Home ಕರಾವಳಿ Archive by category ಉಳ್ಳಾಳ (Page 22)

ಉಳ್ಳಾಲ: ಅಕ್ರಮ ಮರಳು ದಾಸ್ತಾನು:ತಹಸೀಲ್ದಾರ್ ನೇತೃತ್ವದಲ್ಲಿ ದಾಳಿ

ಉಳ್ಳಾಲ: ಅಕ್ರಮ ಮರಳು ದಾಸ್ತಾನಿರಿಸಿದ ಪ್ರದೇಶಕ್ಕೆ ದಾಳಿ ನಡೆಸಿದ ತಹಸೀಲ್ದಾರ್ ನೇತೃತ್ವದ ತಂಡ ಎರಡು ಲೋಡ್ ಮರಳನ್ನು ವಶಪಡಿಸಿಕೊಂಡಿದೆ.ಅಂಬ್ಲಮೊಗರು ಗ್ರಾಮದ ಕುಂಡೂರು ಮಸೀದಿ ಬಳಿ ದಾಸ್ತಾನಿರಿಸಿದ ಮರಳು ಕುರಿತು ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ. ತಹಸೀಲ್ದಾರ್ ಡಿ.ಎ ಪುಟ್ಟರಾಜು ನೇತೃತ್ವದಲ್ಲಿ ಕಂದಾಯ ನಿರೀಕ್ಷಕ ಮಂಜುನಾಥ್ ಕೆ.ಹೆಚ್, ಪಿಡಿಓ

ಮಾಡೂರು ತಲವಾರು – ದೊಣ್ಣೆ ತೋರಿಸಿ ಜಾನುವಾರು ಕಳವು ನಡೆಸಿದ ಮೂವರ ಬಂಧನ

ಉಳ್ಳಾಲ:ಮಾಡೂರು ಸೈಟ್ ನಲ್ಲಿ ತಲವಾರು ದೊಣ್ಣೆ ತೋರಿಸಿ ಜೀವಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಎಸಿಪಿ ದಿನಕರ್ ಶೆಟ್ಟಿ ಮಾರ್ಗದರ್ಶನದಲ್ಲಿ ಠಾಣಾಧಿಕಾರಿ ಸಂದೀಪ್ ಜಿ.ಎಸ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಟ್ವಾಳ ಕಸಬಾ ಗ್ರಾಮದ ಟಿಪ್ಪುನಗರ ದ ಜಾಬೀರ್ (24), ಫರಂಗಿಪೇಟೆ ಅಮ್ಮೆಮ್ಮಾರ್ ಮಸೀದಿ ಬಳಿಯ ಹೈದರಾಲಿ(24), ಬಂಟ್ವಾಳ ಸಿದ್ದಕಟ್ಟೆಯ ಸಂಗಬೆಟ್ಟುವಿನ

ಉಳ್ಳಾಲ ನಗರಸಭೆಯ ದುರಾಡಳಿತ ಮತ್ತು ಅವ್ಯವಹಾರದ ವಿರುದ್ಧ ನಗರಸಭಾ ಕಛೇರಿಗೆ ಮುತ್ತಿಗೆ : ಎಸ್ ಡಿಪಿಐ

ಉಳ್ಳಾಲ ಕಾಂಗ್ರೆಸ್ ಆಡಳಿತ ನಡೆಸುತ್ತಿರುವ ಉಳ್ಳಾಲ ನಗರಸಭೆಯಲ್ಲಿ ಕಾಮಗಾರಿ, ಲೈಸೆನ್ಸ್ , ಡೋರ್ ನಂಬರ್, ತೆರಿಗೆ ಸೇರಿದಂತೆ ಎಲ್ಲಾ ವಿಭಾಗಗಳಲ್ಲಿ ಮಿತಿಮೀರಿದ ಭ್ರಷ್ಟಾಚಾರ ನಡೆಯುತ್ತಿದ್ದು ಇಲ್ಲಿನ ಆಡಳಿತ ಪಕ್ಷ ಮತ್ತು ಅಧಿಕಾರಿಗಳು ಬೇಕಾಬಿಟ್ಟಿ ಆಡಳಿತ ನಡೆಸುತ್ತಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಚಾರದಲ್ಲಿ ಬಹಳಷ್ಟು ಚರ್ಚೆಗಳು ನಡೆಯುತ್ತಿದೆ. ಅನುದಾನ ಬಿಡುಗಡೆ ಸಂದರ್ದಲ್ಲೂ ತಾರತಮ್ಯ ನೀತಿಯನ್ನು ಆಡಳಿತ ಮಂಡಳಿ ಅನುಸರಿಸುತ್ತಿದೆ .

ಉಳ್ಳಾಲ ಗ್ರಹ ರಕ್ಷಕರಿಂದ ಸ್ವಚ್ಚ ಕಡಲು ಸ್ವಚ್ಚ ಸಾಗರ ಅಭಿಯಾನ

ಕಡಲತೀರದಸ್ವಚ್ಚತೆಕೇವಲಜಿಲ್ಲಾಡಳಿತದಜವಾಬ್ದಾರಿಅಲ್ಲ. ಪ್ರತಿಯೊಬ್ಬಪ್ರಜೆಯೂಇದರಲ್ಲಿಪಾಲ್ಗೊಳ್ಳಬೇಕು. ಕಡಲತೀರದತ್ರಾಜ್ಯನಿರ್ವಹಣೆಯಲ್ಲಿ ಪ್ರತಿ ಪ್ರಜೆಯೂಕೈಜೋಡಿಸಬೇಕು.ಪ್ರವಾಸಿಗರೂಇದರಲ್ಲಿಸಹಕರಿಸಬೇಕು. ಹಾಗಾದರೆ ಮಾತ್ರ ಕಡಲತೀರ ಸ್ವಚ್ಚವಾಗಬಹುದು ಎಂದು ದಕ ಜಿಲ್ಲಾ ಗ್ರಹರಕ್ಷಕದಳದ ಸಮಾದೇಷ್ಟ ಡಾಮುರಲಿ ಮೋಹನ್ಚೂಂತಾರು ಅಭಿಪ್ರಾಯಪಟ್ಟರು. ಅವರು ಸೋಮೇಶ್ವರ ಕಡಲತೀರದಲ್ಲಿ ಉಳ್ಳಾಲ ಗ್ರಹರಕ್ಷಕದಳದ ವತಿಯಿಂದ ಸ್ವಚ್ಚ ಕಡಲು ಸ್ವಚ್ಚ ಸಾಗರಅಭಿಯಾನ ಜರುಗಿತು. ಉಳ್ಳಾಲ

ಉಳ್ಳಾಲ : ಬೈಕ್‍ನ ಹಿಂಬದಿಗೆ ಮೀನಿನ ಲಾರಿ ಢಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಉಳ್ಳಾಲ: ಮೀನಿನ ಲಾರಿ ಬೈಕ್‍ನ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕಾಸರಗೋಡು ನಿವಾಸಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಕುಂಬಳೆ ಕಡೆಗೆ ಬೈಕಿನಲ್ಲಿ ತೆರಳುವ ಸಂದರ್ಭ, ಕುಂಪಲ ಬೈಪಾಸ್ ರಾ.ಹೆ.ಯಲ್ಲಿ ಇಡಲಾದ ಬ್ಯಾರಿಕೇಡ್ ತಪ್ಪಿಸುವ ವೇಳೆ ಹಿಂಬದಿಯಿಂದ ಮಲ್ಪೆಯಿಂದ ಕಾಸರಗೋಡಿನತ್ತ ತೆರಳುತ್ತಿದ್ದ ಮೀನಿನ ಲಾರಿ ಢಿಕ್ಕಿ ಹೊಡೆದು ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು

ಸಾವಿನಲ್ಲೂ ಸಾರ್ಥಕತೆ ಮೆರೆದ ಉಳ್ಳಾಲದ ಯುವಕ

ಬಸ್ಸಿನಿಂದ ಎಸೆಯಲ್ಪಟ್ಟು ತೀವ್ರ ಗಾಯಗೊಂಡು ಮೆದುಳು ಡೆಡ್ ಆಗಿರುವ ಪಿಯುಸಿ ವಿದ್ಯಾರ್ಥಿಯ ಅಂಗಾಂಗ ದಾನ ಮಾಡಲಾಗಿದೆ. ಮಂಗಳೂರಿನ ಉಳ್ಳಾಲದ ಯಶರಾಜ್ (18) ಎಂಬ ಯುವಕ ವಾರದ ಹಿಂದೆ ಬಸ್ಸಿನಲ್ಲಿ ಬರುತ್ತಿದ್ದಾಗ ಕೆಳಕ್ಕೆ ಬಿದ್ದು ಗಾಯಗೊಂಡಿದ್ದ. ಮಂಗಳೂರಿ ಇಂಡಿಯಾನ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕನ ಮೆದುಳು ನಿಷ್ಕ್ರಿಯ ಆಗಿರುವ ಬಗ್ಗೆ ವೈದ್ಯರು ನಿನ್ನೆ ಕುಟುಂಬಸ್ಥರಿಗೆ ತಿಳಿಸಿದ್ದು ಅಂಗಾಂಗ ದಾನಕ್ಕೆ ಸಲಹೆ ಮಾಡಿದ್ದರು. ಮಗನ ಅಗಲಿಕೆಯ

ಅಪಘಾತದಲ್ಲಿ ಗಾಯಾಳು ಬಾಲಕ ಮಿದುಳು ನಿಷ್ಕ್ರಿಯ : ಅಂಗಾಂಗ ದಾನಕ್ಕೆ ಮುಂದಾದ ಹೆತ್ತವರು

ಉಳ್ಳಾಲ : ಬಸ್ಸಿಂದ ಬಿದ್ದು ವಾರದಿಂದ ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದ್ದು, ಹೆತ್ತವರು ಶೋಕದ ನಡುವೆಯೂ ಆಸ್ಪತ್ರೆಯಲ್ಲಿ ಅಂಗಾಂಗ ದಾನ ನಡೆಸುವ ತೀರ್ಮಾನಕ್ಕೆ ಮುಂದಾಗಿದ್ದಾರೆ‌. ಸಿಟಿ ಬಸ್ಸಿಂದ ಎಸೆಯಲ್ಪಟ್ಟು ಒಂದು ವಾರದಿಂದ ಚಿಂತಾಜನಕ ಸ್ಥಿತಿಯಲ್ಲಿದ್ದ ಪಿಯು ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದ್ದು , ಮಡುಗಟ್ಟಿದ ಶೋಕದ ನಡುವೆಯೂ ಕುಟುಂಬ ವರ್ಗದವರು

ಕಮರಿಗೆ ಉರುಳಿದ ರಿಕ್ಷಾ : ಚಾಲಕ ಮೃತ್ಯು

ಉಳ್ಳಾಲ: ರಿಕ್ಷಾ ಕಮರಿಗೆ ಉರುಳಿ ಚಾಲಕ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಸಮೀಪದ ಪಾನೀರು ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಸೋಮೇಶ್ವರ ದೇವಸ್ಥಾನ ಬಳಿಯ ನಿವಾಸಿ ಆನಂದ್ ಸಪಲ್ಯ (70)ಮೃತರು. ಕೋಟೆಕಾರು ರಿಕ್ಷಾ ಪಾಕ್9ನಲ್ಲಿ ರಿಕ್ಷಾ ಚಲಾಯಿಸುತ್ತಿದ್ದ ಅವರು ನಿನ್ನೆ ರಾತ್ರಿ ದೇರಳಕಟ್ಟೆ ಕಡೆಗೆ ಬಾಡಿಗೆಗೆ ತೆರಳಿ ವಾಪಸ್ಸಾಗುತ್ತಿದ್ದಾಗ ಪಾನೀರು ಅಸಿಸ್ಸಿ ಶಾಲೆ ಬಳಿ ಕಮರಿಗೆ ಉರಳಿ ತಲೆಗೆ ಗಾಯಗಳಾಗಿ ಸಾವನ್ನಪ್ಪಿದ್ದಾರೆ.ಮೃತರು ಪತ್ನಿ ಪುತ್ರ

ಉಳ್ಳಾಲದಲ್ಲಿ ಸರಣಿ ಅಪಘಾತ

ಉಳ್ಳಾಲ : ಐದು ವಾಹನಗಳ ನಡುವೆ ಸರಣಿ ಅಪಘಾತ ನಡೆದು ಹಲವರು ಗಾಯಗೊಂಡ ಘಟನೆ ರಾ.ಹೆ 66 ರ ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಭಾನುವಾರ ತಡರಾತ್ರಿ ವೇಳೆ ಸಂಭವಿಸಿದೆ.ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಇನೋವಾ ಕಾರು ಎದುರುಗಡೆಯಿದ್ದ ವಾಹನವೊಂದನ್ನು ಓವರ್ ಟೇಕ್ ನಡೆಸಲು ಏಕಾಏಕಿ ಎಡಭಾಗಕ್ಕೆ ತಿರುಗಿಸಿದ ಪರಿಣಾಮ ಹಿಂಬದಿಯಲ್ಲಿದ್ದ ಐ20 ಕಾರು ಇನೋವಾ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಬಳಿಕ ರಸ್ತೆಯಲ್ಲಿ ಒಂದು ಸುತ್ತು ತಿರುಗಿದ ಪರಿಣಾಮ, ಮತ್ತದೇ

ಬಸ್ ಬ್ರೇಕ್ ಫೈಲ್ ಆಗಿ ಕಾರಿಗೆ ಢಿಕ್ಕಿ : ಪವಾಡ ಸದೃಶ ಪಾರಾದ ಪ್ರಯಾಣಿಕರು

ಉಳ್ಳಾಲ: ಬ್ರೇಕ್ ಫೇಲ್ ಗೊಳಗಾದ ಬಸ್ಸು ಝೈಲೋ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಸಂಭವಿಸಿದೆ. ಬಸ್ಸು ಚಾಲಕನ ಸಮಯ ಸಾಧನೆಯಿಂದ 21 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಬದುಕುಳಿದಿದ್ದಾರೆ.ಝೈಲೋ ಕಾರಿನಲ್ಲಿದ್ದ ಮಾಲೀಕ ಮುಡಿಪು ನಿವಾಸಿ ಮೊಹಮ್ಮದ್ ಮತ್ತು ಸಂಬಂಧಿ ಪ್ರಯಾಣಿಕ ಅಪಾಯವಿಲ್ಲದೆ ಪಾರಾಗಿದ್ದಾರೆ. ಕಾರು ಒಂದು ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮಂಗಳೂರಿನಿಂದ ಮುಡಿಪು ಕಡೆಗೆ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು