ಮಣಿಪಾಲ: ವಿಶ್ವವಿದ್ಯಾಲಯವಾದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಸ್ವಯಂಸೇವಕ ಸಂಸ್ಥೆಯ ವತಿಯಿಂದ ಹಸಿರು ಉಪಕ್ರಮ “ಸಸ್ಯಶ್ಯಾಮಲ”ವನ್ನು ಯಶಸ್ವಿಯಾಗಿ ಪ್ರಾರಂಭಿಸಿದರು. ಮಾಹೆ ಕ್ಯಾಂಪಸ್ನಲ್ಲಿ ನಡೆಯಲಿರುವ ೬ ನೇ ರಾಷ್ಟ್ರೀಯ ಸಾಮಾಜಿಕ ಬದಲಾವಣೆಯಲ್ಲಿ ಯುವಜನರ ಕುರಿತ ಸಮ್ಮೇಳನಕ್ಕೆ ಅರ್ಥಪೂರ್ಣ ಮುನ್ನುಡಿಯಾಗಿ ಕಾರ್ಯನಿರ್ವಹಿಸಿತು. ಈ
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಬೆಳಗಾವಿಯ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ಇದೇ ಸಮಯದಲ್ಲಿ ಅಮೃತ್ಸರ್ ನಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಿದರು. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೆಎಸ್ಆರ್ ನಿಲ್ದಾಣದಿಂದ ಪ್ರಧಾನಿ
ಶ್ರೀ ದುರ್ಗಾಪರಮೇಶ್ವರೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಬಂಟಕಲ್ಲು ಇದರ ಶಾಲೆಯ ಶತಮಾನೋತ್ಸವ ಆಚರಣೆಯ ಅಂಗವಾಗಿ ಇಂದು ಶತಮಾನೋತ್ಸವದ ಮನವಿ ಪತ್ರ ಬಿಡುಗಡೆ ಹಾಗೂ ಶಾಲೆಗೆ ನೂತನ ವಾಹನ ಹಸ್ತಾಂತರ ಮತ್ತು ಬೆಂಚು-ಡೆಸ್ಕುಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶತಮಾನೋತ್ಸವ ವೇದಿಕೆ ಅನಾವರಣ, ಶತಮಾನೋತ್ಸವ ಸಮಿತಿ ಕಛೇರಿ ಉದ್ಘಾಟನೆ, ಶಾಲಾ ಮಕ್ಕಳಿಗೆ ಸಮವಸ್ತ್ರ- ಐ.ಡಿ. ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕರಾದ ಗುರ್ಮೆ ಸುರೇಶ್
ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ,ಬೆಲೆ ಏರಿಕೆ, ನಿರುದ್ಯೋಗ- ರೈತರ ಭೂಸ್ವಾಧೀನ ನೀತಿಯ ವಿರುದ್ಧ CPIMದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 2025 ಆಗಸ್ಟ್ 3 ರಿಂದ 11ರ ವರೆಗೆ ನಡೆಯುವ ರಾಜಕೀಯ ಪ್ರಚಾರಾಂದೋಲನದ ಭಾಗವಾಗಿ ಇವತ್ತು ಮಂಗಳೂರಿನ CPIM ದಕ್ಷಿಣ ಭಾಗದ ಕಸಬಾ ಬೆಂಗ್ರೆ ಪ್ರದೇಶದ ಫುಟ್ಬಾಲ್ ಮೈದಾನದ ಸಮೀಪ ಪಿ.ಜಿ.ಪಾಯಿಂಟ್ ಬಳಿ ರಾಜಕೀಯ ಸಮಾವೇಶ ಕಾರ್ಯಕ್ರಮ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು CPIM ಬೆಂಗ್ರೆ ಮುಖಂಡರಾದ ನೌಶಾದ್
ನವ ದಿಲ್ಲಿ: ಟರುಣ್ ಚೂಘ್, ಕಪಿಲ್ ಮಿಶ್ರಾ, ದೇವೇಂದ್ರ ಪಾಲ್ ವತ್ಸ್ ಮತ್ತು ಪವರ್ ಮಿತ್ರ ಸಂಸ್ಥೆಯ ಸ್ಥಾಪಕ ವಿಕೇಶ್ ಶರ್ಮಾ ಹೀಗೆ ಹಲವು ಗಣ್ಯರ ಉಪಸ್ಥಿತಿಯಲ್ಲಿ, ಅಜಯ್ ಅವರು ಭಾರತವನ್ನು ಡಿಜಿಟಲ್ ಹಾಗೂ ಆಧ್ಯಾತ್ಮಿಕ ಶಕ್ತಿಯಾಗಿ ರೂಪಿಸಬೇಕೆಂಬ ದೃಷ್ಟಿಕೋನವನ್ನು ಹಂಚಿಕೊಂಡರು.ವಿಷ್ಣು ಪುರಾಣದ ಉಲ್ಲೇಖದೊಂದಿಗೆ, “ಭಾರತವು ವಿಶ್ವದ ಅತ್ಯಂತ ಪುರಾತನ ನಾಗರಿಕತೆ” ಎಂಬುದನ್ನು ನೆನಪಿಸಿ, ನಾವು ಮತ್ತೆ ವಿಶ್ವಗುರು ಆಗುವ ಸ್ಥಿತಿಗೆ ಬಂದಿರುವೆವು
ಮಂಗಳೂರು: ತುಳು ಭಾಷೆ ಪಂಚದ್ರಾವಿಡ ಭಾಷೆಗಳಲ್ಲಿ ಹಳೆಯ ಭಾಷೆಯಾಗಿದ್ದರೂ ರಾಜ್ಯದ ಅಧಿಕೃತ ಸ್ಥಾನಮಾನ ಇನ್ನೂ ದೊರಕದಿರುವುದು ವಿಷಾದನೀಯ, ಶೀಘ್ರವಾಗಿ ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ಲಭಿಸಲಿ ಎಂದು ಹಿರಿಯ ಲೇಖಕಿ ಹಾಗೂ ವಿಶ್ರಾಂತ ಪ್ರಾಂಶುಪಾಲರಾದ ಚಂದ್ರಕಲಾ ನಂದಾವರ ಅವರು ಹೇಳಿದರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಸ್ಕೂಲ್ ಆಫ್ ಸೋಶಿಯಲ್ ವರ್ಕ್ಸ್ ರೋಶನಿ ನಿಲಯ ಸಹಯೋಗದಲ್ಲಿ ಶನಿವಾರ ಉರ್ವ ತುಳು ಭವನದಲ್ಲಿ ಆಯೋಜಿಸಿದ
ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ ಗ್ರಾಹಕ ಸೇವೆ ಮತ್ತು ಬ್ಯಾಂಕಿAಗ್ ಶ್ರೇಷ್ಟತೆಯ ಪ್ರಯಾಣದಲ್ಲಿ ಮತ್ತೊಂದು ಮೈಲಿಗಲ್ಲಾಗಿ ಆಗಸ್ಟ್ 9, 2025 ರಂದು ಬೆಳ್ಮಣ್ ಶಾಖೆಯಲ್ಲಿ ತನ್ನ 9 ನೇ ಎಟಿಎಂ ಅನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ವಹಿಸಿದ್ದರು. ಎಟಿಎಂ ಅನ್ನು ಬೆಳ್ಮನ್ನ ಮಾನ್ಯ ಡೆವಲಪರ್ಸ್ ಮತ್ತು ಹೋಟೆಲ್ ಸೂರಜ್ ಇನ್ನ ಮಾಲೀಕ ಶ್ರೀ ಶೋಧನ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು.
ಕುಂದಾಪುರ: ಸ್ಯಾಂಡಲ್ವುಡ್ನ ಸೂಪರ್ಹಿಟ್ ಚಲನಚಿತ್ರ ಕಾಂತಾರದ ಕೋಣ ಇನ್ನು ನೆನಪು ಮಾತ್ರ.ಕಾಂತಾರ ಸಿನೆಮಾದ ದೃಶ್ಯಗಳಲ್ಲಿ ನಟ ರಿಷಬ್ ಶೆಟ್ಟಿ ಅವರೊಂದಿಗೆ ತೆರೆಯ ಮೇಲೆ ಮಿಂಚಿದ್ದ ಜನಪ್ರಿಯ ಕೋಣ ‘ಅಪ್ಪು’ ಸಾವನ್ನಪ್ಪಿದೆ. ಇದರೊಂದಿಗೆ ಕರಾವಳಿ ಭಾಗದ ಕಂಬಳ ಪ್ರೇಮಿಗಳಲ್ಲಿ ಮತ್ತು ಚಿತ್ರಪ್ರೇಮಿಗಳಲ್ಲಿ ತೀವ್ರ ಬೇಸರ ಮನೆ ಮಾಡಿದೆ. ಕರಾವಳಿಯಲ್ಲಿ ಕಂಬಳ ಕೋಣಗಳನ್ನು ಮನೆಯ ಸದಸ್ಯರಂತೆಯೇ ಕಾಣಲಾಗುತ್ತದೆ.ಅದಕ್ಕೆ ಬೇಕಾದ ಆಹಾರ ಆಶ್ರಯ ಆರೈಕೆ…ಹೀಗೆ
ಮೂಡುಬಿದಿರೆ: ಇಂದಿನ ಯುಗದಲ್ಲಿ ಕೃಷಿಯನ್ನು ವೃತ್ತಿಯಾಗಿ ಆಯ್ಕೆ ಮಾಡುವುದು ಕೇವಲ ಪರಂಪರೆಯ ನಿರ್ವಹಣೆಯಲ್ಲ, ಅದೊಂದು ಜಾಣ ಆಯ್ಕೆ ಎಂದು ಸಾವಯವ ಕೃಷಿಕ ಹಾಗೂ ಶಾಸಕ ರಾಜೇಶ್ ನಾಯ್ಕ್ ನುಡಿದರು.ಅವರು ಆಳ್ವಾಸ್ ಮ್ಯಾನೆಜ್ಮೆಂಟ್ ವಿಭಾಗದ ಟ್ರೆöÊಬ್ಲೇಜ್ ವೇದಿಕೆ ಶುಕ್ರವಾರ, ಕುವೆಂಪು ಹಾಲ್ನಲ್ಲಿ ಆಯೋಜಿಸಿದ್ದ ವಿಶೇಷ ಅತಿಥಿ ಉಪನ್ಯಾಸ- ‘ನೆಲದಿಂದ ನೆಲೆವರೆಗೆ: ಕೃಷಿ ಉದ್ಯಮಿಯ ಯಶೋಗಾಥೆ’ ಕರ್ಯಕ್ರಮದಲ್ಲಿ ಮಾತನಾಡಿದರು.ಕೃಷಿಯಲ್ಲಿ ವರ್ಷದಲ್ಲಿ ಕೇವಲ ಎರಡು ತಿಂಗಳು
ಮೂಡುಬಿದಿರೆ : ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್ ಸದಸ್ಯ, ಮಾಜಿ ಅಧ್ಯಕ್ಷ ಜೆ.ಕೆ.ಹಸನಬ್ಬ ( 56) ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ತೆಂಕಮಿಜಾರು ಗ್ರಾಮ ಪಂಚಾಯತ್ ಗೆ ಸತತ ಮೂರು ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು ಒಂದು ಅವಧಿಯಲ್ಲಿ ಅಧ್ಯಕ್ಷರಾಗಿದ್ದರು.ಪರೋಪಕಾರ, ಪಂಚಾತಿಕೆಯಲ್ಲಿ ಮುಂಚೂಣಿಯಲ್ಲಿದ್ದ ಹಸನಬ್ಬ ಅವರು ತೋಡಾರು,ಮೂಡುಬಿದಿರೆ ಪರಿಸರದಲ್ಲಿ ಜನಪ್ರಿಯರಾಗಿದ್ದರು.ಮಾಜಿ ಸಚಿವ ದಿ.ಅಮರನಾಥ ಶೆಟ್ಟರ ಜೆ.ಡಿ.ಎಸ್.ನಲ್ಲೇ




























