ಜಪಾನ್ನ ಟೋಕಿಯೊದಲ್ಲಿ ನಡೆಯಲಿರುವ ಪ್ಯಾರಾ ಓಲಂಪಿಕ್ಗೆ ರಾಜ್ಯದಿಂದ ಇಬ್ಬರು ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಅವರಿಗೆ ಪ್ರೋತ್ಸಾಹಧನವಾಗಿ ತಲಾ ರೂ. 10 ಲಕ್ಷ ನೀಡಲಾಗಿದೆ. ಪ್ಯಾರಾ ಪವರ್ ಲಿಪ್ಟಿಂಗ್ನಲ್ಲಿ ಶಕೀನ್ ಖಾತುನ್ ಹಾಗೂ ಪ್ಯಾರಾ ಈಜಿನಲ್ಲಿ ನಿರಂಜನ್ ಮುಕುಂದನ್ ಪಾಲ್ಗೊಳ್ಳುತ್ತಿದ್ದಾರೆ. ಇಬ್ಬರೂ ಕ್ರೀಡಾಪಟುಗಳು ರಾಜ್ಯದ, ದೇಶದ ಕೀರ್ತಿಪತಾಕೆ
ಹಳೆಯ ಕಾಲದ ತುಳುನಾಡಿನ ಬದುಕು ಪರಿಶ್ರಮದ ಹಾಗೂ ಕಷ್ಟದ ಬದುಕಾಗಿತ್ತು, ಈ ವಿಚಾರವನ್ನು ಹೊಸ ತಲೆಮಾರಿಗೆ ತಿಳಿಸುವ ಪ್ರಯತ್ನ ಮಾಡಬೇಕಾಗಿದೆ ಎಂದು ಒಎನ್ಜಿಸಿ ಎಂ.ಆರ್.ಪಿ.ಎಲ್ ಸಂಸ್ಥೆಯ ಡಿ.ಜಿ.ಎಂ ವೀಣಾ ಶೆಟ್ಟಿ ಅವರು ಹೇಳಿದರು. ಅವರು ತುಳು ಪರಿಷತ್ ಮತ್ತು ವೀ ಫೋರ್ ನ್ಯೂಸ್ ಕರ್ನಾಟಕ ವಾಹಿನಿ ಜಂಟಿಯಾಗಿ ಆಯೋಜಿಸಿದ “ಆಟಿದ ಪಾತೆರಕತೆ ಮತ್ತು ಕಬಿಗೋಷ್ಠಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹಿರಿಯ ಸಂಶೋಧಕಿ ಡಾ. ಇಂದಿರಾ ಹೆಗ್ಡೆ ಅವರು
ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ಇಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮಾಚರಣೆ ನಡೆಯಿತು. ಜ್ಯೋತಿ ಬೆಳಗಿಸಿ ಅಮೃತ ಮಹೋತ್ಸವವನ್ನು ಉದ್ಘಾಟಿಸಿದ ಮಂಗಳೂರು ಪೊಲೀಸ್ ಇಲಾಖೆಯ ನಿವೃತ್ತ ಹೆಚ್ಚುವರಿ ಉಪಆಯುಕ್ತರಾದ ಶ್ರೀ ಉದಯ್ ನಾಯಕ್ ಅವರು ಮಾತನಾಡಿ, ನಮ್ಮ ಪ್ರಶ್ನೆಗಳು ಹಕ್ಕಿಗಾಗಿ ಮಾತ್ರವಲ್ಲ, ಕರ್ತವ್ಯದ ಕುರಿತಂತೆಯೂ ಸಮಾಲೋಚಿಸಬೇಕಾಗಿದೆ. ಬ್ರಿಟೀಷರಿಂದ ಈಗಾಗಲೇ ಹಾನಿಗೊಂಡ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಸರಿಪಡಿಸುವ ಅನಿವಾರ್ಯತೆಯಿದ್ದು,
ಟೀಮ್ ಬಿ-ಹ್ಯೂಮನ್, ಮಂಗಳೂರು ಹಾಗೂ ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ (ರಿ) 75 ನೇ ಸ್ವಾತಂತ್ರ್ಯೋತ್ಸವವನ್ನು ರಕ್ತದಾನದ ಮೂಲಕ ವಿಶಿಷ್ಟವಾಗಿ ಆಚರಣೆ ಟೀಮ್ ಬಿ-ಹ್ಯೂಮನ್, ಮಂಗಳೂರು ಹಾಗೂ ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ (ರಿ) ಸೋಮೇಶ್ವರ ಉಚ್ಚಿಲ ಇದರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರದ ಮೂಲಕ ಭಾರತದ 75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಈ ಮಹತ್ವಪೂರ್ಣ ಗಳಿಗೆಯನ್ನು ಬಹಳ ಅರ್ಥವತ್ತಾಗಿ
ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ 75ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು ಧ್ವಜಾರೋಹಣ ಗೈದರು. ಅವರು ಮಾತನಾಡಿ ಸಂವಿಧಾನದ ಆಶಯಗಳಾದ ಸಮಾನತೆ, ಸಹೋದರತೆ, ಸ್ವಾತಂತ್ರ್ಯಗಳನ್ನು ಅರ್ಥಮಾಡಿಕೊಂಡು ಅನುಸರಿಸಬೇಕು ಹಾಗೂ ನಾಗರಿಕರ ಕರ್ತವ್ಯಗಳನ್ನು ನಿಷ್ಠೆಯಿಂದ ಪಾಲಿಸಬೇಕು. ಮಾನವ ಸಂಪನ್ಮೂಲ ಅಭಿವೃದ್ಧಿಯ ಕಡೆಗೆ ಅಗತ್ಯವಾಗಿ
ದೇಶಕ್ಕಾಗಿ ಜೈಲಿಗೆ ಹೋದವರು ಮತ್ತು ಹುತಾತ್ಮರಾದವರ ಬಗ್ಗೆ ಹಗುರವಾಗಿ ಮಾತನಾಡುವ ಸಿ.ಟಿ ರವಿಯಂತಹವರೇ ನಿಜವಾದ ದೇಶದ್ರೋಹಿ ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಕಿಡಿಕಾರಿದ್ದಾರೆ. ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಸಿ.ಟಿ.ರವಿ, ಈಶ್ವರಪ್ಪರಂತಹವರು ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದವರನ್ನು, ಕೊಡುಗೆಗಳನ್ನು ನೀಡಿದವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ದೇಶದ ಪ್ರಪ್ರಥಮ
ಪುತ್ತೂರು: 75ನೇ ವರ್ಷ ಸ್ವಾತಂತ್ರ್ಯ ದಿನಾಚರಣೆಯಂದು ಪುತ್ತೂರು ತಾಲೂಕಿನ ಕಬಕ ಗ್ರಾ .ಪಂ ನ ಆವರಣದಿಂದ ಹೊರಟ ಸ್ವರಾಜ್ ರಥದಲ್ಲಿ ವೀರ್ ಸಾರ್ವಕರ್ ರವರ ಭಾವಚಿತ್ರ ಇದೆಯೆಂದು ಆಕ್ಷೇಪಿಸಿ ಎಸ್.ಡಿಪಿ.ಐ ಪಕ್ಷವೊಂದರ ಕೆಲ ಕಾರ್ಯಕರ್ತರು ತಡೆಯೊಡಿದ್ದ ಘಟನೆಯಿಂದ ಕೆರಳಿರುವ ಹಿಂದೂ ಪರ ಸಂಘಟನೆಗಳ ಹಾಗೂ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಕಬಕ ಪೇಟೆಯಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿ ಪ್ರತಿಭಟಿಸಿದರು. ನಗರಸಭೆ ಅಧ್ಯಕ್ಷರಾದ ಜೀವಂಧರ್ ಜೈನ್, ನಗರ ಸಭೆ
ಉದ್ಯೋಗ ಸೃಷ್ಟಿಸಿ ನಿರುದ್ಯೋಗದಿಂದ ರಕ್ಷಿಸಿ, ಸ್ಥಳೀಯರಿಗೆ ಆದ್ಯತೆ ಒದಗಿಸಲು ಆಗ್ರಹಿಸಿ, ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಡಿವೈಎಫ್ಐ ನೇತೃತ್ವದಲ್ಲಿ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಸಿಪಿಐಎಂ ಮುಖಂಡ ಸುನೀಲ್ ಕುಮಾರ್ ಬಜಾಲ್ ಅವರು, ನಿರುದ್ಯೋಗಿಗಳ ಪ್ರಮಾಣ ದಿನದಿಂದ ದಿನಕ್ಕೆ ಬೃಹದಾಕಾರವಾಗಿ ಬೆಳೆಯುತ್ತಿದೆ. ನಿರುದ್ಯೋಗದ ಪ್ರಮಾಣ ಸ್ವತಂತ್ರ ಭಾರತ ಯಾವತ್ತೂ ಕಂಡಿರದ ಮಟ್ಟಕ್ಕೆ ಏರಿಕೆಯಾಗಿದೆ.ಎಲ್ಲೆಲ್ಲೊ
ತಾಲಿಬಾನ್ ಮತಾಂಧ ಸಂಘಟನೆಯಿಂದ ಪ್ರೇರಿತರಾಗಿ ಆಂತರಿಕವಾಗಿ ನಮ್ಮ ದೇಶದಲ್ಲಿಯೂ ಕಾನೂನು ಮುರಿಯುವ ದುಸ್ಸಾಹಕ್ಕೆ ಕೈ ಹಾಕಿದರೆ ನಿಮ್ಮ ಮತಾಂಧ ತೆಯನ್ನು ಮಟ್ಟ ಹಾಕಲು ಸರಕಾರ ಬದ್ದವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ. ಕಬಕದಲ್ಲಿ ಸ್ವಾತಂತ್ರ್ಯ ರಥವನ್ನು ತಡೆದು ವೀರ ಸಾವರ್ಕರ್ ಫೋಟೋ ತೆಗೆದು ಮತಾಂಧ ಟಿಪ್ಪು ಫೋಟೋ ಹಾಕಬೇಕೆಂಬ ಎಸ್ ಡಿ ಪಿ ಐ ಕಾರ್ಯಕರ್ತರ ಕಾನೂನು ಭಂಜಕ ಕೃತ್ಯವನ್ನು ಸಹಿಸುವುದಿಲ್ಲ.ದೇಶದಲ್ಲಿ ಕಾನೂನು,ಪಾಲಿಸಿ ಅದನ್ನು
ಮಂಗಳೂರು: ಸಮಗ್ರಅಭಿವೃದ್ಧಿಯೊಂದಿಗೆಜಗತ್ತಿನಸೂಪರ್ ಪವರ್ ಆಗುವತ್ತದಿಟ್ಟಹೆಜ್ಜೆಇಟ್ಟಿರುವಭಾರತಕ್ಕೆ, ದೇಶದನಾಗರಿಕತನ್ನದೇಆದರೀತಿಯಲ್ಲಿಕೊಡುಗೆನೀಡಬಹುದು, ಎಂದುಎನ್ಸಿಸಿ ಯ ನೌಕಾದಳದ (5 ಕರ್ನಾಟಕನೌಕಾದಳಘಟಕ) ಕಮಾಂಡಿಂಗ್ ಆಫೀಸರ್ ಲೆಫ್ಟಿನೆಂಟ್ ಕಮಾಂಡರ್ ಭರತ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ನಗರದವಿಶ್ವವಿದ್ಯಾನಿಲಯಕಾಲೇಜಿನಲ್ಲಿ 75ನೇ ಸ್ವಾತಂತ್ರೋತ್ಸವದಂದು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಯುಗದಲ್ಲಿ ಭವಿಷ್ಯದ


















