಾವ್ಯವನ್ನು ಅನುಭವಿಸಿ ಬರೆದರೆ ಉತ್ತಮ ಕವನ ಬರುತ್ತೆ – ರೇಮಂಡ್ ಡಿ.ಕುನ್ಹ ತಾಕೊಡೆ

ಪ್ರೇರಣಾತ್ಮಕವಾಗಿ ಬರೆಯುವ ಸಾಹಿತಿಗಳು ನಡು ನಡುವೆ ವಿರಾಮ ತೆಗೆದು ಕೊಂಡು ಅಭ್ಯಸಿಸಿ ಬರೆಯುವ ಹವ್ಯಾಸ ಇಟ್ಟುಕೊಳ್ಳಬೇಕು ಆ ಮೂಲಕ ಒಂದು ಸೃಜನಾತ್ಮಕ ಸಾಹಿತ್ಯ ರಚಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತ ರೇಮಂಡ್ ಡಿ.ಕುನ್ಹ ತಾಕೋಡೆ ಹೇಳಿದರು . ಅವರು ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ದಿನಾಂಕ 14-08-2022 ರಂದು ಮಂಗಳೂರಿನ ಕದ್ರಿ ಬಾಲಭವನದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ ಭಾರತಾಂಬೆಗೆ ಕನ್ನಡದಾರತಿ

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಧವಸ ಧಾನ್ಯದಿಂದ ಮೂಡಿಬಂದ ತ್ರಿವರ್ಣ

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಅತ್ಯಂತ ವಿಶಿಷ್ಟವಾಗಿ ತ್ರಿವರ್ಣ ರಚಿಸಲಾಗಿದೆ. ದೇವಸ್ಥಾನದ ಮುಂದಿನ ಅಂಗಣದಲ್ಲಿ ಧವಸ ಧಾನ್ಯಗಳನ್ನಷ್ಟೇ ಬಳಸಿಕೊಂಡು ಆಕರ್ಷಕ ತ್ರಿವರ್ಣ ರಚಿಸಿದ್ದು ನೋಡುಗರ ಗಮನ ಸೆಳೆದಿದೆ. ಗುರು ಬೆಳದಿಂಗಳು ಸಂಸ್ಥೆಯ ಆಶ್ರಯದಲ್ಲಿ ಮಂಗಳೂರಿನ ಕಲಾವಿದ ಮತ್ತು ಛಾಯಾಗ್ರಾಹಕ ಪುನಿಕ್ ಶೆಟ್ಟಿ ನೇತೃತ್ವದಲ್ಲಿ ಕ್ಷೇತ್ರದ ಸಿಬಂದಿ ಮತ್ತು ಗುರು ಬೆಳದಿಂಗಳು ಸಂಸ್ಥೆಯ ಸದಸ್ಯರು ಸೇರಿ 18 ಗಂಟೆಗಳ

ತೊಕ್ಕೊಟ್ಟಿನಲ್ಲಿ 100 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಶಾಸಕ ಯು.ಟಿ. ಖಾದರ್ ಅವರಿಂದ ಧ್ವಜಾರೋಹಣ

ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಬಳಿ 100 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಶಾಸಕ ಯು.ಟಿ ಖಾದರ್ ಅವರು ಧ್ವಜಾರೋಹಣ ನೆರವೇರಿಸಿದರು. ವಿಧಾನಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಉಳ್ಳಾಲ ನಗರಸಭೆಯ ಪೌರಾಯುಕ್ತರಾದ ವಿದ್ಯಾ ಎಂ. ಕಾಳೆ, ತಹಶೀಲ್ದಾರ ಟಿ.ಜಿ. ಗುರುಪ್ರಸಾದ್ಉಳ್ಳಾಲ ನಗರಸಭೆಯ ಅಧ್ಯಕ್ಷರಾದ ಚಿತ್ರಕಲಾ ಕೆ, ಮೈಸೂರು ಇಂಡಸ್ಟ್ರೀಸ್ ಲಿಮಿಟೆಡ್‍ನ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಬೊಳಿಯಾರ್, ಉಳ್ಳಾಲ ಬಿಜೆಪಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್, ಮಾಜಿ