ಕಾಂಗ್ರೆಸ್ ನಿಂದ ಹಿಂದೂ ಸಂಘಟನೆ ಭಜರಂಗದಳ ನಿಷೇಧ ಪ್ರಣಾಳಿಕೆಯ ವಿವಾದದ ನಡುವೆ ಮೇ 6 ಶನಿವಾರ ಬಂಟ್ವಾಳಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಂಟ್ವಾಳಕ್ಕೆ ಆಗಮಿಸುತ್ತಿದ್ದು ಬೃಹತ್ ರೋಡ್ ಶೋ ನಲ್ಲಿ ಭಾಗಿಯಾಗಲಿದ್ದಾರೆ
ಬಂಟ್ವಾಳ: ಭ್ರಷ್ಟ, ಕೋಮುವಾದಿ ಬಿಜೆಪಿ ಆಡಳಿತದಲ್ಲಿ ಜನತೆ ತತ್ತರಿಸಿ ಹೋಗಿದ್ದಾರೆ. ಬೆಲೆಯೇರಿಕೆ, ಕಾರ್ಮಿಕ ವಿರೋಧಿ ನೀತಿಗಳಿಂದ ದುಡಿಯುವ ಜನರ ಬದುಕಿನ ಮೇಲೆ ಗದಾ ಪ್ರಹಾರವಾಗಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದೇ ಕಾರ್ಮಿಕ ವರ್ಗದ ಆದ್ಯತೆ, ರೈತ, ಕಾರ್ಮಿಕರ ಚಳವಳಿಗಳ ಕೇಂದ್ರವಾಗಿದ್ದ ಬಂಟ್ವಾಳವನ್ನು ಬಿಜೆಪಿ ಇಂದು ದ್ವೇಷ ರಾಜಕಾರಣದ ಪ್ರಯೋಗ ಶಾಲೆಯಾಗಿ ಪರಿವರ್ತಿಸಿದೆ. ಬದುಕಿನ ಪ್ರಶ್ನೆಗಳನ್ನು ಕಡೆಗಣಿಸಿ, ಮತಾಂಧತೆಗೆ ಒತ್ತು
ಬಂಟ್ಬಾಳ: ಪಾರ್ಸೆಲ್ ನೆಪದಲ್ಲಿ ಮನೆಗೆ ಬಂದ ವ್ಯಕ್ತಿಯೊಬ್ಬ ಮಹಿಳೆಯ ಕತ್ತಿನಿಂದ ಕರಿಮಣಿ ಸರ ಕದ್ದು ಪರಾರಿಯಾದ ಘಟನೆ ಬಂಟ್ವಾಳದ ರಾಯರ ಚಾವಡಿ ಎಂಬಲ್ಲಿ ನಡೆದಿದೆ. ಭಾನುವಾರ ಮಧ್ಯಾಹ್ನದ ವೇಳಗೆ ಮನೆ ಬಳಿಗೆ ಬಂದ ಕಳ್ಳ ಪಾರ್ಸೆಲ್ ನೀಡುವ ನೆಪದಲ್ಲಿ ಮಹಿಳೆಯ ಸಮೀಪಕ್ಕೆ ಬಂದು ಸುಮಾರು 4 ಪವನಿನ ಕರಿಮಣಿ ಸರ ಎಗರಿಸಿ ಸ್ಥಳದಿಂದ ಓಡಿ ಹೋಗಿದ್ದಾನೆ. ಸ್ಥಳಕ್ಕೆ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳ ಸರ ಎಗರಿಸಿ ಓಡುವ ದೃಶ್ಯ ಎದುರಿನ ಮನೆಯ ಸಿಸಿ
ಬಂಟ್ವಾಳ : ಮತೀಯವಾದಿ, ಫ್ಯಾಸಿಸ್ಟರಿಂದ ದೇಶಕ್ಕೆ ಅಪಾಯವಿದೆ. ಒಂದೇ ದೇಶ, ಒಂದೇ ಪಕ್ಷ, ಒಂದೇ ನಾಯಕತ್ವ ಎಂಬರ್ಥದಲ್ಲಿ ಬಿಜೆಪಿಗರು ಮಾತನಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಮುನ್ಸೂಚನೆಯಾಗಿದೆ. ಹೀಗಾಗಿ ಸಮಾನ ಮನಸ್ಕರು ಒಂದಾಗಿ ಚುನಾವಣೆ ಎದುರಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಬಂಟ್ವಾಳದಲ್ಲಿ ನಡೆದ ಸಿಪಿಐ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ಎಡಪಂಥಿಯ ಚಿಂತನೆಗಳು ಹಾಗೂ
ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಈ ದಿನ ಪಕ್ಷದ ಸೂಚನೆಯನ್ವಯ 59 ಗ್ರಾಮದ 249 ಬೂತುಗಳಲ್ಲಿ ಎಲ್ಲಾ ಮನೆ ಮನೆ ಸಂಪರ್ಕ ಮಾಡುವ “ಮಹಾ ಸಂಪರ್ಕ ಅಭಿಯಾನ ” ವು ಅತ್ಯಂತ ಯಶಸ್ವಿ ಆಗಿದ್ದು ಇದಕ್ಕಾಗಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್ ಅವರು ಮಾತನಾಡಿ ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ 150+ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ
ಉಳ್ಳಾಲ : ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎಸ್.ಡಿ.ಪಿ.ಐ ಪಕ್ಷಕ್ಕೆ ಕ್ಷೇತ್ರದಲ್ಲಿ ಅಭೂತಪೂರ್ವ ಜನಬೆಂಬಲ ದೊರೆಯುತ್ತಿದ್ದು, ಕಾಂಗ್ರೆಸ್ ಪಕ್ಷಕ್ಕೆ ಮತ ಯಾಚನೆ ಮಾಡಲು ಕಾರ್ಯಕರ್ತರು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆಯಲ್ಲದೆ ಜನ ಸಾಮಾನ್ಯರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಎಂದು ಎಸ್.ಡಿ. ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು,
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪರ್ಲಿಯ ಪ್ರದೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್ ಅವರು ಮನೆ ಮನೆಗಳಿಗೆ ತೆರಳಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸಿ ಬಿ. ರಮಾನಾಥ ರೈ ಅವರ ಪರವಾಗಿ ಪ್ರಚಾರ ನಡೆಸಿದರು.
ಬಂಟ್ವಾಳ : ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಇದ್ದ ಸೌಹಾರ್ದತೆಯ ವಾತವರಣ ಮತ್ತೆ ರಾಜ್ಯದಲ್ಲಿ ಸೃಷ್ಟಿಯಾಗಲಿದೆ, ಯಾರೂ ಉತ್ತಮ ಆಡಳಿತ ನೀಡಿದ್ದಾರೆ, ಯಾರೂ ಪೆÇಳ್ಳು ಭರವಸೆಗಳನ್ನು ನೀಡಿ ಯಾಮಾರಿಸಿದ್ದಾರೆ ಎನ್ನುವ ತಿಳಿವಳಿಕೆ ಜನರಿಗೆ ಬಂದಿದೆ. ಆದ್ದರಿಂದ ಈ ಭಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಲ್ಲಿ ಸಂಶಯ ಇಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಹೇಳಿದರು. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ
ವಕೀಲರ ಸಂಘ (ರಿ ) ಬಂಟ್ವಾಳ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 28/4/2023 ರಂದು ಮದ್ಯಾಹ್ನ 12.00 ಗಂಟೆಗೆ ವಕೀಲರ ಸಂಘ (ರಿ ) ಬಂಟ್ವಾಳದಲ್ಲಿ ವಿಶ್ವ ಭೂ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಷರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳದ ಕಾರ್ಯದರ್ಶಿ ಶ್ರೀ ಚಂದ್ರಶೇಖರ ತಳವಾರ ಇವರು ಸಸಿಗೆ ನೀರು ಹಾಕುವುದರ ಮುಕಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಂಟ್ವಾಳ: ಸಿದ್ದಕಟ್ಟೆ ಚರ್ಚ್ ಬಳಿಯಿಂದ ಪೇಟೆಯವರೆಗೆ ಬಂಟ್ವಾಳ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಬೃಹತ್ ರೋಡ್ ಶೋ ನಡೆಸಿ ಮತಯಾಚನೆಗೈದರು. ಸಹಸ್ರಾರು ಕಾರ್ಯಕರ್ತರೊಂದಿಗೆ ಸಿದ್ದಕಟ್ಟೆಯ ಹೆದ್ದಾರಿಯಲ್ಲಿನ ಪ್ರತಿ ಮಳಿಗೆಗಳು, ರಿಕ್ಷಾಚಾಲಕರು, ಸಾರ್ವಜನಿಕರನ್ನು ಭೇಟಿಯಾಗಿ ಮತಯಾಚಿಸಿದರು. ಬಳಿಕ ಸಿದ್ದಕಟ್ಟೆ ಜಂಕ್ಷನ್ ನಲ್ಲಿ ಸಾರ್ವಜನಿಕ ನಡೆದ ಸಭೆಯನ್ನು ದ್ದೇಶಿಸಿ ಕೇರಳ ರಾಜ್ಯ ಬಿಜೆಪಿ ಖಜಾಂಚಿ ಕೃಷ್ಣದಾಸ್ ಅವರು ಮಾತನಾಡಿ,




























