ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇರೆಗೆ ಕದ್ರಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳವಾರ ತನ್ನ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಂಧಿತರನ್ನು ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ನಿವಾಸಿ ನಿಜಾಮುದ್ದೀನ್ ಅಲಿಯಾಸ್ ನಿಜಾಂ ( 32 ), ಜೆಪ್ಪು ಮಂಗಳೂರು
ಬಂಟ್ವಾಳ: ತುಂಬೆ ಗ್ರಾ.ಪಂ ಬಂಟ್ವಾಳ ಇದರ ಆಶ್ರಯದಲ್ಲಿ ಪ್ರಕೃತಿ ಸಂಜೀವಿನಿ ಒಕ್ಕೂಟ ತುಂಬೆ ಇದರ ಸಹಕಾರದೊಂದಿಗೆ ಬಟ್ಟೆ ಕೈ ಚೀಲಗಳ ಬಿಡುಗಡೆ ಸಮಾರಂಭ ತುಂಬೆ ಗ್ರಾಮ ಪಂಚಾಯತಿ ಸಭಾಂಗಣಲ್ಲಿ ನಡೆಯಿತು. ತುಂಬೆ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರವೀಣ್ ಬಿ. ತುಂಬೆ ಪ್ರಾಸ್ತವಿಕವಾಗಿ ಮಾತನಾಡಿ ಪ್ಲಾಸ್ಟಿಕ್ ಬಳಕೆಯಿಂದ ನಮ್ಮ ಪರಿಸರ ಹಾಳಾಗಿದೆ. ಬಳಸಿದ ಪ್ಲಾಸ್ಟಿಕ್ ಚೀಲಗಳನ್ನು ರಸ್ತೆ ಬದಿ ಎಸೆದು ಹೋಗುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಪ್ಲಾಸ್ಟಿಕ್ ಚೀಲ ನಮ್ಮ
ಬಂಟ್ಚಾಳ: ತಾಲೂಕಿನ ವಾಮದಪದವು ವಲಯ ಬಂಟರ ಸಂಘದ ವತಿಯಿಂದ ಆಲದಪದವಿನ ನಿವೇಶನದಲ್ಲಿ ನಿರ್ಮಿಸಲು ಉದ್ಧೇಶಿಸಿರುವ “ಪದವು ಬಂಟರ ಭವನ” ದ ಶಿಲಾನ್ಯಾಸ ಸಮಾರಂಭವು ಜ.5ರಂದು ನಡೆಯಲಿದೆ ಎಂದು ಸಂಘದ ಗೌರವ ಸಲಹೆಗಾರ ಅಶೋಕ ಪಕ್ಕಳ ಶ್ರೀ ಸನ್ನಿಧಿಗುತ್ತು ತಿಳಿಸಿದ್ದಾರೆ. ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಲದಪದವಿನಲ್ಲಿರುವ 1.61 ಎಕ್ರೆ ನಿವೇಶನದಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ ಬಂಟರ ಭವನ
ಬಂಟ್ವಾಳ: ಇರ್ವತ್ತೂರು ಕಲ್ಲಡ್ಕ ಶ್ರೀ ದುರ್ಗಾ ಫ್ರೆಂಡ್ಸ್ ಯುವಕರ ಟ್ರಸ್ಟ್ ಇದರ ಐದನೇ ವರ್ಷದ ಸಂಭ್ರಮ ಅಜ್ಜಿಬೆಟ್ಟು ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಿತು. ದೇವಳದ ತಂತ್ರಿ ಶ್ರೀಪಾದ ಪಾಂಗಣ್ಣಾಯ ನಡ್ವಂತಾಡಿ ಸಮಾರಂಭ ಉದ್ಘಾಟಿಸಿ ಮಾತನಾಡಿ ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದ ಪ್ರಗತಿಯಲ್ಲಿ ಈ ಯುವಕರ ಸಂಘಟನೆಯು ತೊಡಗಿಸಿಕೊಂಡಿರುವುದು ಶ್ಲಾಘನೀಯವಾಗಿದೆ ಎಂದರು. ಮಾಜಿ ಸಚಿವ ಬಿ.ರಮಾನಾಥ ರೈ ಮುಖ್ಯ ಅತಿಥಿಯಾಗಿ ಮಾತನಾಡಿ ಸಮಾಜದ
ಬಂಟ್ವಾಳ: ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರ ತಳಮಟ್ಟದ ಎಲ್ಲಾ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳಿಗೆ ನೇರವಾಗಿ ಸ್ಪಂದಿಸುವ ಮೂಲಕ ಜನರ ಮನೆ -ಮನದಲ್ಲಿ ಇರುವ ಗ್ರಾಮ ಪಂಚಾಯತ್ ಪ್ರತಿನಿಧಿಗಳ ಸಂಕಷ್ಟವನ್ನು ಅರಿತು ಅವರ ಬೇಡಿಕೆಗೆ ಶೀಘ್ರದಲ್ಲಿ ಸ್ಪಂದಿಸಿ ಗೌರವ ಧನವನ್ನು ಇಮ್ಮಡಿಗೆ ಏರಿಸಿ ಸರಕಾರದ ಮಟ್ಟದಲ್ಲಿ ಆಧ್ಯಾದೇಶ ಹೊರಡಿಸಿರುವ ಕರ್ನಾಟಕ ರಾಜ್ಯ ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿಗಳಿಗೆ ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಅಭಿನಂದನೆ
ಬಂಟ್ವಾಳ: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ವತಿಯಿಂದ ನಬಾರ್ಡ್ ಸಹಯೋಗದೊಂದಿಗೆ “ಆರ್ಥಿಕ ಅರಿವು ಜಾಗೃತಿ” ಕಾರ್ಯಕ್ರಮ ಸಿದ್ಧಕಟ್ಟೆ ಶಾಖೆಯಲ್ಲಿ ನಡೆಯಿತು. ಸಿದ್ಧಕಟ್ಟೆ ಸಿ.ಎ.ಬ್ಯಾಂಕು ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಮತ್ತು ನಿರ್ದೇಶಕಿ ಅರುಣಾ ಶೆಟ್ಟಿ ಕಾರ್ಯಾಗಾರ ಉದ್ಘಾಟಿಸಿ ಶುಭ ಹಾರೈಸಿದರು. ಸಿದ್ಧಕಟ್ಟೆ ಶಾಖಾ ವ್ಯವಸ್ಥಾಪಕಿ ಜ್ಯೋತಿ ಶರ್ಮಾ ಅಧ್ಯಕ್ಷತೆ ವಹಿಸಿದ್ದರು. ಡಿಸಿಸಿ ಬ್ಯಾಂಕು ಸಿಬ್ಬಂದಿ ರಾಜೀವ್ ಕಕ್ಯಪದವು ಬ್ಯಾಂಕ್
ಬಂಟ್ವಾಳ : ಕಾರ್ಮಿಕರ ಕೊರತೆಯ ನಡುವೆಯೂ ಗದ್ದೆಯಲ್ಲಿ ನೇಜಿ ನಾಟಿಯಲ್ಲಿ ತೊಡಗಿಸಿಕೊಂಡಿರುವ ಮೂವತ್ತು ಮಂದಿ ಕಾರ್ಮಿಕರು… ಸೊಂಟ ಬಗ್ಗಿಸಿ ನೇಜಿ ನಾಟಿಗೆ ನಿಂತರೆ ಎರಡು ಗಂಟೆಯಲ್ಲಿ ಮೂರುವರೆ ಎಕರೆ ವಿಸೀರ್ಣದ ಕಂಬಳ ಗದ್ದೆಯಲ್ಲಿ ನಾಟಿ ಕಾರ್ಯ ಪೂರ್ಣ! ಕೃಷಿ ಯಂತ್ರಕ್ಕೂ ಸೆಡ್ಡು ಹೊಡೆಯುವ ರೀತಿಯಲ್ಲಿ ಕೃಷಿ ಕಾರ್ಯದಲ್ಲಿ ನಿರತರಾಗಿರುವ ಈ ಕೃಷಿ ಕಾರ್ಮಿಕರು ಕೊಪ್ಪಳ ಜಿಲೆಯ ಗಂಗಾವತಿ ತಾಲೂಕಿನವರು! ಭತ್ತದ ಬೇಸಾಯವೇ ಪ್ರಧಾನವಾಗಿದ್ದ ತುಳುನಾಡಿನಲ್ಲಿ ಕೃಷಿ
ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ದ.ಕ.ಜಿ.ಪ.ಹಿ.ಪ್ರಾ ಶಾಲೆ ಕುಟ್ಟಿಕಳ ಶಾಲೆಯ ಮಕ್ಕಳನ್ನು ಅಪಹರಣ ಮಾಡಲು ವಿಫಲಯತ್ನ ಮಾಡಿದವರನ್ನು ತಕ್ಷಣ ಪತ್ತೆ ಹಚ್ಚಿ ಸೂಕ್ತ ತನಿಖೆ ನಡೆಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ವತಿಯಿಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ಮನವಿಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಸಹಸಂಚಾಲಕ್ ಗುರುರಾಜ್ ಬಂಟ್ವಾಳ್, ವಿಶ್ವ ಹಿಂದೂ ಪರಿಷದ್ ಪ್ರಖಂಡ ಅಧ್ಯಕ್ಷರಾದ ಪ್ರಸಾದ್ ಕುಮಾರ್ ರೈ, ಪ್ರಖಂಡ
ವಿಟ್ಲ: ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಂಭ್ರಮ ಶನಿವಾರ ನಡೆಯಿತು. ಎಸ್ ಎಲ್ ವಿ ಬುಕ್ ಕಂಪೆನಿಯ ದಿವಾಕರದಾಸ್ ನೇರ್ಲಾಜೆ ಮಾತನಾಡಿ ಹಿರಿಯ ಶಿಕ್ಷಕರು ಭದ್ರ ಅಡಿಪಾಯ ಇಟ್ಟುಕೊಟ್ಟ ಕಾರಣದಿಂದ ಶಾಲೆಯೂ ಇಂದು ಉತ್ತಮವಾಗಿ ಅಭಿವೃದ್ಧಿ ಹೊಂದಿದೆ. ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಶಿಕ್ಷಕರ, ಹಳೆ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯ ಎಂದರು. ವಜ್ರಮಹೋತ್ಸವ ಸಮಿತಿ ಅಧ್ಯಕ್ಷ ದೇಜಪ್ಪ ಪೂಜಾರಿ ನಿಡ್ಯ ಅವರನ್ನು
ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ ನಡೆಯುವ 22ನೇ ವರ್ಷದ ಸಂಭ್ರಮ “ಅಕ್ಷರ ಉತ್ಸವ” ವು ಶನಿವಾರ ಬೆಳಿಗ್ಗೆ ಉದ್ಘಾಟನೆಗೊಂಡಿತು. ಶಾಲಾ ಪೆÇೀಷಕರ ಸಂಘದ ಅಧ್ಯಕ್ಷ ಅರುಣ್ ಐತಾಳ್ ಅಕ್ಷರ ಉತ್ಸವವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರಾ ಮಕ್ಕಳಿಗೆ ಬಹುಮಾನ ವಿತರಿಸಿದರು. ಶಾಲಾ ಸಂಚಾಲಕ ಮೋಹನ್ ರೈ.ಕೆ. ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಬಿಜೆಪಿ ಯುವ




























