Home ಕರಾವಳಿ Archive by category ಬಂಟ್ವಾಳ (Page 21)

ಸಿದ್ದಾಂತ ರಾಜಕೀಯ ಮಾಡುತ್ತೇನೆ ವಿನಃ ದ್ವೇಷದ ರಾಜಕಾರಣ ನನ್ನಲಿಲ್ಲ : ಶಾಸಕ ರಾಜೇಶ್ ನಾಯಕ್

ಬಂಟ್ವಾಳ: ಅಧಿಕಾರ ಶಾಶ್ವತವಲ್ಲ. ಆದರೆ ಶಾಸಕನಾಗಿ ಅಧಿಕಾರದಲ್ಲಿರುವ ವರೆಗೆ ಪ್ರಾಮಾಣಿಕವಾಗಿ ಜನರ ಸೇವೆ ಮಾಡುತ್ತೇನೆ. ನಾನು ಸಿದ್ದಾಂತ ರಾಜಕೀಯ ಮಾಡುತ್ತೇನೆಯೇ ವಿನಃ ದ್ವೇಷದ ರಾಜಕಾರಣ ನನ್ನಲ್ಲಿಲ್ಲ. ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಪೆರಾಜೆ ಗ್ರಾಮದ ಗುಡ್ಡ ಚಾಮುಂಡೇಶ್ವರೀ ದೈವಸ್ಥಾನದ ವಠಾರದಲ್ಲಿ ನಡೆದ ಗ್ರಾಮ ವಿಕಾಸ ಪಾದಯಾತ್ರೆಯ 4 ನೇ ದಿನದ

ಗ್ರಾಮದೆಡೆಗೆ ಶಾಸಕರ ನಡಿಗೆ ಪಾದಯಾತ್ರೆ: ಪೊಳಲಿ ಕ್ಷೇತ್ರದಲ್ಲಿ ಚಾಲನೆ

ಬಂಟ್ವಾಳ: ಜ.14 ರಿಂದ ಜ. 26ರವರೆಗೆ ಬಂಟ್ವಾಳ  ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಕ್  ಉಳಿಪ್ಪಾಡಿಗುತ್ತು  ಅವರ ನೇತ್ರತ್ವದಲ್ಲಿ ನಡೆಯಲಿರುವ  ಗ್ರಾಮ ವಿಕಾಸ ಯಾತ್ರೆ, ಗ್ರಾಮದೆಡೆಗೆ ಶಾಸಕರ ನಡಿಗೆ ಪಾದಯಾತ್ರೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆವರಣದಲ್ಲಿ ಶನಿವಾರ ಸಂಜೆ  ಚಾಲನೆ ನೀಡಲಾಯಿತು.   ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು

ನೇತ್ರಾವತಿಯಲ್ಲಿ ಯುವಕನ ಮೃತದೇಹ ಪತ್ತೆ

ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಯುವಕನೋರ್ವ ಮೃತದೇಹ ಗುರುವಾರ ಬೆಳಗ್ಗೆ ಪತ್ತೆಯಾಗಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಸಜಿಪ ನಿವಾಸಿ ರಾಜೇಶ್ ಪೂಜಾರಿ ಸ್ಥಾನಮನೆ(36) ಎಂದು ಗುರುತಿಸಲಾಗಿದೆ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಇಂದು ಬೆಳಗ್ಗೆ ದ್ವಿಚಕ್ರ ವಾಹನವೊಂದು ಅನಾಥ ಸ್ಥಿತಿಯಲ್ಲಿ ಬಿದ್ದುಕೊಂಡಿತು. ಈ ಬಗ್ಗೆ ಸಂಶಯಗೊಂಡ ಸಾರ್ವಜನಿಕರು ಯಾರೋ ಬಂಟ್ವಾಳ ನಗರ ಪೆÇೀಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ

ಕಾರಿಂಜ ಕ್ಷೇತ್ರವನ್ನು ಸೂಕ್ಷ್ಮ ವಲಯವನ್ನಾಗಿ ಘೋಷಿಸುವ ವಿಚಾರ, ಸಿಎಂ ಬೊಮ್ಮಾಯಿ ಜೊತೆ ಮಾತುಕತೆ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ದೇವಾಲಯವನ್ನು ಸೂಕ್ಷ್ಮ ವಲಯವನ್ನಾಗಿ ಘೋಷಣೆ ಮಾಡುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ್ದು, ಜಿಲ್ಲಾಧಿಕಾರಿ ವರದಿ ಬಳಿಕ ಸರಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಉಸ್ತವಾರಿ ಸಚಿವ ಸುನಿಲ್ ಕುಮಾರ್ ಕಾರ್ಕಳ ತಿಳಿಸಿದರು. ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜೊತೆಗೆ ಕಾರಿಂಜೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿದ ಬಳಿಕ ಪತ್ರ ಕರ್ತರ ಜೊತೆ ಮಾತನಾಡಿದರು. ಅಕ್ರಮ ಕಲ್ಲು ಗಣಿಗಾರಿಕೆಯಿಂದ

ವೈದ್ಯಲೋಕ ಕೈಬಿಟ್ಟ ಪ್ರಕರಣ : ಹರಕೆ ಹೇಳಿದ ಒಂದೇ ವಾರದಲ್ಲಿ ನಡೆಯಿತು ಪವಾಡ..!!!

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಗೌರಿನಿಲಯ ನಿವಾಸಿ 48 ವರ್ಷದ ವಾಸುದೇವಾ ನಾಯಕ್ ಅವರು ವ್ಯಾವಹಾರವನ್ನು ಮಾಡುತ್ತಿದ್ದರು ಇವರಿಗೆ ಆರೋಗ್ಯದಲ್ಲಿ ಎಲ್ಲವೂ ಸರಿಯಿತ್ತು ಆದ್ರೆ ಇವರಿಗೆ ಏಕಾಏಕಿ ಹೃದಯ ಸಂಬಂದ ಸಮಸ್ಯೆಯಿಂದ ಬಳಳುತ್ತಿದ್ದು ಕಳೆದ ನವೆಂಬರ್ 18 ರಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪ್ರಾರಂಭವಾಗುತ್ತು ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮಾಡಲಾಗಿತ್ತು ಈ ಚಿಕಿತ್ಸೆ ನಡೆದ ನಂತರ ವಾಸು ಅವರಿಗೆ ಮಾತನಾಡಲು

ಬಂಟ್ವಾಳ : ತೇಜಾ ಹ್ಯಾಂಡೀ ಪ್ಯಾಸೆಂಜರ್ ಮತ್ತು ತೇಜಾ ಹ್ಯಾಂಡೀ ಕಾರ್ಗೋ ಬಿಡುಗಡೆ

ಬಂಟ್ವಾಳ ತಾಲೂಕಿನ ಮೆಲ್ಕಾರಿನಲ್ಲಿ ಸುಮಾರು 7 ವರ್ಷಗಳಿಂದ ಗ್ರಾಹಕರ ಸ್ನೇಹಿಯಾಗಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸ್ವಸ್ತಿಲ್ ಆಟೋ ಮಾರ್ಟ್ ಸಂಸ್ಥೆಯಲ್ಲಿ ಇಂದು ತೇಜಾ ಹ್ಯಾಂಡೀ ಪ್ಯಾಸೆಂಜರ್ ಮತ್ತು ತೇಜಾ ಹ್ಯಾಂಡೀ ಕಾರ್ಗೋ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ಜಿ.ಎಸ್ ಬಾನುಪ್ರಸಾದ್ ಗಾರು ಅವರು ದೀಪಬೆಳಗಿಸಿ ಬಿಡುಗಡೆಗೊಳಿಸುದರು. ಈ ಸಮಯದಲ್ಲಿ ನಾಲ್ಕು ಗ್ರಾಹಕರಿಗೆ ವಾಹನಗಳನ್ನ ನೀಡಲಾಯಿತು.

ವಿದ್ಯಾರ್ಥಿಗಳು ಅಮಿಷಗಳಿಗೆ ಬಲಿಯಾಗದೆ ಜಾಗೃತರಾಗಿರಿ :ಪತ್ರಕರ್ತ ರೇಮಂಡ್ ಡಿಕೂನಾ ತಾಕೊಡೆ

ಶಾಲೆಗೆ ಹೋಗುವ ವಿದ್ಯಾರ್ಥಿಗಳು ವಿನಾಕಾರಣ ಸಲಿಗೆ ವಹಿಸುವ ಪರಕೀಯರಿಂದ ಜಾಗರೂಕತೆಯಿಂದ ಇರಬೇಕು. ಅಮಲು ಪದಾರ್ಥಗಳು, ಅಥವ ಬೇರೆ ಶಾರೀರಿಕ ರೀತಿಯಲ್ಲಿ ಬಳಸಿಕೊಂಡು ಹಾನಿಗೊಳಗಾಗದ ಹಾಗೆ ಶಿಕ್ಷಣದೊಂದಿಗೆ ತಮ್ಮ ಎಚ್ಚರಿಕೆಯಿಂದ ಇರಬೇಕು ಎಂದು ಪತ್ರಕರ್ತ ರೇಮಂಡ್ ಡಿಕೂನಾ ತಾಕೊಡೆ ನುಡಿದರು. ಅವರು ಬಂಟ್ವಾಳ ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ಯುನಿವರ್ಸಲ್ ನಾಲೆಡ್ಜ್ ಟ್ರಸ್ಟ್ ವತಿಯಿಂದ ಒಂದು ದಿನದ ತರಭೇತಿಯನ್ನು ವಿದ್ಯಾರ್ಥಿಗಳಿಗೆ ಉದ್ಘಾಟನೆ ಮಾಡಿ

ಖೋಟಾ ನೋಟು ಚಲಾವಣೆ ಆರೋಪ : ಇಬ್ಬರು ಆರೋಪಿಗಳ ಬಂಧನ

ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇರೆಗೆ ಕದ್ರಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳವಾರ ತನ್ನ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಂಧಿತರನ್ನು ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ನಿವಾಸಿ ನಿಜಾಮುದ್ದೀನ್ ಅಲಿಯಾಸ್ ನಿಜಾಂ ( 32 ), ಜೆಪ್ಪು ಮಂಗಳೂರು ನಿವಾಸಿ ರಜೀಮ್ ಅಲಿಯಾಸ್ ರಾಫಿ ( 31) ಎಂದು ಗುರುತಿಸಲಾಗಿದೆ. ಜ. 2ರಂದು ಮಂಗಳೂರು ನಗರದ

ಬಟ್ಟೆ ಕೈ ಚೀಲಗಳ ಬಿಡುಗಡೆ ಸಮಾರಂಭ

ಬಂಟ್ವಾಳ: ತುಂಬೆ ಗ್ರಾ.ಪಂ ಬಂಟ್ವಾಳ ಇದರ ಆಶ್ರಯದಲ್ಲಿ ಪ್ರಕೃತಿ ಸಂಜೀವಿನಿ ಒಕ್ಕೂಟ ತುಂಬೆ ಇದರ ಸಹಕಾರದೊಂದಿಗೆ ಬಟ್ಟೆ ಕೈ ಚೀಲಗಳ ಬಿಡುಗಡೆ ಸಮಾರಂಭ ತುಂಬೆ ಗ್ರಾಮ ಪಂಚಾಯತಿ ಸಭಾಂಗಣಲ್ಲಿ ನಡೆಯಿತು. ತುಂಬೆ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರವೀಣ್ ಬಿ. ತುಂಬೆ ಪ್ರಾಸ್ತವಿಕವಾಗಿ ಮಾತನಾಡಿ ಪ್ಲಾಸ್ಟಿಕ್ ಬಳಕೆಯಿಂದ ನಮ್ಮ ಪರಿಸರ ಹಾಳಾಗಿದೆ. ಬಳಸಿದ ಪ್ಲಾಸ್ಟಿಕ್ ಚೀಲಗಳನ್ನು ರಸ್ತೆ ಬದಿ ಎಸೆದು ಹೋಗುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಪ್ಲಾಸ್ಟಿಕ್ ಚೀಲ ನಮ್ಮ

ಜ.5ರಂದು ಪದವು ಬಂಟರ ಭವನಕ್ಕೆ ಶಿಲಾನ್ಯಾಸ.

ಬಂಟ್ಚಾಳ: ತಾಲೂಕಿನ ವಾಮದಪದವು ವಲಯ ಬಂಟರ ಸಂಘದ ವತಿಯಿಂದ ಆಲದಪದವಿನ ನಿವೇಶನದಲ್ಲಿ ನಿರ್ಮಿಸಲು ಉದ್ಧೇಶಿಸಿರುವ “ಪದವು ಬಂಟರ ಭವನ” ದ ಶಿಲಾನ್ಯಾಸ ಸಮಾರಂಭವು ಜ.5ರಂದು ನಡೆಯಲಿದೆ ಎಂದು ಸಂಘದ ಗೌರವ ಸಲಹೆಗಾರ ಅಶೋಕ ಪಕ್ಕಳ ಶ್ರೀ ಸನ್ನಿಧಿಗುತ್ತು ತಿಳಿಸಿದ್ದಾರೆ. ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಲದಪದವಿನಲ್ಲಿ‌ರುವ 1.61 ಎಕ್ರೆ ನಿವೇಶನದಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ ಬಂಟರ ಭವನ