Home ಕರಾವಳಿ Archive by category ಉಳ್ಳಾಳ (Page 8)

ಉಳ್ಳಾಲ: ಯು.ಟಿ ಖಾದರ್ ಅವರ ಅಪ್ತ ಸಹಾಯಕರಾಗಿ ಪ್ರಕಾಶ್ ಪಿಂಟೋ ಆಯ್ಕೆ, ಸನ್ಮಾನ

ಕರ್ನಾಟಕ ಸರಕಾರದ ವಿಧಾನ ಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಆಪ್ತ ಸಹಾಯಕರಾಗಿ ಆಯ್ಕೆಯಾದ ಪ್ರಕಾಶ್ ಪಿಂಟೋ ಅವರಿಗೆ ತೊಕ್ಕೊಟ್ಟು ಶಿವಾಜಿ ಪ್ರೆಂಡ್ ಸರ್ಕಲ್ ಮತ್ತು ಸ್ವಾಮಿ ಕೊರಗಜ್ಜ ಸಮಿತಿಯ ವತಿಯಿಂದ ಗೌರವ ಸನ್ಮಾನ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಕಾಶ್ ಪಿಂಟೋ ಶಿವಾಜಿ ಫ್ರೆಂಡ್ಸ್ ಸರ್ಕಲ್ ಕ್ಲಬ್ ನಲ್ಲಿ ಹಿಂದೂ ಮುಸ್ಲಿಮ್, ಕ್ರೈಸ್ತರು

ಉಳ್ಳಾಲ: ಇರಾ ಯುವಕ ಮಂಡಲ ಮತ್ತು ಸುವರ್ಣ ಮಹೋತ್ಸವ ಸಮಿತಿಯಿಂದ ಸ್ವಚ್ಛತೆ

ಸುವರ್ಣ ಮಹೋತ್ಸ ಸಮಿತಿ ಯುವಕ ಮಂಡಲ ಇರಾ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಂಡರು. ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದಿಂದ ಇರಾ ಸಂಪಿಲದ ಬಿಲ್ಲವ ಭವನದ ವರೆಗೆ ಪ್ಲಾಸ್ಟಿಕ್, ಕಸಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಈ ಸಂದರ್ಭದಲ್ಲಿ ಇರಾ ಗ್ರಾಮ ಪಂಚಾಯತ್ ಸದಸ್ಯರಾದ ಎಮ್.ಡಿ. ಉಮ್ಮರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಕಾಂತ್, ಪಂಚಾಯತ್ ಕಾರ್ಯದರ್ಶಿ ದಿನೇಶ್, ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಜಯರಾಮ್ ಪೂಜಾರಿ ಸೂತ್ರಬೈಲ್, ಉಪಾಧ್ಯಕ್ಷರಾದ

ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರಾಟ, ಇಬ್ಬರ ಬಂಧನ

ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸ್ ತಂಡ ಉಳ್ಳಾಲದ ಸೀಗ್ರೌಂಡ್ ನಲ್ಲಿ ನಡೆದಿದೆ. ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರ ದ ಸಮೀರ್ ಬಂಧಿತರು. ಇಬ್ಬರು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14 ಗ್ರಾಂ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ಬಂಧಿಸಿದ್ದಾರೆ. ಎರಡು ದಿನಗಳ ಹಿಂದಷ್ಟೇ

ಉಳ್ಳಾಲ: ಬೆಳ್ಮ ಗ್ರಾಮಕ್ಕೆ ಗಾಂಧಿ ಗ್ರಾಮ ಪುರಸ್ಕಾರ

ಉಳ್ಳಾಲ: ಬೆಳ್ಮ ಗ್ರಾಮ ಪಂಚಾಯಿತಿ ವರ್ಷದಲ್ಲಿ ಸಾಧಿಸಿದ ಜೀವನ ಗುಣಮಟ್ಟ, ಸ್ವಂತ ಸಂಪನ್ಮೂಲ ಕ್ರೋಢೀಕರಣ, ಮೂಲ ಸೌಕರ್ಯಗಳ ಅಭಿವೃದ್ಧಿ, ತ್ಯಾಜ್ಯ ನಿರ್ವಹಣೆ, ಉತ್ತಮ ಆಡಳಿತ, ಸೇವಾ ಪೂರೈಕೆ ಮತ್ತು ನಾವೀನ್ಯತೆ ಯೋಜನೆಗಳ ಸಹಿತ ಸರಕಾರದ 138 ಪ್ರಶ್ನೆಗಳಿಗೆ ಯಶಸ್ವಿಯಾಗಿ ಪ್ರತಿಕ್ರಿಯಿಸಿದ ಫಲವಾಗಿ 2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಉಳ್ಳಾಲ ತಾಲೂಕಿನಿಂದ ಬೆಳ್ಮ ಗ್ರಾ.ಪಂ ಗಾಂಧಿ ಗ್ರಾಮ ಪುರಸ್ಕಾರವನ್ನು ಪಡೆದುಕೊಂಡಿದೆ. 2002ರಲ್ಲಿ ಬಯಲು

ಇರಾ ಯುವಕ ಮಂಡಲ : ಸೌಹಾರ್ದತೆಗೆ ಸಾಕ್ಷಿಯಾದ ಈದ್‍ಮಿಲಾದ್ ಆಚರಣೆ

ಪ್ರವಾದಿ ಮುಹಮ್ಮದ್ ಪೈಗಂಬರರ ಜನ್ಮದಿನವಾದ ಇಂದು ಈದ್ ಮಿಲಾದ್ ಹಬ್ಬವಾಗಿ ಆಚರಿಸುತ್ತಿದ್ದು, ಇರಾದಲ್ಲಿಯೂ ಮುಸ್ಲಿಂ ಬಾಂಧವರು ಸಂಭ್ರಮದಿಂದ ಹಬ್ಬವನ್ನು ಆಚರಿಸಿದರು. ಸೌಹಾರ್ದತೆಗೆ ಸಾಕ್ಷಿಯಾದ ಇರಾದ ಯುವಕ ಮಂಡಲ ಮತ್ತು ಸುವರ್ಣ ಮಹೋತ್ಸವ ಸಮಿತಿಯ ಸದಸ್ಯರು ಮಿಲಾದ್ ರ್ಯಾಲಿಯಲ್ಲಿ ಪಾಲ್ಗೊಂಡ ಮುಸ್ಲಿಂ ಬಾಂಧವರಿಗೆ ಶುಭಾಶಯಕೋರಿದ್ದು, ಎಲ್ಲರಿಗೂ ಸಿಹಿ ತಿಂಡಿಯನ್ನು ಹಂಚಿ ಸಂಭ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ಇರಾ ಯುವಕ ಮಂಡಲದ ಕಾರ್ಯದರ್ಶಿ ಜಯರಾಜ್ ಶೆಟ್ಟಿ

ಉಳ್ಳಾಲ: ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಬಲೆಗೆ

ಉಳ್ಳಾಲ: ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಸೋಮೇಶ್ವರ ಉಚ್ಚಿಲ ಮೀನುಗಾರರ ಬಲೆಗೆ ಸುಮಾರು 75 ಕೆಜಿ ಬೃಹತ್ ಗಾತ್ರದ ಮೀನು ಬಲೆಗೆ ಬಿದ್ದಿದೆ. ಸಮುದ್ರ ತಟದ ಸಮೀಪ ಬೀಸಿದ ಬಲೆಗೆ ಈ ಮೀನು ಬಿದ್ದಿದೆ. ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ಸಮುದ್ರ ತೀರದಲ್ಲಿ ಹಾಕಲಾಗಿದ್ದ ಬಲೆಗೆ ಮೀನು ಬಿದ್ದಿದೆ. ಈ ವರ್ಷದ ತಮ್ಮ ಮೀನುಗಾರಿಕೆಯಲ್ಲಿ ಸಿಕ್ಕ ಅತಿದೊಡ್ಡ ಮೀನು

ಉಳ್ಳಾಲ: ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ

ಉಳ್ಳಾಲ:ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚಚ್೯ ಬಳಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ತೊಕ್ಕೊಟ್ಟು, ಕೃಷ್ಣ ನಗರ,ಲಚ್ಚಿಲ್ ನಿವಾಸಿ ನಾಗೇಶ್ (62)ಆತ್ಮ ಹತ್ಯೆಗೈದ ದುರ್ದೈವಿ.ನಾಗೇಶ್ ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ದಿನನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು.ಇಂದು ಬೆಳಿಗ್ಗೆ

ಉಳ್ಳಾಲ: ರೋಹಿಣಿ ಸಾಲಿಯಾನ್ ರಚಿತ ದಿವ್ಯಾಂಗನೆ ಕವನ ಸಂಕಲನ ಬಿಡುಗಡೆ

ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರದ ಸಲಹಾ ಸಮಿತಿಯ ಹಿರಿಯ ಸದಸ್ಯೆ, ಮುಂಬಯಿಯ ಹೈಕೋರ್ಟ್ ನ್ಯಾಯವಾದಿ ರೋಹಿಣಿ ಜೆ.ಸಾಲಿಯಾನ್ ರಚಿತ ದಿವ್ಯಾಂಗನೆ ಕವನ ಸಂಕಲನವನ್ನು ಬಿಡುಗಡೆ ಹಾಗೂ ಕೃತಿಯ ಅರ್ಪಣೆ ಕಾರ್ಯಕ್ರಮ ಮಂಗಳೂರಿನ ಹೊಯಿಗೆಬೈಲ್ ರತ್ನಾ ನಿವಾಸದಲ್ಲಿ ನಡೆಯಿತು. ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಸಂಸ್ಥೆಯ ಸಲಹಾ ಸಮಿತಿ ಸದಸ್ಯ ನ್ಯಾಯವಾದಿ ಬಿ.ಮೋಹಿದ್ಧೀನ್ ಮುಂಡ್ಕೂರು ಕಾರ್ಯಕ್ರಮದ ಉದ್ದೇಶಿಸಿ ಮಾತನಾಡಿ, ಧ್ಯೇಯೋದ್ದೇಶಗಳು ಚೆನ್ನಾಗಿದ್ದರೆ

ಉಳ್ಳಾಲ: ಡ್ರೈನೇಜ್ ನೀರಿನಲ್ಲಿ ತೊಕ್ಕೊಟ್ಟು ರಿಕ್ಷಾ ಚಾಲಕರ ಬದುಕು- ಪ್ರತಿಭಟನೆಗೆ ನಿರ್ಧಾರ

ಉಳ್ಳಾಲ: ಉಳ್ಳಾಲ ತಾಲೂಕಿನಲ್ಲೇ ಅತಿ ಹೆಚ್ಚು ರಿಕ್ಷಾ ಚಾಲಕರಿರುವ ತೊಕ್ಕೊಟ್ಟು ರಿಕ್ಷಾ ಚಾಲಕರು ಕಳೆದ ಎರಡೂವರೆ ತಿಂಗಳಿನಿಂದ ಸಂಡಾಸು ನೀರಿನ ಮೇಲೆಯೇ ನಿಂತು ದುಡಿಯುವ ಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಕಟ್ಟಡದ ಮಾಲೀಕರು ತ್ಯಾಜ್ಯ ನೀರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದೆ ಸಮಸ್ಯೆ ನಿರ್ಮಾಣವಾಗಿದೆ. ದಿನದಲ್ಲಿ ಮಕ್ಕಳು, ಮಹಿಳೆಯರು, ವಿದ್ಯಾರ್ಥಿಗಳು, ವೃದ್ಧರು ಸೇರಿದಂತೆ ಲಕ್ಷದಷ್ಟು ಮಂದಿ ನಡೆದುಕೊಂಡು ಹೋಗುವ ರಸ್ತೆಯಲ್ಲೇ ತ್ಯಾಜ್ಯ ನೀರು ಹರಿದಾಡಿದರೂ

ಉಳ್ಳಾಲ: ಸೆ.29ಕ್ಕೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ-2023

ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.29ರಂದು ಮಂಗಳೂರು ವಿಶ್ವ ವಿದ್ಯಾನಿಲಯದ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿ ವೈ ನಾಯಕ್ ಅವರು ಹೇಳಿದರು. ಉಳ್ಳಾಲ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ತಾಲ್ಲೂಕು ಪಂಚಾಯತ್ ಉಳ್ಳಾಲ , ಉಳ್ಳಾಲ