ಮಂಗಳೂರು: ಕುಸಿದಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣಗೊಂಡು ಶುಕ್ರವಾರ ಸಾಯಂಕಾಲದಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೇರ ಸಂಪರ್ಕ ಕಲ್ಪಿಸಲು ಸಹಕಾರಿಯಾಗಿದ್ದ ಮರವೂರು ಸೇತುವೆ ಒಂದುವರೆ ತಿಂಗಳ ಹಿಂದೆ ಎರಡು ಅಡಿಯಷ್ಟು ಕುಸಿದಿತ್ತು. ಬೆಂಗಳೂರಿನಿಂದ ಬಂದ
ದಕ್ಷಿಣ ಭಾರತ ಪ್ರವಾಸೋದ್ಯಮ ಉತ್ಸವವನ್ನು ಆಯೋಜಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಯು ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ನಡೆಯಿತು. ಈ ಉತ್ಸವವು ದಕ್ಷಿಣ ಭಾರತದಲ್ಲಿ ಪ್ರವಾಸೋದ್ಯಮ ಚಟುವಟಿಕೆಯನ್ನು ಉತ್ತೇಜಿಸಲು ಸಹಕಾರಿಯಾಗಲಿದೆ ಎಂದು ಇದೇ ಸಂದರ್ಭದಲ್ಲಿ ಸಚಿವರಾದ ಕಿಶನ್ ರೆಡ್ಡಿ ಅವರು ಅಭಿಪ್ರಾಯ ಪಟ್ಟರು. ಇದೇ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ರಾಜ್ಯ ಪ್ರವಾಸೋದ್ಯಮ
ಕೋವಿಡ್ ಸಮಸ್ಯೆ, ಆರ್ಥಿಕ ತೊಂದರೆಗಳಿಂದ ಭಾರೀ ಸಂಕಷ್ಟದಲ್ಲಿರುವ ರಾಜ್ಯದ ಯುವ ಸಮೂಹಕ್ಕೆ ಉದ್ಯೋಗ ಒದಗಿಸಲು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದ್ಯತೆ ನೀಡಬೇಕು ಎಂದು ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಣಿ ಆಗ್ರಹಿಸಿದೆ. ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್ ರಕ್ಷಾ ರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಷ್ಟ್ರೀಯ ಯುವ ಕಾಂಗ್ರೆಸ್
ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಹೊಂಡಗಳಿಂದ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಇದನ್ನ ಮನಗಂಡ ತಾಯಿ ಹಾಗೂ ಮಗಳು ಸೇರಿಕೊಂಡು ಹೊಂಡಗಳಿಗೆ ಮಣ್ಣು ಮತ್ತು ಕಲ್ಲುಗಳನ್ನು ಹಾಕಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ. ಉಪ್ಪಿನಂಗಡಿ ಸಮೀಪದ ಪೆರಿಯಡ್ಕದ ಕಿಂಡೋವಿನಲ್ಲಿ ರಸ್ತೆಯಲ್ಲಿ ಉಂಟಾಗುವ ಗುಂಡಿಗಳನ್ನು ಸ್ಥಳೀಯ ಆಶಾ ಕಾರ್ಯಕರ್ತೆಯೂ ಆಗಿರುವ ಅನಂತಾವತಿ ಮತ್ತು ತಾಯಿ ಸೇಸಮ್ಮ ಸೇರಿಕೊಂಡು ಮಣ್ಣು ಮತ್ತು
ಕುಂದಾಪುರದ ಬೈಂದೂರು ತಾಲೂಕು ನೆರೆ ಪೀಡಿತ ಪ್ರದೇಶಗಳಾದ ನಾಡ, ಮರವಂತೆ, ಬಡಾಕೆರೆ ಮತ್ತು ಹೇರೂರು ಗ್ರಾಮ ಪಂಚಾಯಿತಿಗಳಿಗೆ ದೋಣಿಯನ್ನು ಜಿಲ್ಲಾಡಳಿತದಿಂದ ಹಸ್ತಾಂತರಿಸಿದ್ರು. ಕುಂದಾಪುರದ ಬೈಂದೂರು ತಾಲೂಕಿನ ಪ್ರದೇಶದಲ್ಲಿ 5 ಕಡೆಗಳಲ್ಲಿ ಪ್ರಾಕೃತಿವಿಕೋಪದಿಂದ ಸಾಕಷ್ಟು ತೊಂದರೆ ಆಗಿದ್ದು, ಅಲ್ಲಿನ ಸಮಸ್ಯೆಗಳ ಕುರಿತು ವಿ೪ನ್ಯೂಸ್ ವಿಸ್ಕೃತವಾಗಿ ವರದಿ ಮಾಡಿತ್ತು. ಈ ವರದಿಗೆ ಎಚ್ಚೆತ್ತುಕೊಂಡು, ನೆರೆ ಪೀಡಿತ ಪ್ರದೇಶಗಳಾದ ನಾಡ, ಮರವಂತೆ, ಬಡಾಕೆರೆ ಮತ್ತು
ಮಂಗಳೂರಿನ ಪ್ರತಿಷ್ಟಿತ ಬೆಸೆಂಟ್ ಮಹಿಳಾ ಕಾಲೇಜು ವತಿಯಿಂದ ಬೆಸೆಂಟ್ ಕನ್ನಡ ಮಾಧ್ಯಮವಿದ್ಯಾರ್ಥಿಗಳಿಗೆ ಮತ್ತು ಶಾಲಾ ಸಪೋರ್ಟಿಂಗ್ ಸಿಬ್ಬಂದಿಗಳಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯುತು. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಆಗಮಿಸಿದ ಬೆಸೆಂಟ್ ಕನ್ನಡ ಮಾಧ್ಯಮ ಶಾಲೆಯ ಸಂಚಾಲಕ ಸತೀಶ್ ಭಟ್ ಮಾತನಾಡಿ, ಈ ಕಾರ್ಯಕ್ರವನ್ನು ಪ್ರಚಾರಕ್ಕಾಗಿ ಮಾಡುವುದಲ್ಲಿ ಇನ್ನುಳಿದವರಿಗೆ ಇದು ಪ್ರೇರಣೆಯಾಗಬೇಕು ಎನ್ನುವು ನಿಟ್ಟಿನಲ್ಲಿ ಆಯೋಜಿಸಲಾಗಿದೆ.
ಫೆಡರೇಷನ್ ಆಫ್ ಕರ್ನಾಟಕ ಲಾರಿ ಓನರ್ಸ ಅಸೋಸಿಯೇಷನ್ ಕಾರ್ಯಕಾರಿಣಿ ಸಮಿತಿ ಸಭೆಯು ಮೈಸೂರು ನಗರದ ಹಾರ್ಡಿಂಜ್ ಸರ್ಕಲ್ ಬಳಿ ಇರುವ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕಾರಿಣಿ ಸಭೆಯಲ್ಲಿ ಹಿಂದಿನ ನಡಾವಳಿಗಳನ್ನು ಅಂಗಿಕರಿಸಲಾಗಿ,ಸಂಘಕ್ಕೆ ತಮ್ಮದೇ ನಿವೇಶನವನ್ನು ಕೊಂಡುಕೊಳ್ಳಲು ಪ್ರಸ್ತಾಪಿಸಲಾಯ್ತು. ಸಂಘದ ಅಧ್ಯಕ್ಷರಾದ ಬಿ.ಚೆನ್ನರೆಡ್ಡಿಯವರು ಮಾತನಾಡಿ, ಲಾಕ್ಡೌನ್ ಸಮಯದಲ್ಲಿ ಸಾಕಷ್ಟು ಸಮಸ್ಯೆಯನ್ನು ಕಂಡಿದ್ದೇವೆ. ಇನ್ನು ಫೈನಾನ್ಸ್ ನಲ್ಲಿ ಸಾಲ ಮಾಡಿ
ಕಾರ್ಕಳ ತಾಲೂಕು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ವರ್ಷದ ಶೈಕ್ಷಣಿಕ ಚಟುವಟಿಕೆಯ ಕುರಿತ ವಿಶೇಷ ಸಭೆಯ ನಡೆಯಿತು. ಕಾರ್ಕಳದ ಶ್ರೀ ಭುವನೇಂದ್ರ ಪ್ರೌಢಶಾಲೆಯ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನ ಉಡುಪಿ ಇದರ ವಿದ್ಯಾಂಗ ಉಪನಿರ್ದೇಶಕರಾದ ಎನ್ ಎಚ್ ನಾಗೂರರವರು ವಹಿಸಿದ್ರು. ಇದೇ ವೇಳೆ ಮಾತನಾಡಿದ ಅವರು, ಉಡುಪಿ ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ಕಾರ್ಕಳ ಶಿಕ್ಷಣ ವಲಯವೂ ಪ್ರತಿ ವಿಭಾಗದಲ್ಲೂ ಉತ್ತಮ ಸಾಧನೆ
ಚಲನಚಿತ್ರದ ಹಾಸ್ಯ ನಟಿ ವಿನ್ನಿ ಫೆರ್ನಾಂಡೀಸ್ ಹೃದಯಘಾತದಿಂದ ನಿಧನ ಹೊಂದಿದ್ದಾರೆ.ಅವರಿಗೆ 63 ವಯಸ್ಸಾಗಿತ್ತು. ಕನ್ನಡ, ತುಳು ಮತ್ತು ಕೊಂಕಣಿ ಚಲನಚಿತ್ರದಲ್ಲಿ ನಟಿಸಿದ್ದಾರೆ. ಅವರು ಕನ್ನಡ ಮತ್ತು ಕೊಂಕಣಿ ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದರು. ಕೊಂಕಣಿ ನಾಟಕಗಳಲ್ಲಿನ ಪಾತ್ರಗಳೊಂದಿಗೆ ನಟನಾ ವೃತ್ತಿಜೀವನವನ್ನು ಪ್ರಾರಂಭಿಸಿದ ಅವರು ನಂತರ ತುಳು ಮತ್ತು ಕನ್ನಡ ನಾಟಕಗಳಲ್ಲಿ ನಟಿಸಿದರು.ಇವರು ರಾಜ್ಯೋತ್ಸವ ಪ್ರಶಸ್ತಿಯನ್ನ ಪಡೆದಿದ್ದಾರೆ. ಪತಿ ವಿನ್ಸೆಂಟ್,
ಮಂಗಳೂರು ಉತ್ತರ ರೋಟರಿ ವತಿಯಿಂದ ಯುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮವೂ ನಗರದ ಲೇಡಿಹಿಲ್ನ ರೋಟರಿ ಬಾಲಭವನದಲ್ಲಿ ನಡೆಯಿತು. ರೋಟರಿ ಮಾಜಿ ಗವರ್ನರ್ ಮೇಜರ್ ಡೊನೊರ್ ರಂಗನಾಥ ಭಟ್ ಅವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಯುವ ಪ್ರತಿಭೆಗಳಿಗೆ ಗೌರವಿಸಿದ್ರು. ವಿಜ್ಞಾನ ಮತ್ತು ತಾಂತ್ರಿಕತೆ ಕ್ಷೇತ್ರದಲ್ಲಿ ಸ್ವಸ್ತಿಕ್ ಪದ್ಮ, ಪವರ್ ಲಿಫ್ಟಿಂಗ್ ನಲ್ಲಿ ವೇನೇಝಿಯಾ ಆನ್ನಿ ಕಾರ್ಲೊ ಹಾಗೂ ಸುರೇಶ್ ಶೇಟ್ ,ನೃತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ಅನುಷಾ ಜೇನ್ ಡಿಸೋಜ,


















