Home ಕರಾವಳಿ Archive by category ಬೆಳ್ತಂಗಡಿ (Page 10)

ಸಂವಹನದ ಕೊರತೆಯೇ ಸಮಸ್ಯೆಗೆ ಮೂಲ ಕಾರಣ – ಸ್ವಾತಿ ಬಿ.

ಉಜಿರೆ, ಸೆ. 22: “ನಾವು ವಿಶೇಷವಾಗಿ ಗುರುತಿಸಲ್ಪಡಬೇಕೆಂದರೆ ನಮ್ಮಲ್ಲಿ ಕೌಶಲ್ಯಗಳಿರಬೇಕು. ಸಂವಹನ ಕೌಶಲ್ಯ ಪ್ರಸ್ತುತ ಬಹಳ ಪ್ರಮುಖ ಅಂಶ. ನಮ್ಮ ದೈನಂದಿನ ಜೀವನದಲ್ಲಿ ಎದುರಾಗುವ ಸಮಸ್ಯೆಗಳಲ್ಲಿ ಶೇ.70 ರಷ್ಟು ಈ ಸಂವಹನ ಕೊರತೆಯಿಂದಲೇ

ಪಠ್ಯಪುಸ್ತಕದಿಂದ ಜೀವನ ಕೌಶಲ್ಯ ದೊರೆಯುವುದಿಲ್ಲ

ಉಜಿರೆ, ಸೆ. 23: “ಈಗಿನ ಪಠ್ಯಕ್ರಮಗಳು ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸುವ ಕಡೆಗೆ ಮಾತ್ರ ಗಮನ ನೀಡುತ್ತದೆ, ಹೊರತು ಬದುಕಲುಬೇಕಾದ ಜೀವನ ಕೌಶಲ್ಯ ಕಲಿಸುವುದಿಲ್ಲ. ಜೀವನಸುಗಮವಾಗಿ ಸಾಗಿಸಲುಬುದ್ಧಿವಂತಿಕೆ,ಉತ್ಸಾಹ,ಶ್ರದ್ಧೆ, ಬದ್ಧತೆಯ ಅಂಶಗಳುಅಗತ್ಯವಾಗಿದೆ. ಇವುಗಳನ್ನು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಪಡೆದುಕೊಳ್ಳಬಹುದು. ಈ ನಿಟ್ಟಿನಲ್ಲಿ ಸಿಸಿಎಸಂಗವು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ” ಎಂದು ಸಿಸಿಎ ಸಂಘದ 2023-24ನೇ ಸಾಲಿನ

ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆ ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕ,ಬಾಲಕಿಯರ ತ್ರೋಬಾಲ್ ಪಂದ್ಯಾಟ

ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರೌಢ ಶಾಲಾ ಬಾಲಕ,ಬಾಲಕಿಯರ ತ್ರೋಬಾಲ್ ಪಂದ್ಯಾಟ ನಡೆಯಿತು. ಸುಳ್ಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕು.ಭಾಗೀರಥಿ ಮುರುಳ್ಯ ಕ್ರೀಡಾಕೂಟವನ್ನು ದೀಪ ಬೆಳಗಿಸಿವುದರ ಮೂಲಕ ಉದ್ಘಾಟಿಸಿ ವಿದ್ಯಾರ್ಥಿಗಳು ಕ್ರೀಡಾಮನೋಭಾವ ಬೆಳೆಸುವುದರಿಂದ ಸ್ವಾವಲಂಬಿ ಜೀವನ ನಡೆಸುವ ಶಕ್ತಿ ಮತ್ತು ಧೈರ್ಯ ಬರುವುದು‌. ಪ್ರತಿಯೊಬ್ಬರು ಕ್ರೀಡಾ ಸ್ಪೂರ್ಥಿ ಬೆಳೆಸಿಕೊಳ್ಳಬೇಕು ಎಂದು ಕ್ರೀಡಾಪಟುಗಳಿಗೆ

ನೆಲ್ಯಾಡಿ: ಶಿರಾಡಿ 108 ಆ್ಯಂಬುಲೆನ್ಸ್ ಸಿಬ್ಬಂದಿಗಳ ಸಾಮಾಜಿಕ ಕಳಕಳಿಗೆ ಗ್ರಾಮಸ್ಥರಿಂದ ವ್ಯಾಪಕ ಶ್ಲಾಘನೆ

ನೆಲ್ಯಾಡಿ: ಅನಾರೋಗ್ಯ ಪೀಡಿತ ಮಹಿಳೆಯೋರ್ವರ ಮನೆ ತನಕ 108 ಅಂಬ್ಯುಲೆನ್ಸ್ ಸಂಚರಿಸಲು ಅಸಾಧ್ಯವಾದ ಹಿನ್ನೆಲೆಯಲ್ಲಿ 108 ಸಿಬ್ಬಂದಿಗಳು ಸುಮಾರು 1 ಕಿ.ಮೀ.ದೂರದ ತನಕ ಮಹಿಳೆಯನ್ನು ಸ್ಟ್ರೇಚರ್ ನಲ್ಲಿ ಹೊತ್ತುಕೊಂಡೇ ಬಂದು ತುರ್ತು ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿರುವ ಮಾನವೀಯ ಘಟನೆ ಶಿರಾಡಿ ಗ್ರಾಮದಲ್ಲಿ ನಡೆದಿದೆ. ಶಿರಾಡಿ ಗ್ರಾಮದ ಪದಂಬಳ ಸಮೀಪದ ದೇವರಮಾರು ನಿವಾಸಿ ಕಮಲ(65) ಎಂಬವರ ಆರೋಗ್ಯದಲ್ಲಿ ಏರುಪೇರು ಆದ ಹಿನ್ನೆಲೆಯಲ್ಲಿ ಅವರ ಮಗ ಪ್ರವೀಣ್

ಕೊಕ್ಕಡ: ಯಕ್ಷಗಾನ ನಾಟ್ಯ ತರಬೇತಿ ತರಗತಿ ಉದ್ಘಾಟನೆ

ವೈದ್ಯನಾಥೇಶ್ವರ ಯಕ್ಷಗಾನ ನಾಟ್ಯ ಕಲಾ ಕೇಂದ್ರದ ವತಿಯಿಂದ ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಯಕ್ಷಗಾನ ನಾಟ್ಯ ತರಬೇತಿ ತರಗತಿಯು ಸೆ.17ರಂದು ದೀಪ ಪ್ರಜ್ವಲನೆಯ ಮೂಲಕ ಯಕ್ಷಗಾನ ನಾಟ್ಯ ತರಬೇತಿ ತರಗತಿನ್ನು ಉದ್ಘಾಟಿಸಲಾಯಿತು. ವೇದಿಕೆಯಲ್ಲಿ ವೇದಮೂರ್ತಿಬಾಲಕೃಷ್ಣ ಕೆದಿಲಾಯ ಅಧ್ಯಕ್ಷರು ವ್ಯವಸ್ಥಾಪನ ಸಮಿತಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ, ನಾರಾಯಣ ಶೆಟ್ಟಿ ಕುಂಡಡ್ಕ ಹಿರಿಯ ಭಾಗವತರು, ಕುಶಾಲಪ್ಪ ಗೌಡ ಪೂವಾಜೆ ಅಧ್ಯಕ್ಷರು ಶ್ರೀರಾಮ

ಎಸ್.ಡಿ.ಎಂ ಕಾಲೇಜಿನಲ್ಲಿ ಪರಿಸರ-ಕೃಷಿ ಜಾಗೃತಿ ಅಭಿಯಾನ

ಉಜಿರೆ, ಸೆ.13: ತಾಪಾಮಾನ ಹೆಚ್ಚುವಿಕೆಯಿಂದ ಪ್ರಾಣಿ, ಪಕ್ಷಿ, ಹಾವಿನ ಸಂತತಿ ಅಳಿದು ಹೋಗತ್ತಿದೆ ಇದರಿಂದ ಆಹಾರ ಸರಪಳಿಗೆ ಮತ್ತು ಕೃಷಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಕ್ಲೈಮೇಟ್ ಚೇಂಜ್ ಅಂಡ್ ಯೂತ್, ಕರೆಸ್ಪಾಂಡೆಂಟ್ ನಾಗರಾಜ್ ಕೂವೆ ಹೇಳಿದರು.ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ಅತಿಥಿ ಉಪನ್ಯಾಸ ಮತ್ತು ಪರಿಸರ ಕೃಷಿ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಹವಾಮಾನ ಬಲಾವಣೆ ಮತ್ತು ತಾಪಮಾನ

ಬೆಳ್ತಂಗಡಿ: ಶ್ರಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ದ್ರವ ಸಾರ ಜನಕ ಜಾಡಿಗಳ ವಿತರಣೆ

ಶ್ರಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಧರ್ಮಸ್ಥಳದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಗೆ ದ್ರವ ಸಾರ ಜನಕ ಜಾಡಿಗಳ ವಿತರಣಾ ಕಾರ್ಯಕ್ರಮ ಧರ್ಮಸ್ಥಳ ಪ್ರವಚನ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಧರ್ಮಸ್ಥಳದ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು, ಪ್ರಸಕ್ತ ಪರಿಸ್ಥಿತಿಯಲ್ಲಿ ದಕ್ಷಿಣ ಕನ್ನಡದಲ್ಲಿ ಹಾಲಿನ ಉತ್ಪಾದನೆಯಲ್ಲಿ ಹೆಚ್ಚಿಸಿ ಕೊಳ್ಳಬೇಕಾದ ಅನಿವಾರ್ಯತೆಯಿದೆ.

ನೆಲ್ಯಾಡಿ: ಇಚಿಲಂಪಾಡಿ ನೇರ್ಲದ ಸರ್ಕಾರಿ ಶಾಲೆ – ಪ್ರತಿಭಾ ಕಾರಂಜಿ

ನೆಲ್ಯಾಡಿ: ನೂಜಿಬಾಳ್ತಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯು ಇಚಿಲಂಪಾಡಿ ನೇರ್ಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕೌಕ್ರಡಿ ಪಂಚಾಯತ್ ಅಧ್ಯಕ್ಷರಾದ ಲೋಕೇಶ್ ಬಾಣಜಲು ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಸಂತ ಬಿಜೇರು ರವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಕಡಬ ಸರಕಾರಿ ನೌಕರರ ಸಂಘದ ಅಧ್ಯಕ್ಷರು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮಂಗಳೂರು ಇದರ ಕಾರ್ಯದರ್ಶಿಗಳಾದ ವಿಮಲ್,

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತಸಂಧ್ಯಾ’

ಉಜಿರೆ, ಸೆ.9: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸೆ.8ರಂದು ಸಂಸ್ಕೃತ ವಿಭಾಗದ ವತಿಯಿಂದ ‘ಸಂಸ್ಕೃತೋತ್ಸವ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರ ವಸಂತ ಮಂಜಿತ್ತಾಯ ಅವರು, “ಸಂಸ್ಕೃತವು ಭಾರತೀಯ ಭಾಷೆಗಳ ಮಾತೃ ಸ್ವರೂಪಿಯಾಗಿದೆ. ಸಂಸ್ಕೃತವು ನಮ್ಮ ಜೀವನ ಶೈಲಿ, ನಮ್ಮ ಸಂಸ್ಕಾರ ಹಾಗೂ ಸಂಸ್ಕೃತಿಯೂ ಹೌದು” ಎಂದರು. “ನಮ್ಮ ಜೀವನದ ಮೇಲೆ ಸಂಸ್ಕೃತವು ಬೀರುವ ಪ್ರಭಾವದ ಅಗಾಧತೆಯು ನಾನು

ಕನ್ನಡ ಭಾಷೆ, ಸಂಸ್ಕೃತಿ ಕಲಿಕೆ ಅಗತ್ಯ: ಡಾ. ಸುಬ್ರಹ್ಮಣ್ಯ ಕೆ.

ಉಜಿರೆ, ಸೆ.7: “ಪಾಶ್ಚಾತ್ಯ ಸಾಹಿತ್ಯದೆಡೆಗಿನ ಅತಿಯಾದ ಒಲವಿನ ಪರಿಣಾಮದಿಂದ ಕನ್ನಡ ಭಾಷೆ ಹಾಗೂ ಸಂಸ್ಕೃತಿ ನಮ್ಮಿಂದ ದೂರವಾಗುತ್ತಿದೆ. ಭಾಷೆ, ಸಂಸ್ಕೃತಿಯನ್ನು ಕಲಿತು, ಉಳಿಸುವುದು ಇಂದಿನ