ಸುಳ್ಯ.ಪೆರಾಜೆ ಗ್ರಾಮದ ಕನ್ನಡ ಪೆರಾಜೆ. ಕೋಡಿ ಪೆರಾಜೆ ಅಮೆಚೂರ್ ಪೆರಾಜೆ ಕೋಟೆಪೆರಾಜೆ. ಕುಂಬಳ ಚೇರಿ ಪೆರಾಜೆ. ಪುತ್ಯ ಪೆರಾಜೆ ಕುಂಡಾ ಡು ಪೆರಾಜೆ ಹಾಗೂ ಮುಳ್ಯದ ಅಟ್ಲೂರು ಬಡ್ಡಡ್ಕ ಶಾಲೆಗಳಿಗೆ ಪ್ರಣವ ಫೌಂಡೇಶನ್ ಬೆಂಗಳೂರು ಇವರು ಕೊಡ ಮಾಡುವ ಪುಸ್ತಕ ,2025 ಕಿಟ್ ವಿತರಿಸಲಾಯಿತು. ಪುಸ್ತಕ ವಿತರಣೆ ಕಾರ್ಯಕ್ರಮವು ದಿನಾಂಕ 01-08-2025 ರಂದು 10 ಗಂಟೆಗೆ ಜ್ಯೋತಿ
ತುಳು ಚಿತ್ರರಂಗದಲ್ಲಿ ಹೊಸಬಗೆಯ ಚಿತ್ರಗಳು ಬರುತ್ತಿದೆ. ಮೂಲ ಸೊಗಡನ್ನು ಹಿಡಿದು ಉತ್ತಮ ಕಥೆಗಳನ್ನು ಹೊಸ ನಿರ್ದೇಶಕರು ಹೊರ ತರುತ್ತಿದ್ದಾರೆ. ಈ ಸಾಲಿಗೆ ಇದೀಗ ಕಟ್ಟೆಮಾರ್ ಸೇರ್ಪಡೆಯಾಗುತ್ತಿದೆ. ಲಂಚುಲಾಲ್ ಕೆ.ಎಸ್. ನಿರ್ಮಾಣದ ಕಟ್ಟೆಮಾರ್ ಸಿನಿಮಾ ಜನವರಿ 23ರಂದು ಸಿನಿಮಾ ರಿಲೀಸ್ ಅಗಲಿದೆ. ರಕ್ಷಿತ್ ಗಾಣಿಗ ಮತ್ತು ಸಚಿನ್ ಕಟ್ಲ ನಿರ್ದೇಶನದ ‘ಕಟ್ಟೆಮಾರ್’ ಸಿನಿಮಾದ ಟೀಸರ್ ಇತ್ತೀಚೆಗೆ ರಿಲೀಸ್ ಆಗಿದೆ. ಪವರ್ ಫುಲ್ ಡೈಲಾಗ್ ಹೊಂದಿರುವ ಟೀಸರ್ ನೋಡುಗರಲ್ಲಿ
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಸಂಶೋಧನಾ ಅಭಿವೃದ್ಧಿ ಕೋಶದ ವತಿಯಿಂದ ಐಕ್ಯೂಎಸಿ ಸಹಯೋಗದೊಂದಿಗೆ ಕೆವಿಜಿ ಸಮೂಹ ಸಂಸ್ಥೆಗಳ ಶಿಕ್ಷಕೇತರ ಸಿಬ್ಬಂದಿಗಳಿಗಾಗಿ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆ. 02 ಶನಿವಾರದಂದು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರ ಕುಮಾರ್ ಎಮ್ ಎಮ್ ವಹಿಸಿದ್ದರು. ಕಾರ್ಯಕ್ರಮ ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಜೆ. ಸಿ. ಐ
ಸಾಂಖ್ಯಿಕ ಇಲಾಖೆಯ ಸಹಯೋಗದಲ್ಲಿ ಪ್ರತಿ ವರ್ಷ ಜಿಲ್ಲಾ ಮಟ್ಟದಲ್ಲಿ “ಜಿಲ್ಲಾ ಅಂಕಿ-ಅಂಶಗಳ ನೋಟ” ಪ್ರಕಟಣೆಯ ಮಾದರಿಯಲ್ಲಿ ಜಿಲ್ಲೆಗೆ ಒಂದರಂತೆ “ತಾಲೂಕು ಅಂಕಿ-ಅಂಶಗಳ ನೋಟ” ಹೊರತರಲು ಪ್ರಥಮವಾಗಿ ಪುತ್ತೂರು ತಾಲೂಕನ್ನು ಆಯ್ಕೆ ಮಾಡಲಾಗಿದೆ ಎಂದು ದ.ಕ.ಜಿ.ಪಂ.ನ ಯೋಜನಾಧಿಕಾರಿ ಹಾಗೂ ಪುತ್ತೂರು ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಸಂಧ್ಯಾ ಕೆ.ಎಸ್. ಅವರು ಹೇಳಿದರು. ಅವರು ಆ.2 ರಂದು ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ
ಮಂಗಳೂರು, ಮಂಗಳೂರಿನ ಭರತನಾಟ್ಯ ಕಲಾವಿದೆಯಾದ ರೆಮೋನಾ ಎವೆಟ್ ಪಿರೇರಾ ಅವರು 7 ದಿನಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ಹಿನ್ನೆಲೆಯಲ್ಲಿ, ರೋಹನ್ ಕಾರ್ಪೋರೇಶನ್ ಸಂಸ್ಥೆ ಅವರ ಸಾಧನೆಯನ್ನು ಗುರುತಿಸಿ ವಿಶೇಷವಾಗಿ ಸನ್ಮಾನಿಸಿದೆ. ಈ ಸನ್ಮಾನ ಕಾರ್ಯಕ್ರಮವು ಮಂಗಳೂರಿನ ಬಿಜೈ ಮುಖ್ಯ ರಸ್ತೆಯ ರೋಹನ್ ಸಿಟಿಯಲ್ಲಿರುವ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ಥಾಪಕರಾದ ಡಾ.ರೋಹನ್ ಮೊಂತೇರೊರವರು
ಶಿವಾಯ ಫೌಂಡೇಶನ್ (ರಿ) ವತಿಯಿಂದ ಕೃಷ್ಣ ಸುಧಾಮ ಸಭಾಂಗಣ ಬಂಟರ ಭವನ ಪಡುಬಿದ್ರಿಯಲ್ಲಿ ದಿನಾಂಕ 24/08/2025 ನೇ ಭಾನುವಾರದಂದು ಹಲವಾರು ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ, ಶಿವಾಯ ಪ್ರೇರಣಾ ಪುರಸ್ಕಾರ, ಶೈಕ್ಷಣಿಕ ಸಹಾಯ, ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸನ್ಮಾನ ಕಾರ್ಯಕ್ರಮದಲ್ಲಿ ಅಧ್ಯಕ್ಷರು, ಬಂಟ್ಸ್ ವೆಲ್ಫೇರ್ ಟ್ರಸ್ಟ್ ಪಡುಬಿದ್ರಿ ಬಂಟರ ಸಂಘ ಡಾ. ವೈ ಎನ್ ಶೆಟ್ಟಿ
ಛತ್ತೀಸ್ಗಢದಲ್ಲಿ ಇಬ್ಬರು ಕ್ರೈಸ್ತ ಧರ್ಮ ಭಗಿನಿಯರನ್ನು ಸುಳ್ಳು ಆರೋಪದ ಆಧಾರದ ಮೇಲೆ ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಸಚಿವರು ಹಾಗೂ ಕರ್ನಾಟಕ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ತೀವ್ರವಾಗಿ ಖಂಡಿಸಿದ್ದಾರೆ. ಸಿಸ್ಟರ್ಸ್ ಆಫ್ ಮೇರಿ ಇಮ್ಯಾಕುಲೇಟ್ ಆಫ್ ಅಸಿಸ್ಸಿ ಸಂಸ್ಥೆಯ ಸದಸ್ಯರಾದ ಸಿಸ್ಟರ್ ವಂದನಾ ಫ್ರಾನ್ಸಿಸ್ ಮತ್ತು ಸಿಸ್ಟರ್ ಪ್ರೀತಿ ಮೇರಿ ಅವರನ್ನು ಮಾನವ ಕಳ್ಳಸಾಗಣೆ ಹಾಗೂ ಧಾರ್ಮಿಕ ಮತಾಂತರದ
ವಿಶಿಷ್ಟ ವಿಶೇಷ ಬರಹಗಾರ, ಖ್ಯಾತ ಜೇನು ಕೃಷಿಕರಾದ ಶ್ರೀ ಕುಮಾರ್ ಪೆರ್ನಾಜೆ ಮತ್ತು ಶ್ರೀಮತಿ ಸೌಮ್ಯ ಆವರು ಹಲವಾರು ವರ್ಷಗಳಿಂದ ಜೇನು ಕೃಷಿಯಲ್ಲಿ ಮಾಡಿರುವ ಅಪಾರ ಸಾಧನೆಗಾಗಿ “ಆದರ್ಶ ಜೇನು ಕೃಷಿ ದಂಪತಿಗಳು ಪ್ರಶಸ್ತಿ” ಗೆ ಆಯ್ಕೆಯಾಗಿದ್ದಾರೆ. ದಿನಾಂಕ 3- 8 – 2025 ರಂದು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಜರುಗಲಿರುವ ಚಂದನ ಸಾಹಿತ್ಯ ಸಂಗೀತ ಸಂಭ್ರಮೋತ್ಸವದ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಖ್ಯಾತ ಸಾಹಿತಿಗಳಾದ ಪ್ರಭಾಕರ
ಹೆಮ್ಮಾಡಿ ಕಿರಿಮಂಜೇಶ್ವರದ ಸುಳ್ಳೆಯಲ್ಲಿರುವ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಜನತಾ ನವನೀತ 2.0 ಕಾರ್ಯಕ್ರಮ ಸಂಭ್ರಮವು ಜಯಶ್ರೀ ಸಭಾಭವನದಲ್ಲಿ ನಡೆಯಿತು. ಕಲರ್ಸ್ ಕನ್ನಡ ಗಿಜ್ಜಿ ಗಿಲಿ ಗಿಲಿ ಖ್ಯಾತಿಯ ನಟಿ ದೀಕ್ಷಾ ಬ್ರಹ್ಮಾವರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಕುಗ್ಗದೆ ಸಕರಾತ್ಮಕ ಯೋಚನೆಯನ್ನು ಮೈಗೂಡಿಸಿಕೊಂಡು ಆ ಮೂಲಕ ಉತ್ತಮ ವ್ಯಕ್ತಿಗಳಾಗಿ ಬದುಕಿ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ,ಜನತಾ ಸಂಸ್ಥೆ
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನೂತನವಾಗಿ ಪ್ರವೇಶ ಪಡೆದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನಡೆಯಿತು. ಗಣ್ಯರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾಧ್ಯಕ್ಷತೆಯನ್ನು ವಹಿಸಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ ಕೆ.ವಿ ಚಿದಾನಂದರವರು ಮಾತನಾಡುತ್ತಾ “ಪದವಿಯ ನಂತರ ವಿದ್ಯಾರ್ಥಿಗಳಿಗೆ ಹಲವಾರು ವೃತ್ತಿಪರ ಅವಕಾಶಗಳು ಲಭ್ಯವಿರುವುದರಿಂದ ಪದವಿ ಶಿಕ್ಷಣ




























