ಪೈಂಟಿಂಗ್, ಕ್ಯಾನ್ ವಾಸ್, ಅಶ್ವತ್ಥದ ಎಲೆ ಹಾಗೂ ಮೊಳೆಗಳನ್ನು ಬಳಸಿ ಚಿತ್ರಗಳನ್ನು ಬಿಡಿಸಿ ಹಲವಾರು ಕಲಾವಿದರು ಈಗ ಗಮನ ಸೆಳೆಯುತ್ತಿರುವ ಮಧ್ಯೆಯೇ ಇದೀಗ ಕಾಲೇಜು ವಿದ್ಯಾರ್ಥಿ ಶ್ರವಣ್ ಪೂಜಾರಿ ಮಾರ್ನಾಡು ಕಾಫಿ ಹುಡಿಯನ್ನು ಬಳಸಿ ಹಲವು ಗಣ್ಯರ ಚಿತ್ರ ಬಿಡಿಸಿದ್ದಲ್ಲದೆ, ನೆನೆದವರ ಮನದಲ್ಲಿ ನೆಲೆಯಾಗಿ, ನಂಬಿರುವ ಭಕ್ತರ ರಕ್ಷೆಯಾಗಿ, ಸಹಸ್ರಾರು ಭಕ್ತರ ಪೂಜೆ ಹಾಗೂ
ಕುಂದಾಪುರ: ಪದವಿ ಪರೀಕ್ಷೆ ಬರೆಯಲು ತೆರಳುತ್ತಿದ್ದಾಗ ಬೈಕ್ ಗಳೆರಡರ ಮಧ್ಯೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡು ಆಂಬುಲೆನ್ಸ್ ಮೂಲಕವೇ ಪರೀಕ್ಷೆ ಬರೆಯಲು ಕಾಲೇಜಿಗೆ ಆಗಮಿಸಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಇಲ್ಲಿನ ಕಾಲೇಜು ವಿದ್ಯಾರ್ಥಿಗಳಾದ ಶಿರೂರು ನಿವಾಸಿ ಮಸಾಯಿದ್ ಮತ್ತು ಗಂಗೊಳ್ಳಿ ನಿವಾಸಿ ವಾಜಿದ್ ಗಾಯಗೊಂಡು ಆಂಬುಲೆನ್ಸ್ ಮೂಲಕ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳು. ಜಿಲ್ಲೆಯ ಗಡಿಭಾಗವಾದ ಶಿರೂರಿನಿಂದ
ಖಾಸಗಿ ಬಸ್ ಪ್ರಯಾಣ ದರವನ್ನು ಜಿಲ್ಲಾಡಳಿತ ಏಕಪಕ್ಷೀಯ ನಿರ್ಧಾರ ಮಾಡಿದೆ ಎಂದು ಆಕ್ಷೇಪಿಸಿ ಜಾತ್ಯಾತೀತ ಪಕ್ಷಗಳ ಹಾಗೂ ಸಮಾನ ಮನಸ್ಕ ಸಂಫಟನೆಗಳ ಒಕ್ಕೂಟ ದ.ಕ.ಜಿಲ್ಲೆ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ಬಸ್ ಪ್ರಯಾಣ ದರ ಏರಿಕೆ ಹಾಗೂ ಜಿಲ್ಲಾಡಳಿತ ವಿರುದ್ಧ ಘೋಷಣೆ ಕೂಗಿದರು. ಸಾರಿಗೆ ಪ್ರಾಧಿಕಾರದ ಸಭೆ ಕರೆಯದೆ ಜಿಲ್ಲಾಧಿಕಾರಿ ಬಸ್ ದರವನ್ನು ಏರಿಕೆ ಮಾಡಿ ಏಕಪಕ್ಷೀಯ ನಿರ್ಧಾರ ಮಾಡಿದ್ದಾರೆ ಎಂದು ಸಿಪಿಎಂ ಮುಖಂಡ ಸುನೀಲ್ ಕುಮಾರ್ ಬಜಾಲ್
ಬಂಟ್ವಾಳ: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ನಂದಿನಿ ಸಿಹಿ ಉತ್ಸವವನ್ನು ಆ. 19 ರಿಂದ ಹಮ್ಮಿಕೊಂಡಿದ್ದು ಬಿ.ಸಿ.ರೋಡಿನ ವಿತರಕರಾದ ಅಲೋಷಿಯಸ್ ಡಿಸೋಜಾ ಅವರ ಮಳಿಗೆಯಲ್ಲಿ ಚಾಲನೆ ನೀಡಲಾಯಿತು. ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕಿ ಸವಿತ ಎನ್. ಶೆಟ್ಟಿ ದೀಪ ಪ್ರಜ್ವಲಿಸಿದರು. ಅವರು ವಿ4 ನ್ಯೂಸ್ನೊಂದಿಗೆ ಮಾತನಾಡಿ ನಂದಿನಿ ಸಿಹಿ ಉತ್ಸವದ ಪ್ರಯುಕ್ತ ಎಲ್ಲಾ ನಂದಿನಿ ಸಹಿ ಉತ್ಪನ್ನಗಳ ಮೇಲೆ ಶೇ.10ರಷ್ಟು ರಿಯಾಯಿತಿಯನ್ನು
ಕಡಬ : ಸುಬ್ರಹ್ಮಣ್ಯ: ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಯಾದ ದ.ಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ನಂಬರ್ ವನ್ ಆದಾಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ. ಕೇವಲ ಶ್ರೀ ದೇವರ ದರುಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಇರುವುದಿಲ್ಲ. ಶನಿವಾರ ಮತ್ತು ಆದಿತ್ಯವಾರ
ಪುತ್ತೂರು: ಜಾತಿ, ಧರ್ಮದ ಹೆಸರಿನಲ್ಲಿ ಗಲಭೆ ನಡೆಸುತ್ತಾ ಬರುತ್ತಿರುವ ಇದೀಗ ಸಾವರ್ಕರ್ ಹೆಸರಿನಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಫ್ಯಾಸಿಸ್ಟ್ ಶಕ್ತಿಗಳಿಗೆ ಎಚ್ಚರಿಕೆ ಕೊಡುವ ನಿಟ್ಟಿನಲ್ಲಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ಎಸ್ಡಿಪಿಐ ಫ್ಯಾಸಿಸಂನ ಯಾವುದೇ ಬೆದರಿಕೆಗಳಿಗೆ ಬಗ್ಗುವುದಿಲ್ಲ ಎಂದು ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ಶಾಫಿ ಬೆಳ್ಳಾರೆ ಹೇಳಿದರು. ಅವರು ಎಸ್ಡಿಪಿಐ ವತಿಯಿಂದ ಪುತ್ತೂರಿನ ದರ್ಬೆಯಲ್ಲಿ ನಡೆದ ಪ್ರತಿಭಟನೆಯನ್ನು
ಕರಾವಳಿಯ ಎಸ್ ಕೆ ಪಿ ಎ ಛಾಯಾಗ್ರಾಹಕರ ಸಂಘಟನೆ ಎರ್ಪಡಿಸಿ ಪ್ರತಿಷ್ಠಿತ ಛಾಯಾಗ್ರಹ ಸ್ಪರ್ಧೆಯಲ್ಲಿ ಉದಯೋನ್ಮುಖ ಯುವ ಛಾಯಾಗ್ರಾಹಕ ಅಶ್ವಿನ್ ಕೊಡವೂರಿಗೆ ವೆಡ್ಡಿಂಗ್ ಮೂಂಮೆಟ್ಸ್ ವಿಭಾಗದಲ್ಲಿ ಪ್ರಥಮ ಬಹುಮಾನ ದೊರಕಿದೆ.ಮದುವೆ ಸಂಭ್ರಮದಲ್ಲಿ ತಂದೆ ಮಗಳ ಭಾನಾತ್ಮಕ ಕ್ಷಣಗಳನ್ನು ಮನಮುಟ್ಟುವಂತೆ ತನ್ನ ಕ್ಯಾಮರದಲ್ಲಿ ಸೆರೆ ಹಿಡಿದಿದ್ದು, ನಿರ್ಣಯಕರು ಮೊದಲ ಪ್ರಶಸ್ತಿಯನ್ನು ನೀಡಿದ್ದಾರೆ. ಮೂಲತಃ ಉಡುಪಿಯ ಕೊಡವೂರು ಮೂಲದವರಾಗಿರುವ ಅಶ್ವಿನ್ ಕೊಡವೂರು ತನ್ನ ವಿಭಿನ್ನ
ಸುರತ್ಕಲ್ :ಮುಕ್ಕದಲ್ಲಿರುವ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರಿಸರ್ಚ್ ಸೆಂಟರ್ ನಲ್ಲಿ ಹೊಸ ವೆಂಟಿಲೇಟರ್ ಯಂತ್ರವನ್ನು ಕರ್ನಾಟಕ ಬ್ಯಾಂಕ್ ಪ್ರಧಾನ ಕಚೇರಿ ಮಂಗಳೂರು ಇವರ ವತಿಯಿಂದ ಕೊಡುಗೆಯಾಗಿ ನೀಡಲಾಯಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಹಾಗೂ ಎ ಶಾಮ್ ರಾವ್ ಪ್ರತಿಷ್ಠಾನಾದ ಅಧ್ಯಕ್ಷಾರಾದ ಡಾ. ಸಿಎ. ಎ. ರಾಘವೇಂದ್ರ ರಾವ್ ರವರ ಆಶೀರ್ವಾದದೊಂದಿಗೆ ಮತ್ತು ಕರ್ನಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾದಂತ
ಸಮುದ್ರದಲ್ಲಿ ಹಡಗು ಮುಳುಗಡೆಯಾಗಿರುವ ಜಾಗದಲ್ಲಿ ಎಚ್ಚರಿಕೆ ಗುರುತು ಮಾಡುವ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ಕೊಟ್ಟಿದ್ದೇನೆ ಎಂದು ಮೀನುಗಾರಿಕಾ ಸಚಿವ ಎಸ್. ಅಂಗಾರ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಸುದ್ದಿಗಾರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಮಾತನಾಡಿದ್ರು, ಸಮುದ್ರದಲ್ಲಿ ಹಡಗು ಮುಳಗಡೆಯಾಗಿರುವ ಜಾಗದಲ್ಲಿ ಯಾವುದೇ ಗುರುತು ಇಲ್ಲದ ಕಾರಣ ಮತ್ತೆ ಅವಘಾತಯಾಗುತ್ತೆ ಎಂಬ ದೂರು ಬಂದಿದೆ. ಈ ನಿಟ್ಟಿನಲ್ಲಿ ಮುಳುಗಡೆಯಾಗಿರುವ ಜಾಗದಲ್ಲಿ
ಮುಂದಿನ ದಿನಗಳಲ್ಲಿ ಭಾರತ್ ನೆಟ್ ಯೋಜನೆಯನ್ನ ೫ ಸಾವಿರ ಹಳ್ಳಿಗಳಿಗೆ ತಲುಪಿಸುವ ಯೋಜನೆ ಹಾಕಿದ್ದೇವೆ ಎಂದು ಕೌಶಲಾಭಿವೃದ್ಧಿ ಮತ್ತು ಉದ್ಯಮ ಶೀಲತೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ರು. ಅವರು ಮಂಗಳೂರಲ್ಲಿ ಜನಾಶೀರ್ವಾದ ಯಾತ್ರೆಗೆ ಚಾಲನೆ ನೀಡಿದ ಬಳಿಕ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ರು, ಅದನ್ನ ಮತ್ತಷ್ಟು ಉತ್ತಮವಾಗಿ ಜನರಿಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ.ಅದರ ಜೊತೆಗೆ ೫ ಸಾವಿರ ಹಳ್ಳಿಗಳಿಗೆ ಇಂಟರ್ ನೆಟ್ ತಲುಪಿಸುವ ಯೋಜನೆ


















