Home Blog Left SidebarPage 842

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಜೈನಮಿಲನ್ ’ಸಂಮಿಲನ್ 2021

ಮೂಡುಬಿದಿರೆ: ಬೆಳ್ಳಿಹಬ್ಬ ಸಂಭ್ರಮದಲ್ಲಿರುವ ಭಾರತೀಯ ಜೈನ್ ಮಿಲನ್ ಮೂಡುಬಿದಿರೆ ಹಾಗೂ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ ’ಸಂಮಿಲನ್ ‘2021’ಕ್ರೀಡಾಕೂಟವು ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಕ್ಯಾಂಪಸ್‌ನಲ್ಲಿ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ವೀರಸಾಗರ ಸಭಾಂಗಣದಲ್ಲಿ ಸಂಮಿಲನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜೈನ

ತುಳು, ಕನ್ನಡ ರಂಗಭೂಮಿ ನಟಿ ಸುಮಿತ್ರಾ ರೈ ಇನ್ನಿಲ್ಲ

ತುಳು ಕನ್ನಡ ರಂಗಭೂಮಿಯ ಹಿರಿಯ ರಂಗಕಲಾವಿದ , ಶ್ರೀ ನಂದಿಕೇಶ್ವರ ನಾಟಕ ಸಂಘದ ರೂವಾರಿ ದಿ. ಪಿ.ಬಿ ರೈ ಯವರ ಧರ್ಮ ಪತ್ನಿ, ನಾಟಕ ಕಲಾವಿದೆ ಶ್ರೀಮತಿ ಬೇಬಿ ಯಾನೆ ಸುಮಿತ್ರ ರೈ (76 )ಇಂದು ಮಂಜೇಶ್ವರ ಸಮೀಪದ ಕುಂಜತ್ತೂರಿನ ತಮ್ಮ ಸ್ವ ಗೃಹದಲ್ಲಿ ನಿಧನ ಹೊಂದಿದರು. ದಿವಂಗತರು ಖ್ಯಾತ ಗುಬ್ಬಿ ವೀರಣ್ಣ ನಾಟಕ ಕಂಪನಿ, ಬಸವರಾಜ ಬಡಿಗೇರ ಮತ್ತು ತಮ್ಮ ಪತಿಯವರು ಕಟ್ಟಿ ಬೆಳೆಸಿದ ಶ್ರೀ ನಂದಿಕೇಶ್ವರ ನಾಟಕ ಸಂಘದಲ್ಲಿ ರಂಗನಟಿಯಾಗಿ, ಹಾಗೂ ಹಲವಾರು ಚಲನಚಿತ್ರಗಳಲ್ಲಿ […]

ಮಂಡ್ಯದಲ್ಲಿ ದಿನೇಶ್ ಗೂಳಿ ಗೌಡ ಪರ ಪ್ರಚಾರದ ಅಖಾಡಕ್ಕಿಳಿದ ಯುವ ಕಾಂಗ್ರೆಸ್

ನಾಗಮಂಗಲ, ನ 25; ಡಿಸೆಂಬರ್ 10 ರಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿರುವ ದಿನೇಶ್ ಗೂಳಿ ಗೌಡ ಪರ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಚಾರದ ಅಖಾಡಕ್ಕೆ ಇಳಿದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾಜಿ ಸಚಿವರಾದ ಚಲುವರಾಯ ಸ್ವಾಮಿ, ನರೇಂದ್ರ ಸ್ವಾಮಿ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು. ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಸಭೆಯಲ್ಲಿ ಮಾತನಾಡಿ,

ಆಕಸ್ಮಿಕ ಬೆಂಕಿ : ಸುಟ್ಟು ಹೋದ ಕಾರು

ಕಡಬ : ಆಲ್ಟೋ ಕಾರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಹೋದ ಘಟನೆ ಬುಧವಾರ ಸಂಜೆ ವೇಳೆ ಬಳ್ಪ ಸಮೀಪ ಸಂಭವಿಸಿದೆ. ಪಂಜ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಬಳ್ಪ ಎಂಬಲ್ಲಿಯ ಪಾದೆ ಬಳಿ ಘಟನೆ ಸಂಭವಿಸಿದೆ. ಪಂಜದ ಕೃಷ್ಣನಗರ ಕೇಶವ ಆಚಾರಿ ಎಂಬವರು ತಮ್ಮ ಕಾರಿನಲ್ಲಿ ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿರುವಾಗ ಪಾದೆ ಬಳಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಿಂದ ಇಳಿದು ನೋಡಬೇಕು ಎನ್ನವ ಕ್ಷಣ ಮಾತ್ರದಲ್ಲಿ

ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಎಕ್ಸಿಕ್ಯೂಟಿವ್ ಎಂಜಿನಿಯರ್ ಮನೆಗೆ ಎಸಿಬಿ ದಾಳಿ || KS Linge gowda

ಬೆಂಗಳೂರು, ನ.24: ಮಂಗಳೂರು ಸ್ಮಾರ್ಟ್ ಸಿಟಿ ಎಕ್ಸಿಕ್ಯುಟಿವ್ ಇಂಜಿನಿಯರ್ ಕೆ.ಎಸ್.ಲಿಂಗೇಗೌಡ ಸೇರಿದಂತೆ ರಾಜ್ಯದ 15 ಕಡೆಗಳಲ್ಲಿ ಏಕಕಾಲದಲ್ಲಿ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳಿಗೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಎಕ್ಸಿಕ್ಯೂಟಿವ್ ಎಂಜಿನಿಯರ್ ಕೆ.ಎಸ್ ಲಿಂಗೇಗೌಡ, ಮಂಡ್ಯ ಹೆಚ್.ಎಲ್.ಬಿ.ಸಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಶ್ರೀನಿವಾಸ್ ಕೆ, ದೊಡ್ಡಬಳ್ಳಾಪುರ

ಮುಂಬಯಿ ಪತ್ರಕರ್ತ ಪಾಲೆತ್ತಾಡಿ ಅವರಿಗೆ V4 ಸುದ್ದಿವಾಹಿನಿಯ ವತಿಯಿಂದ ಅಭಿನಂದನೆ

ಮಂಗಳೂರು: ನವಂಬರ್ 1ರಂದು ಬೆಂಗಳೂರಿನಲ್ಲಿ ಜರಗಿದ ರಾಜ್ಯೋತ್ಸವ ಸಮಾರಂಭದಲ್ಲಿ 2021 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಹೊರನಾಡ ಕನ್ನಡಿಗ, ಮುಂಬಯಿ ‘ಕರ್ನಾಟಕ ಮಲ್ಲ’ ಕನ್ನಡ ದೈನಿಕದ ಸಂಪಾದಕ ಚಂದ್ರಶೇಖರ ಪಾಲೆತ್ತಾಡಿ ಅವರನ್ನು ಮಂಗಳೂರಿನಲ್ಲಿV4 ನ್ಯೂಸ್ ಕರ್ನಾಟಕ ಸುದ್ದಿವಾಹಿನಿಯ ಕಾರ್ಯಾಲಯದಲ್ಲಿಅಭಿನಂದಿಸಲಾಯಿತು. ಮಂಗಳೂರಿನ V4 ನ್ಯೂಸ್ ಕರ್ನಾಟಕ ಸುದ್ದಿವಾಹಿನಿಯ ಕಚೇರಿ ಆವರಣದಲ್ಲಿ ವಾಹಿನಿಯ ಆಡಳಿತ ನಿರ್ದೇಶಕ

ನಟಿ ಕಂಗನಾ ರಣಾವತ್ ಹಾಗೂ ಪತ್ರಕರ್ತ ಅಜಿತ್ ಬಾರ್ತಿ ವಿರುದ್ಧ ದೇಶ ದ್ರೋಹ ದೂರು ದಾಖಲಿಸಿದ ಕೆಪಿವೈಸಿಸಿ

ಮೋದಿ ಸರ್ಕಾರ ಬೇಕಿದ್ದರೆ ಕಂಗನಾ ಅವರನ್ನು ಆಜಾದಿ ಕಾ ಅಮೃತ್ ಮಹೋತ್ಸವ್ ರಾಯಭಾರಿಯಾಗಿ ನೇಮಿಸಿಕೊಳ್ಳಲಿ – ಎಂ.ಎಸ್. ರಕ್ಷಾ ರಾಮಯ್ಯ ಬೆಂಗಳೂರು, ನ, 23; ಸ್ವಾತಂತ್ರ್ಯ ಸಂಗ್ರಾಮದ ವೀರ ಸೇನಾನಿಗಳ ವಿರುದ್ಧ ಕ್ರೂರ ಮತ್ತು ಮಾನಹಾನಿಯಾಗುವ ರೀತಿಯಲ್ಲಿ ಮಾತನಾಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಹಾಗೂ ಮಹತ್ಮಾ ಗಾಂಧೀಜಿ – ಪಂಡಿತ್ ಜವಾಹರ್ ಲಾಲ್ ನೆಹರು ವಿರುದ್ಧ ಅವಹೇಳನಕಾರಿಯಾಗಿ ಟೀಕೆ ಮಾಡಿರುವ ಪತ್ರಕರ್ತ ಅಜಿತ್ ಬಾರ್ತಿ ವಿರುದ್ಧ ದೇಶ ದ್ರೋಹ ಪ್ರಕರಣದಡಿ

ಗುರುಪುರ ಕೈಕಂಬದಲ್ಲಿ ಸಿ.ಪಿ.ಐ.ಎಂ.ಪಕ್ಷದ 23 ನೇ ಜಿಲ್ಲಾ ಸಮಾವೇಶ

ಗುರುಪುರ ಕೈಕಂಬದಲ್ಲಿ ನಡೆದ ಸಿ.ಪಿ.ಐ.ಎಂ.ಪಕ್ಷದ 23 ನೇ ಜಿಲ್ಲಾ ಸಮಾವೇಶದ ಬಹಿರಂಗ ಸಭೆಯನ್ನು ಉದ್ದೇಶಿಸಿ ಕೇರಳ ರಾಜ್ಯದ ಮಾಜಿ ಆರೋಗ್ಯ ಸಚಿವೆ ಶೈಲಜಾ ಟೀಚರ್ ಅವರು ಮಾತನಾಡಿದರು. ವೇದಿಕೆಯಲ್ಲಿ ಪಕ್ಷದ ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು

ಸಂಸ್ಕಾರ ಭಾರತೀ ಆಶ್ರಯದಲ್ಲಿ ಕ್ರಾಂತಿಸೂರ್ಯ ಭಗತ್ ಸಿಂಹ ಯಕ್ಷಗಾನ

ಭಾರತದ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಪ್ರಯುಕ್ತ ಕಲೆ ಮತ್ತು ಸಾಹಿತ್ಯಕ್ಕಾಗಿ ಸಮರ್ಪಿತವಾದ ರಾಷ್ಟ್ರೀಯ ಸಂಘಟನೆಯಾದ ಮಂಗಳೂರು ಸಂಸ್ಕಾರ ಭಾರತೀಯ ಆಶ್ರಯದಲ್ಲಿ ನವೆಂಬರ್ 28 ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಪ್ರಸಿದ್ಧ ಭಾಗವತರಾದ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಕ್ರಾಂತಿಸೂರ್ಯ ಭಗತ ಸಿಂಹ ಯಕ್ಷಗಾನ ಪ್ರದರ್ಶನಗೊಳ್ಳಲಿದೆ ಎಂದು ಪುರುಷೋತ್ತಮ ಕೆ. ಭಂಡಾರಿ ಅಡ್ಯಾರು ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ

ಖಾಸಗಿ ಟಿವಿ ವರದಿಗಾರನ ಮೇಲೆ ಹಲ್ಲೆ ಪ್ರಕರಣ : ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಟಿವಿ ವರದಿಗಾರನ ಮೇಲೆ ಹಲ್ಲೆ ನಡೆದಿದ್ದು ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಸರಕಾರ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಇನ್ನು ಮುಂದೆ ಇಂತಹ ಘಟನೆಗಳು ನಡೆದಲ್ಲಿ ಅದಕ್ಕೆ ಸರಕಾರವೇ ಹೊಣೆ ಹೊರಬೇಕು ಎಂಬುದು ನಮ್ಮ ಆಗ್ರಹ ಎಂದು ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ ಮತ್ತು ಸದಸ್ಯರು ಮಾನ್ಯ ಮುಖ್ಯ ಮಂತ್ರಿಗಳಿಗೆ