ಪುತ್ತೂರು ಗೆಜ್ಜೆ ಗಿರಿಯ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲ ಸ್ಥಾನ ನಂದನ್ ಬಿತ್ತಿಲ್ ನಲ್ಲಿ ಭಾನುವಾರದಂದು ಬೆಳಿಗ್ಗೆ ಬಿಲ್ಲವ ಸಮುದಾಯದ ಯುವ ಉದ್ಯಮಿ ಹಾಗೂ ಗೆಜ್ಜೆಗಿರಿ ನಂದನ್ ಬಿತ್ತಿಲಿನ ಪ್ರಸಾದ ತಯಾರಿಕ ಘಟಕದ ಸಂಚಾಲಕರಾಗಿ ಕಳೆದೆರಡು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಪ್ರವೀಣ್ ನೆಟ್ಟಾರು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತುಈ
ಪುತ್ತೂರು :ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿ ಪ್ರವೀಣ್ ತಂದೆ, ತಾಯಿ ಹಾಗೂ ಪತ್ನಿಗೆ ಸಾಂತ್ವನ ಹೇಳಿ ಸಹಾಯಧನದ ಚೆಕ್ ವಿತರಿಸಿದರು. ಕುಮಾರಸ್ವಾಮಿ ಅವರು ಮನೆಯವರಿಗೆ 5 ಲಕ್ಷ ರೂ ಚೆಕ್ ವಿತರಿಸಿದರು.ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಎಂ.ಎಲ್.ಸಿ ಬಿ.ಎಂ ಫಾರೂಕ್, ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ಪುತ್ತೂರು ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ,
ರಾತ್ರಿ ನಿರ್ಬಂಧ 2 ದಿನ ಮುಂದುವರಿಕೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಇನ್ನೂ 2 ದಿನಗಳ ಕಾಲ (ಆ.1ಮತ್ತು 2ರಂದು) ರಾತ್ರಿ ನಿರ್ಬಂಧವನ್ನು ವಿಸ್ತರಿಸಲು ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಈ ಕಾರಣದಿಂದ ಆ.3ರ ಬೆಳಗ್ಗೆ 6 ರ ವರೆಗೆ ನಿರ್ಬಂಧ ಮುಂದುವರಿಯಲಿದೆ
ಇಂಗ್ಲೆಂಡ್ನ ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್-2022 ಕ್ರೀಡಾಕೂಟದಲ್ಲಿ ಕುಂದಾಪುರದ ವೇಟ್ಲಿಫ್ಟರ್ ಗುರುರಾಜ್ ಪೂಜಾರಿ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದು, ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಪುರುಷರ 61 ಕೆ.ಜಿ. ವಿಭಾಗದ ವೇಟ್ಲಿಫ್ಟಿಂಗ್ನಲ್ಲಿ 269 ಕೆಜಿ ಭಾರ ಎತ್ತುವ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದು ಎರಡನೇ ಬಾರಿ ಭಾರತಕ್ಕೆ ಪದಕ
ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ವೇಟ್ಲಿಫ್ಟರ್ ಮೀರಾಬಾಯಿ ಸಾಯಿಕೋಮ್ ಚಾನು 49 ಕೆಜಿ ಸ್ನಾಚ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಬಂಗಾರ ತಂದಿದ್ದಾರೆ
ಸರಣಿ ಕೊಲೆಗಳ ಹಿನ್ನಲೆಯಲ್ಲಿ ಜಿಲ್ಲಾಡಳಿತ ಇಂದು ನಡೆಸಿದ ಶಾಂತಿ ಸಭೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಸಿಪಿಐಂ ದ ಕ ಜಿಲ್ಲಾ ಸಮಿತಿ ಆಪಾದಿಸಿದೆ. ಜಿಲ್ಲಾಡಳಿತ ನಡೆಸುವ ಶಾಂತಿ ಸಭೆಗಳಲ್ಲಿ ರಾಜಕೀಯ ಪಕ್ಷಗಳು, ಜನಪ್ರತಿನಿಧಿಗಳಿಗೆ ಆಹ್ವಾನ ನೀಡುವುದು ಅಧಿಕೃತ ಕ್ರಮ. ಜೊತೆಯಲ್ಲಿ ಸಮುದಾಯದ ಮುಖಂಡರು, ವಿವಿಧ ವಿಭಾಗಗಳ ಪ್ರತಿನಿಧಿಗಳನ್ನು ಆಹ್ವಾನಿಸಲಾಗುತ್ತದೆ. ಇದು ರೂಢಿಗತ ಕ್ರಮ ಮಾತ್ರವಲ್ಲದೆ ಶಾಂತಿ ಸಭೆಯ ಶಿಷ್ಟಾಚಾರವೂ ಆಗಿದೆ. ಆದರೆ ಜಿಲ್ಲಾಡಳಿತ
ಬರ್ಮಿಂಗಂ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಲಭ್ಯವಾಗಿದೆ 55 ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಸಂಕೇತ್ ಮಹಾದೇವ್ ಸರ್ಕಾರ್ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ
ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ಮಸೂದ್ ಎಂಬ ಯುವಕನ ಕೊಲೆ ನಡೆಯಿತು. ಈ ಕೊಲೆಯ ಹಿನ್ನೆಲೆಯು ಅಥವಾ ಪ್ರತೀಕಾರ ಎಂಬಂತೆ ಪ್ರವೀಣ್ ಎಂಬ ಯುವಕನ ಕೊಲೆ ನಡೆದಿದ್ದು,ಹೀಗಾಗಿ ಒಂದೇ ಒಂದು ದಿವಸ ಅಂತರದಲ್ಲಿ ಸುರತ್ಕಲ್ ಪೇಟೆಯ ಮದ್ಯ ಪಾಜಿಲ್ ಎಂಬ ಯುವಕನ ಕೊಲೆ ನಡೆದಿದ್ದು, ಈ ಎಲ್ಲಾ ವಿಚಾರವನ್ನು ಗಮನಿಸುವಾಗ ಬುದ್ಧಿವಂತ ಜಿಲ್ಲೆಯ ಸುಶಿಕ್ಷಿತರು ಎಂಬ ಹಿರಿಮೆಯನ್ನು ಹೊಂದಿದಂತಹ ಜಿಲ್ಲೆ ನಮ್ಮ ದಕ್ಷಿಣ ಕನ್ನಡ ಜಿಲ್ಲೆ ಇವತ್ತು ಪಾತಕಿಗಳ
ದೇಶದಲ್ಲೇ ಕರ್ನಾಟಕದಲ್ಲಿರುವ ಹುಲಿಗಳ ಗಣತಿಯಲ್ಲಿ ಎರಡನೇ ಸ್ಥಾನ ಹೊಂದಿದ್ದರೂ, ರಾಜ್ಯದಲ್ಲೇ ಅತ್ಯಾಧಿಕ ಹುಲಿಗಳನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಹುಲಿ ಸಂರಕ್ಷಿತ ಪ್ರದೇಶಕ್ಕೆ ವಿಸ್ತಾರಗೊಂಡಿದೆ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಬಳಿ ಇರುವ ಬಂಡೀಪುರ ಸಫಾರಿ ಕೇಂದ್ರದ ಆವರಣದಲ್ಲಿ 12 ನೇ ವಿಶ್ವ ಹುಲಿ
ಮೂಡುಬಿದಿರೆ : ಇತ್ತೀಚೆಗೆ ನಿಧನ ಹೊಂದಿರುವ ದಲಿತ ಚಳುವಳಿಯ ನೇತಾರ, ಸಮಾಜ ಪರಿವರ್ತನಾ ನಾಯಕ ವಿ.ಡೀಕಯ್ಯ ಅವರಿಗೆ ತುಲುನಾಡ್ ಮನ್ಸ ಸಮಾಜ ಸೇವಾ ಸಂಘ (ರಿ)ದ ವತಿಯಿಂದ ಜು.31ರಂದು ಬೆಳಗ್ಗೆ ಸಮಾಜ ಮಂದಿರ ವಠಾರದ ಸ್ವರ್ಣ ಮಂದಿರದಲ್ಲಿ ನಡೆಯಲಿದೆ ಎಂದು ತುಲುನಾಡ್ ಮನ್ಸ ಸಮಾಜ ಸೇವಾ ಸಂಘ (ರಿ)ದ ಗೌರವ ಸಲಹೆಗಾರ ಅಚ್ಯುತ ಸಂಪಿಗೆ ತಿಳಿಸಿದ್ದಾರೆ. ಅವರು ಮೂಡುಬಿದಿರೆ ಪ್ರೆಸ್ಕ್ಲಬ್ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ತುಲುನಾಡ್




















