Home ಕರಾವಳಿ Archive by category ಉಡುಪಿ (Page 7)

ಹೆಮ್ಮುಂಜೆ ಸ.ಹಿ.ಪ್ರಾ.ಶಾಲೆಗೆ ಕುಂದಾಪುರ ರೋಟರಿ ಕ್ಲಬ್ ವತಿಯಿಂದ ವಿದ್ಯಾರ್ಥಿ ಪರಿಕರಗಳ ಕೊಡುಗೆ

ಬೈಂದೂರು: ಹೆಮ್ಮುಂಜೆ ಸ, ಹಿ, ಪ್ರಾ, ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಶಾಲಾ ಪರಿಕರಗಳನ್ನು ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ನೀಡಲಾಯಿತು. ವಿದ್ಯಾರ್ಥಿ ಪರಿಕರಗಳನ್ನು ನೀಡಿ ಮಾತನಾಡಿದ ಅಧ್ಯಕ್ಷರಾದ ರಾಘವೇಂದ್ರ ಸಿ ನಾವುಡರು ಶಾಲೆಗೆ ಇನ್ನೂ ಹೆಚ್ಚಿನ ಸವಲತ್ತನ್ನು ಒದಗಿಸುವ ಮೂಲಕ ಮಕ್ಕಳ ಬರುವಿಕೆ ಸಂಖ್ಯೆ ಹೆಚ್ಚಾಗಲಿ ಎಂದು ಹಾರೈಸುತ್ತೇನೆ ಎಂದರು.

ಕುಂದಾಪುರ: ಸಮಾನ ಮನಸ್ಕ ಸಂಘಟನೆಗಳಿಂದ ಮಾನವ ಸರಪಳಿ ಸಮಾರೋಪ

ಕುಂದಾಪುರ: ಎಲ್ಲಿಯವರೆಗೆ ಬ್ರಿಟನ್ ದೇಶದ ಪಾರ್ಲಿಮೆಂಟ್ ಕಟ್ಟಡದ ಮಧ್ಯೆ ಗಾಂಧಿ ಪ್ರತಿಮೆ ಇರುತ್ತದೆಯೋ ಅಲ್ಲಿಯ ತನಕ ಗಾಂಧೀಜಿಯವರ ಚಿಂತನೆಗಳಿಗೆ ಸೋಲಿಲ್ಲ ಎಂದು ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ.ದಿನೇಶ್ ಹೆಗ್ಡೆ ಅಭಿಪ್ರಾಯಪಟ್ಟರು. ಮಹಾತ್ಮ ಗಾಂಧಿಜೀಯವರ ಹುತಾತ್ಮ ದಿನದ ಅಂಗವಾಗಿ ಸಮಾನ ಮನಸ್ಕ ಸಂಘಟನೆಗಳಿಂದ, ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ನಡೆದ ಮಾನವ ಸರಪಳಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಗಾಂಧೀಜಿ ಅವರ

ಬೈಲೂರು : ಬಿಲ್ಲವ ಸಮಾಜ ಸೇವಾ ಸಂಘದ 5ನೇ ವರ್ಷದ ವರ್ಧಂತಿ ಮಹೋತ್ಸವ

ಕಾರ್ಕಳ ತಾಲೂಕಿನ ಬೈಲೂರು ಬಿಲ್ಲವ ಸಮಾಜ ಸೇವಾ ಸಂಘದ 5ನೇ ವರ್ಷದ ವರ್ಧಂತಿ ಮಹೋತ್ಸವ ಕಾರ್ಯಕ್ರಮ ಅಧ್ಯಕ್ಷರಾದ ಸುರೇಂದ್ರ ಪೂಜಾರಿಯವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ತುಳು ರಂಗಭೂಮಿ ಕಲಾವಿದ ಭೋಜರಾಜ್ ವಾಮಂಜೂರ್,ಮಹಾಮಂಡಲದ ಕೋಶಾಧಿಕಾರಿ ಗಣೇಶ್ ಪೂಜಾರಿ,ಸತೀಶ್ ಪೂಜಾರಿ ಹಾಗೂ ಬೈಲೂರಿನ ಸಮಾಜ ಬಂದವರು ಪಾಲ್ಗೊಂಡಿದ್ದರು.ಕಾರ್ಯಕ್ರಮದಲ್ಲಿ ಮಾರ್ಚ್ 10ರಂದು ಮುಲ್ಕಿಯಲ್ಲಿ

ಕಾರ್ಕಳ : ಟಿಪ್ಪರ್-ಬೈಕ್ ನಡುವೆ ಅಪಘಾತ : ಬೈಕ್ ಸವಾರರಿಗೆ ಗಾಯ

ಬೈಕ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಇಂದಿರಾ ನಗರ ಬಜ್ಪೆ ಅತ್ರಾಡಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.ಮುಂಡ್ಕೂರು ಕಡೆಯಿಂದ ಬೆಳ್ಮಣ್ ಕಡೆ ಸಾಗುತ್ತಿದ್ದ KA 1969 ನಂಬರ್ ನ ಬೈಕ್ ನಲ್ಲಿ ಅಶ್ವಿನ್ ಎಂಬವರು ಆದೇಶ್ ಎಂಬವರನ್ನು ಸಹಸವಾರನಾಗಿ ಕುಳ್ಳರಿಸಿಕೊಂಡು ಹೋಗುತ್ತಿದ್ದಾಗ ಬೆಳ್ಮಣ್ ಕಡೆಯಿಂದ ಮುಂಡ್ಕೂರು ಕಡೆ ಸಾಗುತ್ತಿದ್ದ ಕೆ ಎ 20 ಡಿ 56 66 ನಂಬರಿನ ಲಾರಿ ಮುಖಾಮುಖಿ

ಕಾರ್ಕಳ: ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ ಸಂಪನ್ನ

ಕಾರ್ಕಳದ ಸಂತ ಲರೆನ್ಸ್ ರ ಬಸಿಲಿಕದ ಆರು ದಿನಗಳ ನಡೆದ ವಾರ್ಷಿಕ ಮಹೋತ್ಸವ ತುಂಬಾ ಅದ್ದೂರಿಯಿಂದ ಹಾಗೂ ವಿಜೃಂಭಣೆಯಿಂದ ಜರುಗಿತು. ದೇವರಿಗೆ ಮಹಿಮೆ ಕೊಡಲು ಸ್ವಂತ ಲಾರೆನ್ ಸರ ಪ್ರಾರ್ಥನೆ ಹಾಗೂ ಮಧ್ಯ ಸ್ಥಿತಿಯಿಂದ ಅವರ ಪ್ರಸನ್ನತೆಯಿಂದ ಅತಿ ವಿಜೃಂಭಣೆಯಿಂದ ಜರುಗಿತು. ಕಳೆದ ಆರು ದಿನಗಳಿಂದ ೫೨ ಬಲಿ ಪೂಜೆಗಳು ನಡೆದಿವೆ ಇನ್ನೂರಕೂ ಹೆಚ್ಚಿನ ಧರ್ಮ ಗುರುಗಳು ಪಾಪ ನಿವೇದನೆಗಾಗಿ ಭಾಗವಹಿಸಿದ್ದರು. ಕಾರ್ಕಳ ಗ್ರಾಮಾಂತರ ಹಾಗೂ ನಗರ ಠಾಣಾ ಪೊಲೀಸ್ ಹಾಗೂ ಪೊಲೀಸ್

ರಾಜ್ಯದ ಜವಾಬ್ದಾರಿ ಮರೆತು ಕೇಂದ್ರವನ್ನು ದೂರಬೇಡಿ : ಕೋಟ ಶ್ರೀನಿವಾಸ್ ಪೂಜಾರಿ

ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದು ಕೇಂದ್ರ ಸರ್ಕಾರ ಪರಿಹಾರ ನೀಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸುತ್ತಿದ್ದಾರೆ 10 ವರ್ಷಗಳ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಎನ್‌ಡಿಆರ್‌ಎಫ್ ಎಸ್‌ಡಿಆರ್‌ಎಫ್ ನಿಧಿ ಬಂದಿದೆ ಎಂದು ವಿಧಾನ ಪರಿಷತ್ತು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ. ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೋಟ ಸಿಎಂ ಸಿದ್ಧರಾಮಯ್ಯ ಮಾತುಗಳು ಜನರ ದಾರಿ ತಪ್ಪಿಸುತ್ತವೆ. ಹತ್ತು ವರ್ಷದಲ್ಲಿ ಯುಪಿಎ ರಾಜ್ಯಕ್ಕೆ

ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ಖುಷಿ ಕೊಟ್ಟಿದೆ : ಕೋಟ ಶ್ರೀನಿವಾಸ ಪೂಜಾರಿ

ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಮರಳುತ್ತಾರೆ ಎಂಬ ನಿರೀಕ್ಷೆ ಇತ್ತು. ನಮ್ಮ ಸಿದ್ದಾಂತದ ಜೊತೆ ಸುದೀರ್ಘಕಾಲ ಗುರುತಿಸಿಕೊಂಡಿದ್ದವರು. ಶೆಟ್ಟರ್ ಅವರಂತಹ ಸೈದ್ಧಾಂತಿಕ ಹಿನ್ನೆಲೆಯವರಿಗೆ ಬೇರೆ ಪಕ್ಷ ಒಗ್ಗಿಕೊಳ್ಳಲು ಕಷ್ಟ. ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ ಎಂಬ ವಿಶ್ವಾಸವಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜಗದೀಶ್ ಶೆಟ್ಟರ್ ಮರು ಸೇರ್ಪಡೆಯಿಂದ

ಕಾರ್ಕಳ : ರಕ್ಷಿತ್ ಪಡ್ರೆಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ

ಕಾರ್ಕಳ ಹಿರ್ಗಾನ ಶ್ರೀಕುಂದೇಶ್ವರ ಕ್ಷೇತ್ರ ವತಿಯಿಂದ ತೆಂಕು- ಬಡಗು ತಿಟ್ಟಿನ ಕಲಾ ಸವ್ಯಸಾಚಿ ರಕ್ಷಿತ್‌ ಪಡ್ರೆಗೆ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಯನ್ನು ಜಾತ್ರೆಯ ಸಾಂಸ್ಕೃತಿಕ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.ಪ್ರಶಸ್ತಿ ಪ್ರದಾನ ಮಾಡಿದ ಕೇಮಾರು ಸಾಂದೀಪನಿ ಆಶ್ರಮದ ಈಶ ವಿಠಲದಾಸ ಸ್ವಾಮೀಜಿ ಮಾತನಾಡಿ, ಬ್ರಹ್ಮದೇವ ಬ್ರಹ್ಮಲೋಕದವರು, ವಿಷ್ಣು ವೈಕುಂಠಲೋಕದಿಂದ ಭೂಲೋಕಕ್ಕೆ ಬರುವವರು ಆದರೆ ಈಶ್ವರ ಮಾತ್ರ ಭಾರತದೇಶದ ಹಿಮಾಲಯದ ಕೈಲಾಸದವರು. ಹೀಗಾಗಿ ಈಶ

ಉಡುಪಿ: ಬನ್ನಂಜೆ ಬಿಲ್ಲವ ಸಂಘಕ್ಕೆ ನಿಂದನೆ: ಕ್ರಮಕ್ಕೆ ಒತ್ತಾಯಿಸಿ ಎಸ್‍ಪಿಗೆ ಮನವಿ

ಉಡುಪಿಯ ಬನ್ನಂಜೆ ಬಿಲ್ಲವ ಸಂಘದ ವಿರುದ್ದ ಕಿಡಿಗೇಡಿಯೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗಿದ್ದು, ಬಿಲ್ಲವ ಸಮಾಜ ಬಾಂಧವರು ಇದರಿಂದ ಆಕ್ರೋಶ ಗೊಂಡಿದ್ದು, ಕೃತ್ಯ ಎಸಗಿದ ವ್ಯಕ್ತಿಯ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ, ಉಡುಪಿ ಪೆÇಲೀಸ್ ವರಿಷ್ಟಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಉಡುಪಿ: ರಾಮನ ಹೆಸರಿನಲ್ಲಿ ಬಿಜೆಪಿ ರಾಜಕಾರಣ: ಸಚಿವ ಶಿವರಾಜ್ ತಂಗಡಗಿ

ಅಯೋಧ್ಯೆ ವಿಚಾರದಲ್ಲಿ ನಾವು ಅಂತರ ಕಾಯ್ದುಕೊಂಡಿಲ್ಲ, ನಾವು ಕೂಡ ರಾಮ ಮತ್ತು ಆಂಜನೇಯನ ಭಕ್ತರೇ.. ಬಿಜೆಪಿ ರಾಮನನ್ನು ರಾಜಕೀಯಕರಣ ಮಾಡುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿದರು. ಉಡುಪಿಯಲ್ಲಿ ಬಿಜೆಪಿ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ ಸಚಿವರು.ಧರ್ಮ ಇದ್ದರೆ ಮಾತ್ರ ಬಿಜೆಪಿಗೆ ರಾಜಕಾರಣ ಮಾಡಲು ಸಾಧ್ಯ, ಬಿಜೆಪಿಗೆ ಅಭಿವೃದ್ಧಿ ಮತ್ತು ಬಡವರ ಚಿಂತನೆ ಬೇಕಾಗಿಲ್ಲ. ಎಷ್ಟು ಜನರಿಗೆ ನೀರಾವರಿ ವ್ಯವಸ್ಥೆ ಮಾಡಿದ್ದೀರಿ ಉದ್ಯೋಗ