Home ಕರಾವಳಿ Archive by category ಉಳ್ಳಾಳ (Page 19)

ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ

ಉಳ್ಳಾಲ : ಬಿಜೆಪಿ ಗೆಲುವು ಸಾಧಿಸಿದಲ್ಲಿ ಶಾಸಕರಿಂದ ಆಗಿರುವ ತೊಂದರೆ, ತಾರತಮ್ಯವನ್ನು ದೂರವಾಗಿಸುವ ಪ್ರಾಮಾಣಿಕ ಪ್ರಯತ್ನ. ಪ್ರತಿಯೊಬ್ಬರನ್ನು ಮುಟ್ಟುವ ಕೆಲಸವನ್ನು ಪ್ರಯತ್ನಿಸುತ್ತೇನೆ, ಸೀಮಿತ ದಿನಗಳಿರುವುದರಿಂದ ಕಾರ್ಯಕರ್ತರು ಮನೆ ಬಾಗಿಲಿಗೆ ಬಂದರೂ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿರಿ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್

ಉಳ್ಳಾಲದಲ್ಲಿ ತಾರತಮ್ಯ ದೂರವಾಗಿಸಲು ಬಿಜೆಪಿ ಗೆಲುವು ಅನಿವಾರ್ಯ : ಮಂಗಳೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸತೀಶ್ ಕುಂಪಲ ಹೇಳಿಕೆ

ಉಳ್ಳಾಲ : ಬಿಜೆಪಿ ಗೆಲುವು ಸಾಧಿಸಿದಲ್ಲಿ ಶಾಸಕರಿಂದ ಆಗಿರುವ ತೊಂದರೆ, ತಾರತಮ್ಯವನ್ನು ದೂರವಾಗಿಸುವ ಪ್ರಾಮಾಣಿಕ ಪ್ರಯತ್ನ. ಪ್ರತಿಯೊಬ್ಬರನ್ನು ಮುಟ್ಟುವ ಕೆಲಸವನ್ನು ಪ್ರಯತ್ನಿಸುತ್ತೇನೆ, ಸೀಮಿತ ದಿನಗಳಿರುವುದರಿಂದ ಕಾರ್ಯಕರ್ತರು ಮನೆ ಬಾಗಿಲಿಗೆ ಬಂದರೂ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಿರಿ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ಹೇಳಿದ್ದಾರೆ. ಅವರು ಪಂಡಿತ್ ಹೌಸ್ ನಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ

ಉಳ್ಳಾಲ: ಪಜೀರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ

ಉಳ್ಳಾಲ ತಾಲೂಕಿನ ಪಜೀರು ಗ್ರಾಮದ ಜನತೆ ಚಿರತೆಯೊಂದನ್ನ ಕಂಡಿದ್ದು ಈ ಕುರಿತು ಅರಣ್ಯ ಇಲಾಖೆಗೆ ನೀಡಿದ ಮಾಹಿತಿ ಮೇರೆಗೆ ಚಿರತೆ ಹಿಡಿಯಲು ಬೋನು ಇಡಲಾಗಿದೆ. ಪಜೀರು ಗ್ರಾಮದ ಅಂಗಡಿಕೆರೆ, ಗುಂಪಕಲ್ಲು, ಉಜ್ಜೊಟ್ಟು, ಮಲಾರ್ ಪರಿಸರದಲ್ಲಿ ಎ.13 ರಂದು ಸಂಜೆ ಹೊತ್ತಿಗೆ  ಚಿರತೆ ಮರಿಗಳನ್ನು ಕಂಡಿದ್ದೇವೆ ಎಂದು ಪ್ರತ್ಯಕ್ಷದರ್ಶಿಗಳು ದೂರಿಕೊಂಡಿದ್ದರು. ಚಿರತೆ ಗುಮ್ಮದಿಂದ ಸ್ಥಳೀಯರು, ಮಕ್ಕಳು, ದೊಡ್ಡವರು ಪ್ರದೇಶದಲ್ಲಿ ಆತಂಕದಿಂದಲೇ ಸುತ್ತಾಡುತ್ತಿದ್ದಾರೆ.

ಉಳ್ಳಾಲ: ನಿದ್ರೆ ಮಂಪರಿನಲ್ಲಿ ಬಾವಿಗೆ ಬಿದ್ದು ವ್ಯಕ್ತಿ ಸಾವು

ಉಳ್ಳಾಲ:  ನಿದ್ರೆ ಮಂಪರಿನಲ್ಲಿದ್ದ ವೃದ್ಧರೋರ್ವರು ಬಾವಿಯೊಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕಲ್ಲಾಪು ಎಂಬಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ. ಘಟನೆ ದೃಶ್ಯ ಮನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಲ್ಲಾಪು ನಿವಾಸಿ ವಾಲ್ಟರ್ ಮೊಂತೆರೋ(65) ಮೃತ ದುರ್ದೈವಿ ವಾಲ್ಟರ್ ಶನಿವಾರ ಸಂಜೆ ತೊಕ್ಕೊಟ್ಟಿನ ಚರ್ಚ್‌ಗೆ ತೆರಳಿ ಪೂಜೆಯಲ್ಲಿ ಪಾಲ್ಗೊಂಡು ಮನೆಗೆ ಹಿಂತಿರುಗಿದ್ದರು. ರಾತ್ರಿ 7.23 ರ ಹೊತ್ತಿಗೆ ವಾಲ್ಟರ್ ಅವರು ಮನೆಯಂಗಳದ ಬಾವಿಯ

ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಲ್ಲಿ ಯಾವುದೇ ಗೊಂದಲವಿಲ್ಲ : ಸಂತೋಷ್ ರೈ ಬೋಳಿಯಾರ್

ಉಳ್ಳಾಲ : ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಲ್ಲಿ ಯಾವುದೇ ಗೊಂದಲವಿಲ್ಲ, ಒಮ್ಮತದ ಅಭ್ಯರ್ಥಿ, ಕಾಂಗ್ರೆಸ್ ಸೋಲಿಸುವುದೇ ನಮ್ಮ ಧ್ಯೇಯವಾಗಿದೆ, ಕಾರ್ಯಕರ್ತರು ನೋವಿನಿಂದ ಇದ್ದಲ್ಲಿ ನೇರ ಬಂದು ತಿಳಿಸಿ, ಸೂಕ್ತ ಅಭ್ಯರ್ಥಿ ಸತೀಶ್ ಕುಂಪಲ ಅವರನ್ನು ಅತ್ಯಧಿಕ ಮತಗಳೊಂದಿಗೆ ಗೆಲ್ಲಿಸುವುದೇ ಮಂಗಳೂರು ಮಂಡಲ ಬಿಜೆಪಿಯ ಗುರಿಯಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಹೇಳಿದ್ದಾರೆ. ಮುಡಿಪು ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ

ಸೋಮೇಶ್ವರ : ಮೀನಿನ ಬಲೆಗೆ ಬೆಂಕಿ

ಉಳ್ಳಾಲ: ಮೀನಿನ ಬಲೆಗೆ ಆಕಸ್ಮಿಕ ಬೆಂಕಿ ಬಿದ್ದು ರೂ.15 ಲಕ್ಷ ಸೊತ್ತುಗಳು ಹಾನಿಯಾಗಿರುವ ಘಟನೆ ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಜರಗಲಿದೆ. ಇಂದು ಮದ್ಯಾಹ್ನದ ವೇಳೆ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆ ಬಳಿಯ ನಾಡ ದೋಣಿಗಳ ಶೆಡ್ ಹತ್ತಿರ ಇಡಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೀನಿನ ಬಲೆಗೆ ಬೆಂಕಿ ತಗುಲಿದ್ದು ಬಲೆಗಳು ಸುಟ್ಟು ಕರಕಲಾಗಿವೆ. ಕಿಡಿಗೇಡಿಗಳ ಕೃತ್ಯದಿಂದ ಘಟನೆ ಸಂಭವಿಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ನಾಡ ದೋಣಿ ಮೀನುಗಾರರಾದ

ಎಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕಾಗಿ ದುಡಿಯಲಿದ್ದೇವೆ : ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ

ಉಳ್ಳಾಲ: ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಪಕ್ಷದ ಆದೇಶದಂತೆ ಚುನಾವಣೆಗೆ ಸ್ಪರ್ಧಿಸುತ್ತಿದ್ದರೂ ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ, ಪಕ್ಷಕ್ಕಾಗಿ ದುಡಿಯುವ ಕಾರ್ಯವನ್ನು ಹಿಂದಿನಿಂದ ಮಾಡುತ್ತಾ ಬಂದಿದ್ದೇವೆ, ಅಭ್ಯರ್ಥಿಯಾಗಲು ಅವಕಾಶ ಕಲ್ಪಿಸಿಕೊಟ್ಟ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಸತೀಶ್ ಕುಂಪಲ ಹೇಳಿದ್ದಾರೆ. ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ

ತೊಕ್ಕೊಟ್ಟಿನ ಥ್ರೆಡ್ ಹೌಸ್ ಮಳಿಗೆ ಮಾಲಕ ಆತ್ಮಹತ್ಯೆ

ತೊಕ್ಕೊಟ್ಟು ಜಂಕ್ಷನ್‍ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ (45) ಆತ್ಮಹತ್ಯೆಗೈದಿದ್ದು, ತೊಕ್ಕೊಟ್ಟು ಜಂಕ್ಷನ್ ಬಳಿ ಹೊಲಿಗೆ ನೂಲು ಸೇರಿದಂತೆ ಟೈಲರ್ ಅಂಗಡಿಗಳಿಗೆ ಹೊಲಿಗೆ ಸಂಬಂಧಿಸಿದ ಕಚ್ಚಾ ವಸ್ತುಗಳನ್ನು ಪೂರೈಸುವ ಥ್ರೆಡ್ ಹೌಸ್ ಅಂಗಡಿಯನ್ನು ಕಳೆದ ಏಳೆಂಟು ವರ್ಷಗಳಿಂದ

ಪಿಕಪ್ ಕಳವು: ಅಂತರಾಜ್ಯ ವಾಹನ ಚೋರನ ಬಂಧನ

ಉಳ್ಳಾಲ: ರಾ.ಹೆ66 ರ ಕೋಟೆಕಾರು ಬಳಿಯಿಂದ ಪಿಕಪ್ ವಾಹನ ಕಳವು ನಡೆಸಿದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಆತನಿಂದ ಕಳವು ನಡೆಸಿದ ಪಿಕಪ್ ವಾಹನ ವಶಪಡಿಸಿಕೊಳ್ಳಲಾಗಿದೆ. ಕೇರಳ ಮೇಲ್ಪರಂಬ ಮಾಂಗಡ್ ನಿವಾಸಿ ಅಹಮ್ಮದ್ ರಮ್ಸಾನ್ ಯಾನೆ ರಮ್ಸಾನ್ (26) ಬಂಧಿತ. ಜ.3 ರಂದು ಕೋಟೆಕಾರು ಸೌತ್ ಇಂಡಿಯಾ ಮರದ ಡಿಪೋ ಬಳಿ ನಿಲ್ಲಿಸಲಾಗಿದ್ದ ಪಿಕಪ್ ಕಳವು ನಡೆದಿತ್ತು.ಈ ಕುರಿತು ಮಾಲೀಕ ಮಹಮ್ಮದ್ ಶರೀಫ್ ಎಂಬವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಚುನಾವಣಾ ಮುಂಜಾಗ್ರತಾ ಕ್ರಮವಾಗಿ ಕುತ್ತಾರಿನಿಂದ ದೇರಳಕಟ್ಟೆವರೆಗೆ ಪೊಲೀಸ್ ಪಥಸಂಚಲನ

ಉಳ್ಳಾಲ: ಕರ್ನಾಟಕ ವಿಧಾನಸಭಾ ಚುನಾವಣಾ ಮುಂಜಾಗ್ರತಾ ಕ್ರಮವಾಗಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದಿಂದ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆವರೆಗೆ ಸಿಆರ್ ಪಿಎಫ್ , ಉಳ್ಳಾಲ ಪೊಲೀಸ್ ಠಾಣೆ, ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಹಾಗೂ ಕೆಎಸ್ ಆರ್ ಪಿ ಅಸೈಗೋಳಿ ನೇತೃತ್ವದಲ್ಲಿ ಪಥಸಂಚಲನ ನಡೆಯಿತು. ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ನಾಯಕ್ , ಉಳ್ಳಾಲ ಠಾಣಾಧಿಕಾರಿ ಸಂದೀಪ್ ಜಿ.ಎಸ್, ಮಂಗಳೂರು ದಕ್ಷಿಣ