ನವರಾತ್ರಿ ಬಂತೆಂದರೆ ಸಾಕು ಎಲ್ಲಾ ದೇವಿ ದೇವಸ್ಥಾನಗಳಲ್ಲಿ ವಿಶೇಷ ದೇವಿ ಆರಾಧನೆಗಳು ನಡೆದರೆ, ಇನ್ನೊಂಡೆ ವಿವಿಧ ವೇಶಧಾರಿಗಳು ಮನೆ ಮನೆಗೆ ಆಗಮಿಸುವ ಮೂಲಕ ಜನರ ಮನತಣಿಸುತ್ತಾರೆ. ಹುಲಿವೇಷ, ಪುರುಷವೇಷ, ಸ್ತ್ರೀವೇಷ ಹೀಗೆ ಹಲವು ತರಹದ ವೇಷಗಳನ್ನು ನವರಾತ್ರಿಯ ಒಂಬತ್ತು ದಿನಗಳಲ್ಲಿ ನೋಡಬಹುದು. ಇಂಥಹುದೇ ಒಂದು ವೇಷದ ಮೂಲಕ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ
College of Physiotherapy, Srinivas University organized Navratri celebration on 12th October, 2021 between 05.30 pm to 09.00 pm at the Srinivas Convention Hall, GHS road, Mangalore. Dr. CA. A. RaghavendraRao, Chancellor of Srinvas University and President of A. ShamaRao foundation; Dr. Ajay Kumar, Registrar (Development) of Srinivas University, Dr. S. Rajasekar, Dean,
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಪ್ರಯುಕ್ತ ಇಂದು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ. ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಮಂಗಳೂರು ದಸರಾ ವೈಭವ ನಡೆಯುತ್ತಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇವಾಲಯಕ್ಕೆ ಭೇಟಿ ನೀಡಿದರು. ನವದುರ್ಗೆಯರ ದರ್ಶನ ಪಡೆದರು. ನಂತರ ಕೇಂದ್ರದ ಮಾಜಿ ಸಚಿವ ಜನಾರ್ದನ್ ಪೂಜಾರಿಯವರಿಂದ ಆರ್ಶೀವಾದವನ್ನು ಪಡೆದು.
ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಹಳೆನೂಜಿ ಎಂಬಲ್ಲಿ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿ ಉಂಟಾದ ಘಟನೆ ಸಂಭವಿಸಿದೆ. ಹಳೆನೂಜಿ ಬಾಬು ಗೌಡರ ಮಗ ಹೊನ್ನಪ್ಪ ಗೌಡ ಎಂಬವರು ವಾಸ್ತವ್ಯವಿದ್ದ ಮನೆಗೆ ಆಕಸ್ಮಿಕವಾಗಿ ಬೆಂಕಿಬಿದ್ದಿದ್ದು, ಘಟನೆಯಲ್ಲಿ ಕೊಠಡಿಯ ಪೀಠೋಪಕರಣ, ವಸ್ತುಗಳು ಬೆಂಕಿ ತಗುಲಿ ಹಾನಿಗೊಳಗಾಗಿದೆ. ಕೊಠಡಿಯಲ್ಲಿದ್ದ ಮೂರು ಕ್ವೀಂಟಾಲ್ ಗೂ ಅಧಿಕ ರಬ್ಬರ್, ಒಂದು ಸಾವಿರ ತೆಂಗು, ಅಡಿಕೆ, ಕರಿ ಮೆಣಸು, ಪೈಪ್, ಇತರೆ ಸಾಮಾಗ್ರಿಗಳು
ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಮಹಾಚಂಡಿಕಾಯಾಗ, ಪೂರ್ಣಾಹುತಿ ಮತ್ತು ಭೂರಿ ಭೋಜನ ಸಂಪನ್ನಗೊಂಡಿತು. ಹೊಸ ಮಾರಿಗುಡಿಯ ಪಧಾನ ತಂತ್ರಿಗಳಾದ ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಇವರ ಮಾರ್ಗದರ್ಶನದಲ್ಲಿ ಪಧಾನ ಅರ್ಚಕ ಶ್ರೀನಿವಾಸ ತಂತ್ರಿಯವರ ನೇತೃತ್ವದಲ್ಲಿ ಮಹಾ ಚಂಡಿಕಾಯಾಗದ ಧಾರ್ಮಿಕ ವಿಧಿ ವಿಧಾನಗಳು ಜರಗಿದವು. ಚಂಡಿಕಾಯಾಗ, ಪೂರ್ಣಾಹುತಿಯೊಂದಿಗೆ ಸುವಾಸಿನಿ ಪೂಜೆ, ನವಗ್ರಹ ಪೂಜೆ ಹಾಗೂ ವಿಷ್ಣು ಪೂಜೆ
ಕಾಂಗ್ರೆಸ್ ನ ಭ್ರಷ್ಟಾಚಾರ, ಕರ್ಮಕಾಂಡ ಇವತ್ತು ಬಯಲಿಗೆ ಬಂದಿದೆ. ಕಾಂಗ್ರೆಸ್ ನವರು ಕಲೆಕ್ಷನ್ ಗಿರಾಕಿಗಳು ಅಂತ ನಾವು ಹೇಳಿಲ್ಲ, ಕಾಂಗ್ರೆಸ್ ನಾಯಕರೇ ಹೇಳಿದ್ದಾರೆ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರ ಬಗ್ಗೆ ಬಹಳ ಕೀಳಾಗಿ ಕಲೆಕ್ಷನ್ ಗಿರಾಕಿ, ಹಫ್ತಾ ವಸೂಲಿ, ಭ್ರಷ್ಟಾಚಾರ ಎಲ್ಲಾ ಹೊರಗೆ ಹಾಕಿದ್ದಾರೆ. ಅವರ ಹುಡುಗರಲ್ಲೇ ಐನೂರು ಕೋಟಿ ಇದೆ ಅಂತ ಹೇಳಿದ್ದಾರೆ. ಈ ಬಗ್ಗೆ
ಬಂಟ್ವಾಳ: ಮಂಗಳವಾರ ಸುರಿದ ಭಾರಿ ಮಳೆಗೆ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಸಾಕಷ್ಟು ಹಾನಿ ಉಂಟಾಗಿ ನಷ್ಟ ಸಂಭವಿಸಿದೆ. ಅರಳ ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ತಡೆಗೋಡೆ ಕುಸಿದು ಬಿದ್ದು ಜನಹಿತಾಯ ವಿದ್ಯಾಸಂಸ್ಥೆಗೆ ಸೇರಿದ ಎರಡು ವಾಹನಗಳು ಸಂಪೂರ್ಣ ಜಖಂಗೊಂಡಿದೆ. ಸಜೀಪನಡು ಗ್ರಾಮದ ದೇರಾಜೆ ಬರೆ ಎಂಬಲ್ಲಿ ಲೀಲಾ ಸಂಜೀವ ಪೂಜಾರಿಯವರ ಮನೆ ಸಮೀಪದ ಗುಡ್ಡ ಜರಿದು ಬಿದ್ದು ಮನೆಯ ಸುತ್ತ ಆವರಿಸಿಕೊಂಡಿದೆ. ಅರಳ ಗ್ರಾಮದ ಸುಂದರ ಎಂಬವರ ಮನೆಯ ಮೇಲೆ ಆವರಣ ಗೋಡೆ ಕುಸಿದು
ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅದಮಾರಿನಲ್ಲಿ ಮಾತೃ ಸಂಸ್ಥೆಯ ಅಧ್ಯಕ್ಷ ವಿಶ್ವಪ್ರೀಯ ತೀರ್ಥರ ಸಮಕ್ಷಮದಲ್ಲಿ ನೆರವೇರಿಸಿದ್ದಾರೆ. ಆರಂಭದಲ್ಲಿ ಅದ್ಧೂರಿಯಾಗಿ ಮುಖ್ಯಮಂತ್ರಿಗಳನ್ನು ಶಿಲಾನ್ಯಾಸ ಪ್ರದೇಶಕ್ಕೆ ಬರಮಾಡಿಕೊಳ್ಳಲಾಯಿತು. ಶಿಲಾನ್ಯಾಸ ಸಹಿತ ನಾಮಫಲಕ ಅನಾವರಣದ ಬಳಿಕ ವಿದ್ಯಾಸಂಸ್ಥೆಯ ರಾಜ್ ಕಿರಣ್ ರಂಗಮಂಟಪದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯ ಅಥಿತಿಗಳಾಗಿ ರಾಜ್ಯ ಸಚಿವರುಗಳಾದ ಕೋಟ
ಮಂಗಳೂರು ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ ಮಾತ್ರವಲ್ಲ ಇದು ಜನತೆಯ ತೆರಿಗೆಯ ಹಣವನ್ನು ದಸರಾ ಹೆಸರಲ್ಲಿ ಲೂಟಿ ಮಾಡಲು ಹೊರಟಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಇಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಸಮಾನ ಮನಸ್ಕ ಸಂಘಟನೆ, ಪಕ್ಷಗಳ ಒಕ್ಕೂಟದ ಆಶ್ರಯದಲ್ಲಿ ನಡೆದ
ಕೋವಿಡ್ 19 ಹಿನ್ನೆಲೆಯಲ್ಲಿ ಕೇರಳ ಗಡಿ ನಿರ್ಬಂಧ ತೆರವಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ದ.ಕ. ಮತ್ತು ಉಡುಪಿ ಜಿಲ್ಲೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು ಜಿಲ್ಲೆಯಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ವಿಚಾರದ ಬಗ್ಗೆ ಪ್ರತಿಕ್ರಿಯೆ



















