ಬೆಳ್ತಂಗಡಿ ತಾಲೂಕಿನಲ್ಲಿ ೧ರಿಂದ ೫ತರಗತಿಯವರೆಗೆ ಎಲ್ಲಾ ಮಕ್ಕಳು ಬಹಳ ಸಂತೋಷದಿಂದ ಶಾಲೆಗೆ ಆಗಮಿಸಿದರು.ತಾಲೂಕಿನ ನಿಡ್ಲೆ ಸರಕಾರಿ ಶಾಲಾ ಮಕ್ಕಳನ್ನು ತಮ್ಮ ಪೋಷಕರು ಆರತಿ ಬೆಳಗಿ ಬರಮಾಡಿ ಕೊಂಡರು.ಶಾಲಾ ಸಿಬ್ಬಂದಿಗಳು ಶಾಲೆಯನ್ನು ಹೂವುಗಳಿಂದ ಅಲಂಕರಿಸಿದರು.ಪೋಷಕರು ಮಾತನಾಡಿ ಕೊರೋಣದಿಂದ ಮಕ್ಕಳಿಗೆ ಶಾಲೆಗೆ ರಜೆ ಇತ್ತು .ಆದರೆ ಇವತ್ತಿನಿಂದ ಮಕ್ಕಳು ಬಹಳ
ಕುಂದಾಪುರ: ಬೆಳ್ವೆಯ ಗುಮ್ಮಹೊಲ ಎಂಬಲ್ಲಿನ ಸಂತ ಜೋಸೆಫರ ಚರ್ಚ್ ಧರ್ಮಗುರುಗಳು ಭಕ್ತಾದಿಗಳಿಗೆ ಅವಹೇಳನ ಮಾಡಿ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಚರ್ಚ್ ಮುಂಭಾಗ ಭಕ್ತರು ಪ್ರತಿಭಟನೆ ನಡೆಸಿದ್ದು, ವಾರದೊಳಗೆ ಧರ್ಮಗುರುಗಳ ಬದಲಾವಣೆ ಮಾಡದಿದ್ದಲ್ಲಿ ಪ್ರತಿಭಟನೆ ಜೊತೆಗೆ ಕ್ರೈಸ್ತ ಧರ್ಮ ತ್ಯಜಿಸುವ ಎಚ್ಚರಿಕೆ ನೀಡಿದ್ದಾರೆ. ಸುಮಾರು 60 ವರ್ಷಗಳ ಇತಿಹಾಸವಿರುವ ಉಡುಪಿ ಹೆಬ್ರಿ ತಾಲೂಕಿನ ಬೆಳ್ವೆ ಗುಮ್ಮಹೊಲದ ಸಂತ ಜೋಸೆಫರ ಚರ್ಚ್ಗೆ ಕಳೆದ 3 ತಿಂಗಳ ಹಿಂದೆ
ಬೆಲೆ ಏರಿಕೆಯಿಂದ ಜನ ಬೇಸತ್ತು ಜೀವನ ಸಾಗಿಸುವುದು ಕಷ್ಟ ಕರ ಪರಿಸ್ಥಿತಿ ಯಾಗಿದೆ.. ಶ್ರೀಮಂತರನ್ನು ಶ್ರೀಮಂತರಾಗಿಸುವ ಕೆಲಸ ಕಾರ್ಯ ವನ್ನು ಕೇಂದ್ರ ಹಾಗು ರಾಜ್ಯ ಸರಕಾರ ಮಾಡುತಿದೆ.. ಇದೀಗ ಬಿಜೆಪಿ ಪಕ್ಷದ ನಿಲುವು ಜನ ಸಾಮಾನ್ಯರಿಗೆ ಅರಿವಾಗುತ್ತಿದ್ದು ಆ ನಿಟ್ಟಿನಲ್ಲಿ ಕಾಂಗ್ರೆಸ್ ನತ್ತ ಯುವ ಜನರ ಒಲವು ಜಾಸ್ತಿಯಾಗುತಿದ್ದು..ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠ ಗೊಳಿಸುವಲ್ಲಿ ಕಾರ್ಯಕರ್ತರು ತೊಡಬೇಕಾಗಿದೆ.ಎಂದು ಮಾಜಿ ಸಚಿವರಾದ ವಿನಯ ಕುಮಾರ್
ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದದಲ್ಲಿ ಡಿ.21 ರಿಂದ 26 ರ ತನಕ ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ ಭಾನುವಾರ ದೇವಸ್ಥಾನದ ಚಿನ್ಮಯಿ ಸಭಾಂಗಣದಲ್ಲಿ ನಡೆಯಿತು. ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರ ಅವರು ಸಭೆಯ ಅಧ್ಯಕ್ಷತೆ ವಹಿಸಿ, ಕಳೆದ ಕೊರೊನಾ ಮಹಾಮಾರಿಯಿಂದಾಗಿ ಎರಡು ಬಾರಿ ಮುಂದೂಡಲ್ಪಟ್ಟ ಬ್ರಹ್ಮಕಲಶೋತ್ಸವವನ್ನು ಡಿ.21 ರಿಂದ ಆರು
ತೆಂಕ ಎರ್ಮಾಳು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮದ ವಿವಿಧ ಕ್ಷೇತ್ರದ ಗಣ್ಯರ ಸಮಕ್ಷಮದಲ್ಲಿ ಕರೋನಾ ಬಳಿಕದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಬಹಳ ಅಚ್ಚುಕಟ್ಟಾಗಿ ನಡೆಸಿದ್ದಾರೆ. ಈ ಅದ್ಧೂರಿಯ ಕಾರ್ಯಕ್ರಮ ದ ಮುಂದಾಳತ್ವವನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಶಾಲಾಭಿವೃದ್ಧಿ ಸಮಿತಿ ವಹಿಸಿಕೊಂಡಿತ್ತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ, ಕರೋನಾ ಭೀತಿಯಿಂದ
On 30th September, Srinivas University, College of Aviation Studies, signed Memorandum of Understanding (MoU) with Udaan Aviation Academy, a Private Aviation learning and development organisation represented through Mr. Subhashis Modak. MoU has been signed for facilitating aviation based internship programs for the students at Srinivas University. Students will be exposed
ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಯಲ್ಲಿರುವ ಕರ್ಕೇರ ಮೂಲಸ್ಥಾನದ ದೈವಸ್ಥಾನದಲ್ಲಿ ನಡೆದ ಕಳ್ಳತನ ಯತ್ನ ಹಾಗೂ ದೈವಸ್ಥಾನದ ಮೂರ್ತಿಗಳನ್ನು ಭಗ್ನಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಕುಳಾಯಿ ನಿವಾಸಿ ರೋಹಿತಾಶ್ವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬೈಕಂಪಾಡಿ ಪ್ರದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಈ ಆರೋಪಿ ದೈವಸ್ಥಾನದಲ್ಲಿ ಚಿನ್ನ ಬೆಳ್ಳಿ ಆಭರಣ, ಹಣದ ಆಸೆಗೆ ಕಳ್ಳತನಕ್ಕೆ ಮುಂದಾಗಿದ್ದು, ಅಲ್ಲಿ ಏನೂ ಸಿಗದಾಗ
ಬಂಟ್ವಾಳ: ವಿಶಾಖಪಟ್ಟಂನಲ್ಲಿ ಅ.21 ಮತ್ತು 22 ರಂದು ನಡೆದ ರಾಷ್ಟ್ರೀಯ ಮಟ್ಟದ ಪ್ರಾಚೀನ ಯುದ್ಧ ವಿದ್ಯೆ ಸಿಲಂಬಂ ಸ್ಪರ್ಧೆಯಲ್ಲಿ ವೆನಿಲ್ಲಾ ಮಣಿಕಂಠ ಅವರು ಭಾಗವಹಿಸಿ ಡಬಲ್ ಸ್ಟಿಕ್ ಹಾಗೂ ವಾಲ್ ವೀಚು ವಿಭಾಗದಲ್ಲಿ 2 ಚಿನ್ನದ ಪದಕವನ್ನು ಗೆದ್ದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ ಅಲ್ಲದೆ ಮುಂದಿನ ಅಂತರಾಷ್ಟೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವೆನಿಲ್ಲಾ ಮಣಿಕಂಠ ಅವರು ಪ್ರಸಕ್ತ ಮಂಗಳೂರಿನ ಎನ್ಐಟಿಕೆಯಲ್ಲಿ ಎಂಟೆಕ್ ವ್ಯಾಸಂಗ ಮಾಡಿತ್ತಿದ್ದು ರಾಜೇಶ್
ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ವ್ಯಾಪಕ ಹಿಂಸಾಚಾರದ ವಿರುದ್ಧ ಪಡುಬಿದ್ರಿ ಮುಖ್ಯಪೇಟೆಯ ಕಾರ್ಕಳ ಸರ್ಕಲ್ ಬಳಿ ನೂರಾರು ಕಾಪು ತಾಲೂಕು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಭೂ ಸುರಕ್ಷಾ ಪ್ರಮುಖ್ ರಮೇಶ್ ಕಲ್ಲೋಟ್ಟೆ ಮಾತನಾಡಿ, ಬಾಂಗ್ಲಾದೇಶಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಬಾರತದಲ್ಲಿ ಏಕೆ ಪ್ರತಿಭಟನೆ ನಡೆಸುತ್ತಾರೆ ಎಂಬ ಮಾತು ಕೇಳುತ್ತಿರಬಹುದು. ಈ ಮಾತು ಸತ್ಯ…ಕಾರಣ ಇಷ್ಟೇ
College of Aviation Studies, Srinivas University Pandeshwar, Mangalore has organized a Guest Lecture on 21st October 2021 for BBA Aviation Management Students. Prof. Swaminathan, Dean, College of Hotel Management, Srinivas University, was the guest speaker of the session. He gave the students an insight about the etiquettes and manners that an individual need to follow


















