ಪುತ್ತೂರು: ಪ್ರವೀಣ್ ನೆಟ್ಟಾರು ಅವರ ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಿಂದ ಅವರ ಬೆಳ್ಳಾರೆ ಮನೆಗೆ ಕೊಂಡು ಹೋಗುವ ಸಂದರ್ಭ ಪರಿಸ್ಥಿತಿ ಬಿಗಡಾಯಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪುತ್ತೂರು ಉಪವಿಭಾಗದ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಆದೇಶ ಹೊರಡಿಸಿದ್ದಾರೆ. ಪುತ್ತೂರು ನಗರ
ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಮೃತ ದೇಹದ ಅಂತಿಮ ಯಾತ್ರೆಗೆ ಸಂಬಂಧಿಸಿ ಪುತ್ತೂರಿನಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದಾರೆ. ಪ್ರವೀಣ್ ನೆಟ್ಟಾರು ಅವರ ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಿಂದಲೇ ಮೆರವಣಿಗೆ ಮೂಲಕ ದರ್ಬೆ ವೃತ್ತಕ್ಕೆ ಕೊಂಡು ಹೋಗಿ ಅಲ್ಲಿಂದ ಬೆಳ್ಳಾರೆ ಪ್ರವೀಣ್ ಅವರ ಮನೆಗೆ ಕೊಂಡೊಯ್ಯಲಾಗುವುದು. ಮೆರವಣಿಗೆ ಸಂದರ್ಭ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಪುತ್ತೂರಿನ ಬೊಳುವಾರಿನ ವಿಶ್ವ ಕರ್ಮ ಸಭಾ ಭವನದ ಮುಂಭಾಗ ಸರ್ಕಾರಿ ಬಸ್ ಗೆ ದುಷ್ಕರ್ಮಿಗಳು ಕಲ್ಲು ತೂರಾಟ ನಡಸಿದ್ದಾರೆ. ಇದೀಗ ಪುತ್ತೂರಿನ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಎಲ್ಲಾ ಮಾರ್ಗಗಳಲ್ಲಿ ಬಸ್ ನ್ನು ಸಂಚಾರ ತಡೆ ಹಿಡಿಯಲಾಗಿದೆ. ದೂರದೂರುಗಳಿಗೆ ಸಂಚರಿಸುವ ಪ್ರಯಾಣಿಕರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಬಸ್ ಸಂಚಾರದ ಬಗ್ಗೆ ಯಾವುದೇ ರೀತಿಯ ಸ್ಪಷ್ಟ ಮಾಹಿತಿ ಇರಲಿಲ್ಲ. ಈ ನಡುವೆ ಜನವಶ್ಯಕವಾದ ಬಸ್’ಗಳು ಸಂಚಾರ
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಕಗ್ಗೊಲೆಯಾಗಿದೆ. ಬೆಳ್ಳಾರೆಯ ನೆಟ್ಟಾರು ನಿವಾಸಿ 32 ವರ್ಷದ ಪ್ರವೀಣ್ ನೆಟ್ಟಾರು ಎಂಬಾತನನ್ನು ದುಷ್ಕರ್ಮಿಗಳು ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ಇಟ್ಟುಕೊಂಡಿದ್ದ ಪ್ರವೀಣ್ ತನ್ನ ಅಂಗಡಿಯನ್ನು ಬಂದ್ ಮಾಡುವ ವೇಳೆಗೆ ಒಂದೇ ಬೈಕ್ ನಲ್ಲಿ ಆಗಮಿಸಿದ ಮೂವರು ತಲ್ವಾರ್ ನಿಂದ ಹಲ್ಲೆ ಮಾಡಿ ಹೋಗಿದ್ದಾರೆ. ತಕ್ಷಣ ಸ್ಥಳೀಯರು ಪ್ರವೀಣ್
ಸುಳ್ಯ : ಮಂಗಳೂರು ಸಮಾಚಾರ ಪತ್ರಿಕೆಯ ಪ್ರಾರಂಭವೇ ಪತ್ರಿಕಾ ದಿನಾಚರಣೆಗೆ ನಾಂದಿಯಾಗಿದೆ. ಅದೊಂದು ಪೂರ್ಣ ಪ್ರಮಾಣದ ಪತ್ರಿಕೆಯಾಗಿ ಬೆಳೆದಿತ್ತು. ಆದರೆ ಇಂದಿನ ಕಾಲಘಟ್ಟದಲ್ಲಿ ಮುದ್ರಣ ಮಾಧ್ಯಮ ಕಳೆಗುಂದುತ್ತಿದೆ. ಆದರೂ ತಾಲೂಕು ಮಟ್ಟದ ಪತ್ರಿಕೆಗಳಿಗೆ ಇಂದಿನ ಕಾಲದಲ್ಲಿ ಓದುಗರಿದ್ದಾರೆ. ಜನರ ವಿಶ್ವಾಸದಿಂದಾಗಿ ಪತ್ರಿಕೋದ್ಯಮವು ಇಂದು ಉದ್ಯಮವಾಗಿ ಬೆಳೆದಿದೆ ಎಂದು ಕೇಂದ್ರ ಸಂವಹನ ಶಾಖೆ, ಸಮಾಚಾರ ಮತ್ತು ಪ್ರಸಾರ ಸಚಿವಾಲಯದ ಕ್ಷೇತ್ರ ಪ್ರಚಾರಾಧಿಕಾರಿ ಜೀತು
ಉಳ್ಳಾಲ: ಮಲತಂದೆಯೋರ್ವ 9 ರ ಹರೆಯದ ಮಗಳ ಮೇಲೆಯೇ ಅತ್ಯಾಚಾರವೆಸಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಎಂಬಲ್ಲಿ ಇಂದು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಆರೋಪಿ ಅಶ್ವಥ್ (25) ಎಂಬಾತನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೊರಜಿಲ್ಲೆಯಿಂದ ಬಂದ ಕುಟುಂಬ ಪಾವೂರಿನಲ್ಲಿ ನೆಲೆಸತ್ತು. ಮಹಿಳೆಯ ಪತಿ ಸಾವನ್ನಪ್ಪಿದ ಬಳಿಕ ಅಶ್ವಥ್ ಜತಗೆ ಸಂತ್ರಸ್ತ ಬಾಲಕಿಯ ತಾಯಿ ಸಂಸಾರ ನಡೆಸುತ್ತಿದ್ದರು. ಆಕೆ ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾದ
ಸೌತ್ ಇಂಡಿಯ ಗಾರ್ಮೆಂಟ್ಸ್ ಅಸೋಸಿಯೇಷನ್ ನಿಂದ 27 ನೇ ಮೂರು ದಿನಗಳ ಸೌತ್ ಇಂಡಿಯ ಗಾರ್ಮೆಂಟ್ಸ್ ಬಿ 2 ಬಿ ಮೇಳ: 100 ಕೋಟಿ ರೂ ವಹಿವಾಟು ನಿರೀಕ್ಷೆ – ಏಕರೂಪ ಜಿ.ಎಸ್.ಟಿ ದರ ನಿಗದಿಪಡಿಸುವಂತೆ ಒತ್ತಾಯ ಬೆಂಗಳೂರು, ಜು, 26; ಸೌತ್ ಇಂಡಿಯಾ ಗಾರ್ಮೆಂಟ್ಸ್ ಅಸೋಸಿಯೇಷನ್ ನಿಂದ ಮೂರು ದಿನಗಳ ಅತಿ ದೊಡ್ಡ ಗಾರ್ಮೆಂಟ್ಸ್ ಮೇಳ ಇಂದಿನಿಂದ ಆರಂಭವಾಗಿದ್ದು, ಬಿ2ಬಿ ಮೇಳದಲ್ಲಿ ವೈವಿದ್ಯಮ ಬ್ರಾಂಡ್ ಗಳ ಜವಳಿ ಉಡುಪು ವಲಯದಲ್ಲಿ 100 ಕೋಟಿ ರೂ ಗಿಂತ […]
ಪಡುಬಿದ್ರಿ: ತೆಂಕ ಎರ್ಮಾಳು ಅಟೋ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಮುಕ್ತಾರ್ ಅಹಮದ್ ಆಯ್ಕೆಯಾಗಿದ್ದಾರೆ.ಗೌರವ ಅಧ್ಯಕ್ಷರಾಗಿ ಪತ್ರಕರ್ತ ಸುರೇಶ್ ಎರ್ಮಾಳ್, ಉಪಾಧ್ಯಕ್ಷರಾಗಿ ರಾಜು ಪೂಜಾರಿ, ಕಾರ್ಯದರ್ಶಿಯಾಗಿ ಭರತ್ ಜಿ. ಶೆಟ್ಟಿಗಾರ್, ಕೋಶಾಧಿಕಾರಿಯಾಗಿ ಶೇಕ್ ಲಿಯಾಕತ್, ಉಪ ಕೋಶಾಧಿಕಾರಿಯಾಗಿ ಅಬ್ದುಲ್ ನದೀಮ್ ಇವರನ್ನು ಅಟೋ ರಿಕ್ಷಾ ಚಾಲಕ ಮಾಲಕ ಸಂಘದ ವಾರ್ಷಿಕ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.
ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಎಂ.ಪಿ. ಸಿಲ್ಕ್ಸ್ ಮಳಿಗೆಯಲ್ಲಿ ಆಷಾಢ ಪ್ರಯುಕ್ತ ಬಿಗ್ ಸೇಲ್ನ್ನು ಹಮ್ಮಿಕೊಂಡಿದ್ದು, ಶೇ.50ರಷ್ಟು ರಿಯಾಯಿತಿಯನ್ನು ಘೋಷಿಸಿದ್ದು, ಉತ್ತಮ ಗುಣಮಟ್ಟದ ವಸ್ತ್ರಗಳು ಕೈಗೆಟಕುವ ದರದಲ್ಲಿ ಸಿಗಲಿದೆ. ವಿವಿಧ ವಿನ್ಯಾಸದ ಮತ್ತು ಉತ್ತಮ ಗುಣಮಟ್ಟವನ್ನು ಹೊಂದಿರುವ ವಸ್ತ್ರ ಮಳಿಗೆ ಎಂ.ಪಿ. ಸಿಲ್ಕ್ಸ್. ಈ ಬಾರಿಯ ಆಷಾಢ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ರಿಯಾಯಿತಿಯನ್ನು ಘೋಷಿಸಿದ್ದಾರೆ. ಸೂರತ್ ಸೀರೆ, ಫ್ಯಾನ್ಸಿ ಮತ್ತು ಕಾಟನ್
ಹೊಟೇಲ್ಗೆ ಹೋಗಿ ಗ್ರಾಹಕರನ್ನು ಹೊರಗೆ ಕಳುಹಿಸಿ ಗೂಂಡಾಗಿರಿ ಪ್ರದರ್ಶಿಸಲು ಆ ಸಂಘಟನೆಗೆ ಅಧಿಕಾರ ನೀಡಿದವರು ಯಾರು ಬಿಜೆಪಿ ಸರಕಾರವೇ ಇವರನ್ನು ಕಳುಹಿಸಿದ್ದೇ ಎಂದು ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಪ್ರಶ್ನಿಸಿದ್ದಾರೆ. ಮಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, 2009ರಲ್ಲಿ ಪಬ್ ದಾಳಿ ಆದಾಗಲೂ ರಾಜ್ಯದಲ್ಲಿ ಬಿಜೆಪಿ ಸರಕಾರವಿತ್ತು. ಈಗ ಮತ್ತೆ ಬಿಜೆಪಿ ಸರಕಾರ ಇರುವಾಗ ಚುನಾವಣೆ


















