Home Blog Left SidebarPage 873

ಪ್ರತಿಯೊಂದು ಕಾರ್ಯಕ್ಕೂ ಯೋಜನೆ ಬಹಳ ಮುಖ್ಯ – ಡಿ. ಹರ್ಷೇಂದ್ರ ಕುಮಾರ್

ಯಾವುದೇ ಕಾರ್ಯಕ್ರಮವು ಯಶಸ್ವಿಯಾಗಬೇಕಾದರೇ ಕಾರ್ಯಕರ್ತರ ಕೈಗುಣಗಳ ಜೊತೆಗೆ ಅವರ ಉತ್ಸಾಹ ಮುಖ್ಯವಾಗಿರುತ್ತದೆ. ಅಂತಹ ಸಮಾರಂಭವು ಸದಾ ನೆನಪಿನಲ್ಲಿರುತ್ತದೆ. ಎಂದು ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಕರ್ನಾಟಕದ ಮೂರನೇ ರಾಜ್ಯ ಅಧಿವೇಶನದ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ : ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಪ್ರಶಸ್ತಿ

ಕರ್ನಾಟಕ ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇದರ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಸೇವಾ ಯೋಜನೆ 2017-18, 2018-19 ಹಾಗೂ 2019-20 ಈ ಸಾಲಿನ ರಾಜ್ಯ ಪ್ರಶಸ್ತಿಗಳು ಪ್ರದಾನವನ್ನು 12.10.2021 ರಂದು ಮಾಡಿರುತ್ತದೆ.ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳು 2018-19 ಹಾಗೂ 2019-20 ಸಾಲಿನ ಅತ್ಯುತ್ತಮ ಘಟಕ ಪ್ರಶಸ್ತಿಗಳನ್ನು ಪಡೆದಿರುತ್ತವೆ.ಈ ಘಟಕಗಳ ಯೋಜನಾಧಿಕಾರಿಗಳಾದ ಸಸ್ಯಶಾಸ್ತ್ರ

ಗಣರಾಜ್ಯೋತ್ಸವ ಸಿದ್ಧತಾ ಶಿಬಿರಕ್ಕೆ ಎಸ್‌ ಡಿ ಎಂ ವಿದ್ಯಾರ್ಥಿ ಆಯ್ಕೆ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕ, ಮೊದಲ ಬಿ.ಎಸ್.ಸಿ ವಿದ್ಯಾರ್ಥಿ ಹೃತಿಕ್‌ ಅವರು ದಕ್ಷಿಣ ವಲಯ ಮಟ್ಟದ ಗಣರಾಜ್ಯೋತ್ಸವದ ಪರೇಡ್‌ಗಾಗಿ ನಡೆಯಲಿರುವ ಪೂರ್ವಸಿದ್ಧತಾ ಆಯ್ಕೆ ಶಿಬಿರಕ್ಕೆ ಅರ್ಹತೆ ಪಡೆದಿದ್ದಾರೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಗಣರಾಜ್ಯೋತ್ಸವದ ಪರೇಡ್‌ ಪೂರ್ವಸಿದ್ಧತಾ ಆಯ್ಕೆ ಶಿಬಿರದಲ್ಲಿ ಮೊದಲ ಸ್ಥಾನದೊಂದಿಗೆ ದಕ್ಷಿಣ ವಲಯ ಮಟ್ಟಕ್ಕೆ

ಬಡಗನ್ನೂರಿನಲ್ಲಿ ವೃದ್ದ ದಂಪತಿ ಆತ್ಮಹತ್ಯೆ

ಪುತ್ತೂರು: ವೃದ್ಧ ದಂಪತಿಗಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ರಾತ್ರಿ ನಡೆದಿದ್ದು, ಸೋಮವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಪುತ್ತೂರು ತಾಲೂಕಿನ ಬಡಗನ್ಮೂರು ಗ್ರಾಮದ ಪಾದೆಕರ್ಯ ಎಂಬಲ್ಲಿನ ನಿವಾಸಿ ಸುಬ್ರಹ್ಮಣ್ಯ ಭಟ್(84) ಮತ್ತು ಅವರ ಪತ್ನಿ ಶಾರದ(76) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಅವರಿಬ್ಬರೂ ಮನೆಯ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸೋಮವಾರ

ಕುಕ್ಕೆಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಕುಟುಂಬ ಭೇಟಿ

ಸುಬ್ರಹ್ಮಣ್ಯ: ರಾಜ್ಯ ಪೋಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.ಕುಟುಂಬದವರೊಂದಿಗೆ ಆಗಮಿಸಿದ ಪ್ರವೀಣ್ ಸೂದ್ ಅವರು ಆಶ್ಲೇಷ ಬಲಿ, ನಾಗಪ್ರತಿಷ್ಠೆ, ಮಹಾಪೂಜೆ, ಅಭಿಷೇಕ ನೆರವೇರಿಸಿದರು. ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಪ್ರವೀಣ್ ಸೂದ್ ಪತ್ನಿ, ಮಗಳು ಹಾಗೂ ಅಳಿಯ ಕ್ರಿಕೆಟ್ ಆಟಗಾರ ಮಾಯಾಂಕ್ ಅಗರ್ವಾಲ್ ಜೊತೆಗಿದ್ದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್

ಕೇರಳದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಆವಾಂತರ : ಮೃತಪಟ್ಟವರ ಸಂಖ್ಯೆ 24ಕ್ಕೇರಿಕೆ

ಕೇರಳದಲ್ಲಿ ಶನಿವಾರದಿಂದೀಚೆಗೆ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಮತ್ತು ಭೂಕುಸಿತ ಮುಂದುವರಿದಿದೆ. ರವಿವಾರ ಮಧ್ಯಾಹ್ನದ ವೇಳೆಗೆ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಸಂಭಾವ್ಯ ಭೂಕುಸಿತದ ಬಗ್ಗೆ ಅಧಿಕಾರಿಗಳು ತೀವ್ರ ನಿಗಾ ಇರಿಸಿದ್ದಾರೆ. ಏತನ್ಮಧ್ಯೆ ಮಳೆ ಸಂಬಂಧಿ ಅನಾಹುತಗಳಿಂದ ಮೃತಪಟ್ಟವರ ಸಂಖ್ಯೆ 24ಕ್ಕೇರಿದ್ದು, 11 ಜಿಲ್ಲೆಗಳಲ್ಲಿ ಸೋಮವಾರ ಕೂಡಾ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕೊಟ್ಟಾಯಂ ಮತ್ತು ಇಡುಕ್ಕಿ ಜಿಲ್ಲೆಗಳ ವಿವಿಧೆಡೆ

ಮಂಗಳೂರು : ಎರಡು ದಶಕ ಪೂರೈಸಿದ ಎ.ಜೆ. ಆಸ್ಪತ್ರೆ

ಎ.ಜೆ. ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರವು ಒಂದು ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ. 2001ರಲ್ಲಿ ಪ್ರಾರಂಭಗೊಂಡ, 425 ಹಾಸಿಗೆಗಳುಳ್ಳ ಈ ಆಸ್ಪತ್ರೆಯನ್ನು ವಿಶ್ವ ದರ್ಜೆಯ ಆರೋಗ್ಯ ಸೇವೆ ನೀಡಲು ಅಂತಾರಾಷ್ಟ್ರೀಯ ಮಾನದಂಡಗಳ ಪ್ರಕಾರ ವಿನ್ಯಾಸಗೊಳಿಸಲಾಗಿದೆ. ಮಂಗಳೂರಿನಲ್ಲಿ ಎನ್‍ಎಬಿಹೆಚ್ ಮಾನ್ಯತೆ ಪಡೆದ ಮೊದಲ ಆಸ್ಪತ್ರೆ. ಎ.ಜೆ. ಆಸ್ಪತ್ರೆಯು 30ಕ್ಕೂ ಹೆಚ್ಚು ಪ್ರಮುಖ ವೈದ್ಯಕೀಯ ವಿಭಾಗಗಳನ್ನು ಹೊಂದಿದ್ದು, ಉನ್ನತ ಮಟ್ಟದ ಆರೋಗ್ಯ ಸೇವೆಯನ್ನು ನೀಡಲು ಹೊಸ

ಮಲೆನಾಡಿನಲ್ಲಿ ಕಾಡಾನೆ ಹಾವಳಿ : ಭತ್ತ ಬೆಳೆದ ರೈತ ಕಂಗಾಲು

ಹಾಸನ: ಹಾಸನ ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿದ್ದು ರೈತರು ಬೆಳೆದ ಬೆಳೆಗಳು ಹಾಳಾಗಿದ್ದು ರೈತ ತಲೆ ಮೇಲೆ ಕೈಹೊತ್ತು ಕುಳಿತು ಕಂಗಾಲಾಗಿದ್ದಾನೆ. ಹಾಸನ ಜಿಲ್ಲೆ ಆಲೂರು ತಾಲೂಕಿನ ಅಚ್ಚ ಗೊಡನಹಳ್ಳಿಯಲ್ಲಿ ಕಳೆದ ರಾತ್ರಿ ಸರಿಸುಮಾರು 32 ಆನೆಗಳು ರೈತರು ಬೆಳೆದ ಭತ್ತದ 3 ಎಕರೆಯ ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡಿವೆ. ಅಲ್ಲದೆ ಅದೇ ಪ್ರದೇಶದಲ್ಲಿ ಬೆಳೆದಿರುವ ಗೆಣಸು, ಅಡಕೆ, ಬಾಳೆ ಮುಂತಾದ ಬೆಳೆಗಳು ಸಂಪೂರ್ಣವಾಗಿ

SRINIVAS HEALTH CARD LAUNCHING PROGRAMME

Srinivas health card launching programme was organised on Saturday 16/10/2021 at Srinivas medical College auditorium. This programme was inaugurated by Dr. CA A Raghavendra Rao, Chancellor, Srinivas University and was Presided by Dr. A Srinivas Rao, Pro chancellor, Srinivas University. Dr. Udaya Kumar rao, Dean, Srinivas medical College welcomed the gathering by presenting