ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತ್ ಬೆಂಗಳೂರು ವತಿಯಿಂದ ಕೊಡಮಾಡುವ 2024 ನೇ ಸಾಲಿನ ರಾಜ್ಯ ಪ್ರಶಸ್ತಿಗಳು ಘೋಷಣೆಯಾಗಿದ್ದು,ಮೂಡಬಿದಿರೆಯ ವಿದ್ಯಾ ನಗರಿಯ ಹರಿಕಾರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರೂವಾರಿ ಡಾ ಮೋಹನ ಆಳ್ವರು ಪ್ರತಿಷ್ಠಿತ “ಜೀವಮಾನ ಸಾಧಕ” -2024” ಪ್ರಶಸ್ತಿಗೆ ಆಯ್ಕೆಯಾದರೆ, ಅಬ್ಬಕ್ಕನ ಕಲಾ ಗ್ಯಾಲರಿಯ ಸ್ಥಾಪಕರು, ವೃತ್ತಿಯಲ್ಲಿ
ಮೂಡುಬಿದಿರೆ: ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ ವಿ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯ ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ 14 ಚಿನ್ನ, 03 ಬೆಳ್ಳಿ ಹಾಗೂ 02 ಕಂಚಿನ ಪದಕದೊಂದಿಗೆ ಮೂಡುಬಿದಿರೆಯ ಆಳ್ವಾಸ್ ಕುಸ್ತಿಪಟುಗಳು ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.ಫಲಿತಾಂಶ : ಪುರುಷರ ವಿಭಾಗದಲ್ಲಿ : ನಿಖಿಲ್ – 61 ಕೆಜಿ ವಿಭಾಗದಲ್ಲಿ (ದ್ವಿತೀಯ), ಗುಡ್ಡಪ್ಪ – 61 ಕೆಜಿ ವಿಭಾಗದಲಿ (ತೃತೀಯ),
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ಮೂಡುಬಿದಿರೆ : ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 682 ವಿದ್ಯಾರ್ಥಿಗಳು 95% ಶೇಕಡಾಕ್ಕಿಂತ ಅಧಿಕ ಅಂಕವನ್ನು ಪಡೆದು ಹೊಸ ದಾಖಲೆ ನಿರ್ಮಿಸಿದ್ದಲ್ಲದೆ ರಾಜ್ಯದ ಟಾಪ್ ಟೆನ್ ರ್ಯಾಂಕ್ನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಒಟ್ಟು 45 ವಿದ್ಯಾರ್ಥಿಗಳು ಸ್ಥಾನವನ್ನು ಪಡೆಯುವ ಮೂಲಕ ಆಳ್ವಾಸ್ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸಾರ್ವತ್ರಿಕ ದಾಖಲೆಯನ್ನು ನಿರ್ಮಿಸಿದೆ.ಪಿಯುಸಿಯಲ್ಲಿ ಫಲಿತಾಂಶದಲ್ಲಿ
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ, ಯುವವಾಹಿನಿ (ರಿ) ಮೂಡುಬಿದಿರೆ ಘಟಕ, ಮಂಗಳೂರಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ನೇತ್ರಾ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ( ಅಂದತ್ವ ವಿಭಾಗ) ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ವಿದ್ಯಾಗಿರಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ ಆವರಣದಲ್ಲಿ ನಡೆಯಿತು. ಯುವ ವಾಹಿನಿ (ರಿ)
ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ನ ಮೂರನೇ ದಿನವಾಗಿರುವ ಶನಿವಾರದಂದು ಭಾರತೀಯ ಚಿತ್ರರಂಗದ ಹಿನ್ನಲೆ ಗಾಯಕಿ, ಮೆಲೋಡಿ ಹಾಡುಗಳ ಮೂಲಕ ಗುರುತಿಸಿಕೊಂಡಿರುವ ಶ್ರೇಯಾ ಘೋಷಾಲ್ ಅವರ ಮೆಲೋಡಿ ಹಾಡುಗಳ “ಭಾವ ಲಹರಿ” ಸಂಗೀತ ಕಾರ್ಯಕ್ರಮವು ಪುತ್ತಿಗೆ ವಿವೇಕಾನಂದ ನಗರದ ಬಯಲು ರಂಗಮಂದಿರದಲ್ಲಿ ಸೇರಿದ ಸಂಗೀತ ರಸಿಕರ ಹೃದಯ ಗೆದ್ದಿತು. “ಐಸಾ ಕ್ಯೂನ್ ಹೋತಾ ಹೈ” ಚಿತ್ರದ ಯಾರಾ ಯಾರಾ ಹಾಡಿನ ಮೂಲಕ ಆರಂಭಿಸಿದ ಶ್ರೇಯಾ
ಮೂಡುಬಿದಿರೆ : ಲಕ್ಷಾಂತರ ಮಕ್ಕಳನ್ನು ಸತ್ಪ್ರಜೆ ಮಾಡುವ ಆಳ್ವಾಸ್, ವಿರಾಸತ್ ಹಾಗೂ ವಿವಿಧ ಮೇಳಗಳ ಮೂಲಕ ಎಲ್ಲರ ಹೃದಯದ ಕಣ್ಣು ತೆರೆಸುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ಭಾರತ್ ಸ್ಕೌಟ್ಸ್-ಗೈಡ್ಸ್ ಮುಖ್ಯ ಆಯುಕ್ತ, ಮಾಜಿ ಸಚಿವ ಪಿ. ಜಿ. ಆರ್. ಸಿಂಧ್ಯಾ ಶ್ಲಾಘಿಸಿದರು. ವಿದ್ಯಾಗಿರಿಯಲ್ಲಿ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’೨೯ನೇ ಆಳ್ವಾಸ್ ವಿರಾಸತ್’ ಅಂಗವಾಗಿ ಕೃಷಿಸಿರಿ ಆವರಣದಲ್ಲಿ ಅನ್ವೇಷಣಾತ್ಮಕ ಕೃಷಿಕ,
ಮೂಡುಬಿದಿರೆ : ಡಿ.14.ರಿಂದ 17ರ ವರೆಗೆ ನಡೆಯುವ ‘ಆಳ್ವಾಸ್ವಿರಾಸತ್-23’ರ ಮಾಧ್ಯಮ ಕೇಂದ್ರವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ವಿರಾಸತ್ ನ ರೂವಾರಿ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸಣ್ಣಮಟ್ಟದಿಂದ ಆರಂಭಗೊಂಡ ಆಳ್ವಾಸ್ ವಿರಾಸತ್ ಇಂದು ಲೋಕ ಪ್ರಸಿದ್ಧವಾಗಿದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಸಂದೇಶವನ್ನು ಹೊಂದಿದೆ. ವಿರಾಸತ್ ಯಶಸ್ಸಿನಲ್ಲಿ ಮಾಧ್ಯಮದ ಪಾತ್ರ ಮಹತ್ತರವಾದುದು ಎಂದರು. ವನ್ಯಜೀವ ಛಾಯಾಗ್ರಾಹಕ,
ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ಪ್ರಜಾಸತ್ತಾತ್ಮಕ ಜವಾಬ್ದಾರಿ ಮೂಡಿಸುವುದು ಯುವ ಸಂಸತ್ತಿನ ಆಶಯ’ ಎಂದು ಶಾಸಕ ಉಮಾನಾಥ್ ಎ ಕೋಟ್ಯಾನ್ ಹೇಳಿದರು. ರಾಜ್ಯ ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಆಳ್ವಾಸ್ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಇಲ್ಲಿನ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ' ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಮಾಜದ ಅಭಿವೃದ್ಧಿ ನಿಟ್ಟಿನಲ್ಲಿ ಶಾಸನಗಳನ್ನು
ಮೂಡುಬಿದಿರೆ: ಡಿ.14ರಿಂದ 17ರವರೆಗೆ ಆಳ್ವಾಸ್ ವಿರಾಸತ್ ನಲ್ಲಿ ಆಹಾರೋತ್ಸವ, ಕೃಷಿ-ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮಹಾಮೇಳ-2023 ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ನಡೆಯುವ ಆಳ್ವಾಸ್ ವಿರಾಸತ್ ಸಂದರ್ಭದಲ್ಲಿ ಅನ್ವೇಷಣಾತ್ಮಕ ಕೃಷಿಕ, ಶತಾಯುಷಿ ಮಿಜಾರುಗುತ್ತು ಆನಂದ ಆಳ್ವರ ಸ್ಮರಣಾರ್ಥ ವಿದ್ಯಾಗಿರಿಯ ಶ್ರೀಮತಿ ಸುಂದರಿ ಆನಂದ ಆಳ್ವ ಆವರಣದ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಡಿಸೆಂಬರ್ 14ರಿಂದ 17ರವರೆಗೆ