ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಖಾಸಗಿ ಬಸ್ಸಿಗೆ ಪಿಕಪ್ ವಾಹನ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ. ಪಿಕಪ್ ನಲ್ಲಿ ಹಲವು ಮಂದಿ ಇದ್ದರೆನ್ನಲಾಗಿದೆ. ಖಾಸಗಿ
ಬಂಟ್ವಾಳ: ದ.ಕ.ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಉಪಾಧ್ಯಕ್ಷ, ಸಾಮಾಜಿಕ ಹಾಗೂ ಆರ್ಟಿಐ ಕಾರ್ಯಕರ್ತ ಪದ್ಮನಾಭ ಸಾವಂತ ಅವರ ಸಾವು ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಂಡು ಬಂದರೂ ಸರಿಯಾಗಿ ಪರಿಶೀಲಿಸಿದರೆ ಇದೊಂದು ಕೊಲೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಆರೋಪಿಸಿದ್ದಾರೆ.ಬಿ.ಸಿ.ರೋಡಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪದ್ಮನಾಭ ಸಾಮಂತ್ ಆರ್ಟಿಐ
ಬಂಟ್ವಾಳ: ಸಾಮಾಜಿಕ ಕಾರ್ಯಕರ್ತ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಪದ್ಮನಾಭ ಸಾಮಂತ್ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಅವರ ಶವ ಪತ್ತೆಯಾಗಿದೆ. ವಾಮದಪದವಿನ ಅವರ ಮನೆ ಬಳಿಯ ಗುಡ್ಡದಲ್ಲಿರುವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವಿವಿಧ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಪದ್ಮನಾಭ ಸಾಮಂತ್ ಅವರ ಸಾವು ಅನೇಕ ಊಹಪೋಹಗಳಿಗೆ ಕಾರಣವಾಗಿದೆ. ಇತ್ತೀಚೆಗೆ ಉದ್ಯೋಗ ಕೊಡಿಸುವ ನೆಪದಲ್ಲಿ ಹಣ ಪಡೆದುಕೊಂಡಿದ್ದರು
ಬಂಟ್ವಾಳ: ಇತ್ತೀಚಿನ ದಿನಗಳಲ್ಲಿ ಯಕ್ಷಗಾನದತ್ತ ಯುವ ಸಮುದಾಯ ಆಕರ್ಷಿತಗೊಳ್ಳುತ್ತಿದೆ. ಆದರೆ ಇಂತಹ ಶ್ರೇಷ್ಠ ಎಲ್ಲರಿಗೂ ಒಲಿಯವುದಿಲ್ಲ. ನಿರಂತರ ಅಭ್ಯಾಸ, ಅಧ್ಯಯನ ಶೀಲತೆ, ಕಲೆಯ ಮೇಲಿನ ಒಲುಮೆ, ಪ್ರೀತಿ, ಅಭಿಮಾನ ಆ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಮಾಡುತ್ತದೆ. ಬಂಟ್ವಾಳದ ಎಂಜಿನಿಯರ್ ವಿದ್ಯಾರ್ಥಿಯೋರ್ವನಿಗೆ ಯಕ್ಷಗಾನ ಕಲೆ ಒಲಿದಿದೆ. ಬಾಲ್ಯದಿಂದಲೂ ಯಜ್ಷಗಾನದ ಮೇಲಿನ ಆಸಕ್ತಿ ಇಂದು ಈ ಕಲಾವಿದನನ್ನು ಯಕ್ಷ ಲೋಕದಲ್ಲಿ ಸಾಧನೆ ಮಾಡುವಂತೆ ಮಾಡಿದೆ. ಯಕ್ಷಗಾನದ
ಬಂಟ್ವಾಳ: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ನ 40ನೇ ಸಂಭ್ರಮಾಚರಣೆ ಪ್ರಯುಕ್ತ ಮಾ.24ರಂದು ಬಂಗ್ಲೆ ಮೈದಾನದಲ್ಲಿ ಜರುಗಲಿರುವ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಪ್ರದಾನ ನಡೆಯಲಿದೆ. V4 ನ್ಯೂಸ್ ಬಂಟ್ವಾಳ ವರದಿಗಾರ ಸಂದೀಪ್ ಸಾಲ್ಯಾನ್ ಮಾಧ್ಯಮ ಕ್ಷೇತ್ರದ ಸಾಧನೆಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಉದ್ಯಮಿ ಅಬ್ದುಲ್ ಕುಂಞ, ಮಾಜಿ ಸಚಿವ
ಕರ್ನಾಟಕದ ಕರಾವಳಿ ಮತ್ತು ಮಲೆನಾಡು, ತೆಂಕಣ ಒಳನಾಡಿನಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿಯಲ್ಲಿ ಮೋಡ ಮುಚ್ಚಿದ ವಾತಾವರಣ ಮುಂದುವರಿಯಲಿದೆ. ಗಾಳಿ ಕೂಡ ಬಲವಾಗಿ ಬೀಸಲಿದೆ ಎನ್ನಲಾಗಿದೆ. ಕರ್ನಾಟಕದ ಬಡಗಣ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಕೊಪ್ಪಳದಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅದು ಆ ಸುತ್ತ ಕೆಲ ದಿನಗಳ ಕಾಲ ಮುಂದುವರಿಯುತ್ತದೆ ಎಂದೂ ತಿಳಿಸಲಾಗಿದೆ.
ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿಶೇಷ ತಂಡ ಮೂರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿಬಿ ರಿಷ್ಯಂತ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಫೆಬ್ರವರಿ 7 ರಂದು ರಾತ್ರಿ ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನ ಕೀಟಕಿಯ ಸರಳಗಳನ್ನು ತುಂಡರಿಸಿ, ಗ್ಯಾಸ್ ಕಟರ್ನಿಂದ
ವಿಟ್ಲ: ಕರ್ಣಾಟಕ ಬ್ಯಾಂಕ್ ಕಿಟಕಿ ಮೂಲಕ ಒಳ ನುಸುಳಿ ಕೋಟ್ಯಾಂತರ ಮೌಲ್ಯದ ನಗದು ಹಾಗೂ ಚಿನ್ನಾಭರಣ ಕಳ್ಳತನ ಮಾಡಿದ ನಾಲ್ಕು ಮಂದಿ ಆರೋಪಿಗಳ ಪೈಕಿ ಮೂವರನ್ನು ಸೋಮವಾರ ಸ್ಥಳ ಮಹಜರಿಗೆ ಅಡ್ಯನಡ್ಕ ಪೊಲೀಸರು ಕರೆದುಕೊಂಡು ಬಂಧಿಸಿದ್ದಾರೆ. ಕಾಸರಗೋಡು ಮೂಲದ ಖಲಂದರ್, ರಫೀಕ್, ಬಾಯಾರು ಮೂಲದ ದಯಾನಂದ ಕಳ್ಳತನದ ಪ್ರಮುಖ ರುವಾರಿಗಳು ಎನ್ನಲಾಗಿದೆ. ಫೆ.೨೮ ರಂದು ಈ ಆರೋಪಿಗಳನ್ನು ಪೊಲಿಸರು ವಶಕ್ಕೆ ಪಡೆಯುವ ಕಾರ್ಯವನ್ನು ಮಾಡಿದ್ದು, ಮಾ.೧೦ರಂದು ಬಂಧನವನ್ನು
ವ್ಯಕ್ತಿಯೋರ್ವರು ತನ್ನ ಮೋಟಾರ್ ಸೈಕಲ್ ನಲ್ಲಿ ಕಛೇರಿಗೆ ಹೋಗುತ್ತಿರುವಾಗ, ಕಾರಿನಲ್ಲಿ ಬಂದ ಆರೋಪಿಗಳು ವ್ಯಕ್ತಿಯ ಕುತ್ತಿಗೆಯಲ್ಲಿದ್ದ 5 ಪವನ್ ಚಿನ್ನದ ಸರ, ಪರ್ಸ್ ನಲ್ಲಿದ್ದ ಹಣವನ್ನು ಕಸಿದುಕೊಂಡು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ನಲ್ಲಿ ನಡೆದಿದೆ. ಮಾಣಿ ಗ್ರಾಮ ಬಂಟ್ವಾಳ ನಿವಾಸಿ ಸ್ಟೀವನ್ ಆಲ್ವೀನ್ ಪಾಯಸ್ (೫೧) ಎಂಬುವರು ಮಾರ್ಚ್ ೫ರಂದು ಬೆಳಗ್ಗೆ, ಅವರ ಮೋಟಾರ್ ಸೈಕಲ್ನಲ್ಲಿ ಕಛೇರಿಗೆ
ಬಂಟ್ವಾಳ: ವಿಧಾನಸೌಧದಲ್ಲಿ ಪಾಕಿಸ್ಥಾನಕ್ಕೆ ಜಿಂದಾಬಾದ್ ಹೇಳಿದ ಭಯೋತ್ಪಾದಕ ಪ್ರೇಮಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಯ ವತಿಯಿಂದ ಪ್ರತಿಭಟನೆ ಶನಿವಾರ ಬಿ.ಸಿ.ರೋಡಿನಲ್ಲಿ ನಡೆಯಿತು.ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ, ಎಂಟು ತಿಂಗಳ ಅವಧಿಯಲ್ಲಿ




























