ಬಂಟ್ವಾಳ: ಧಾರ್ಮಿಕ, ಸಾಮಾಜಿಕ ಧುರೀಣ, ಕೊಡುಗೈ ದಾನಿಯಾಗಿರುವ ಬಂಟ್ವಾಳ ತಾಲೂಕಿನ ಕೆ.ಸೇಸಪ್ಪ ಕೋಟ್ಯಾನ್(75)ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅಲ್ಪಕಾಲದ ಅನಾರೋಗ್ಯದಿಂದ ಮೃತಪಟ್ಟಿದ್ದು, ಇವರ ಮೃತದೇಹವನ್ನು ಇಂದು (ಜ. 27) ಬೆಳಗ್ಗೆ 9ರಿಂದ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಮೃತರ ಸ್ವಗೃಹ ಪಚ್ಚಿನಡ್ಕದ ಶುಭ ನಿಲಯದಲ್ಲಿ ಇಡಲಾಗುತ್ತಿದ್ದು,
ಉಜಿರೆ, ಜ 26: ಉಜಿರೆಯ ಎಸ್.ಡಿ.ಎಂ ಕಾಲೇಜಿನ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಧ್ವಜಾರೋಹಣವು ದೇಶದ ವೈವಿಧ್ಯತೆ, ಶಿಸ್ತುಬದ್ಧತೆ ಮತ್ತು ಸಾಂಸ್ಕøತಿಕ ಶ್ರೇಷ್ಠತೆಯನ್ನು ಪ್ರತಿಬಿಂಬಿಸಿತು. ಗಣರಾಜ್ಯೋತ್ಸವ ದಿನದ ಅಂಗವಾಗಿ ಕಾಲೇಜಿನ ಎನ್.ಸಿ.ಸಿ ವಿಭಾಗದ ಎಲ್ಲಾ ಕೆಡೆಟ್ಗಳ ಶಿಸ್ತುಬದ್ಧ ಪಾಲ್ಗೊಳ್ಳುವಿಕೆ ಮುಖ್ಯ ಆಕರ್ಷಣೆಯಾಗಿತ್ತು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಧ್ವಜಾರೋಹಣವನ್ನು ನೆರವೇರಿಸಿದರು.
ಮಂಗಳೂರು: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮೀಜಿಯವರಿಂದ ಪ್ರತಿಷ್ಠಾಪಿಸಲ್ಪಟ್ಟು, ಮಂಗಳೂರು ಪ್ರಾಂತ್ಯದ ಹವ್ಯಕ ಸಮುದಾಯ ಮತ್ತು ಸಮಸ್ತ ಸಮಾಜದ ಶ್ರದ್ಧಾಕೇಂದ್ರವಾಗಿ ಐದು ದಶಕಗಳಿಂದ ಮನೆ ಮಾತಾಗಿರುವ ಮಾಣಿಯ ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಆರಾಧ್ಯ ದೈವ ಸಪರಿವಾರ ಶ್ರೀರಾಮದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿ
ಬಂಟ್ವಾಳ: ಅಧಿಕಾರ ಶಾಶ್ವತವಲ್ಲ. ಆದರೆ ಶಾಸಕನಾಗಿ ಅಧಿಕಾರದಲ್ಲಿರುವ ವರೆಗೆ ಪ್ರಾಮಾಣಿಕವಾಗಿ ಜನರ ಸೇವೆ ಮಾಡುತ್ತೇನೆ. ನಾನು ಸಿದ್ದಾಂತ ರಾಜಕೀಯ ಮಾಡುತ್ತೇನೆಯೇ ವಿನಃ ದ್ವೇಷದ ರಾಜಕಾರಣ ನನ್ನಲ್ಲಿಲ್ಲ. ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಪೆರಾಜೆ ಗ್ರಾಮದ ಗುಡ್ಡ ಚಾಮುಂಡೇಶ್ವರೀ ದೈವಸ್ಥಾನದ ವಠಾರದಲ್ಲಿ ನಡೆದ ಗ್ರಾಮ ವಿಕಾಸ ಪಾದಯಾತ್ರೆಯ 4 ನೇ ದಿನದ ಸಾರ್ವಜನಿಕ ಸಭೆಯಲ್ಲಿ ಅವರು ಪರಿಚಯವೇ ಇಲ್ಲದ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ
ಬಂಟ್ವಾಳ: ಜ.14 ರಿಂದ ಜ. 26ರವರೆಗೆ ಬಂಟ್ವಾಳ ಬಿಜೆಪಿ ವತಿಯಿಂದ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರ ನೇತ್ರತ್ವದಲ್ಲಿ ನಡೆಯಲಿರುವ ಗ್ರಾಮ ವಿಕಾಸ ಯಾತ್ರೆ, ಗ್ರಾಮದೆಡೆಗೆ ಶಾಸಕರ ನಡಿಗೆ ಪಾದಯಾತ್ರೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆವರಣದಲ್ಲಿ ಶನಿವಾರ ಸಂಜೆ ಚಾಲನೆ ನೀಡಲಾಯಿತು. ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು
ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಯುವಕನೋರ್ವ ಮೃತದೇಹ ಗುರುವಾರ ಬೆಳಗ್ಗೆ ಪತ್ತೆಯಾಗಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಸಜಿಪ ನಿವಾಸಿ ರಾಜೇಶ್ ಪೂಜಾರಿ ಸ್ಥಾನಮನೆ(36) ಎಂದು ಗುರುತಿಸಲಾಗಿದೆ. ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಇಂದು ಬೆಳಗ್ಗೆ ದ್ವಿಚಕ್ರ ವಾಹನವೊಂದು ಅನಾಥ ಸ್ಥಿತಿಯಲ್ಲಿ ಬಿದ್ದುಕೊಂಡಿತು. ಈ ಬಗ್ಗೆ ಸಂಶಯಗೊಂಡ ಸಾರ್ವಜನಿಕರು ಯಾರೋ ಬಂಟ್ವಾಳ ನಗರ ಪೆÇೀಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಅದರಂತೆ ಸ್ಥಳಕ್ಕೆ ಆಗಮಿಸಿದ
ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ದೇವಾಲಯವನ್ನು ಸೂಕ್ಷ್ಮ ವಲಯವನ್ನಾಗಿ ಘೋಷಣೆ ಮಾಡುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ್ದು, ಜಿಲ್ಲಾಧಿಕಾರಿ ವರದಿ ಬಳಿಕ ಸರಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಉಸ್ತವಾರಿ ಸಚಿವ ಸುನಿಲ್ ಕುಮಾರ್ ಕಾರ್ಕಳ ತಿಳಿಸಿದರು. ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜೊತೆಗೆ ಕಾರಿಂಜೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿದ ಬಳಿಕ ಪತ್ರ ಕರ್ತರ ಜೊತೆ ಮಾತನಾಡಿದರು. ಅಕ್ರಮ ಕಲ್ಲು ಗಣಿಗಾರಿಕೆಯಿಂದ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಗೌರಿನಿಲಯ ನಿವಾಸಿ 48 ವರ್ಷದ ವಾಸುದೇವಾ ನಾಯಕ್ ಅವರು ವ್ಯಾವಹಾರವನ್ನು ಮಾಡುತ್ತಿದ್ದರು ಇವರಿಗೆ ಆರೋಗ್ಯದಲ್ಲಿ ಎಲ್ಲವೂ ಸರಿಯಿತ್ತು ಆದ್ರೆ ಇವರಿಗೆ ಏಕಾಏಕಿ ಹೃದಯ ಸಂಬಂದ ಸಮಸ್ಯೆಯಿಂದ ಬಳಳುತ್ತಿದ್ದು ಕಳೆದ ನವೆಂಬರ್ 18 ರಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪ್ರಾರಂಭವಾಗುತ್ತು ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮಾಡಲಾಗಿತ್ತು ಈ ಚಿಕಿತ್ಸೆ ನಡೆದ ನಂತರ ವಾಸು ಅವರಿಗೆ ಮಾತನಾಡಲು
ಬಂಟ್ವಾಳ ತಾಲೂಕಿನ ಮೆಲ್ಕಾರಿನಲ್ಲಿ ಸುಮಾರು 7 ವರ್ಷಗಳಿಂದ ಗ್ರಾಹಕರ ಸ್ನೇಹಿಯಾಗಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸ್ವಸ್ತಿಲ್ ಆಟೋ ಮಾರ್ಟ್ ಸಂಸ್ಥೆಯಲ್ಲಿ ಇಂದು ತೇಜಾ ಹ್ಯಾಂಡೀ ಪ್ಯಾಸೆಂಜರ್ ಮತ್ತು ತೇಜಾ ಹ್ಯಾಂಡೀ ಕಾರ್ಗೋ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ಜಿ.ಎಸ್ ಬಾನುಪ್ರಸಾದ್ ಗಾರು ಅವರು ದೀಪಬೆಳಗಿಸಿ ಬಿಡುಗಡೆಗೊಳಿಸುದರು. ಈ ಸಮಯದಲ್ಲಿ ನಾಲ್ಕು ಗ್ರಾಹಕರಿಗೆ ವಾಹನಗಳನ್ನ ನೀಡಲಾಯಿತು.
ಶಾಲೆಗೆ ಹೋಗುವ ವಿದ್ಯಾರ್ಥಿಗಳು ವಿನಾಕಾರಣ ಸಲಿಗೆ ವಹಿಸುವ ಪರಕೀಯರಿಂದ ಜಾಗರೂಕತೆಯಿಂದ ಇರಬೇಕು. ಅಮಲು ಪದಾರ್ಥಗಳು, ಅಥವ ಬೇರೆ ಶಾರೀರಿಕ ರೀತಿಯಲ್ಲಿ ಬಳಸಿಕೊಂಡು ಹಾನಿಗೊಳಗಾಗದ ಹಾಗೆ ಶಿಕ್ಷಣದೊಂದಿಗೆ ತಮ್ಮ ಎಚ್ಚರಿಕೆಯಿಂದ ಇರಬೇಕು ಎಂದು ಪತ್ರಕರ್ತ ರೇಮಂಡ್ ಡಿಕೂನಾ ತಾಕೊಡೆ ನುಡಿದರು. ಅವರು ಬಂಟ್ವಾಳ ಪಾಣೆಮಂಗಳೂರಿನ ಶ್ರೀ ಶಾರದಾ ಪ್ರೌಢಶಾಲೆಯಲ್ಲಿ ಯುನಿವರ್ಸಲ್ ನಾಲೆಡ್ಜ್ ಟ್ರಸ್ಟ್ ವತಿಯಿಂದ ಒಂದು ದಿನದ ತರಭೇತಿಯನ್ನು ವಿದ್ಯಾರ್ಥಿಗಳಿಗೆ ಉದ್ಘಾಟನೆ ಮಾಡಿ




























