Home Blog Left SidebarPage 941

ಎಸ್.ಡಿ.ಎಂ.ನವಿದ್ಯಾರ್ಥಿಗಳಿಗೆ ಅಮೆರಿಕಾ ವಿ.ವಿ ಪಿ.ಎಚ್.ಡಿ ಫೆಲೋಷಿಪ್

ಉಜಿರೆ, ಆ.12: ಉಜಿರೆಯಎಸ್.ಡಿ.ಎಂ ಸ್ನಾತಕೋತ್ತರಕೇಂದ್ರದರಸಾಯನಶಾಸ್ತ್ರ ವಿಭಾಗದಇಬ್ಬರು ವಿದ್ಯಾರ್ಥಿಗಳು ಅಮೆರಿಕಾದಎರಡು ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಪಿ.ಎಚ್.ಡಿ ಸಂಶೋಧನಾಅಧ್ಯಯನ ಕೈಗೊಳ್ಳಲು ಫೆಲೋಷಿಪ್ ಪಡೆದಿದ್ದಾರೆ. ವಿಭಾಗದ 2017-19ನೇ ಸಾಲಿನಲ್ಲಿಆರ್ಗ್ಯಾನಿಕ್ ಕೆಮಿಸ್ಟ್ರಿ  ವಿಭಾಗದಲ್ಲಿಸ್ನಾತಕೋತ್ತರ ವ್ಯಾಸಂಗ ಪೂರೈಸಿದ್ದ ಗಿರೀಶ್‍ಗೌಡಆರ್

ನೆಹರೂ, ಇಂದಿರಾ ಬಗ್ಗೆ ಕೀಳು ಹೇಳಿಕೆ ಖಂಡನೀಯ-ಕಾವು ಹೇಮನಾಥ ಶೆಟ್ಟಿ

ಪುತ್ತೂರು: ಈ ದೇಶದ ಪ್ರಥಮ ಪ್ರಧಾನಿ ನೆಹರೂ ಹಾಗೂ ದೇಶಕ್ಕಾಗಿ ಪ್ರಾಣಾರ್ಪಣೆಗೈದ ಇಂದಿರಾ ಗಾಂಧಿ ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಕೀಳು ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು, ಇವರು ತಮ್ಮ ತಪ್ಪು ತಿದ್ದಿಕೊಳ್ಳದಿದ್ದಲ್ಲಿ ಕಾಂಗ್ರೆಸ್ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಎಚ್ಚರಿಸಿದ್ದಾರೆ. ಅವರು ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ

ಸ್ಟ್ರೆಚರ್‌ನಲ್ಲಿ ಆರೋಪಿಯನ್ನು ಕೋರ್ಟ್‌ಗೆ ಹಾಜರು: ಪೊಲೀಸರ ಮೇಲೆ ನ್ಯಾಯಾಧೀಶರು ಗರಂ

ಮಂಗಳೂರು: ಕೊಲೆ, ದೊಂಬಿ ಪ್ರಕರಣದ ಆರೋಪಿಯನ್ನು ಸ್ಟ್ರೆಚರ್‌ನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇದನ್ನ ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಅಡ್ಡೂರಿನ ಮಹಮ್ಮದ್ ಎಂಬಾತನ ಮೇಲೆ ಹಲವು ವರ್ಷಗಳ ಹಿಂದೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.   ಈ ಪ್ರಕರಣದಲ್ಲಿ ಅತನಿಗೆ ಕೋರ್ಟ್‌ಗೆ ಹಾಜರಾಗುವಂತೆ ವಾರಂಟ್ ಹೊರಡಿಸಲಾಗಿತ್ತು. ಆರೋಪಿ ಅಸೌಖ್ಯದಿಂದ ಹಾಸಿಗೆ ಹಿಡಿದಿದ್ದ. ಕುಟುಂಬ ವರ್ಗದಿಂದ

ಶ್ರೀನಿವಾಸ ವಿವಿ ವತಿಯಿಂದ ಕ್ಯಾಂಪಸ್ ಸಂದರ್ಶನ

ಕೋವಿಡ್‍ನ ಈ ಸಂಕಷ್ಟದ ಕಾಲದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯವು ಕ್ಯಾಂಪಸ್ ಸಂದರ್ಶನಕ್ಕೆ ಅತ್ಯಂತ ಮಹತ್ವ ನೀಡಿದ್ದು, ಪ್ರಥಮ ವರ್ಷದಿಂದ ಅಂತಿಮ ವರ್ಷದ ವಿದಯಾರ್ಥಿಗಳಿಗೆ ಆನ್‍ಲೈನ್ ಮತ್ತು ಆಫ್ ಲೈನ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳನ್ನು ಉದ್ಯೋಗಕ್ಕಾಗಿ ಸಿದ್ದರಾಗುವಂತೆ ತಯಾರು ಮಾಡಿ ಯಶಸ್ಸನ್ನು ಕಂಡಿದ್ದೇವೆ ಎಂದು ಕಾಲೇಜ್ ಆಫ್ ಕಂಪ್ಯೂಟರ್ ಸೈನ್ಸ್ ಆಂಡ್ ಇನ್ಫಾರ್ಮೇಶನ್ ಸೈನ್ಸ್ ತರಬೇತಿ ಹಾಗೂ ಪ್ಲೇಸ್ಮೆಂಟ್ ಅಧಿಕಾರಿ, ಪ್ರೊ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವಾರವೂ ವೀಕೆಂಡ್ ಕರ್ಫ್ಯೂ

ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತುಗಳ ಖರೀದಿಗೆ ಈ ಎರಡೂ ದಿನ ಮಧ್ಯಾಹ್ನ 2ರವರೆಗೆ ಅವಕಾಶ ಕಲ್ಪಿಸಲಾಗಿದೆ. ಕೇರಳದಲ್ಲಿ ಕೊರೋನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಾಣದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆಯ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ವಾರ ವಿಧಿಸಿದಂತೆ ಈ ವಾರವೂ (ಆ.14,15) ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

ಕರಾವಳಿಯಲ್ಲಿ ಸರಳ ನಾಗರ ಪಂಚಮಿ ಆಚರಣೆ : ದೇವಸ್ಥಾನದಲ್ಲಿ ಬೆರಳಣಿಕೆಯ ಭಕ್ತಾಧಿಗಳು

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ನಾಗರಪಂಚಮಿಯನ್ನು ಇಂದು ಕರಾವಳಿಯಾದ್ಯಂತ ಆಚರಿಸಲಾಗುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ಆಚರಣೆ ಸರಳವಾಗಿದ್ದು, ನಗರದ ಪ್ರಮುಖ ನಾಗ ಸನ್ನಿಧಿಯಾದ ಕುಡುಪು ಸೇರಿದಂತೆ ದೇವಸ್ಥಾನ ಗಳಲ್ಲಿ ವೈದಿಕ ವಿಧಿ ವಿಧಾನಗಳು, ವಿಶೇಷ ಪೂಜೆಯೊಂದಿಗೆ ನಾಗಾರಾಧನೆ ನಡೆಯುತ್ತಿದೆ. ವಿಶೇಷ ಸೇವೆಗಳಿಗೆ ಅವಕಾಶ ಇಲ್ಲವಾಗಿದ್ದು, ಭಕ್ತರು ತಮ್ಮ ಕುಟುಂಬದ ನಾಗಬನಗಳಲ್ಲಿ ಸೀಯಾಳಾಭಿಷೇಕ, ಹಾಲೆರೆಯುವ ಮೂಲಕ ಪೂಜೆ

ಕುರು ದ್ವೀಪದ ವಿದ್ಯಾರ್ಥಿನಿಯರನ್ನು ಅಭಿನಂದಿಸಲು ದೋಣಿ ಏರಿದ್ರು ಉಡುಪಿಯ ಡಿಡಿಪಿಐ!

ಕುಂದಾಪುರ: ಇತ್ತೀಚೆಗಷ್ಟೇ ದೋಣಿಯ ಮೂಲಕ ಪರೀಕ್ಷಾ ಕೇಂದ್ರಕ್ಕೆ ಸಾಗಿ ಎಸೆಸ್ಸೆಲ್ಸಿ ಪರೀಕ್ಷೆ ಬರೆದು ರಾಜ್ಯಾದ್ಯಂತ ಸುದ್ದಿಯಾದ ಮರವೆಂತೆಯ ಕುರು ದ್ವೀಪದ ವಿದ್ಯಾರ್ಥಿನಿಯರ ಮನೆಗೆ  ಡಿಡಿಪಿಐ ಭೇಟಿ ನೀಡಿ ಶುಭ ಹಾರೈಸಿದ್ದಾರೆ. ಉಡುಪಿ ಡಿಡಿಪಿಐ ಎನ್ ಎಚ್ ನಾಗೂರ ಹಾಗೂ ಶಿಕ್ಷಣಾ ಇಲಾಖೆಯ ಅಧಿಕಾರಿಗಳು ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದ್ಚಿತೀಯ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿನಿ ಸಂಜನಾ ಮತ್ತು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣಳಾದ ಶಿಲ್ಪಾ ಅವರನ್ನು

ಸೋನು ಸೂದ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಉಳ್ಳಾಲದಲ್ಲಿ ಆಕ್ಸಿಜನ್ ಪ್ಲ್ಯಾಂಟ್

ಸೋನು ಸೂದ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಉಳ್ಳಾಲದಲ್ಲಿ ಆಕ್ಸಿಜನ್ ಪ್ಲ್ಯಾಂಟ್ ನಿರ್ಮಾಣವಾಗಲಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ಥಾಪನೆ ಆಗಲಿದೆ. ನಟ ಸೋನು ಸೂದ್ ನಮ್ಮ ಭಾಗಕ್ಕೆ ಒಳ್ಳೆಯ ಕೊಡುಗೆ ನೀಡಿದ್ದಾರೆ.ಇದು ನನಗೆ ಮತ್ತು ನಮ್ಮ ಕ್ಷೇತ್ರದ ಜನರಿಗೆ ಸಿಹಿ ಸುದ್ದಿಯಾಗಿದೆ. ಇನ್ನೂ 60ಲಕ್ಷ ನಟ ಸೋನು ಸೂದ್ ಉಳಿದ 40ಲಕ್ಷ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊಟ್ಟಿದೆ. ನಮ್ಮ ಕ್ಷೇತ್ರದ ಜನರ ಪರವಾಗಿ

ಸಂಪೂರ್ಣ ಹದಗೆಟ್ಟ ಅಮ್ಮುಂಜೆ ರಸ್ತೆ ಅಭಿವೃದ್ಧಿಗೆ ಅಮ್ಮುಂಜೆ ಗ್ರಾಮಸ್ಥರ ಆಗ್ರಹ

ಪುತ್ತೂರು: ಪುತ್ತೂರಿನ ಆರ್ಯಾಪು ಗ್ರಾಮ ಪಂಚಾಯತ್‍ಗೆ ಒಳಪಟ್ಟ ಕುರಿಯ ಗ್ರಾಮದ ಒಂದನೇ ವಾರ್ಡ್ ನ ನೈತ್ತಾಡಿ ಅಮ್ಮುಂಜೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಂಚರಿಸಲು ಅಯೋಗ್ಯವೆನಿಇಸದೆ. ಈ ರಸ್ತೆಯು ಸರಿಸುಮಾರು ಎರಡು ಕೀಲೊ ಮಿಟರ್ ಇರುವ ರಸ್ತೆಯಾಗಿದು, ಅಮ್ಮುಂಜೆ ಗ್ರಾಮವಾಸಿಗಳನ್ನು ಮುಖ್ಯ ರಸ್ತೆಗೆ ಸೇರಿಸುವ ರಸ್ತೆಯಿದು. ಈ ರಸ್ತೆಯು ಮಳೆಯಿಂದಾಗಿ ಕೆಸರುಮಾಯವಾಗಿದು ತುಂಬಾ ಹದಗೆಟ್ಟು ಸಂಚಾರಕ್ಕೆ ಯೋಗ್ಯವಲ್ಲದಾಗಿದೆ. ಈ ರಸ್ತೆಯ ಸ್ಥಿತಿಗತಿಗಳ ಬಗ್ಗೆ