Home ಕರಾವಳಿ Archive by category ಬಂಟ್ವಾಳ (Page 23)

ಗ್ರಾಮ ಪಂಚಾಯತ್ ಪ್ರತಿನಿಧಿಗಳ ಗೌರವಧನ ಹೆಚ್ಚಳ, ರಾಜ್ಯ ಬಿಜೆಪಿ ಸರಕಾರಕ್ಕೆ ಪ್ರಭಾಕರ ಪ್ರಭು ಅಭಿನಂದನೆ

ಬಂಟ್ವಾಳ: ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರ ತಳಮಟ್ಟದ ಎಲ್ಲಾ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳಿಗೆ ನೇರವಾಗಿ ಸ್ಪಂದಿಸುವ ಮೂಲಕ ಜನರ ಮನೆ -ಮನದಲ್ಲಿ ಇರುವ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಸಂಕಷ್ಟವನ್ನು ಅರಿತು ಅವರ ಬೇಡಿಕೆಗೆ ಶೀಘ್ರದಲ್ಲಿ ಸ್ಪಂದಿಸಿ ಗೌರವ ಧನವನ್ನು ಇಮ್ಮಡಿಗೆ ಏರಿಸಿ ಸರಕಾರದ ಮಟ್ಟದಲ್ಲಿ ಆಧ್ಯಾದೇಶ ಹೊರಡಿಸಿರುವ ಕರ್ನಾಟಕ ರಾಜ್ಯ ಬಿಜೆಪಿ ಸರಕಾರ

ಸಿದ್ಧಕಟ್ಟೆಯಲ್ಲಿ ಆರ್ಥಿಕ ಅರಿವು ಜಾಗೃತಿ

ಬಂಟ್ವಾಳ: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ವತಿಯಿಂದ ನಬಾರ್ಡ್ ಸಹಯೋಗದೊಂದಿಗೆ “ಆರ್ಥಿಕ ಅರಿವು ಜಾಗೃತಿ” ಕಾರ್ಯಕ್ರಮ ಸಿದ್ಧಕಟ್ಟೆ ಶಾಖೆಯಲ್ಲಿ ನಡೆಯಿತು. ಸಿದ್ಧಕಟ್ಟೆ ಸಿ.ಎ.ಬ್ಯಾಂಕು ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಮತ್ತು ನಿರ್ದೇಶಕಿ ಅರುಣಾ ಶೆಟ್ಟಿ ಕಾರ್ಯಾಗಾರ ಉದ್ಘಾಟಿಸಿ ಶುಭ ಹಾರೈಸಿದರು. ಸಿದ್ಧಕಟ್ಟೆ ಶಾಖಾ ವ್ಯವಸ್ಥಾಪಕಿ ಜ್ಯೋತಿ ಶರ್ಮಾ ಅಧ್ಯಕ್ಷತೆ ವಹಿಸಿದ್ದರು. ಡಿಸಿಸಿ ಬ್ಯಾಂಕು ಸಿಬ್ಬಂದಿ ರಾಜೀವ್ ಕಕ್ಯಪದವು ಬ್ಯಾಂಕ್

ಬಂಟ್ವಾಳ : ಕಾರ್ಮಿಕರ ಕೊರತೆಯ ನಡುವೆಯೂ ಗದ್ದೆಯಲ್ಲಿ ನೇಜಿ ನಾಟಿ

ಬಂಟ್ವಾಳ : ಕಾರ್ಮಿಕರ ಕೊರತೆಯ ನಡುವೆಯೂ ಗದ್ದೆಯಲ್ಲಿ ನೇಜಿ ನಾಟಿಯಲ್ಲಿ ತೊಡಗಿಸಿಕೊಂಡಿರುವ ಮೂವತ್ತು ಮಂದಿ ಕಾರ್ಮಿಕರು… ಸೊಂಟ ಬಗ್ಗಿಸಿ ನೇಜಿ ನಾಟಿಗೆ ನಿಂತರೆ ಎರಡು ಗಂಟೆಯಲ್ಲಿ ಮೂರುವರೆ ಎಕರೆ ವಿಸೀರ್ಣದ ಕಂಬಳ ಗದ್ದೆಯಲ್ಲಿ ನಾಟಿ ಕಾರ್ಯ ಪೂರ್ಣ! ಕೃಷಿ ಯಂತ್ರಕ್ಕೂ ಸೆಡ್ಡು ಹೊಡೆಯುವ ರೀತಿಯಲ್ಲಿ ಕೃಷಿ ಕಾರ್ಯದಲ್ಲಿ ನಿರತರಾಗಿರುವ ಈ ಕೃಷಿ ಕಾರ್ಮಿಕರು ಕೊಪ್ಪಳ ಜಿಲೆಯ ಗಂಗಾವತಿ ತಾಲೂಕಿನವರು! ಭತ್ತದ ಬೇಸಾಯವೇ ಪ್ರಧಾನವಾಗಿದ್ದ ತುಳುನಾಡಿನಲ್ಲಿ ಕೃಷಿ

ಬಂಟ್ವಾಳ : ಶಾಲಾ ಮಕ್ಕಳ ಕಿಡ್ನಾಪ್ ಯತ್ನ? : ಸೂಕ್ತ ತನಿಖೆಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ವತಿಯಿಂದ ಮನವಿ

ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ದ.ಕ.ಜಿ.ಪ.ಹಿ.ಪ್ರಾ ಶಾಲೆ ಕುಟ್ಟಿಕಳ ಶಾಲೆಯ ಮಕ್ಕಳನ್ನು ಅಪಹರಣ ಮಾಡಲು ವಿಫಲಯತ್ನ ಮಾಡಿದವರನ್ನು ತಕ್ಷಣ ಪತ್ತೆ ಹಚ್ಚಿ ಸೂಕ್ತ ತನಿಖೆ ನಡೆಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ವತಿಯಿಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ಮನವಿಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಸಹಸಂಚಾಲಕ್ ಗುರುರಾಜ್ ಬಂಟ್ವಾಳ್, ವಿಶ್ವ ಹಿಂದೂ ಪರಿಷದ್ ಪ್ರಖಂಡ ಅಧ್ಯಕ್ಷರಾದ ಪ್ರಸಾದ್ ಕುಮಾರ್ ರೈ, ಪ್ರಖಂಡ

ವಿಟ್ಲ ಚಂದಳಿಕೆ ಸರ್ಕಾರಿ ಶಾಲೆಯ ವಾರ್ಷಿಕೋತ್ಸವ

ವಿಟ್ಲ: ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಂಭ್ರಮ ಶನಿವಾರ ನಡೆಯಿತು. ಎಸ್ ಎಲ್ ವಿ ಬುಕ್ ಕಂಪೆನಿಯ ದಿವಾಕರದಾಸ್ ನೇರ್ಲಾಜೆ ಮಾತನಾಡಿ ಹಿರಿಯ ಶಿಕ್ಷಕರು ಭದ್ರ ಅಡಿಪಾಯ ಇಟ್ಟುಕೊಟ್ಟ ಕಾರಣದಿಂದ ಶಾಲೆಯೂ ಇಂದು ಉತ್ತಮವಾಗಿ ಅಭಿವೃದ್ಧಿ ಹೊಂದಿದೆ. ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಶಿಕ್ಷಕರ,  ಹಳೆ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯ ಎಂದರು. ವಜ್ರಮಹೋತ್ಸವ ಸಮಿತಿ ಅಧ್ಯಕ್ಷ ದೇಜಪ್ಪ ಪೂಜಾರಿ ನಿಡ್ಯ  ಅವರನ್ನು

ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ 22ನೇ ವರ್ಷದ ಅಕ್ಷರ ಉತ್ಸವ

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ ನಡೆಯುವ 22ನೇ ವರ್ಷದ ಸಂಭ್ರಮ “ಅಕ್ಷರ ಉತ್ಸವ” ವು ಶನಿವಾರ ಬೆಳಿಗ್ಗೆ ಉದ್ಘಾಟನೆಗೊಂಡಿತು. ಶಾಲಾ ಪೆÇೀಷಕರ ಸಂಘದ ಅಧ್ಯಕ್ಷ ಅರುಣ್ ಐತಾಳ್ ಅಕ್ಷರ ಉತ್ಸವವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರಾ ಮಕ್ಕಳಿಗೆ ಬಹುಮಾನ ವಿತರಿಸಿದರು. ಶಾಲಾ ಸಂಚಾಲಕ ಮೋಹನ್ ರೈ.ಕೆ. ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಬಿಜೆಪಿ ಯುವ

ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಹೆಸರನ್ನು ಕಳಚುವ ಬಗ್ಗೆ ಮಾಜಿ ಸಚಿವ ರಮನಾಥ ರೈ ನೇತೃತ್ವದಲ್ಲಿ ದೂರು

ಬಂಟ್ವಾಳ: ಮತದಾರ ಪಟ್ಟಿ ಪರಿಷ್ಕರಣೆಯ ನೆಪದಲ್ಲಿ ಮತದಾರರ ಹೆಸರನ್ನು ಕಳಚುವ ಬಗ್ಗೆ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ಗುರುವಾರ ಬಂಟ್ವಾಳ ತಹಸೀಲ್ದಾರರಿಗೆ ದೂರು ಸಲ್ಲಿಸಿತು. ಬಳಿಕ ರಮನಾಥ ರೈ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಚುನಾವಣಾ ಆಯೋಗದ ಆದೇಶದಂತೆ ಸ್ಥಳೀಯ ಮಟ್ಟದ ಮತಗಟ್ಟೆಯ ಬಿಎಲ್‍ಓಗಳು ಪಾರದರ್ಶಕವಾಗಿ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ವಿಶ್ವಾಸವಿದೆ. ಆದರೆ ಕಳೆದ

ಯುವ ವಕೀಲನ ಉಪಟಳದಿಂದ ತೊಂದರೆ ಅನುಭವಿಸಿದ್ದೇವೆ : ಬಂಟ್ವಾಳದಲ್ಲಿ ಸುದ್ದಿಗೋಷ್ಟಿ ನಡೆಸಿ ಅಳಲು ತೋಡಿಕೊಂಡ ಭವಾನಿ

ಬಂಟ್ವಾಳ: ಯುವ ವಕೀಲ ಕುಲದೀಪ್ ಶೆಟ್ಟಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ದೌಜ್ಯನ್ಯ ನಡೆಸಿದ ಪುಂಜಾಲಕಟ್ಟೆ ಪೆÇಲೀಸರ ಅಮಾನತಿಗೆ ಆಗ್ರಹಿಸಿ ಜಿಲ್ಲಾಯದ್ಯಂತ ವಕೀಲರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದರೆ ಯುವ ವಕೀಲನ ಉಪಟಳದಿಂದ ತುಂಬಾ ತೊಂದರೆಯಾಗಿದ್ದು ಮಾನಸಿಕವಾಗಿ ಕುಗ್ಗಿ ಹೋಗಿರುವುದಾಗಿ ದೂರುದಾರ ವಸಂತಗೌಡ ಅವರ ಪತ್ನಿ ಭವಾನಿ ಅಳಲು ತೋಡಿಕೊಂಡಿದ್ದಾರೆ. ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕಳೆದ ಡಿ. 2ರಂದು ತಾನು ತನ್ನ ಪತಿ ಹಾಗೂ ಕೆಲಸದಾಳು

ಡಿ.10 ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ ಅಕ್ಷರ ಉತ್ಸವ ವಾಮದಪದವು

ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ 22ನೇ ವರ್ಷದ ಸಂಭ್ರಮ “ಅಕ್ಷರ ಉತ್ಸವ” ವು ಡಿ.10ರಂದು ಶನಿವಾರ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಅಕ್ಷರ ಉತ್ಸವವನ್ನು ಉದ್ಘಾಟಿಸುವರು. ವಿವಿಧ ಕ್ಷೇತ್ರದ ಗಣ್ಯರ ಉಪಸ್ಥಿತಿಯಲ್ಲಿ ಬಹುಮಾನ ವಿತರಣೆ ನಡೆಯಲಿದೆ. ಸಂಜೆ 4 ಗಂಟೆಗೆ ಶಾಲಾ ಸಂಚಾಲಕ ಮೋಹನ್ ರೈ.ಕೆ. ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು ಶಾಸಕ ರಾಜೇಶ್

ಕಟೀಲು ಮೇಳದ ಚೌಕಿ ಸಹಾಯಕ ನಿಧನ

ಕಟೀಲು ಮೇಳದ ಐದನೇ ಮೇಳದ ಚೌಕಿ ಸಹಾಯಕ ಮಣಿನಾಲ್ಕೂರು ಗ್ರಾಮದ ಕೊಡಂಗೆ ನಿವಾಸಿ 45 ವರ್ಷದ ಅಚ್ಯುತ ನಾಯಕ್ ಅವರು ಹೃದಯ ಘಾತದಿಂದ ನಿಧನರಾದ ಮೇಳದ ಚೌಕಿ ಸಹಾಯರಾಗಿದ್ದಾರೆ. ಕಟೀಲು ಮೇಳದ ಯಕ್ಷಗಾನವು ಪ್ರಸ್ತುತ ಕಾಲಮಿತಿ ಯಕ್ಷಗಾನವಾಗಿದ್ದು, ರಾತ್ರಿ 1 ಗಂಟೆಯ ಸುಮಾರಿಗೆ ಯಕ್ಷಗಾನ ಮುಗಿದು ಪರಿಕರಗಳನ್ನು ಜೋಡಿಸುತ್ತಿದ್ದ ವೇಳೆ ಅಚ್ಯುತ ಅವರು ಏಕಾಏಕಿ ಅಸ್ವಸ್ಥತೆಗೊಂಡಿದ್ದಾರೆ ಎನ್ನಲಾಗಿದೆ. ಆಗ ತಕ್ಷಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿದಾಗ ವೈದ್ಯರು