Home Blog Left SidebarPage 952

ಮಂಗಳೂರು ವಿಶ್ವವಿದ್ಯಾಲಯದ ಬಾಕಿ ಉಳಿದ ಪರೀಕ್ಷೆಗಳನ್ನು ಮುಂದುವರಿಸುವಂತೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಇಲ್ಲಿನ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು. ಅವರು ಆ.5ರ ಗುರುವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 2021ರ ಸ್ನಾತಕ ಹಾಗೂ

ಟೋಕಿಯೋ ಒಲಿಂಪಿಕ್ಸ್ :ಕುಸ್ತಿಯಲ್ಲಿ ರವಿಕುಮಾರ್‌ಗೆ ಬೆಳ್ಳಿ ಪದಕ

ಟೋಕಿಯೊ ಒಲಿಂಪಿಕ್ಸ್‌ ಕುಸ್ತಿ ವಿಭಾಗದಲ್ಲಿ ಫೈನಲ್‌ನಲ್ಲಿ ಸೋಲು ಅನುಭವಿಸಿರುವ ಭಾರತದ ರವಿಕುಮಾರ್ ದಹಿಯಾ, ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.ಗುರುವಾರ ನಡೆದ ಪುರುಷರ 57 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ರವಿಕುಮಾರ್, ವಿಶ್ವ ಚಾಂಪಿಯನ್‌, ರಷ್ಯಾದ ಜವೂರ್ ಉಗುವೆ ಎದುರು ಸೋಲು ಅನುಭವಿಸಿದರು. ರವಿ ಬೆಳ್ಳಿ ಗೆಲ್ಲುವುದರೊಂದಿಗೆ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತವು 2 ಬೆಳ್ಳಿ ಹಾಗೂ 3 ಕಂಚು ಸಹಿತ ಒಟ್ಟು 5 ಪದಕ ಗೆದ್ದಂತಾಗಿದೆ.ರವಿ ಕುಮಾರ್

Srinivas University College of Engineering and Technology: International Conference on Emerging Trends in Nano Science and Nanotechnology

Srinivas University College of Engineering and Technology has organized international conference on Emerging trends in Nano science and Nanotechnology on 06th and 07th of August 2021. Dr Seeram Ramakrishna – FREng Director, National University Singapore. He is the top most scientists in the field of Nanotechnology and he has published more 1000 research papers in […]

ಶ್ರೀನಿವಾಸ್‌ ವಿಶ್ವವಿದ್ಯಾಲಯದಲ್ಲಿ ಆಗಸ್ಟ್‌ 6 ಮತ್ತು 7ರಂದು ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನ ವಿಷಯದ ಕುರಿತು ಅಂತರಾಷ್ಟ್ರೀಯ ಸಮ್ಮೇಳನ

ಶ್ರೀನಿವಾಸ್‌ ವಿಶ್ವವಿದ್ಯಾಲಯದ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ಆಂಡ್‌ ಟೆಕ್ನಾಲಜಿಯು ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನ ಎಂಬ ವಿಷಯದ ಕುರಿತು ಆಗಸ್ಟ್‌ 6 ಮತ್ತು 7ರಂದು ಅಂತರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ.ಸಿಂಗಾಪುರದನ್ಯಾಶನಲ್‌ ಯೂನಿವರ್ಸಿಟಿಯ ಫ್ರೆಂಗ್ ನಿರ್ದೇಶಕ ಡಾ ಸೀರಾಮ್ ರಾಮಕೃಷ್ಣ ಹಾಗೂ ಕೇರಳದ ಮಹಾತ್ಮಾಗಾಂಧಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಸಾಬು ಥಾಮಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಶ್ರೀನಿವಾಸ್‌ ವಿವಿಯ

ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗ, ಬೇಹುಗಾರಿಕೆ ವಿರುದ್ಧ ಯುವ ಕಾಂಗ್ರೆಸ್ ನಿಂದ ಸಂಸತ್ ಘೆರಾವ್, ಪ್ರತಿಭಟನೆ

ನವದೆಹಲಿ; ನಿರಂತರ ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗದಿಂದ ಯುವ ಜನತೆ ತತ್ತರಿಸುತ್ತಿದ್ದು, ರೈತ ವಿರೋಧಿ ನೀತಿಗಳು ಹಾಗೂ ಕೇಂದ್ರದ ಪೆಗಾಸಸ್ ಬೇಹುಗಾರಿಕೆ ವಿರೋಧಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ರಾಜಧಾನಿಯಲ್ಲಿಂದು ಸಂಸತ್ ಘೆರಾವ್ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ‍್ರೀನಿವಾಸ್ ಬಿ.ಬಿ. ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಕಾಂಗ್ರೆಸ್ ವರಿಷ್ಠ ನಾಯಕ

ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ವಿಶ್ವ ಸ್ತನ್ಯ ಸಪ್ತಾಹ ಆಚರಣೆ

ವಿಶ್ವ ಸ್ತನ್ಯ ಸಪ್ತಾಹ ಆಚರಣೆಯ ಪ್ರಯುಕ್ತ ಮಂಗಳೂರಿನ ಎಸ್.ಸಿ.ಎಸ್. ಸಮೂಹ ಸಂಸ್ಥೆಗಳ ಅಂಗವಾದ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜಿನ ಕೌಮಾರಭೃತ್ಯ ವಿಭಾಗದಿಂದ ವೆಬಿನಾರ್‌ನ್ನು ಆಯೊಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯೆನೆಪೊಯ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯ ಮುಖ್ಯ ಅಧೀಕ್ಷಕರು ಹಾಗೂ ಕೌಮಾರಭೃತ್ಯ ವಿಭಾಗದ ಮುಖ್ಯಸ್ಥರಾದ ಡಾ|| ಲಕ್ಷ್ಮೀಶ ಉಪಾಧ್ಯರು ಮಾತನಾಡಿ “ಮಾತುರೇವ ಪಿಬೇತ್ ಸ್ತನ್ಯಂ” (ಅಮ್ಮನ ಹಾಲನ್ನೆ ಮಗುವಿಗೆ

ಸಂಶೋಧಕನಿಗೆ ನೈತಿಕ ಜವಾಬ್ದಾರಿ ಮುಖ್ಯ – ಡಾ. ರವೀಂದ್ರನಾಥ್

ಉಡುಪಿ : ಶೈಕ್ಷಣಿಕ ಸಂಶೋಧನೆಯಲ್ಲಿ ಸಂಶೋಧಕನ ನೈತಿಕತೆ ಅತಿ ಮುಖ್ಯವಾಗುತ್ತದೆ. ಇದು ಸಂಶೋಧನೆಯಲ್ಲಿ ಸತ್ಯಶೋಧನೆಗೆ ದಾರಿಯಾಗುತ್ತದೆ. ಸಂಶೋಧಕನಲ್ಲಿ ಕರ್ತವ್ಯ ನಿಷ್ಠೆ ಇದ್ದಲ್ಲಿ ಕ್ಷೇತ್ರಕಾರ್ಯದ ಮೂಲಕ ಅಧ್ಯಯನ ಮಾಡಿ ಬೆಳಕಿಗೆ ಬಂದ ವಿಚಾರವನ್ನು ನಿರ್ಭೀತಿಯಿಂದ ಪ್ರಸ್ತುತಪಡಿಸಲು ಸಾಧ್ಯವಾಗುತ್ತದೆ. ಒಳ್ಳೆಯ ಸಂಶೋಧನಾ ವರದಿಯು ಸರಕಾರಕ್ಕೆ ಮುಂದಿನ ಯೋಜನೆಗಳನ್ನು ರೂಪಿಸಲು ದಾರಿದೀಪವಾಗುತ್ತದೆ ಎಂದು ಖ್ಯಾತ ಸಮಾಜಶಾಸ್ತ್ರಜ್ಞ, ನಿವೃತ್ತ ಪ್ರಾಂಶುಪಾಲ ಡಾ.

ರೈಲ್ವೆ ಬೇಡಿಕೆಗಳ ಈಡೇರಿಕೆಗಾಗಿ ರೈಲ್ವೆ ಸಚಿವರಿಗೆ ನಳಿನ್ ಕುಮಾರ್ ಕಟೀಲ್ ಮನವಿ

ರೈಲ್ವೆ ಬೇಡಿಕೆಗಳ ಈಡೇರಿಕೆಗಾಗಿ ರೈಲ್ವೆ ಸಚಿವರಿಗೆ ನಳಿನ್ ಕುಮಾರ್ ಕಟೀಲ್ ಮನವಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಶ್ಣವ್ ರವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಿಸಿದ ಈ ಕೆಳಕಂಡ ವಿಷಯಗಳ ಕುರಿತು ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು. ಆಡಳಿತಾತ್ಮಕ ಬದಲಾವಣೆ. 1. ಮಂಗಳೂರು ತೋಕುರು ರೈಲ್ವೆ ಲೈನ್ ನ್ನು ಸೌತ್ ವೆಸ್ಟರ್ನ್

ಟೋಕಿಯೋ ಒಲಿಂಪಿಕ್ಸ್: ಭಾರತದ ಪುರುಷರ ಹಾಕಿ ತಂಡದ ಐತಿಹಾಸಿಕ ಸಾಧನೆ

ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತ ಪುರುಷರ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಕಂಚಿನ ಪದಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್‍ಪ್ರೀತ್ 4-5 ಗೋಲುಗಳ ಅಂತರದಲ್ಲಿ ಗೆದ್ದು ಬೀಗಿದ್ದು, ಭಾರತಕ್ಕೆ ನಾಲ್ಕನೇ ಪದಕ ಸಿಕ್ಕಿದೆ. ಈ ಮೂಲಕ ಬರೋಬ್ಬರಿ 41 ವರ್ಷಗಳ ಬಳಿಕ ಒಲಿಂಪಿಕ್ ಹಾಕಿಯಲ್ಲಿ ಭಾರತ ಚೊಚ್ಚಲ ಪದಕಕ್ಕೆ ಕೊರಳೊಡ್ಡಿದೆ. ಸಾಕಷ್ಟು ರೋಚಕತೆಯಿಂದ ಕೂಡಿದ್ದ ಕದನದಲ್ಲಿ ಪಂದ್ಯ ಆರಂಭವಾದ ಕೆಲವೇ ನಿಮಿಷದಲ್ಲಿ ಜರ್ಮನಿ ಖಾತೆ ತೆರೆಯಿತು.

ಫಾದರ್ ಮುಲ್ಲರ್ ಹೋಮಿಯೋಪಥಿ ಮಹಾವಿದ್ಯಾಲಯ: ಆ. 6ರಂದು 31ನೇ ಪದವಿ ಪ್ರದಾನ, ಸ್ಪೆಷಾಲಿಟಿ ಕ್ಲಿನಿಕ್ ಉದ್ಘಾಟನೆ

ಫಾ. ಮುಲ್ಲರ್ ಸೇವಾ ಸಂಸ್ಥೆಯ ಘಟಕವಾಗಿರುವ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ 31ನೇ ಪದವಿ ಪ್ರದಾನ ಹಾಗೂ ಸ್ಪೆಷಾಲಿಟಿ ಕ್ಲಿನಿಕ್ ಉದ್ಘಾಟನೆ ಸಮಾರಂಭ ಆ. 6ರಂದು ನಡೆಯಲಿದೆ ಎಂದು ಫಾ. ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕ ವಂ. ಫಾ. ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಹೇಳಿದರು. ದೇರಳಕಟ್ಟೆಯ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ಪತ್ರಿಕೋಷ್ಠಿಯಲ್ಲಿ ಮಾತನಾಡಿದ ಅವರು ಫಾ. ಮುಲ್ಲರ್