Home ಕರಾವಳಿ Archive by category ಬಂಟ್ವಾಳ (Page 16)

ಮತವಿಭಜನೆ ಮಾಡದೆ ರಮಾನಾಥ ರೈ ಗೆಲ್ಲಿಸಬೇಕು : ಚಂದ್ರಶೇಖರ ಪೂಜಾರಿ

ಬಂಟ್ವಾಳ : ಬಂಟ್ವಾಳದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈಯವರನ್ನು ಗೆಲ್ಲಿಸಬೇಕು. ಕ್ಷೇತ್ರದ ಜನರು ಮತವಿಭಜನೆ ಮಾಡದೆ ಎಲ್ಲಾ ಮತಗಳನ್ನು ರೈಯವರಿಗೆ ನೀಡಬೇಕು ಎಂದು ನ್ಯಾಯವಾದಿ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಪೂಜಾರಿ ವಿನಂತಿಸಿದರು. ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಇಂತಹ ಸನ್ನಿವೇಶದಲ್ಲಿ

ಬಂಟ್ವಾಳ : ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಮತಯಾಚನೆ

ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಬಂಟ್ವಾಳ ಬೈಪಾಸ್ ಜಂಕ್ಷನ್ ನಿಂದ ಕಾಲ್ನಡಿಗೆಯಲ್ಲಿ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ಪೇಟೆಯಲ್ಲಿ ಅಂಗಡಿಗಳಿಗೆ ತೆರಳಿ ಮತಯಾಚನೆ ನಡೆಸಿದರು. ಬಳಿಕ ಮಾತನಾಡಿದ ಅವರು ಗೌರವಯುತವಾದ ಮತ್ತು ಶಾಂತಿಯುತ ಬದುಕಿಗಾಗಿ ಬಂಟ್ವಾಳದಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು. ಬಂಟ್ವಾಳ ಕ್ಷೇತ್ರದಲ್ಲಿ 2 ಸಾವಿರಕ್ಕಿಂತಲೂ ಅಧಿಕ ಅನುದಾನದ ಮೂಲಕ ಸರ್ವ ವ್ಯಾಪಿ ಮತ್ತು

ಬಜರಂಗದಳವನ್ನು ನಿಷೇಧಿಸುವವರನ್ನು ಸಮಾಜ ನಿಷೇಧಿಸುತ್ತದೆ : ವಿಹಿಂಪ ಬಂಟ್ವಾಳ ಸಮಿತಿ ಅಧ್ಯಕ್ಷ ಪ್ರಸಾದ್ ಕುಮಾರ್ ರೈ ಹೇಳಿಕೆ

ಬಂಟ್ವಾಳ: ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧಿಸಲು ಹೊರಟಿರುವುದು ತೀವ್ರ ಖಂಡನೀಯ ಎಂದು ವಿಶ್ವ ಹಿಂದೂ ಪರಿಷತ್ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷ, ನ್ಯಾಯವಾದಿ ಪ್ರಸಾದ್ ಕುಮಾರ್ ರೈ ಹೇಳಿದರು. ಅವರು ಗುರುವಾರ ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬಿಟಿಷರು ಹೇಗೆ ಈ ದೇಶದಲ್ಲಿ ಒಡೆದು ಆಳುವ ನೀತಿಯನ್ನು ಅನುಸರಿಸಿದರೋ ಅದೇ ರೀತಿ ಕಾಂಗ್ರೆಸ್ ಕೂಡ ಒಡೆದು ಆಳುವ ನೀತಿಯನ್ನು ಮುಂದುವರೆಸಿಕೊಂಡು

ಬಡವರಿಗೆ ಅಚ್ಛೇ ದಿನ್ ಬಂದಿಲ್ಲ : ರಮಾನಾಥ ರೈ

ಅಂಬಾನಿ, ಅದಾನಿಯಂತಹ ಶ್ರೀಮಂತರಿಗೆ ಅಚ್ಛೇದಿನ್ ಬಂದಿದೆಯೇ ಹೊರತು, ಬಡವರಿಗೆ ಅಚ್ಛೇದಿನ್ ಬಂದಿಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಕಕ್ಯಪದವಿನಲ್ಲಿ ನಡೆದ ಪ್ರಚಾರಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಗ್ಯಾರಂಟಿಗಳನ್ನು ಬಿಜೆಪಿಗರು ಲೇವಡಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸರಕಾರ ಉಚಿತ ಅಕ್ಕಿ ಕೊಟ್ಟಾಗ ಇಂತಹುದೇ ಮಾತುಗಳನ್ನಾಡುತ್ತಿದ್ದರು. ಜನರನ್ನು ಸೋಮಾರಿಗಳನ್ನಾಗಿ ಮಾಡುತ್ತಿದ್ದಾರೆ ಎನ್ನಲಾಗಿತ್ತು. ಆದರೆ

ಭಾರತ ಹಿಂದೂಗಳ ದೇಶ : ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ

ಪುತ್ತೂರು: ಭಾರತದ ಇತಿಹಾಸ ಸಾವಿರಾರು ವರ್ಷ. ಈ ದೇಶ ಸುಮ್ಮನೆ ಬದುಕಿ ಬರಲಿಲ್ಲ. ಸಾಯುವವರನ್ನು ಬದುಕುವ ಹಾಗೆ ಮಾಡಿರುವ, ಜೀವನದ ದೃಷ್ಟಿ ನೀಡಿರುವ ದೇಶ ಭಾರತ, ಎಂದು ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ಪುತ್ತಿಲ ಕೆರೆಮನೆ ಕಟ್ಟೆಯಲ್ಲಿ ನಡೆದ ಭಾರತ್ ಮಾತಾ ಪೂಜ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ಮಾತನಾಡಿದರು, ಈ ದೇಶ ನಮ್ಮ ಹಿಂದೂಗಳ ದೇಶ. ಹಿಂದುತ್ವವೇ ಮೂಲ ಚಿಂತನೆ ಎಂದು ಬೆಳೆದುಕೊಂಡು ಬಂದಿರುವ ಪಕ್ಷ. ಪಿಎಫ್‍ಐಯಂತಹ ದೇಶದ್ರೋಹದ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇ 6ರಂದು ಬಂಟ್ವಾಳಕ್ಕೆ

ಕಾಂಗ್ರೆಸ್ ನಿಂದ ಹಿಂದೂ ಸಂಘಟನೆ ಭಜರಂಗದಳ ನಿಷೇಧ ಪ್ರಣಾಳಿಕೆಯ ವಿವಾದದ ನಡುವೆ ಮೇ 6 ಶನಿವಾರ ಬಂಟ್ವಾಳಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಂಟ್ವಾಳಕ್ಕೆ ಆಗಮಿಸುತ್ತಿದ್ದು ಬೃಹತ್ ರೋಡ್ ಶೋ ನಲ್ಲಿ ಭಾಗಿಯಾಗಲಿದ್ದಾರೆ

ಬಂಟ್ವಾಳ: ಬಿಜೆಪಿಯನ್ನು ಸೋಲಿಸುವುದೇ ಕಾರ್ಮಿಕ ವರ್ಗದ ಆದ್ಯತೆ: ಮುನೀರ್ ಕಾಟಿಪಳ್ಳ

ಬಂಟ್ವಾಳ: ಭ್ರಷ್ಟ, ಕೋಮುವಾದಿ ಬಿಜೆಪಿ ಆಡಳಿತದಲ್ಲಿ ಜನತೆ ತತ್ತರಿಸಿ ಹೋಗಿದ್ದಾರೆ. ಬೆಲೆಯೇರಿಕೆ, ಕಾರ್ಮಿಕ ವಿರೋಧಿ ನೀತಿಗಳಿಂದ ದುಡಿಯುವ ಜನರ ಬದುಕಿನ ಮೇಲೆ ಗದಾ ಪ್ರಹಾರವಾಗಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದೇ ಕಾರ್ಮಿಕ ವರ್ಗದ ಆದ್ಯತೆ, ರೈತ, ಕಾರ್ಮಿಕರ ಚಳವಳಿಗಳ ಕೇಂದ್ರವಾಗಿದ್ದ ಬಂಟ್ವಾಳವನ್ನು ಬಿಜೆಪಿ ಇಂದು ದ್ವೇಷ ರಾಜಕಾರಣದ ಪ್ರಯೋಗ ಶಾಲೆಯಾಗಿ ಪರಿವರ್ತಿಸಿದೆ. ಬದುಕಿನ ಪ್ರಶ್ನೆಗಳನ್ನು ಕಡೆಗಣಿಸಿ, ಮತಾಂಧತೆಗೆ ಒತ್ತು

ಪಾರ್ಸೆಲ್ ನೀಡುವ ನೆಪದಲ್ಲಿ ಮಹಿಳೆಯ ಸರ ಎಗರಿಸಿ ಪರಾರಿ

ಬಂಟ್ಬಾಳ: ಪಾರ್ಸೆಲ್ ನೆಪದಲ್ಲಿ ಮನೆಗೆ ಬಂದ ವ್ಯಕ್ತಿಯೊಬ್ಬ ಮಹಿಳೆಯ ಕತ್ತಿನಿಂದ ಕರಿಮಣಿ ಸರ ಕದ್ದು ಪರಾರಿಯಾದ ಘಟನೆ ಬಂಟ್ವಾಳದ ರಾಯರ ಚಾವಡಿ ಎಂಬಲ್ಲಿ ನಡೆದಿದೆ. ಭಾನುವಾರ ಮಧ್ಯಾಹ್ನದ ವೇಳಗೆ ಮನೆ ಬಳಿಗೆ ಬಂದ ಕಳ್ಳ ಪಾರ್ಸೆಲ್ ನೀಡುವ ನೆಪದಲ್ಲಿ ಮಹಿಳೆಯ ಸಮೀಪಕ್ಕೆ ಬಂದು ಸುಮಾರು 4 ಪವನಿನ ಕರಿಮಣಿ ಸರ ಎಗರಿಸಿ ಸ್ಥಳದಿಂದ ಓಡಿ ಹೋಗಿದ್ದಾನೆ. ಸ್ಥಳಕ್ಕೆ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳ ಸರ ಎಗರಿಸಿ ಓಡುವ ದೃಶ್ಯ ಎದುರಿನ ಮನೆಯ ಸಿಸಿ

ಸಮಾನ ಮನಸ್ಕರು ಒಂದಾಗಿ ಬಿಜೆಪಿ ಸೋಲಿಸಬೇಕು : ರಮಾನಾಥ ರೈ

ಬಂಟ್ವಾಳ : ಮತೀಯವಾದಿ, ಫ್ಯಾಸಿಸ್ಟರಿಂದ ದೇಶಕ್ಕೆ ಅಪಾಯವಿದೆ. ಒಂದೇ ದೇಶ, ಒಂದೇ ಪಕ್ಷ, ಒಂದೇ ನಾಯಕತ್ವ ಎಂಬರ್ಥದಲ್ಲಿ ಬಿಜೆಪಿಗರು ಮಾತನಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಮುನ್ಸೂಚನೆಯಾಗಿದೆ. ಹೀಗಾಗಿ ಸಮಾನ ಮನಸ್ಕರು ಒಂದಾಗಿ ಚುನಾವಣೆ ಎದುರಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಬಂಟ್ವಾಳದಲ್ಲಿ ನಡೆದ ಸಿಪಿಐ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ಎಡಪಂಥಿಯ ಚಿಂತನೆಗಳು ಹಾಗೂ

ಬಂಟ್ವಾಳ : ಯಶಸ್ವಿಯಾಗಿ ನಡೆದ ಮಹಾ ಸಂಪರ್ಕ ಅಭಿಯಾನ

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಈ ದಿನ ಪಕ್ಷದ ಸೂಚನೆಯನ್ವಯ 59 ಗ್ರಾಮದ 249 ಬೂತುಗಳಲ್ಲಿ ಎಲ್ಲಾ ಮನೆ ಮನೆ ಸಂಪರ್ಕ ಮಾಡುವ “ಮಹಾ ಸಂಪರ್ಕ ಅಭಿಯಾನ ” ವು ಅತ್ಯಂತ ಯಶಸ್ವಿ ಆಗಿದ್ದು ಇದಕ್ಕಾಗಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್ ಅವರು ಮಾತನಾಡಿ ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ 150+ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ