ಇಂಗ್ಲೀಷ್ ಮಾಧ್ಯಮ ಶಾಲೆಗಳ ಮೂಲಭೂತ ಸೌಲಭ್ಯ, ಶಿಕ್ಷಣ ಶೈಲಿಯಿಂದಾಗಿ ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಾರೆ. ಇದು ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯ ಕುಸಿತಕ್ಕೂ ಕಾರಣವಾಗಿದೆ. ಆದರೆ ಇಲ್ಲೊಂದು ಸರಕಾರಿ ಶಾಲೆಯ ಹಳೆ ವಿದ್ಯಾರ್ಥಿಗಳು ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಯೋಜನೆಯೊಂದನ್ನು ಹಾಕಿಕೊಂಡಿದ್ದಾರೆ. ಆ ಯೋಜನೆ ಏನು
ಬಂಟ್ವಾಳ : ಆಟೋ ಚಾಲಕನೋರ್ವನನ್ನು ದುಷ್ಕರ್ಮಿಗಳು ಹತ್ಯೆ ಮಾಡಲು ಯತ್ನಿಸಿದ ಘಟನೆ ಬಂಟ್ವಾಳದ ವಿಟ್ಲದ ಬೋಳಂತೂರು ಸಮೀಪದ ನಾಡಾಜೆ ಎಂಬಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿಯಾಗಿರುವ ಅಬೂಬಕ್ಕರ್ ಎಂಬವರ ಪುತ್ರ ಆಟೋ ಚಾಲಕ ಶಾಕೀರ್ (30) ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಯುವಕ. ನಿನ್ನೆ ರಾತ್ರಿ ಸುಮಾರು 2 ಗಂಟೆಯ ಸುಮಾರಿಗೆ ಕಬಡ್ಡಿ ಮ್ಯಾಚ್ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಶಾಕೀರ್ನನ್ನು ಬೋಳಂತೂರು ಸಮೀಪದ ನಾಡಾಜೆ ರಸ್ತೆಯಲ್ಲಿ ತಡೆದು
ಎರಡು ದಿನಗಳ ಕಾಲ ನಡೆಯುವ ಬಂಟ್ವಾಳ ತಾಲೂಕು 22 ನೇ ಕನ್ನಡ ಸಾಹಿತ್ಯ ಸಮ್ಮೇಳನ ಶನಿವಾರದಂದು ಬಂಟ್ವಾಳ ತಾಲೂಕಿನ ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು. ನಿವೃತ್ತ ಪ್ರಾಂಶುಪಾಲ ಹಾಗೂ ಹಿರಿಯ ಪತ್ರಕರ್ತ ಪ್ರೊ.ಬಾಲಕೃಷ್ಣ ಗಟ್ಟಿ ಅವರು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ. ಅಮ್ಮುಂಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಡರು ದಿನಗಳ ಕಾಲ ನಡೆಯುವ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಶನಿವಾರ ಸಂಜೆ ಶಾಸಕ ರಾಜೇಶ್
ಬಂಟ್ವಾಳ: ಜೆಸಿಐ ಬಂಟ್ವಾಳದ 2023ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ.ಸಿ. ರೋಡಿನ ವರ್ಣ ಸ್ಟುಡಿಯೋದ ಮಾಲಕ, ಸೃಜನಶೀಲ ಛಾಯಾಗ್ರಾಹಕ ರಾಜೇಂದ್ರ ಅವರು ಆಯ್ಕೆಯಾಗಿದ್ದಾರೆ. ಜೆಸಿಐ ಬಂಟ್ವಾಳದ ಅಧ್ಯಕ್ಷ ರೋಷನ್ರೈ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಮಾಸಿಕ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ನೂತನ ಕಾರ್ಯದರ್ಶಿಯಾಗಿ ರಶ್ಮಿ ವಚನ್ ಶೆಟ್ಟಿ, ಕೋಶಾಧಿಕಾರಿಯಾಗಿ ಶ್ರೀನಿವಾಸ್ ಹಾಗೂ ವಿವಿಧ ವಿಭಾಗಗಳ ಉಪಾಧ್ಯಕ್ಷರಾಗಿ ಗಣೇಶ್ ಕುಲಾಲ್, ಕಿರಣ್, ಮನೋಜ್ ಕನಪಾಡಿ, ವಚನ್
ಬಂಟ್ವಾಳ: ಕಳೆದ ಮೂರು ತಿಂಗಳ ಹಿಂದೆ ಬಂಟ್ವಾಳ ತಾಲೂಕಿನ ಜನ ಮನ ಗೆದ್ದ ನ್ಯೂ ಚೆನ್ನೈ ಶಾಪಿಂಗ್ ಸಂಸ್ಥೆಯಿಂದ ವಸ್ತ್ರಗಳ ಮಾರಾಟ ಮೇಳ ನವೆಂಬರ್ 10, ಗುರುವಾರದಿಂದ ಬಿ.ಸಿ.ರೋಡಿನ ಹೊಟೇಲ್ ರಂಗೋಲಿಯಲ್ಲಿ ಸಭಾಂಗಣದಲ್ಲಿ ಪುನಾರಂಭಗೊಳ್ಳಲಿದೆ. ಗ್ರಾಹಕರ ಬೇಡಿಕೆಗೆ ಸ್ಪಂದಿಸಿ ಮತ್ತೆ ಒಂದು ತಿಂಗಳ ಕಾಲ ಎಲ್ಲಾ ವಯೋಮಾನದ ಜನರ ಮನಕೊಪ್ಪುವ ಬಟ್ಟೆಗಳ ಮಾರಾಟ ಇಲ್ಲಿ ನಡೆಯಲಿದೆ. ಗ್ರಾಹಕರು ಖರೀದಿಸುವ ಪ್ರತಿಯೊಂದು ಬಟ್ಟೆಯ ಬೆಲೆ ಕೇವಲ 199 ಆಗಿದ್ದು ಅತ್ಯಂತ ಉತ್ತಮ
ಬಂಟ್ವಾಳದ ಬಿ.ಸಿ.ರೋಡ್ನ ಸ್ಪರ್ಶಾ ಕಲಾಮಂದಿರಲ್ಲಿ ತುಳು ನಾಟಕೋತ್ಸವ-2022 ನಡೆಯುತ್ತಿದ್ದು, ಆರನೇ ದಿನದಂದು ಅಭಿನಯ ಕಲಾವಿದೆರ್ ಕುಡ್ತಮುಗೇರು ಇವರಿಂದ ನನದಾದ ಒರಿಂಡ್ ನಾಟಕವು ಪ್ರದರ್ಶನಗೊಂಡಿತು.ತುಳು ನಾಟಕ ಕಲಾವಿದರ ಒಕ್ಕೂಟ ಮಂಗಳೂರು ಇದರ ಬಂಟ್ವಾಳ ಘಟಕದ ಆಯೋಜನೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಹಾಗೂ ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಹಯೋಗದೊಂದಿಗೆ ತುಳು ನಾಟಕೋತ್ಸವ 2022ನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ
ಬಂಟ್ವಾಳ: ಸುಮಾರು 135 ಕೋಟಿ ರೂ ವೆಚ್ಚದಲ್ಲಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ಸೇತುವೆ ಸಹಿತ ಅಣೆಕಟ್ಟು ನಿರ್ಮಾಣದ ಪೂರ್ವಭಾವಿ ಕೆಲಸಗಳು ಆರಂಭಗೊAಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರದಲ್ಲಿ ಇದಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾÊಕ್ ಉಳಿಪ್ಪಾಡಿ ತಿಳಿಸಿದರು. ಕಾಮಗಾರಿ ನಡೆಯುವ ಸ್ಥಳ ಪರಿಶೀಲನೆ ನಡೆಸಿದ ಸಂದರ್ಭ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಶಿಲಾನ್ಯಾಸ ನೆರವೇರಿಸಿದ ಬಳಿಕ ಕೆಲಸಗಳು
ಬಂಟ್ವಾಳ: ಬಿಸಿರೋಡು-ಪುಂಜಾಲಕಟ್ಟೆ ರಾಷ್ಟಿಯ ಹೆದ್ದಾರಿ ರಸ್ತೆ ಕಾಮಗಾರಿ ಸಂಪೂರ್ಣ ವಾದ ಬಳಿಕ ಕೆಲವೊಂದು ಆಯಕಟ್ಟಿನ ಸ್ಥಳದಲ್ಲಿ ಅಪಘಾತಗಳು ನಡೆಯುತ್ತಿದ್ದು, ಈ ಸ್ಥಳಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅವರು ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಂಟ್ವಾಳ ಬೈಪಾಸ್ ರಸ್ತೆ, ಜಕ್ರಿಬೆಟ್ಟು, ಚೆಂಡ್ತಿಮಾರ್ ಈ ಮೂರು ಕಡೆಗಳಿಗೆ ಶಾಸಕ ರಾಜೇಶ್ ನಾಯಕ್ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ
ಬಂಟ್ವಾಳದ ಬಿ.ಸಿ.ರೋಡ್ನ ಸ್ಪರ್ಶಾ ಕಲಾಮಂದಿರಲ್ಲಿ ತುಳು ನಾಟಕೋತ್ಸವ-2022 ಏಳು ದಿನಗಳ ಕಾರ್ಯಕ್ರಮ ಹಮ್ಮಿಕೊಂಡಿದ್ದು, ನಾಲ್ಕನೇ ದಿನವಾದ ಇಂದು ಓಂ ಶ್ರೀ ಕಲಾವಿದೆರ್ ಬಿ.ಸಿ. ರೋಡ್ ಇವರಿಂದ ಅಂದ್oಡ ಅಂದ್ ಪನ್ಲೆ ನಾಟಕವು ಪ್ರದರ್ಶನಗೊಂಡಿತು.ತುಳು ನಾಟಕ ಕಲಾವಿದರ ಒಕ್ಕೂಟ ಮಂಗಳೂರು ಇದರ ಬಂಟ್ವಾಳ ಘಟಕದ ಆಯೋಜನೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಹಾಗೂ ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಹಯೋಗದೊಂದಿಗೆ ತುಳು ನಾಟಕೋತ್ಸವ
ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಾ, ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸಿ ಮುನ್ನುಗುತ್ತಿರುವ ಕಾಂತರ ಚಿತ್ರ ಬಿಡುಗಡೆಯಾಗಿ ಒಂದು ತಿಂಗಳು ಪೂರೈಸಿದ್ದು, ಚಿತ್ರಮಂದಿರ ಈಗಲೂ ಹೌಸ್ಫುಲ್ ಆಗಿದೆ. ಮತ್ತೊಂದೆಡೆ ಗ್ರಾಮದ ಜನರೆಲ್ಲಾ ಚಿತ್ರ ವೀಕ್ಷಿಸಲು ಜೊತೆಯಾಗಿ ತೆರಳುವ ಸನ್ನಿವೇಷ ನಡೆದಿದೆ. ಇಂತಹ ವಿಶೇಷ ಘಟನೆಗೆ ಮಂಗಳೂರಿನ ಚಿತ್ರಮಂದಿರ ಸಾಕ್ಷಿಯಾಗಿದೆ. ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ 150 ಮಂದಿ ಗ್ರಾಮಸ್ಥರು ಏಕಕಾಲದಲ್ಲಿ ಜತೆಯಾಗಿ ಚಿತ್ರ




























